ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ – Kannada News | Bigg Boss Kannada 12: Ashwini against asks Rakshita’s apology

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುವ ಹಂತ ಬಂದಿದೆ. ಇನ್ನೊಂದು ವಾರವಷ್ಟೆ ಬಾಕಿ ಇದೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳೂ ಸಹ ತಮಗೆ ತೋಚಿದಂತೆ ಆಡಿಕೊಂಡು ಬಂದಿದ್ದಾರೆ. ಆದರೆ ಈ ಹಂತದಲ್ಲಿ ನಿಂತು ತಾವು ಹೀಗೆ ಆಡಬಹುದಿತ್ತು, ಅದೊಂದನ್ನು ಬದಲಾಯಿಸಬೇಕಿತ್ತು ಎಂಬ ಯೋಚನೆ ಸಹಜ, ಇಂದಿನ (ಭಾನುವಾರ) ಎಪಿಸೋಡ್​​ನಲ್ಲಿ ಸುದೀಪ್, ಸ್ಪರ್ಧಿಗಳಿಗೆ ಅಂಥಹದ್ದೊಂದು ಅವಕಾಶ ಕೊಟ್ಟಿದ್ದಾರೆ. ಸೀಸನ್​​ನಲ್ಲಿ ಯಾವುದಾದರೂ ಒಂದು ದಿನಕ್ಕೆ ಹೋಗಿ ಏನಾದರೂ ಬದಲಾವಣೆ ಮಾಡುವ ಅವಕಾಶ ಸಿಕ್ಕರೆ ಏನು ಬದಲಾವಣೆ ಮಾಡುತ್ತೀರ…

Read More

Mark Movie: ಮೂರು ವಾರಗಳಲ್ಲಿ ‘ಮಾರ್ಕ್’ ಸಿನಿಮಾ ಗಳಿಸಿದ್ದೆಷ್ಟು? – Kannada News | Sudeep starrer Mark collects 51 crore rs in three weeks of its release

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಯ್ತು. 2025 ರಲ್ಲಿ ಏಕೈಕ ಸುದೀಪ್ ಸಿನಿಮಾ ‘ಮಾರ್ಕ’. ಅದರ ಜೊತೆಗೆ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಹ ಬಿಡುಗಡೆ ಆಗಿತ್ತು. ಈ ಎರಡೂ ಸಿನಿಮಾಗಳ ಬಿಡುಗಡೆಗೆ ಕೆಲ ದಿನಗಳ ಮುಂಚೆ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಸಹ ತೆರೆಗೆ ಬಂದಿತ್ತು. ಇವೆಲ್ಲವುದರ ಜೊತೆಗೆ ‘ಮಾರ್ಕ್’ ಸಿನಿಮಾಕ್ಕೆ ಪೈರಸಿ ಸಮಸ್ಯೆ ಸಹ ಎದುರಾಗಿತ್ತು. ಇಷ್ಟೆಲ್ಲ ಸ್ಪರ್ಧೆ, ಬೆದರಿಕೆಗಳ ಮಧ್ಯವೂ ‘ಮಾರ್ಕ್’…

Read More

ಪರಶುರಾಮ ಥೀಮ್​ ಪಾರ್ಕ್​​ನ ತಾಮ್ರ ಹೊದಿಕೆ ಕದ್ದಿದ್ದ ಕಳ್ಳರಿಬ್ಬರು ಸೆರೆ: ಕದ್ದವರು ಕಾಂಗ್ರೆಸ್ ಬ್ರದರ್ಸ್‌ ಎಂದ ಶಾಸಕ – Kannada News | Karkala Parashurama Park Copper Theft: Two Arrested, mla sunil kumar spark on congress

ಉಡುಪಿ, ಜನವರಿ 11: ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ (parashurama theme park) ತಾಮ್ರ ಹೊದಿಕೆ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ (arrest). ಮಂಗಳೂರು ಮೂಲದ ಆರಿಫ್(37) ಮತ್ತು ಅಬ್ದುಲ್ ಹಮೀದ್(32) ಬಂಧಿತರು. ಬಂಧಿತರಿಂದ 45 ಸಾವಿರ ರೂ. ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ, ಎರಡು ಸೀಲಿಂಗ್ ಫ್ಯಾನ್, ಕೃತ್ಯಕ್ಕೆ ಬಳಸಿದ ಗೂಡ್ಸ್ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದ್ದು, ಇತರೆ ಆರೋಪಿಗಳ ಪತ್ತೆಗೆ ಪೊಲೀಸರಿಂದ ಶೋಧ ಮುಂದುವರಿದಿದೆ….

Read More

ಸಿಕ್ಕ ನಿಧಿಯನ್ನು ಸರ್ಕಾರಕ್ಕೊಪ್ಪಿಸಿ ಈಗ ವಾಪಸ್ ಕೇಳುತ್ತಿರುವುದೇಕೆ ಕುಟುಂಬ? – Kannada News | Gold Treasure Found: Is Lakkundi ‘Treasure’ Family Property?

ಸಿಕ್ಕ ನಿಧಿ ಸರ್ಕಾರಕ್ಕೆ ಕೊಟ್ಟು ಕೆಟ್ಟಿತಾ ಕುಟುಂಬ? ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಹೀಗೆ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಈ ಹಿನ್ನೆಲೆ ಕುಟುಂಬಕ್ಕೆ ಜಿಲ್ಲಾಡಳಿತ ಸನ್ಮಾನವನ್ನೂ ಮಾಡಿತ್ತು. ಆದರೆ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿ, ಸಿಕ್ಕಿರುವ…

Read More

Black Color Astrology: ಈ ರಾಶಿಯವರು ಕಪ್ಪು ಬಣ್ಣದ ಬಟ್ಟೆ ಧರಿಸಲೇಬೇಡಿ, ಕಾರಣ ಇಲ್ಲಿದೆ – Kannada News | Black Color Astrology: Zodiac Signs Who Should Avoid It for Good Luck

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 12 ರಾಶಿಗಳಲ್ಲಿ ಪ್ರತಿಯೊಂದು ರಾಶಿಗೂ ಅದರದೇ ಆದ ಆಳುವ ಗ್ರಹವಿದ್ದು, ಆ ಗ್ರಹಗಳ ಪ್ರಭಾವಕ್ಕೆ ಅನುಗುಣವಾಗಿ ಬಣ್ಣಗಳಿಗೂ ವಿಶೇಷ ಮಹತ್ವವಿದೆ. ಪ್ರತಿಯೊಂದು ಸಂಖ್ಯೆ, ಗ್ರಹ ಮತ್ತು ಚಕ್ರಕ್ಕೂ ಒಂದು ವಿಶಿಷ್ಟ ಬಣ್ಣ ಸಂಬಂಧ ಹೊಂದಿದೆ ಎಂದು ನಂಬಲಾಗುತ್ತದೆ. ಕೆಲವು ಬಣ್ಣಗಳು ಬಹುತೇಕ ಎಲ್ಲಾ ರಾಶಿಗಳಿಗೆ ಅನುಕೂಲಕರವಾಗಿದ್ದರೂ, ಕಪ್ಪು ಬಣ್ಣವು ಎಲ್ಲರಿಗೂ ಸಮಾನವಾಗಿ ಶುಭಕರವಲ್ಲ. ಜ್ಯೋತಿಷಿಗಳ ಪ್ರಕಾರ, ಕಪ್ಪು ಬಟ್ಟೆಗಳನ್ನು ಧರಿಸುವುದು ಕೆಲವು ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಅಂಥವರು…

Read More

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ – Kannada News | Modi at Somnath: Shaurya Yatra Honors Sacrifices, Celebrates Temple’s Enduring Spirit

ಅಹಮದಾಬಾದ್, ಜನವರಿ 11: ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಶೌರ್ಯ ಯಾತ್ರೆಯನ್ನು ನಡೆಸಿದ್ದಾರೆ. ಈ ವೇಳೆ ಕೇರಳದ ಚೆಂಡೆಯನ್ನು ಬಾರಿಸಿ ಎಲ್ಲರ ಗಮನ ಸೆಳೆದರು. ಇದೀಗ ಈ ವಿಡಿಯೋವನ್ನು ಬಿಜೆಪಿ ಈ ಬಗ್ಗೆ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಂಡಿದೆ. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯನ್ನು ಒಳಗೊಂಡಿತ್ತು. ಪ್ರಧಾನಿ ಮೋದಿ ಮತ್ತೆ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ…

Read More

Viral Video: 60 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಹೋರಿ – Kannada News | How Did It Get There A Bull’s 60 Foot Climb Stuns Ajmer

ಅಜ್ಮೀರ್, ಜನವರಿ 11: ಅಲ್ಲೆಲ್ಲೋ ಅಡ್ಡಾಡುತ್ತಿರುವ ಜನರು ಯಾಕೋ ಟ್ಯಾಂಕಿನ ಕಡೆಗೆ ಕಣ್ಣುಹಾಯಿಸಿದಾಗ ಅಲ್ಲಿದ್ದ ಹೋರಿಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಮೆಟ್ಟಿಲುಗಳನ್ನು ಹತ್ತುತ್ತಾ ಅದು 60 ಅಡಿಗಳಷ್ಟು ಎತ್ತರಕ್ಕೆ ಏರಿತ್ತು. ರಾಜಸ್ಥಾನದ ಅಜ್ಮೀರ್​ನಲ್ಲಿ ಘಟನೆ ನಡೆದಿದೆ. ಕ್ರೇನ್ ಬಳಸಿ ಅದ್ಹೇಗೋ ಗಂಟೆಗಳ ಬಳಿಕ ಹೋರಿಯನ್ನು ರಕ್ಷಿಸಲಾಗಿದೆ. ಎತ್ತರದ ಟ್ಯಾಂಕ್ ಮೇಲೆ ನಿಂತಿರುವ ಗೂಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೀರಿನ ಟ್ಯಾಂಕ್‌ನ ಮೆಟ್ಟಿಲುಗಳ ಮೇಲೆ ಕಪ್ಪು ಬಣ್ಣದ ಹೋರಿಯೊಂದು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನೀರಿನ ಟ್ಯಾಂಕ್ ಮೇಲೆ…

Read More

ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ನಡೆಯುತ್ತಾ ಉತ್ಖನನ? ಅಧಿಕಾರಿಗಳು ಏನಂದ್ರು? – Kannada News | Lakkundi Gold Treasure: Will Further Excavations Unearth More Riches?

ಗದಗ, ಜನವರಿ 11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪತ್ತೆಯಾಗಿದ್ದು, ಆ ಬೆನ್ನಲ್ಲೇ ಕ್ಷಿಪ್ರ ಬೆಳವಣಿಗೆಗಳು ನಡೆದಿವೆ. ಈ ಪ್ರದೇಶವನ್ನು ಹಿಂದೆ ಚಿನ್ನದ ನಾಣ್ಯಗಳನ್ನು ತಯಾರಿಸುವ ಟಂಕಶಾಲೆ ಎಂದು ಗುರುತಿಸಲಾಗಿದ್ದು,ರಾಜ ಮಹಾರಾಜರ ಅವಶೇಷಗಳು ಮತ್ತು ನೂರಾರು ಬಾವಿಗಳು ಇಲ್ಲಿದ್ದ ಬಗ್ಗೆ ದಾಖಲೆಗಳಿವೆ. ಹೀಗಾಗಿ ನಿಧಿ ಪತ್ತೆಯಾದ ಸ್ಥಳಕ್ಕೆ ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜ್ಯ ಸರ್ಕಾರವು ಈ ಪ್ರದೇಶದಲ್ಲಿ ಉತ್ಖನನ ಕಾರ್ಯ ಪ್ರಾರಂಭಿಸಲು ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಂಬರುವ ದಿನಗಳಲ್ಲಿ…

Read More

ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ – Kannada News | GG and UPW Creates New World Record In WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಒಂದೇ ಪಂದ್ಯದಲ್ಲಿ ಅತ್ಯಧಿಕ ಸಿಕ್ಸ್ ಮೂಡಿಬಂದ ಹೊಸ ದಾಖಲೆಯನ್ನು ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ನಿರ್ಮಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡದ ಪರ ಸೋಫಿ ಡಿವೈಲ್ 2 ಸಿಕ್ಸ್ ಬಾರಿಸಿದರೆ, ಆಶ್ಲೀ ಗಾರ್ಡ್ನರ್ ಹಾಗೂ ಜಾರ್ಜಿಯಾ…

Read More

ಹೆಮ್ಮೆಯಿಂದ ತಾಳಿ ಧರಿಸಿ ಓಡಾಡುತ್ತಿರುವ ನಟಿ ಸಮಂತಾ ರುತ್ ಪ್ರಭು – Kannada News | Samantha Ruth Prabhu mangalsutra video goes viral as she spotted with Raj Nidimoru

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಈಗ ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಯಿತು. ನಿರ್ದೇಶಕ ರಾಜ್ ನಿಡಿಮೋರು (Raj Nidimoru) ಜೊತೆ ಸಮಂತಾ ಅವರು ಕಳೆದ ವರ್ಷ ಡಿಸೆಂಬರ್ 1ರಂದು ಎರಡನೇ ಮದುವೆ ಆದರು. ಮದುವೆ ನಂತರ ಅವರ ಮುಖದಲ್ಲಿ ನಗು ಅರಳಿದೆ. ಪತಿ ರಾಜ್ ನಿಡಿಮೋರು ಜೊತೆ ಸಮಂತಾ ರುತ್ ಪ್ರಭು ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಆಗ ಅವರ ಕತ್ತಿನಲ್ಲಿ ಕಾಣಿಸಿದ…

Read More