Headlines

ಉತ್ತರ ಪ್ರದೇಶದಲ್ಲಿ ಗಾಳಿ ಮಳೆ ಅಬ್ಬರ: ಉನ್ನಾವ್​ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ! – Kannada News | Uttar Pradesh Rain Fury: many People Dead in Unnao as Severe Storm Lashes the Region

ಲಖನೌ, ಮೇ 14: ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬುಧವಾರ ಭಾರೀ ಬಿರುಗಾಳಿ ಮತ್ತು ಮಳೆ ಸುರಿದಿದ್ದು, ಪ್ರತ್ಯೇಕ ಘಟನೆಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ದಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾವಿನ ಮರ ಬಿದ್ದು 70 ವರ್ಷದ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಅಸಿವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೀಲಗಿರಿ ಮರ ಬಿದ್ದು ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ನೋ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆಯಾಗಿ ರಾಜ್ಯದಾದ್ಯಂತ ಮಳೆಗೆ 74 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು…

Read More

ಕ್ರಿಸ್​ ಗೇಲ್ ವಿಶ್ವ ದಾಖಲೆಯನ್ನೇ ಧೂಳೀಪಟ ಮಾಡಿದ ಕಿಂಗ್ ಕೊಹ್ಲಿ – Kannada News | IPL 2026: Virat Kohlii Breaks Chris Gayle’s Huge World Record

ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಮತ್ತೊಂದು ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ರಿಸ್ ಗೇಲ್ ಟಿ20 ಕ್ರಿಕೆಟ್​ನಲ್ಲಿ ಬರೆದಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) Source link

Read More

ಎದೆ ನೋವಿನ ಬಗ್ಗೆ ದಿಲೀಪ್​ ರಾಜ್​​ಗೆ ಮೊದಲೇ ಸಿಕ್ಕಿತ್ತು ಸೂಚನೆ? – Kannada News | Dileep Raj’s Sudden Demise: Abhinaya Reveals Shocking Health Update and Untimely Death

ನಟ ದಿಲೀಪ್ ರಾಜ್ ಅವರು ಮೇ 13ರಂದು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಸಂಭವಿಸಿತು. ಮುಂಜಾನೆಯೇ ಅವರು ತೀರಿ ಹೋದರು. ಹೃದಯಾಘಾತದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ದಿಲೀಪ್ ರಾಜ್ ಸಾವಿನ ಬಗ್ಗೆ ಒಂದು ಪ್ರಮುಖ ಅಪ್​​ಡೇಟ್ ಸಿಕ್ಕಿದೆ. ಕಿರುತೆರೆ ನಟಿ ಅಭಿನಯ ಅವರು ಒಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ದಿಲೀಪ್ ರಾಜ್ ನಟಿಸಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿತ್ತು. ದಿಲೀಪ್ ರಾಜ್ ಅವರೇ ಇದನ್ನು ನಿರ್ಮಿಸಿದ್ದರು….

Read More

ನಿಮ್ಮ ನಗರದ ಗಾಳಿ ಎಷ್ಟು ಶುದ್ಧವಾಗಿದೆ? ಬೆಂಗಳೂರಿನಲ್ಲಿ ಸಾಧಾರಣ ಮಾಲಿನ್ಯ; ಮಲೆನಾಡು, ಕರಾವಳಿಯಲ್ಲಿ ಶುದ್ಧ ಗಾಳಿ! – Kannada News | Air Quality Index in Karnataka: City wise Report and Pollution Levels

ಬೆಂಗಳೂರು, ಮೇ.14: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆ ನೀಡಿದೆ. ಕೆಲವು ಕಡೆ ಗಾಳಿಯ ಗುಣಮಟ್ಟ ಉತ್ತಮವಾಗಿದ್ದರೆ, ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ತುಸು ಹೆಚ್ಚಾಗಿದೆ. ನಗರದ ಸರಾಸರಿ AQI 63 ದಾಖಲಾಗಿದ್ದು, ಇದು ‘ಸಾಧಾರಣ’ (Moderate) ವರ್ಗಕ್ಕೆ ಸೇರಿದೆ. ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ವಾಹನ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 100ರ ಆಸುಪಾಸಿನಲ್ಲಿದೆ. ಕರಾವಳಿ ತೀರದ ಗಾಳಿಯಿಂದಾಗಿ ಇಲ್ಲಿನ ವಾಯು…

Read More

ನಿಮ್ಮ ಉಗುರಿನ ಆಕಾರದಲ್ಲಿದೆ ನಿಮ್ಮ ಭವಿಷ್ಯ! ಉಗುರುಗಳ ಮೂಲಕ ನಿಮ್ಮ ವ್ಯಕ್ತಿತ್ವ ಅರಿಯುವುದು ಹೇಗೆ? – Kannada News | The Ancient Art of Nail Reading: Decoding Personality and Future

ಬೆಂಗಳೂರು, ಮೇ.14: ನಮ್ಮ ವ್ಯಕ್ತಿತ್ವ ಮತ್ತು ಭವಿಷ್ಯವನ್ನು ತಿಳಿಯಲು ಹಲವು ಪ್ರಾಚೀನ ವಿಧಾನಗಳಿವೆ. ಜನ್ಮ ದಿನಾಂಕ, ಹಸ್ತ ಸಾಮುದ್ರಿಕ ಶಾಸ್ತ್ರದ ಜೊತೆಗೆ, ಉಗುರುಗಳನ್ನು ಗಮನಿಸುವುದರಿಂದಲೂ ಒಬ್ಬರ ಗುಣಸ್ವಭಾವಗಳನ್ನು ಅರಿಯಬಹುದು. ಉಗುರಿನ ಆಕಾರವು ನಮ್ಮ ದೇಹದ ವಾತ, ಪಿತ್ತ, ಕಫ ಗುಣಗಳೊಂದಿಗೆ ಸಂಬಂಧವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಈ ಪದ್ಧತಿಯು ನಮ್ಮ ಗುಣಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ ಸರಿಪಡಿಸಿಕೊಳ್ಳಲು ಸಹಾಯ ಮಾಡುತ್ತದೆ. ಮುಖ್ಯವಾಗಿ, ಉಗುರುಗಳಲ್ಲಿ ನಾಲ್ಕು ವಿಧಗಳಿವೆ: ಅಗಲವಾದ ಉಗುರು, ವೃತ್ತಾಕಾರದ…

Read More

ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೆಂಗಳೂರಿನ ಕೆಲ ಕಂಪನಿಗಳು ವರ್ಕ್ ಫ್ರಂ ಹೋಂ ನೀಡಲು ಪ್ಲ್ಯಾನ್! – Kannada News | PM Modi’s WFH Suggestion: Bengaluru IT Companies Plan Remote Work; Travels Association Opposes Move

ವರ್ಕ್ ಫ್ರಂ ಹೋಂ (ಸಾಂದರ್ಭಿಕ ಎಐ ಚಿತ್ರ)Image Credit source: MediaForge AI ಬೆಂಗಳೂರು, ಮೇ 14: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ನೀಡಿದ ಆರ್ಥಿಕ ಮಿತವ್ಯಯ ಮತ್ತು ಇಂಧನ ಉಳಿತಾಯದ ಸಲಹೆಗಳಿಗೆ ಐಟಿ ನಗರಿ ಬೆಂಗಳೂರಿನಲ್ಲಿ (Bengaluru) ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೋದಿಯವರ ವರ್ಕ್ ಫ್ರಂ ಹೋಂ ಮತ್ತು ವರ್ಚುವಲ್ ಮೀಟಿಂಗ್​​ಗಳ ಕರೆಗೆ ಪೂರಕವಾಗಿ ಬೆಂಗಳೂರಿನ ಕೆಲವು ಐಟಿ-ಬಿಟಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲು ಗಂಭೀರ ಚಿಂತನೆ…

Read More

ಆಲಿಯಾ ಭಟ್​​​ಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವಮಾನ? ವೈರಲ್ ಆಯ್ತು ವಿಡಿಯೋ – Kannada News | Alia Bhatt’s Cannes Red Carpet: Unrecognized on International Stage

ಫ್ರಾನ್ಸ್​​ನ ರಿವೇರಿಯಾದಲ್ಲಿ ಕಾನ್ ಸಿನಿಮೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಈ ಫ್ಯಾಷನ್ ಹಬ್ಬಕ್ಕೆ ದೇಶ-ವಿದೇಶದ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಈ ಉತ್ಸವದ ಎರಡನೇ ದಿನದಂದು ಆಲಿಯಾ ಭಟ್ ಅವರು ಗೌನ್ ಧರಿಸಿ ಮಿಂಚಿದರು. ಆದರೆ, ಅವರು ರೆಡ್ ಕಾರ್ಪೆಟ್ ಮೇಲೆ ನಡೆದು ಬರುವಾಗ ಸಂಭವಿಸಿದ ಒಂದು ಘಟನೆ ಚರ್ಚೆಗೆ ಕಾರಣ ಆಗಿದೆ. ಆಲಿಯಾ ಭಟ್ ಅವರನ್ನು ಯಾರೂ ಗುರುತಿಸಲೂ ಇಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಆಲಿಯಾ ಭಟ್ ಅವರು ಕ್ಯಾಮೆರಾಗಳಿಗೆ ಕೈ ಬೀಸುತ್ತಾ, ಫ್ಲೈಯಿಂಗ್…

Read More

ಗುರುವಾರ ಗುರುಗಳ ಆರಾಧನೆಗೆ ಪ್ರಶಸ್ತ ಕಾಲ; ಈ ರಾಶಿಗೆ ಶುಕ್ರನ ಪ್ರವೇಶ, ನಿಮ್ಮ ರಾಶಿಗಿದೆಯೇ ಶುಭಫಲ? – Kannada News | May 14, 2026: Detailed Zodiac Forecasts, Planetary Transits, and Auspicious Timings

ಬೆಂಗಳೂರು, ಮೇ . 14: ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಕೃಷ್ಣಪಕ್ಷ ದ್ವಾದಶಿ, ರೇವತಿ ನಕ್ಷತ್ರ, ಪ್ರೀತಿ ಯೋಗ ಮತ್ತು ತೈತಿಲ ಕರಣಗಳನ್ನು ಒಳಗೊಂಡಿದೆ. ರಾಹುಕಾಲ 1:51 ರಿಂದ 3:25 ರವರೆಗೆ ಇರುತ್ತದೆ, ಆದರೆ 12:16 ರಿಂದ 1:50 ರವರೆಗೆ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಇರುತ್ತವೆ. ಗುರುವಾರದ ಮಹತ್ವವನ್ನು ಎತ್ತಿಹಿಡಿಯಲಾಗಿದ್ದು, ರಾಘವೇಂದ್ರ ಸ್ವಾಮಿಗಳು, ದಕ್ಷಿಣಾಮೂರ್ತಿ, ಹಯಗ್ರೀವ, ದತ್ತಾತ್ರೇಯ, ಶ್ರೀಧರ ಸ್ವಾಮಿಗಳು ಮತ್ತು ಸಾಯಿಬಾಬಾ ಸೇರಿದಂತೆ ಗುರುಗಳ ಆರಾಧನೆಗೆ ಈ…

Read More

ಇಂದಿನ ಹವಾಮಾನ ವರದಿ: ವರುಣನ ಆಗಮನಕ್ಕೆ ಸಜ್ಜಾದ ಬೆಂಗಳೂರು; ನಿಮ್ಮ ಜಿಲ್ಲೆಯ ಸ್ಥಿತಿ ಹೇಗಿದೆ ನೋಡಿ! – Kannada News | Bengaluru Rain and Karnataka Weather Update: Districts Brace for Rain, Heat and Humidity

ಬೆಂಗಳೂರು, ಮೇ.14 : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ ಭಾರಿ ಏರುಪೇರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಭಾಗಗಳಲ್ಲಿ ಬಿಸಿಲ ಧಗೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳುತ್ತಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಮೂಢನಂಬಿಕೆ ಹೆಚ್ಚು, ಕಾರ್ಯದಲ್ಲಿ ನಿರುತ್ಸಾಹ – Kannada News | Horoscope May 14 Thursaday 2026; Dina Rashi Bhavishya Today, Checkout the details here

ಮೇಷ ರಾಶಿ: ಯಾರದರು ಪ್ರೀತಿಯಿಂದ ಏನನ್ನೇ ಕೊಟ್ಟರೂ ಅದನ್ನು ಸ್ವೀಕರಿಸಿ.‌ ಅದರ ಬಗ್ಗೆ ಟೀಕೆಗಳನ್ನು ಮಾಡಿ ಭಾವನೆಗೆ ಹೊಡೆತ ಕೊಡುವುದು ಬೇಡ. ಉದ್ಯೋಗದಲ್ಲಿ ಬದಲಾವಣೆ ಯೋಗವಿದೆ. ಶೀತಲ ಸಮರದಿಂದ ವಿರಾಮ ಸಿಗಲಿದೆ. ಹಣಕಾಸಿನಲ್ಲಿ ಲಾಭದ ಸೂಚನೆಗಳಿವೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆಯಾಗಲಿದೆ. ಹಿರಿಯರಿಂದ ಆಶೀರ್ವಾದವನ್ನು ಪಡೆಯಿರಿ. ಶರೀರದಲ್ಲಿ ಅಸಮತೋಲನವು ಇರಲಿದೆ. ವೃಷಭ ರಾಶಿ: ನಿಮಗೆ ಆತ್ಮವಿಶ್ವಾಸವು ನಿಮ್ಮ ಆಲೋಚನೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ಬುದ್ದಿಯ ಚಾತುರ್ಯದಿಂದ ಸಮಸ್ಯೆಗಳನ್ನು ಪರಿಹರಿಸಬಹುದು. ವ್ಯವಹಾರಗಳಲ್ಲಿ ಹೊಸ ಅವಕಾಶಗಳು ಸಿಗುತ್ತವೆ. ಹಣಕಾಸಿನಲ್ಲಿ ಸ್ವಲ್ಪ ಎಚ್ಚರತೆ…

Read More