U19 ಏಷ್ಯಾಕಪ್ ಫೈನಲ್​ಗೇರಿದ ಟೀಂ ಇಂಡಿಯಾ; ಫೈನಲ್ ಎದುರಾಳಿ ಯಾರು ಗೊತ್ತಾ?

ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಅಂಡರ್-19 ಏಷ್ಯಾಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರಿಂದ ಪಂದ್ಯವನ್ನು ತಲಾ 20 ಓವರ್‌ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 138 ರನ್ ಕಲೆಹಾಕಿತು. ಈ ಗುರಿ…

Read More

ಭೂತಾಯಿಗೆ ಚರಗ, ಹೊಲದಲ್ಲೇ ವೆರೈಟಿ ಊಟ: ಎಳ್ಳಮಾವಾಸ್ಯೆ ಬಗ್ಗೆ ನೀವು ತಿದುಕೊಳ್ಳಲೇಬೇಕು – Kannada News | Ella Amavasya: North Karnataka farmers celebrate festival with Bhoomi Puja rituals; see photos

ವರ್ಷಕ್ಕೊಮ್ಮೆ ಬರುವ ಎಳ್ಳಮಾವಾಸ್ಯೆಯಂದು ಮಹಿಳೆಯರು ನಸುಕಿನ ಜಾವ ಎದ್ದು ನೈವೇದ್ಯಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳುತ್ತಾರೆ. ವಿವಿಧ ಖಾದ್ಯಗಳನ್ನ ತಯಾರಿಸುತ್ತಾರೆ. ವಿಶೇಷವಾಗಿ ಹೊಳಿಗೆ, ಕಡಬು, ಭರ್ತಿ, ಬಜ್ಜಿ, ಪುಂಡೆ ಪಲ್ಲೆ, ಹಸಿ ಇರುಳ್ಳಿ ಚಟ್ನಿ ಸೇರಿದಂತೆ ನಾನಾ ರೀತಿಯ ತಿಂಡಿತಿನಿಸುಗಳನ್ನ ಸಿದ್ದಪಡಿಸುತ್ತಾರೆ. ಇತ್ತ ಮನೆಯ ಗಂಡು ಮಕ್ಕಳು ತಮ್ಮ ಎತ್ತು ಹಾಗೂ ಎತ್ತಿನ ಬಂಡಿಯನ್ನು ಸಿಂಗರಿಸುತ್ತಾರೆ. Source link

Read More

IND vs SA: ಟಾಸ್ ಸೋತ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ಸಂಜುಗೆ ಕೊನೆಗೂ ಅವಕಾಶ – Kannada News | IND vs SA T20 Final: Series Decider in Ahmedabad toss and playing 11

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಉಭಯ ತಂಡಗಳ ನಡುವಿನ ಅಂತಿಮ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆಯಲ್ಲಿದ್ದು, ಸರಣಿ ಸೋಲುವ ಆತಂಕವಿಲ್ಲ. ಆದರೆ ದಕ್ಷಿಣ ಆಫ್ರಿಕಾ ತಂಡ ಮಾತ್ರ ಸರಣಿ ಸೋಲಿನಿಂದ ಪಾರಾಗಲು ಇಂದಿನ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕು. ಟೆಸ್ಟ್ ಸರಣಿ ಗೆಲುವಿನೊಂದಿಗೆ ಪ್ರವಾಸ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ಇದೀಗ ಮತ್ತದೇ ಗೆಲುವಿನೊಂದಿಗೆ ಪ್ರವಾಸ…

Read More

2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ – Kannada News | Simple 15x15x15 formula to become crorepati in 15 years

ಕೋಟ್ಯಾಧಿಪತಿ ಆಗಬೇಕು ಎನ್ನುವುದು ಹಿಂದೆ ಹಲವರ ಕನಸಾಗಿತ್ತು. ಈಗ ಕೋಟಿ ರೂ ಹಣಕ್ಕೆ ಹಿಂದಿನಷ್ಟು ಮೌಲ್ಯ ಉಳಿದಿಲ್ಲ. ಹಣದುಬ್ಬರದ ಪರಿಣಾಮ ಅದು. ಅದೇನೇ ಇರಲಿ, ಇವತ್ತೂ ಕೂಡ ಕೋಟಿ ಹಣ ಹೊಂದುವುದು ಅಷ್ಟು ಸುಲಭದ ಮಾತಲ್ಲ. ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುತ್ತಿರುವವರ ಬಳಿಯೂ ಕೂಡ ನಿವ್ವಳ ಆಸ್ತಿ ಮೌಲ್ಯ ಕೋಟಿ ರೂ ಇರುವುದಿಲ್ಲ. ಅಷ್ಟಕ್ಕೂ ಕೋಟಿ ರೂ ಹಣ ಹೊಂದಲು 15x15x15 ಎನ್ನುವ ಸೂತ್ರ ಇದೆ. ಈ 15x15x15 ಸೂತ್ರ ಬಹಳ ಸರಳ. ನೀವು ತಿಂಗಳಿಗೆ 15…

Read More

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ; ಯೂನಸ್ ಸರ್ಕಾರದಿಂದ ಖಡಕ್ ಎಚ್ಚರಿಕೆ – Kannada News | No place for violence in New Bangladesh Yunus government condemns Hindu mans lynching

ಢಾಕಾ, ಡಿಸೆಂಬರ್ 19: ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಅವರ ಸಾವಿನ ನಂತರ ಉಂಟಾದ ಪ್ರತಿಭಟನೆಗಳ ನಡುವೆ, ಧರ್ಮನಿಂದನೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯನ್ನು ಕಟ್ಟಿಹಾಕಿ, ಹೊಡೆದು, ಸಜೀವದಹನ ಮಾಡಲಾಗಿದೆ. ಈ ಹತ್ಯೆಯನ್ನು ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ (Bangladesh) ಮಧ್ಯಂತರ ಸರ್ಕಾರ ಬಲವಾಗಿ ಖಂಡಿಸಿದೆ. “ನವ ಬಾಂಗ್ಲಾದೇಶದಲ್ಲಿ ಯಾವುದೇ ರೀತಿಯ ಹಿಂಸಾಚಾರಕ್ಕೆ ಅವಕಾಶವಿಲ್ಲ” ಎಂದು ಯೂನಸ್ ಸರ್ಕಾರ ಎಚ್ಚರಿಕೆ ನೀಡಿದೆ. ಹತ್ಯೆಗಳಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ ಎಂದು ಎಚ್ಚರಿಸಿದೆ. “ಮೈಮೆನ್ಸಿಂಗ್‌ನಲ್ಲಿ ಹಿಂದೂ ವ್ಯಕ್ತಿಯ…

Read More

SMAT 2025: 33 ಸಿಕ್ಸರ್‌, 516 ರನ್..! ಇಶಾನ್ ಕಿಶನ್ ಭಾರತ ತಂಡಕ್ಕೆ ಎಂಟ್ರಿ ಯಾವಾಗ? – Kannada News | Ishan Kishan’s Record Century in Syed Mushtaq Ali Final: Is India Comeback Near?

ಜಾರ್ಖಂಡ್ ನಾಯಕ ಇಶಾನ್ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಕೇವಲ 45 ಎಸೆತಗಳಲ್ಲಿ ಅಬ್ಬರದ ಶತಕ ಸಿಡಿಸುವ ಮೂಲಕ ತಂಡವನ್ನು ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 10 ಸಿಕ್ಸರ್‌ಗಳನ್ನು ಬಾರಿಸಿದ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಶತಕ ಬಾರಿಸಿದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ಶ್ರೇಯಸ್ ಅಯ್ಯರ್ ಕರ್ನಾಟಕ ವಿರುದ್ಧ ಅಜೇಯ 98 ರನ್ ಗಳಿಸುವ ಮೂಲಕ ನಾಯಕನಾಗಿ ಫೈನಲ್‌ನಲ್ಲಿ ಅತ್ಯಧಿಕ ಇನ್ನಿಂಗ್ಸ್‌ಗಳ ದಾಖಲೆಯನ್ನು…

Read More

Yashasvi Jaiswal: ಯಶಸ್ವಿ ಜೈಸ್ವಾಲ್ ಆರೋಗ್ಯ ಹೇಗಿದೆ? ಹೊರಬಿತ್ತು ಬಿಗ್​ ಅಪ್​ಡೇಟ್

ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ವೇಳೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಜೈಸ್ವಾಲ್ ಶೀಘ್ರದಲ್ಲೇ ಮೈದಾನಕ್ಕೆ ಮರಳುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ವಾಸ್ತವವಾಗಿ ಪುಣೆಯಲ್ಲಿ ನಡೆಯುತ್ತಿದ್ದ ಹರಿಯಾಣ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದ ವೇಳೆ ಜೈಸ್ವಾಲ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ತಪಾಸಣೆಯ ಬಳಿಕ ಜೈಸ್ವಾಲ್…

Read More

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ – Kannada News | Pakistan based gangster threatens Bihar CM Nitish Kumar for pulling down woman doctor’s hijab

ಪಾಟ್ನಾ, ಡಿಸೆಂಬರ್ 19: ಪ್ರಧಾನಿ ನರೇಂದ್ರ ಮೋದಿಯವರ (PM Modi) ಜೊತೆ ಬಹಳ ಆಪ್ತವಾಗಿ ಗುರುತಿಸಿಕೊಂಡಿರುವ, ಬಿಹಾರದಲ್ಲಿ ದಾಖಲೆಯ ಅವಧಿಗೆ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಿರುವ ನಿತೀಶ್ ಕುಮಾರ್ (Nitish Kumar) ವಿವಾದದಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಯುವ ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಸಾರ್ವಜನಿಕ ವೇದಿಕೆಯಲ್ಲೇ ಆ ಮಹಿಳೆಗೆ ಮುಜುಗರ ತಂದಿದ್ದರು. ಈ ಘಟನೆಗೆ ವಿಪಕ್ಷವಾದ ಆರ್​​ಜೆಡಿ ಸೇರಿದಂತೆ ಅನೇಕ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಇದುವರೆಗೂ ನಿತೀಶ್ ಕುಮಾರ್ ಈ ವಿಷಯದಲ್ಲಿ ಕ್ಷಮಾಪಣೆ ಕೇಳಿಲ್ಲ,…

Read More

‘ಕೊರಗಜ್ಜ’ ಸಿನಿಮಾದಲ್ಲಿ ಡ್ಯುಯೆಟ್ ಸಾಂಗ್? ಕುತೂಹಲ ಮೂಡಿಸಿದ ಚಿತ್ರತಂಡ – Kannada News | Koragajja movie team to release 2nd song by Shreya Ghoshal and Armaan Malik

ಈಗಾಗಲೇ ‘ಕೊರಗಜ್ಜ’ ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿ ಆಗಿದೆ. ಸುಧೀರ್ ಅತ್ತಾವರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಿಂದ 2ನೇ ಹಾಡಿನ ಬಿಡುಗಡೆಗೆ ತಯಾರಿ ನಡೆದಿದೆ. ಈ ಹಾಡನ್ನು ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಅವರು ಹಾಡಿದ್ದಾರೆ. ಇತ್ತೀಚೆಗೆ ಹಾಡಿನ ಸಾಹಿತ್ಯವನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಈಗ ಈ ಹಾಡಿನ‌ಲ್ಲಿ ಬರುವ ಮುಗ್ಧ ಪ್ರೇಮಿಗಳ ಪೋಸ್ಟರ್​ಗಳನ್ನು ಬಿಡುಗಡೆಗೊಳಿಸಿದೆ. ಆ ಮೂಲಕ ‘ಕೊರಗಜ್ಜ’ (Koragajja) ಚಿತ್ರಕ್ಕೆ ಹೊಸ ಆಯಾಮ‌‌…

Read More

ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು ಬಯಲು – Kannada News | A man kicked to child In Bengaluru: Reveled Accused gym trainer Ranjan Cases

ಬೆಂಗಳೂರು, (ಡಿಸೆಂಬರ್ 19): ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ದುರುಳನೊಬ್ಬ ಕ್ರೌರ್ಯ ಮರೆದಿರುವ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ನಡೆದಿದೆ. ತನ್ನ ಪಾಡಿಗೆ ತಾನು ಆಟವಾಡ್ತಿದ್ದ ಬಾಲಕನನ್ನ ರಂಜನ್​ ಎಂಬಾತ ಫುಟ್​ಬಾಲ್​ನಂತೆ ಒದ್ದು ವಿಕೃತಿ ಮೆರೆದಿದ್ದಾನೆ. ರಂಜನ್ ಹಲ್ಲೆಯಿಂದ ಬಾಲಕನ ಮೈ-ಕೈಗೆ ಗಾಯವಾಗಿದ್ದು, ಬಾಲಕನ ತಾಯಿ ದೂರು ಆಧರಿಸಿ ಬನಶಂಕರಿ ಪೊಲೀಸರು ಆರೋಪಿ ರಂಜನ್​ನನ್ನ ಬಂಧಿಸಿದ್ದಾರೆ. ಹಲ್ಲೆ ಸಂಬಂಧ ಪೋಷಕರು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ರಸ್ತೆಯಲ್ಲಿನ ಸಿಸಿಟಿವಿ ಚೆಕ್ ಮಾಡಿದ್ದಾರೆ….

Read More