Headlines

Silver Shivling Benefits: ಬೆಳ್ಳಿಯ ಶಿವಲಿಂಗ ಪೂಜಿಸುವುದರಿಂದ ಸಿಗುವ ಅದ್ಭುತ ಪ್ರಯೋಜನಗಳಿವು – Kannada News | Silver Shivling Benefits: Strengthen Venus and Moon, Attract Wealth and Peace

ನೀವು ಶಿವನ ಭಕ್ತರಾಗಿದ್ದರೆ, ನಿಮ್ಮ ಶುಕ್ರ ಮತ್ತು ಚಂದ್ರನನ್ನು ಬಲಪಡಿಸಲು ಯಾವ ಶಿವಲಿಂಗವನ್ನು ಮನೆಗೆ ತರಬೇಕು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ವಾಸ್ತವವಾಗಿ, ಬೆಳ್ಳಿಯ ಶಿವಲಿಂಗವು ನಿಮ್ಮ ಜೀವನಕ್ಕೆ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ. ಬೆಳ್ಳಿ ಶುಕ್ರ ಮತ್ತು ಚಂದ್ರನನ್ನು ಸಂಕೇತಿಸುತ್ತದೆ. ಬೆಳ್ಳಿಯ ಶಿವಲಿಂಗವು ಈ ಎರಡು ಶುಭ ಗ್ರಹಗಳ ಶಕ್ತಿಯನ್ನು ಸಂಕೇತಿಸುತ್ತದೆ. ನಿಯಮಿತ ಪೂಜೆಯು ಆಧ್ಯಾತ್ಮಿಕ ಪ್ರಯೋಜನಗಳನ್ನು ಮಾತ್ರವಲ್ಲದೆ ಮಾನಸಿಕ ಆರೋಗ್ಯ ಮತ್ತು ಆರ್ಥಿಕ ಶಾಂತಿಯಂತಹ ಲೌಕಿಕ ಪ್ರಯೋಜನಗಳನ್ನು ಸಹ ನೀಡುತ್ತದೆ. ಬೆಳ್ಳಿ ಶಿವಲಿಂಗವನ್ನು ಪೂಜಿಸುವುದರಿಂದಾಗುವ ಪ್ರಯೋಜನಗಳು:…

Read More

Peepal Tree: ಅರಳಿ ಮರ ಏಕೆ ಬಾಡುವುದಿಲ್ಲ? ಸೀತಾ ದೇವಿಯ ವರದಾನದ ಪೌರಾಣಿಕ ಕಥೆ ಇಲ್ಲಿದೆ – Kannada News | The Eternal Green: Unravelling the Mystery of the Peepal Tree

ಕಲಿಯುಗದಲ್ಲಿ ಎಂದಿಗೂ ಬಾಡದ ಅರಳಿ ವೃಕ್ಷದ ಹಿಂದಿನ ರಹಸ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಭಾರತೀಯ ಸಂಸ್ಕೃತಿಯಲ್ಲಿ ವೃಕ್ಷಗಳಿಗೆ ವಿಶೇಷ ಮಹತ್ವವಿದೆ. “ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ನುಡಿಯಂತೆ, ವೃಕ್ಷಗಳನ್ನು ರಕ್ಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ ಎಂಬುದು ಪಾರಂಪರಿಕ ನಂಬಿಕೆ. ಪೂಜ್ಯನೀಯ ವೃಕ್ಷಗಳಲ್ಲಿ, ಆಯುರ್ವೇದ ಗುಣಗಳನ್ನು ಹೊಂದಿರುವ ಮರಗಳಲ್ಲಿ, ದೇವತಾ ವೃಕ್ಷಗಳಲ್ಲಿ ಅರಳಿ ಮರಕ್ಕೆ ಅಗ್ರಸ್ಥಾನವಿದೆ. ಅನೇಕ ದೇವರುಗಳಿಗೆ ಪ್ರತೀಕವಾಗಿ ವೃಕ್ಷಗಳನ್ನು…

Read More

Optical Illusion: ಜಸ್ಟ್‌ 13 ಸೆಕೆಂಡುಗಳಲ್ಲಿ ಒಂದೇ ರೀತಿ ಕಾಣುವ ಈ ಎರಡು ಚಿತ್ರದಲ್ಲಿನ 3 ವ್ಯತ್ಯಾಸಗಳನ್ನು ಗುರುತಿಸಿ – Kannada News | Optical illusion: Spot the 3 differences between these two pictures in 13 seconds.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಕೆಲವೊಮ್ಮೆ ನೀವು ನಿಮ್ಮ ಮೆದುಳು ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳುವುದು ಅತ್ಯಗತ್ಯ. ಹೀಗಾದಾಗ ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳತ್ತ ಗಮನ ಹರಿಸುವುದು ಉತ್ತಮ. ಈ ಚಿತ್ರಗಳಲ್ಲಿ ಕೆಲವೊಂದು ಟ್ರಿಕ್ಕಿ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಎರಡು ಚಿತ್ರಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. ಇಲ್ಲಿ ನಿಮಗಿರುವ ಸವಾಲು ಎಂದರೆ ಆ ವ್ಯತ್ಯಾಸಗಳನ್ನು ಕಂಡುಹಿಡಿಯುವುದು. ಈ ಒಗಟು…

Read More

ನಂಜನಗೂಡು ಬಳಿ ಕೆಎಸ್​​ಆರ್​ಟಿಸಿ ಬಸ್ ಬೆಂಕಿಗಾಹುತಿ​​: ಪ್ರಯಾಣಿಕರು ಪಾರಾಗಿದ್ದೇ ರೋಚಕ

ಮೈಸೂರು, ಡಿಸೆಂಬರ್​ 19: ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ಮೈಸೂರಿನ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್​​ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವ್​​ ಆಗಿದ್ದಾರೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್​​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿದ್ದು, ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್ ಬಳಿ ಬಸ್​ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿದ ಪರಿಣಾಮ, ಬೆಂಕಿಗೆ ಬಸ್​​ ಆಹುತಿಯಾಗಿದೆ. ಈ…

Read More

Indian Railways Update: ರೈಲ್ವೆ ಪ್ರಯಾಣಿಕರೇ ಗಮನಿಸಿ, ಇನ್ಮುಂದೆ ಟಿಕೆಟ್​ ಅನ್ನು ಮೊಬೈಲ್​ನಲ್ಲಿ ತೋರಿಸಿದ್ರೆ ಸಾಲ್ದು – Kannada News | Indian Railways New Rule: Printed Ticket Mandatory to Stop Digital Fraud

ನವದೆಹಲಿ, ಡಿಸೆಂಬರ್ 19: ಹೆಚ್ಚುತ್ತಿರುವ ಡಿಜಿಟಲ್ ವಂಚನೆ ತಡೆಯುವ ದೃಷ್ಟಿಯಿಂದ ಭಾರತೀಯ ರೈಲ್ವೆ(Indian Railways) ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ರೈಲ್ವೆ ಟಿಕೆಟ್ ಅನ್ನು ಮೊಬೈಲ್​ನಲ್ಲಿ ತೋರಿಸಿದರೆ ಸಾಲದು ಬದಲಾಗಿ ಮುದ್ರಿತ ಟಿಕೆಟ್ ಅನ್ನು ಕೈಯಲ್ಲಿಟ್ಟುಕೊಂಡಿರಬೇಕು. ತಂತ್ರಜ್ಞಾನದ ದುರುಪಯೋಗವನ್ನು ತಡೆಯುವ ಗುರಿಯನ್ನು ರೈಲ್ವೆ ಹೊಂದಿದೆ. ಭಾರತೀಯ ರೈಲ್ವೆ ಮಾಡಿದ ಹೊಸ ಟಿಕೆಟಿಂಗ್ ನಿಯಮಗಳ ಬದಲಾವಣೆಗಳ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲಾ ವಿವರಗಳು ಇಲ್ಲಿವೆ. ಇಂದಿನ ಕಾಲದಲ್ಲಿ, ಕೃತಕ ಬುದ್ಧಿಮತ್ತೆ ( AI) ಬಳಕೆ ವೇಗವಾಗಿ ಹೆಚ್ಚುತ್ತಿದೆ…

Read More

ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್​​ಸೈಡ್​​ ಮಾಹಿತಿ – Kannada News | CM Siddaramaiahs Team Holds Dinner Meeting in Belagavi, Inside Details

ಡಿನ್ನರ್​​ ಮೀಟಿಂಗ್​​ ಬಂದ ನಾಯಕರು ಬೆಳಗಾವಿ, ಡಿಸೆಂಬರ್​​ 19: ಚಳಿಗಾಲದ ಅಧಿವೇಶನದ ನಡುವೆ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಡಿನ್ನರ್​​ ಪಾಲಿಟಿಕ್ಸ್​​ ಜೋರಾಗಿ ನಡೆಯುತ್ತಿದೆ. ಸಚಿವ ಸತೀಶ್​​ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್​​ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಅವರ ಆಪ್ತವಲಯ ಭಾಗಿಯಾಗಿದೆ. ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ಡಿನ್ನರ್​​ನಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್​​ ಬುಲಾವ್​​ ಸಾಧ್ಯತೆ ಹಿನ್ನಲೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ ಎನ್ನಲಾಗಿದೆ. ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ? ಊಟದ ಹೆಸರಲ್ಲಿ ಸಿದ್ದರಾಮಯ್ಯ ಬಣದ…

Read More

Friday Dos and Don’ts: ಶುಕ್ರವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು – Kannada News | Friday Dos and Don’ts: Boost Lakshmi’s Blessings and Financial Prosperity

ಹಿಂದೂ ಧರ್ಮದಲ್ಲಿ, ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿರುತ್ತದೆ. ಶುಕ್ರವಾರವನ್ನು ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ದಿನದಂದು ಲಕ್ಷ್ಮಿ ದೇವಿಗೆ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ. ಉಪವಾಸವನ್ನು ಸಹ ಆಚರಿಸಲಾಗುತ್ತದೆ. ಈ ದಿನವನ್ನು ಶುಕ್ರ ಗ್ರಹಕ್ಕೂ ಸಮರ್ಪಿಸಲಾಗಿದೆ. ಶುಕ್ರನನ್ನು ಭೌತಿಕ ಸಂತೋಷ, ವೈವಾಹಿಕ ಆನಂದ, ಐಷಾರಾಮಿ, ಖ್ಯಾತಿ ಮತ್ತು ಕಲೆಯಲ್ಲಿ ಒಂದು ಅಂಶವೆಂದು ಪರಿಗಣಿಸಲಾಗುತ್ತದೆ. ಶುಕ್ರವಾರದಂದು ಲಕ್ಷ್ಮಿ ದೇವಿಯನ್ನು ಪೂಜಿಸುವುದು ಮತ್ತು ಉಪವಾಸ ಮಾಡುವುದರಿಂದ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಈ ದಿನ ಲಕ್ಷ್ಮಿ ದೇವಿಯನ್ನು ಪೂಜಿಸುವುದು…

Read More

ಬ್ಯಾನ್ ಮಧ್ಯೆಯೂ ‘ಧುರಂಧರ್’ ವೀಕ್ಷಿಸಿದ 20 ಲಕ್ಷ ಪಾಕ್ ಮಂದಿ – Kannada News | Ranveer Singh Starrer Dhurandhar Movie Super Hit In Pakistan Here is how

‘ಧುರಂಧರ್’ ಸಿನಿಮಾದಲ್ಲಿ (Dhurandhar Movie)  ರಣವೀರ್ ಸಿಂಗ್ ಸ್ಪೈ ಪಾತ್ರ ಮಾಡಿದ್ದಾರೆ. ಭಾರತದ ಸೈನಿಕನೋರ್ವ ಪಾಕಿಸ್ತಾನದ ಉಗ್ರ ಸಂಘಟನೆ ಜೊತೆ ಸೇರಿ, ಅಲ್ಲಿಯವರಂತೆ ಬೆರೆತು ಅವರ ಎದೆಯಲ್ಲಿ ಭಯ ಹುಟ್ಟಿಸೋ ಕಥೆಯನ್ನು ಚಿತ್ರ ಹೊಂದಿದೆ. ಪಾಕಿಸ್ತಾನ ಮಾಡಿದ ಕೆಟ್ಟ ಕೆಲಸಗಳನ್ನು ತೋರಿಸಲಾಗಿದೆ. ಈ ಚಿತ್ರ ಪಾಕಿಸ್ತಾನದಲ್ಲಿ ಬ್ಯಾನ್ ಆಗಿದೆ. ಆದರೂ ಸಿನಿಮಾ ಆ ದೇಶದಲ್ಲಿ ಸೂಪರ್ ಹಿಟ್ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ಭಾರತದಲ್ಲಿ ಪಾಕ್ ಸಿನಿಮಾಗಳು ಹಾಗೂ ಪಾಕಿಸ್ತಾನದಲ್ಲಿ ಭಾರತದ…

Read More

ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ! – Kannada News | Mysore: Husband Hires Killers for Wife Over Disrespect; Arrested in Attempted Murder

ಪತ್ನಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಮಹೇಶ್ ಮತ್ತು ಆತನ ಸ್ನೇಹಿತ ಭಾಸ್ಕರ್ ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್​ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ ಕೊಟ್ಟ ಘಟನೆ ಮೈಸೂರಿನ  (Mysuru) ಬಿ ಎಂ ಶ್ರೀ ನಗರದಲ್ಲಿ ನಡೆದಿದೆ. ಗಂಡನ…

Read More

ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್ – Kannada News | Ravichandran Exposes Gilli’s Fake Love Story in Bigg Boss: Pyar Promotions

ರವಿಚಂದ್ರನ್ ಅವರು ‘ಪ್ಯಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಮನೆಯ ರಾಶಿಕಾ ಶೆಟ್ಟಿ ಕೂಡ ಅಭಿನಯಿಸಿದ್ದಾರೆ. ಇಬ್ಬರದ್ದೂ ತಂದೆ-ಮಗಳ ಪಾತ್ರ. ಈ ಸಿನಿಮಾ ಫೆಬ್ರವರಿಯಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಹಾಡು ಡಿಸೆಂಬರ್ 18ರಂದು ರಿಲೀಸ್ ಆಗಿದೆ. ಈ ಸಿನಿಮಾ ಪ್ರಚಾರಕ್ಕಾಗಿ ಬಿಗ್ ಬಾಸ್ (Bigg Boss)​​ ಮನೆಗೆ ಬಂದಿದ್ದಾರೆ ರವಿಚಂದ್ರನ್. ಈ ವೇಳೆ ಅವರು ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದ ಹೆಸರೇ ಹೇಳುವಂತೆ ‘ಪ್ಯಾರ್’ ಇದೊಂದು ಪಕ್ಕಾ ಲವ್ ಸ್ಟೋರಿ ಹೊಂದಿರೋ…

Read More