Headlines

IND vs AFG: ನಾಯಕನಾಗಿ ಮೊದಲ ಏಕದಿನ ಶತಕ ಸಿಡಿಸಿದ ಶುಭ್​ಮನ್ ಗಿಲ್ – Kannada News | Shubman Gill Blazes Maiden Captain’s ODI Ton vs Afghanistan: 9th Career Century

ಟೀಂ ಇಂಡಿಯಾದ ನಾಯಕತ್ವದ ಜವಾಬ್ದಾರಿ ಹೊತ್ತ ಬಳಿಕ ರನ್​ಗಳ ಶಿಖರ ಕಟ್ಟುತ್ತಿರುವ ಶುಭ್​ಮನ್ ಗಿಲ್ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಲಕ್ನೋದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಗಿಲ್, ಅಫ್ಘನ್ ಬೌಲರ್​ಗಳ ಬೆವರಿಳಿಸಿ ಕೇವಲ 38 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕವೂ ಒಂದೇ ಗೇರ್​ನಲ್ಲಿ ಬ್ಯಾಟಿಂಗ್‌ ಮುಂದುವರೆಸಿದ ಗಿಲ್ 77 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಜೀವನದ 9ನೇ ಶತಕವನ್ನು…

Read More

ಜಿ7 ಸಭೆಯಲ್ಲಿ ನಾವಿಕರ ರಕ್ಷಣೆ ಬಗ್ಗೆ ಮೋದಿ ಮಾತನಾಡಿದ್ದು ಸುಮ್ಮನೆ ಅಲ್ಲ; ಜೀವದ ಹಂಗು ತೊರೆದು ದುಡಿಯುತ್ತಿದ್ದಾರೆ ಭಾರತೀಯ ನಾವಿಕರು – Kannada News | Indian Sailors at Risk: West Asia Conflict & Global Shipping Impact

ನವದೆಹಲಿ, ಜೂನ್ 17: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಜ್ವಾಲೆ ಈಗ ಜಾಗತಿಕ ಹಡಗು ಸಂಚಾರ ಮಾರ್ಗಗಳಿಗೆ ವ್ಯಾಪಿಸಿದೆ. ಈ ಯುದ್ಧದಲ್ಲಿ ಯಾವುದೇ ಸಂಬಂಧವಿಲ್ಲದ ಭಾರತೀಯ ವಾಣಿಜ್ಯ ಹಡುಗಳ (Merchant Navy) ನಾವಿಕರು ಸಿಲುಕಿಕೊಂಡು ಬಲಿಯಾಗುತ್ತಿದ್ದಾರೆ. ಇತ್ತೀಚೆಗೆ ಓಮನ್ ಕರಾವಳಿಯ ಹಾರ್ಮುಜ್ ಜಲಸಂಧಿ (Strait of Hormuz) ಬಳಿ ನಡೆದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಲ್ಲಿ ಹಲವು ಭಾರತೀಯ ನಾವಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನರು ಸಿಲುಕಿಕೊಂಡಿದ್ದಾರೆ. ಜಿ7 ಸಭೆಯಲ್ಲಿ ಖುದ್ದು ಪ್ರಧಾನಿ ಅವರೇ ಭಾರತೀಯ…

Read More

ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು – Kannada News | Karibasappa talks about what changed in his after Bigg boss

ಬಾಡಿಬಿಲ್ಡರ್ ಕರಿಬಸಪ್ಪ ಕಳೆದ ಬಿಗ್​​ಬಾಸ್ (Bigg Boss) ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಆದರೆ ಆರಂಭದಲ್ಲೇ ಅವರು ಬಿಗ್​​ಬಾಸ್ ಮನೆಯಿಂದ ಹೊರಗೆ ಹೋದರು. ಬಿಗ್​​ಬಾಸ್​​ನಲ್ಲಿ ಬಂದ ಹೋದುದ್ದಕ್ಕೆ ಅವರಿಗೆ ಸಹಜವಾಗಿಯೇ ಜನಪ್ರಿಯತೆ ಹೆಚ್ಚಾಯ್ತು. ಕೆಲವು ಖಾಸಗಿ ಕಾರ್ಯಕ್ರಮಗಳು, ಟಿವಿ ಶೋಗಳಲ್ಲಿಯೂ ಕರಿಬಸಪ್ಪ ಕಾಣಿಸಿಕೊಂಡರು. ಅವರನ್ನು ಬಹುತೇಕ ಮರೆತೇ ಹೋಗಿದ್ದ ಕನ್ನಡ ಸಿನಿಮಾ ರಂಗ ಮತ್ತೆ ನೆನಪು ಮಾಡಿಕೊಂಡಿತು. ಇದೀಗ ಅವರು ಹೊಸ ಕುಕಿಂಗ್ ಶೋಗೆ ಬರುತ್ತಿದ್ದಾರೆ. ಅಂದಹಾಗೆ ಬಿಗ್​​ಬಾಸ್​​ನಿಂದ ಅವರ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ಖುದ್ದು ಅವರೇ…

Read More

ಪಾಟ್ನಾಗೆ ಪಾಟಲಿಪುತ್ರ ಎಂದು ಮರುನಾಮಕರಣ; ಬಿಹಾರದ ಸಿಎಂ ಘೋಷಣೆ – Kannada News | Patna To Be Renamed as Pataliputra Bihar CM Samrat Choudhary Proposes

ಪಾಟ್ನಾ, ಜೂನ್ 17: ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ (Samrat Choudhary) ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಪಾಟ್ನಾದಲ್ಲಿ ನಿರ್ಮಾಣವಾಗಲಿರುವ ನೂತನ ಉಪನಗರಕ್ಕೆ ರಾಜ್ಯದ ರಾಜಧಾನಿಯ ಪ್ರಾಚೀನ ಹೆಸರನ್ನು ನೆನಪಿಸುವಂತೆ ‘ಪಾಟಲಿಪುತ್ರ’ ಎಂದು ಹೆಸರಿಸಲಾಗುವುದು ಎಂದು ತಿಳಿಸಿದ್ದಾರೆ. ಬಿಹಾರದ ಪಾಟ್ನಾ ನಗರಕ್ಕೆ ಸುದೀರ್ಘವಾದ ಮತ್ತು ಸಮೃದ್ಧವಾದ ಇತಿಹಾಸವಿದೆ. ಪ್ರಾಚೀನ ಭಾರತದಲ್ಲಿ ಮೌರ್ಯ ಮತ್ತು ಗುಪ್ತ ಸಾಮ್ರಾಜ್ಯಗಳ ರಾಜಧಾನಿಯಾಗಿದ್ದ ಈ ನಗರವನ್ನು ‘ಪಾಟಲಿಪುತ್ರ’ ಎಂದು ಕರೆಯಲಾಗುತ್ತಿತ್ತು. ಹೀಗಾಗಿ, ಪ್ರಸ್ತುತ ಇರುವ ‘ಪಾಟ್ನಾ’ ಎಂಬ ಹೆಸರನ್ನು ತೆಗೆದುಹಾಕಿ, ಅದಕ್ಕೆ ಅದರ…

Read More

Video: ವೃಂದಾವನದ ಇಸ್ಕಾನ್ ದೇವಾಲಯದ ಹೊರಗೆ ಕೂಲರ್​​ನಲ್ಲಿದ್ದ ಯಮರಾಜ, ಸ್ಪರ್ಶಿಸುತ್ತಿದ್ದಂತೆ ವಿದ್ಯುತ್ ಪ್ರವಹಿಸಿ ಯುವಕ ಸಾವು – Kannada News | Vrindavan ISKCON Electrocution: Youth Dies from Faulty Cooler Due to Municipal Negligence

ವೃಂದಾವನದಲ್ಲಿ ವ್ಯಕ್ತಿ ಸಾವುImage Credit source: X Post, Tatva ವೃಂದಾವನ, ಜೂನ್ 17: ಉತ್ತರ ಪ್ರದೇಶದ ಪವಿತ್ರ ಯಾತ್ರಾ ಸ್ಥಳವಾದ ವೃಂದಾವನದ ಇಸ್ಕಾನ್(Iskcon) ದೇವಾಲಯದ  ದ್ವಾರದ ಬಳಿ ಪುರಸಭೆಯ ಬೇಜಾವ್ದಾರಿತನಕ್ಕೆ 21 ವರ್ಷದ ಯುವಕ ಬಲಿಯಾಗಿದ್ದಾರೆ. ದೇವಸ್ಥಾನದ ಹೊರಗೆ ಅಳವಡಿಸಲಾಗಿದ್ದ ಕೂಲರ್​ ಮುಟ್ಟಿದ್ದಕ್ಕೆ ಅದರಿಂದ ವಿದ್ಯುತ್ ಪ್ರವಹಿಸಿ ಕೂಡಲೇ ಯುವಕ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಛತ್ತರ್‌ಪುರ ನಿವಾಸಿಯಾದ ಅಭಿಗ್ಯಾನ್ ಗುಪ್ತಾ ಎಂಬ ಯುವಕ ಸೋಮವಾರ ಬೆಳಗ್ಗೆ ತನ್ನ ತಂದೆ ಅಮಿತ್ ಕುಮಾರ್ ಗುಪ್ತಾ ಅವರೊಂದಿಗೆ ವೃಂದಾವನ ದರ್ಶನಕ್ಕೆ…

Read More

ಕೊಪ್ಪಳದಲ್ಲಿ ಹೊಸ ನಾಂದಿ ಹಾಡಿದ ಉತ್ಸವಗಳ ವಾರ್​​: ರಾಜಕೀಯ ನಾಯಕರ ಜಿದ್ದಾಜಿದ್ದಿ – Kannada News | Political Tug of War Overshadows Koppal Festivals: Annegondi and Kanakagiri Utsava Spark Controversy

ಕೊಪ್ಪಳ, ಜೂನ್​​ 17: ಜಿಲ್ಲೆಯಲ್ಲಿ ಇದೀಗ ಉತ್ಸವಗಳ ವಾರ್ ಜೋರಾಗಿದೆ. ಒಂದು ಕಡೆ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಧಾರಕ್ಕೂ ಮುನ್ನವೇ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಆನೆಗೊಂದಿ ಉತ್ಸವದ ತಿಂಗಳನ್ನು ಘೋಷಣೆ ಮಾಡಿದ್ದು, ಸದ್ಯ ರಾಜಕೀಯ ಸಂಚಲನ ಮೂಡಿಸಿದ್ದಾರೆ. ಮತ್ತೊಂದು ಕಡೆ, ಜಿಲ್ಲೆಯ ಹೆಮ್ಮೆಯ ಕನಕಗಿರಿ ಉತ್ಸವಕ್ಕೆ ಸಿಎಂ ಬದಲಾವಣೆಯ ಗ್ರಹಣ ಹಿಡಿದಿದ್ದು, ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ. ಮುಖ್ಯಾಂಶಗಳು ಕೊಪ್ಪಳದಲ್ಲಿ ಹೊಸ ರಾಜಕೀಯ ಸಮರ ಅಕ್ಟೋಬರ್​​ನಲ್ಲಿ ಆನೆಗೊಂದಿ ಉತ್ಸವ ಎಂದ ಜನಾರ್ದನ ರೆಡ್ಡಿ…

Read More

RBI Recruitment 2026: ಆರ್‌ಬಿಐನಲ್ಲಿ ‘ಯುವ ವೃತ್ತಿಪರರ’ ನೇಮಕಾತಿ; ಮಾಸಿಕ 1.5 ಲಕ್ಷ ರೂ. ಸ್ಟೈಫಂಡ್! – Kannada News | RBI Recruitment: Young Professionals in AI, Data Analytics and Finance with 1.5L Rs Salary

ಭಾರತೀಯ ರಿಸರ್ವ್ ಬ್ಯಾಂಕ್Image Credit source: Pinterest ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಪ್ರತಿಭಾನ್ವಿತ ಯುವಜನರಿಗೆ ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ವಲಯದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಸುವರ್ಣಾವಕಾಶವೊಂದನ್ನು ನೀಡಿದೆ. ಆರ್‌ಬಿಐ ವಿವಿಧ ಪ್ರಮುಖ ಪರಿಣತಿ ಕ್ಷೇತ್ರಗಳಲ್ಲಿ ‘ಯುವ ವೃತ್ತಿಪರರ’ (Young Professionals) ನೇಮಕಾತಿಗಾಗಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಮುಂಬೈನಲ್ಲಿರುವ ಆರ್‌ಬಿಐನ ಕೇಂದ್ರ ಕಚೇರಿಯಲ್ಲಿ ಕೆಲಸ ಮಾಡಲು ನಿಯೋಜಿಸಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 6 ರೊಳಗೆ ಇಮೇಲ್ ಮೂಲಕ ತಮ್ಮ ಅರ್ಜಿಗಳನ್ನು…

Read More

IND vs AFG: ಅರ್ಧಶತಕದಿಂದ ವಂಚಿತರಾದ್ರು ಹೊಸ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ – Kannada News | IND vs AFG 2nd odi Rohit Sharma Joins Elite 14,000 List A Run Club

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ 2027 ರ ನಡೆಯಲಿರುವ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಲೇಬೇಕಿದೆ. ಮೊದಲ ಏಕದಿನದಲ್ಲಿ ಕೇವಲ 16 ರನ್​​ಗಳಿಗೆ ಸುಸ್ತಾಗಿದ್ದ ರೋಹಿತ್ ಎರಡನೇ ಏಕದಿನ ಪಂದ್ಯದಲ್ಲಿ ಲಯದಲ್ಲಿ ಕಾಣಿಸಿಕೊಂಡರಾದರೂ ಅರ್ಧಶತಕದಂಚಿನಲ್ಲಿ ಎಡವಿದರು (PC-PTI). ಲಕ್ನೋದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 39 ಎಸೆತಗಳನ್ನು ಎದುರಿಸಿದ ರೋಹಿತ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 48 ರನ್ ಬಾರಿಸಿ ಔಟಾದರು….

Read More

ಕಾವೇರಿ ಕೊಳ್ಳದಲ್ಲಿ ಕೈ ಕೊಟ್ಟ ಮುಂಗಾರು, ಈ ಬಾರಿ ಬೆಳೆಗಳಿಗಿಲ್ಲ ಕೆಆರ್‌ಎಸ್ ನೀರು – Kannada News | Deficient rainfall In Karnataka: no water from KRS for Farmers crops

ಬೆಂಗಳೂರು, (ಜೂನ್ 17):   ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಯಂತೆ ಮುಂಗಾರು ಮಳೆಯಾಗದೆ (Monsoon Rain) ಬೇಸಿಗೆ ಬಿಸಿಲಿಗೆ ಕೆಆರ್‌ಎಸ್ ಜಲಾಶಯದ (Krishna Raja Sagar (KRS) reservoir) ಒಳ ಹರಿವಿನ ಪ್ರಮಾಣ ದಿನೇ ದಿನೇ ಕಡಿಮೆಯಾಗಿ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಹೀಗಾಗಿ ಈ ಬಾರಿ ಬೆಳೆಗಳಿಗೆ ನೀರು ಹರಿಸದಿರಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕರ್ನಾಟಕ ನೀರಾವರಿ ನಿಗಮ ಮತ್ತು ಕಾವೇರಿ ನೀರಾವರಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,…

Read More

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ – Kannada News | Prakash Raj reveled about what did Chinnayya said to him

ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Raj) ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್​​ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ…

Read More