ಕೆಲಸಕ್ಕೆ ಬೇಕು, ಆದ್ರೆ ಕನ್ನಡಿಗರು ಬೇಡ್ವಂತೆ: ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ – Kannada News | requires Non Kannada HR: Bengaluru Skillsonics Company Vacancy Post Triggers Kannadiga

ಬೆಂಗಳೂರು, (ಜನವರಿ 11): ಖಾಸಗಿ ಕಂಪನಿಗಳು ಕನ್ನಡ (Kannada) ನೆಲದಲ್ಲಿದ್ರೂ, ಕನ್ನಡಿಗರನ್ನ ಕಡೆಗಣಿಸೋದ್ರಲ್ಲಿ ಮುಂದಾಗಿದ್ದಾರೆ. ಕಳೆದ ವಾರ ಕಾಲೇಜ್ ನಲ್ಲಿ ಕನ್ನಡ ಮಾತನಾಡುವುದಕ್ಕೆ ದೊಡ್ಡ ಗಲಾಟೆಯೇ ನಡೆದಿತ್ತು. ಇದೀಗ ಬೆಂಗಳೂರಿನ (Bengaluru) ಜೆ ಪಿ ನಗರದಲ್ಲಿರುವ ‘ಸ್ಕಿಲ್ಸ್ ಸೋನಿಕ್ಸ್’ ಅನ್ನೋ ಖಾಸಗಿ ಕಂಪನಿಯಿಂದ ನೌಕ್ರಿ ಡಾಟ್ ಕಾಂ ನಲ್ಲಿ ನೌಕರಿಗಾಗಿ ಪ್ರಕಟಣೆ ಹೊರಡಿಸಿದ್ದು, ಕನ್ನಡ ಗೊತ್ತಿಲ್ಲದ ಅಭ್ಯರ್ಥಿಗಳಿಗೆ ಆದ್ಯತೆ “NON KANNADA HR” ಬೇಕು ಅಂತ ಪ್ರಕಟಣೆ ಕೊಟ್ಟದ್ದಾರೆ. ಈ ಪ್ರಕಟಣೆ ಕನ್ನಡಿಗರನ್ನ ಕೆರಳಿಸಿದ್ದು, ಎಕ್ಸ್ ನಲ್ಲಿ…

Read More

ಶಿವಮೊಗ್ಗ: ಅಳಿಯನನ್ನೇ ಕೊಂದ ಹೆಣ್ಣು ಕೊಟ್ಟ ಮಾವ: ಅಸಲಿಗೆ ಆಗಿದ್ದೇನು? – Kannada News | Shivamogga: Father in law kills son in law; What really happened

ಶಿವಮೊಗ್ಗ, ಜನವರಿ 11: ಗಂಡ-ಹೆಂಡತಿ (Husband and wife) ಜಗಳ ಉಂಡು ಮಲಗುವ ತನಕ ಎನ್ನುವ ಗಾದೆಯಿದೆ. ಆದರೆ ಇಲ್ಲಿ ಗಂಡ ತನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವುದು ಪತ್ನಿಯ ತಂದೆಗೆ ಗೊತ್ತಾಗಿದೆ. ಹೀಗಾಗಿ ಪ್ರೀತಿಸಿ ಮಗಳಿಗೆ ವಂಚನೆ ಮಾಡಿದ್ದಾನೆಂದು ಅಳಿಯ ಮೇಲೆ ಮಾವ ಸೇಡು ತೀರಿಸಿಕೊಂಡಿದ್ದಾರೆ. ಆ ಮೂಲಕ ಅಳಿಯನ ಮರ್ಡರ್ ಕೇಸ್ (murde case) ಬಿಗ್ ಟ್ವಿಸ್ಟ್ ಸಿಕ್ಕಿದೆ. ನಡೆದದ್ದೇನು? ಶಿವಮೊಗ್ಗದ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿಯ ಶ್ರೀನಿಧಿ ವೈನ್ ಶಾಪ್ ಮುಂದೆ…

Read More

ಅಪರೂಪದ ಗೌರವಕ್ಕೆ ಭಾಜನರಾದ ಪವನ್ ಕಲ್ಯಾಣ್ – Kannada News | Pawan Kalyan Gets Global Recognition in Kenjutsu

ಪವನ್ ಕಲ್ಯಾಣ್ (Pawan Kalyan), ಆಂಧ್ರ ಪ್ರದೇಶ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ. ಜೊತೆಗೆ ಕೆಲವು ಪ್ರಮುಖ ಖಾತೆಗಳಿಗೆ ಸಚಿವರು ಸಹ. ಜೊತೆಗೆ ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಸಹ. ಈ ಜವಾಬ್ದಾರಿಗಳ ಜೊತೆಗೆ ಸಿನಿಮಾ ನಟನೆಯನ್ನೂ ಮಾಡುತ್ತಿದ್ದಾರೆ. ಪ್ರಸ್ತುತ ಅವರು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ಶೂಟಿಂಗ್​​ಗಾಗಿ ವಿದೇಶಕ್ಕೆ ಸಹ ಹೋಗಿ ಬಂದಿದ್ದಾರೆ. ಇದೀಗ ಪವನ್ ಕಲ್ಯಾಣ್ ಅವರಿಗೆ ವಿಶೇಷ ಗೌರವವೊಂದು ಧಕ್ಕಿದೆ. ಪವನ್ ಕಲ್ಯಾಣ್ ಚಿತ್ರರಂಗಕ್ಕೆ ಬಂದಾಗಿನಿಂದಲೂ ಸಮರ ಕಲೆಗಳ ಬಗ್ಗೆ…

Read More

ಪದೇ ಪದೇ ಶೀತವಾಗುತ್ತಾ, ಕೆಮ್ಮು ಒಮ್ಮೆ ಶುರುವಾದರೆ ಕಡಿಮೆನೇ ಆಗ್ತಾ ಇಲ್ವಾ? ಇದಕ್ಕೆ ಕಾರಣ ಏನು ಗೊತ್ತಾ? – Kannada News | Signs of Weak Immune System

ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಶೀತ ಗಾಳಿ, ಸೂರ್ಯನ ಬೆಳಕು ಸರಿಯಾಗಿ ಸಿಗದಿರುವುದು ಮತ್ತು ಬದಲಾಗುತ್ತಿರುವ ಹವಾಮಾನವು ದೇಹದ ಮೇಲೆ ಬೇಗ ಪರಿಣಾಮ ಬೀರುತ್ತದೆ. ಆದರೆ ಪದೇ ಪದೇ ಶೀತವಾಗುವುದು (Cold) ಕೆಮ್ಮು ಒಮ್ಮೆ ಆರಂಭವಾದರೆ ಅದು ಗುಣವಾಗದಿರುವುದು, ಅಥವಾ ಕಡಿಮೆ ಸಮಯದ ಅಂತರದಲ್ಲಿ ಪದೇ ಪದೇ ಸೋಂಕುಗಳು ಕಂಡುಬರುವುದು ಸಾಮಾನ್ಯವಲ್ಲ. ಇಂತಹ ಲಕ್ಷಣಗಳು ನಿಮ್ಮ ದೇಹ ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂಬುದನ್ನು ಸೂಚಿಸಬಹುದು. ಅನೇಕರು ಈ ರೀತಿಯ…

Read More

ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್​: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು! – Kannada News | Big Twist To Mangaluru techie Sharmila Death Case: Lover Arrested By Bengaluru Police

ಬೆಂಗಳೂರು, (ಜನವರಿ 11): ರಾಮಮೂರ್ತಿ ನಗರ ಪೊಲೀಸ್ (ramamurthy nagar Police) ಠಾಣಾ ವ್ಯಾಪ್ತಿಯಲ್ಲಿ ನಡೆದ ಮಂಗಳೂರಿನ (Mangaluru) ಟೆಕ್ಕಿ ಶರ್ಮಿಳಾ (Sharmila) ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿಲ್ಲ. ಬದಲಾಗಿ ಪ್ರಿಯಕರನೇ ಕೊಲೆ ಮಾಡಿ ಬಳಿಕ ಸಾಕ್ಷ್ಯ ನಾಶ ಮಾಡಲು ಮನೆಗೆ ಬೆಂಕಿ ಇಟ್ಟಿದ್ದಾನೆ ಎನ್ನುವ ಸ್ಫೋಟಕ ಅಂಶ ಪೊಲೀಸ್ ತನಿಖೆಯಲ್ಲಿ ಬಯಲಿಗೆ ಬಂದಿದ್ದು, ಈ ಸಂಬಂಧ ಶರ್ಮಿಳಾ ಪ್ರಿಯಕರ ಕೇರಳ ಮೂಲದ ಕರ್ನಲ್ ಕುರೈ…

Read More

ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ? – Kannada News | Koppal: Tungabhadra dam first crust gate Installation successful

ಕೊಪ್ಪಳ, ಜನವರಿ 11: ತುಂಗಭದ್ರಾ ಜಲಾಶಯ (Tungabhadra Dam) ನಾಲ್ಕು ಜಿಲ್ಲೆಯ ಜೀವನಾಡಿ. ಈ ಜಲಾಶಯ ನಂಬಿ ನಾಲ್ಕು ಜಿಲ್ಲೆಯ ರೈತರು ಬದಕು ಕಟ್ಟಿಕೊಂಡಿದ್ದಾರೆ. ಆದರೆ ಕಳೆದ ವರ್ಷ ಜಲಾಶಯದ ಕ್ರಸ್ಟ್ ಗೇಟ್ (crest gate) ಕೊಚ್ಚಿ ಹೋಗುವ ಮೂಲಕ ರೈತರಲ್ಲಿ ದೊಡ್ಡ ಆತಂಕ ಎದುರಾಗಿತ್ತು. ಸರ್ಕಾರ ಜಲಾಶಯದ 33 ಗೇಟ್ ಬದಲಾವಣೆಗೆ ಮುಂದಾಗಿತ್ತು. ಸುಮಾರು 54 ಕೋಟಿ ರೂ ವೆಚ್ಚದಲ್ಲಿ ಸರ್ಕಾರ ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಗುತ್ತಿಗೆ ಪಡೆದ ಟೆಂಡರ್ ಕಂಪನಿ ಇದೀಗ ರೈತರಿಗೆ ಸಿಹಿ…

Read More

‘ಜನ ನಾಯಗನ್’ ಬಿಡುಗಡೆ ಆಗದಿದ್ದರೂ ಚಿತ್ರಮಂದಿರಕ್ಕೆ ಬರಲಿರುವ ವಿಜಯ್ – Kannada News | Thalapathy Vijay starrer Theri movie re releasing on January 15

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯು ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಕಾರಣ ಸಿನಿಮಾ ಬಿಡುಗಡೆ ಕೋರ್ಟ್ ಮೆಟ್ಟಿಲೇರಿದೆ. ಇದರಿಂದಾಗಿ ಅನಿವಾರ್ಯವಾಗಿ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಜನ ನಾಯನಗನ್’ ಸಿನಿಮಾಕ್ಕೆ ಕಾತರದಿಂದ ಕಾಯುತ್ತಿದ್ದ ವಿಜಯ್ ಅಭಿಮಾನಿಗಳಿಗೆ ಇದರಿಂದ ತೀವ್ರ ಬೇಸರ ಸಹ ಆಗಿದೆ. ಆದರೆ ‘ಜನ ನಾಯಗನ್’ ಬಿಡುಗಡೆ ಆಗದಿದ್ದರೆ ಏನಂತೆ ಈ ಸಂಕ್ರಾಂತಿ ಅಥವಾ ತಮಿಳುನಾಡಿನಲ್ಲಿ ಪೊಂಗಲ್ ಹಬ್ಬಕ್ಕೆ…

Read More

IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ – Kannada News | Rohit Sharma Breaks Gayle’s ODI Opener Sixes Record, Hits 650 Int. Sixes

ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲಿ ರನ್​ಗಾಗಿ ಪರದಾಡಿದರೂ, ಆ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದರು. Source link

Read More

IND vs NZ: 28 ಸಾವಿರ ರನ್​ಗಳ ಸರದಾರ ನಮ್ಮ ಕಿಂಗ್ ಕೊಹ್ಲಿ; ಸಂಗಕ್ಕಾರ ದಾಖಲೆ ಧ್ವಂಸ – Kannada News | IND vs NZ: Virat Kohli Surpasses Sangakkara, Becomes 2nd Highest Scorer

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ತಂಡ, ಆತಿಥೇಯ ಭಾರತಕ್ಕೆ 301 ರನ್​ಗಳ ಸ್ಪರ್ಧಾತ್ಮಕ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿರುವ ಭಾರತ ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸುತ್ತಿದೆ. Source link

Read More

ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ – Kannada News | Mudigere Congress MLA Nayana Motamma Targeted by Obscene Comments on Instagram

ಶಾಸಕಿಗೆ ಬಂದ ಅಶ್ಲೀಲ ಕಾಮೆಂಟ್​​ಗಳು ಬೆಂಗಳೂರು, ಜನವರಿ 11: ಇತ್ತೀಚೆಗೆ ನಟಿ ರಮ್ಯಾ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಅಶ್ಲೀಲ ಮೆಸೇಜ್ ಮಾಡುವವರ ವಿರುದ್ಧ ಸಿಡಿದೆದ್ದಿದ್ದರು. ಅಶ್ಲೀಲವಾಗಿ ಕಾಮೆಂಟ್ (Obscene comment) ಮಾಡಿದವರ ವಿರುದ್ಧ ದೂರು ನೀಡುವ ಮೂಲಕ ಕಾನೂನು ಸಮರ ಸಾರಿದ್ದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮರಿಗೂ (Nayana Motamma) ಅಶ್ಲೀಲ ಕಾಮೆಂಟ್ ಕಾಟ ಶುರುವಾಗಿದೆ. ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿನ ಪೋಸ್ಟ್‌ಗೆ ವೇಶ್ಯೆ ಎಂದು ಕಾಮೆಂಟ್…

Read More