Headlines

ಹುರೂನ್ ವೆಲ್ತ್ ರಿಪೋರ್ಟ್: ಮುಂಬೈಯನ್ನು ಹಿಂದಿಕ್ಕಿದ ಬೆಂಗಳೂರು ನಂ. 1 – Kannada News | Hurun India Report 2025, Bengaluru edges past Mumbai as new wealth capital

ಐಡಿಎಫ್​ಸಿ ಫಸ್ಟ್ ಪ್ರೈವೇಟ್ ಅಂಡ್ ಹುರೂನ್ ಇಂಡಿಯಾ ವೆಲ್ತ್ ರಿಪೋರ್ಟ್ ನವದೆಹಲಿ, ಡಿಸೆಂಬರ್ 18: ಟ್ರಾಫಿಕ್ ಜಂಜಾಟದ ಸಮಸ್ಯೆ ಏನೇ ಇದ್ದರೂ ಬ್ಯುಸಿನೆಸ್ ಮತ್ತು ಹಣದಲ್ಲಿ ಬೆಂಗಳೂರಿಗೆ ಸಾಟಿಯೇ ಇಲ್ಲದಂತಾಗಿದೆ. ಭಾರತೀಯ ನಗರಗಳ ಪೈಕಿ ಅತಿಹೆಚ್ಚು ಸಂಪತ್ತು ಹೊಂದಿರುವುದು ಬೆಂಗಳೂರೇ. ಹುರೂನ್ ಇಂಡಿಯಾದಿಂದ ಬಿಡುಗಡೆಯಾದ ವೆಲ್ತ್ ರಿಪೋರ್ಟ್ 2025 ವರದಿ (IDFC First Private and Hurun Indias Top-100 self-made entrepreneurs of Millenia 2025) ಪ್ರಕಾರ, ಬೆಂಗಳೂರಿನಲ್ಲೇ ಅತಿಹೆಚ್ಚು ಆಂಟ್ರಪ್ರನ್ಯೂರ್​ಗಳು ಇರುವುದು. ಹಾಗೆಯೇ, ಅತಿಹೆಚ್ಚು…

Read More

ಕೆನಡಾನಲ್ಲಿ ‘45’ ಅಬ್ಬರ, ಟಿಕೆಟ್ ಸೋಲ್ಡ್ ಔಟ್, ಮುಂಚಿತವಾಗಿ ರಿಲೀಸ್ – Kannada News | 45 Kannada movie releasing early in Canada

ಕನ್ನಡದಲ್ಲಿ ಮೂರು ದೊಡ್ಡ ಸಿನಿಮಾಗಳು ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿದೆ. ಮೊದಲಿಗೆ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಲಿರುವ ‘45’ ಸಿನಿಮಾ ಡಿಸೆಂಬರ್ ನಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾನಲ್ಲಿ…

Read More

ಮಸ್ಕತ್​​ಗೆ ಪ್ರಧಾನಿ ಮೋದಿ ಭೇಟಿ; ಭಾರತ-ಓಮನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – Kannada News | PM Modi Oman Visit India and Oman signed free trade agreement

ಮಸ್ಕತ್, ಡಿಸೆಂಬರ್ 18: ಭಾರತ ಮತ್ತು ಓಮನ್ (PM Modi Oman Visit) ಇಂದು ಪ್ರಮುಖ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಹಿ ಹಾಕಿವೆ. ಇಂದು (ಡಿ. 18) ಸಹಿ ಹಾಕಲಾದ ಈ ಒಪ್ಪಂದವು ಎರಡೂ ದೇಶಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯನ್ನು ಗುರುತಿಸುತ್ತದೆ. ಈ ಒಪ್ಪಂದದ ಭಾಗವಾಗಿ ಜವಳಿ, ಕೃಷಿ ಸರಕುಗಳು ಮತ್ತು ಚರ್ಮದ ವಸ್ತುಗಳು ಸೇರಿದಂತೆ ಭಾರತದ ರಫ್ತಿನ ಶೇ. 98ಕ್ಕಿಂತ ಹೆಚ್ಚಿನ ಸುಂಕಗಳನ್ನು ಓಮನ್ ತೆಗೆದುಹಾಕಲಿದೆ. ಹಾಗೇ, ಖರ್ಜೂರ, ಅಮೃತಶಿಲೆ…

Read More

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ – Kannada News | Bigg Boss season 10 contestant Snehit talks about life after Bigg Boss

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್​​ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್​​ಗಳಲ್ಲಿ ಒಂದಾಗಿತ್ತು. ಸಂಗೀತಾ, ಕಾರ್ತಿಕ್, ವಿನಯ್, ಸ್ನೇಹಿತ್, ಮೈಖಲ್, ನಮ್ರತಾ, ವರ್ತೂರು ಸಂತು, ತನಿಷಾ ಕುಪ್ಪಂಡ, ತುಕಾಲಿ ಸಂತು, ಡ್ರೋನ್ ಪ್ರತಾಪ್ ಹೀಗೆ ಒಬ್ಬರಿಗಿಂತಲೂ ಒಬ್ಬರು ಒಳ್ಳೆಯ ಸ್ಪರ್ಧಿಗಳಿದ್ದರು. ಇದೀಗ ಆ ಸೀಸನ್​​ನ ಭಾಗವಾಗಿದ್ದ ಸ್ನೇಹಿತ್ ಟಿವಿ9 ಜೊತೆಗೆ ಮಾತನಾಡಿದ್ದು, ಬಿಗ್​​ಬಾಸ್…

Read More

Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ? – Kannada News | Tomorrow Weather: Severe cold wave expected in Four Districts

ಬೆಂಗಳೂರು, ಡಿಸೆಂಬರ್​​ 18: ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯೂ ಚಳಿ ಹೆಚ್ಚಿರುವ ಸಾಧ್ಯತೆ ಇದೆ. ಆ ಪೈಕಿ ಬೀದರ್​​, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದ ಶೀತಗಾಳಿ ಇರಲಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅಥವಾ ಸಾಧಾರಣ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ನಾಳೆ ಒಣ ಹಾಗೂ ಚಳಿಯ ವಾತಾವರಣ…

Read More

ಮದ್ಯಪ್ರಿಯರೇ… ಬಿಯರ್ ಕುಡಿಯೋಕೆ ಈ ಟೈಮ್ ದಿ ಬೆಸ್ಟ್ ಅಂತೆ! – Kannada News | Nighttime Beer: How Drinking After Dark Affects Sleep and Recovery

ಇತ್ತೀಚಿನ ದಿನಗಳಲ್ಲಿ, ಜನರಲ್ಲಿ ಒತ್ತಡ, ಆಯಾಸದಂತಹ ಸಮಸ್ಯೆಗಳು ಹೆಚ್ಚಾಗುತ್ತಿದೆ. ಇದನ್ನು ನಿವಾರಿಸಲು, ಕೆಲವರು ಬಿಯರ್ (Beer) ಮೊರೆ ಹೋಗುತ್ತಾರೆ. ಕೋಲ್ಡ್ ಬಿಯರ್ ನಿಮಿಷಗಳಲ್ಲಿ ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಇದನ್ನು ಕುಡಿಯುವ ಸಮಯ ಕೂಡ ಮುಖ್ಯವಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಇದರಿಂದ ಪ್ರಯೋಜನ ಪಡೆಯಲು ನೀವು ಯಾವ ಸಮಯದಲ್ಲಿ ಸೇವನೆ ಮಾಡುತ್ತೀರಿ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಹಾಗಾದರೆ ಬಿಯರ್ ಕುಡಿಯಲು ಸರಿಯಾದ ಸಮಯ ಯಾವುದು, ಬೆಳಿಗ್ಗೆ ಅಥವಾ ರಾತ್ರಿ ಯಾವಾಗ…

Read More

NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | NFSU Dharwad Recruitment 2025: Asst Professor Vacancies, Apply Before Dec 28

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. NFSU ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU) ಹುದ್ದೆಗಳ ಸಂಖ್ಯೆ: 5 ಉದ್ಯೋಗ…

Read More

ಭಾರತದ ಪ್ರಧಾನಿಗೆ 29ನೇ ಜಾಗತಿಕ ಗೌರವ; ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ – Kannada News | PM Narendra Modi conferred Order of Oman award Omans Top National Honour In Muscat

ಮಸ್ಕತ್, ಡಿಸೆಂಬರ್ 18: ಭಾರತ-ಓಮನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಆರ್ಡರ್ ಆಫ್ ಓಮನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸುವಲ್ಲಿ ಮೋದಿ ಅವರ ಪಾತ್ರವನ್ನು ಗುರುತಿಸಿ ಮಸ್ಕತ್ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ (PM Modi in Oman) ಅವರಿಗೆ ಸುಲ್ತಾನರ ವಿಶಿಷ್ಟ ನಾಗರಿಕ ಗೌರವವಾದ ಆರ್ಡರ್ ಆಫ್ ಓಮನ್ ಅನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು…

Read More

ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ? – Kannada News | What is the best time to take a bath?

ದಿನನಿತ್ಯ ಸ್ನಾನ (bath) ಮಾಡುವುದು ತುಂಬಾನೇ ಮುಖ್ಯವಾಗಿದೆ.  ಏಕೆಂದರೆ ಸ್ನಾನವು ದೇಹವನ್ನು ಹೊರಗಿನಿಂದ ಶುದ್ಧೀಕರಿಸುವುದಷ್ಟೇ ಅಲ್ಲ, ಮನಸ್ಸಿಗೆ ಶಾಂತಿ ನೀಡುತ್ತದೆ ಮತ್ತು ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾಗಿ ಬಹುತೇಕ ಹೆಚ್ಚಿನವರು ಪ್ರತಿನಿತ್ಯ ತಪ್ಪದೆ ಸ್ನಾನ ಮಾಡ್ತಾರೆ. ಕೆಲವರು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ್ನೂ ಒಂದಷ್ಟು ಜನರಿಗೆ ಸಂಜೆ, ರಾತ್ರಿ ಸ್ನಾನ ಮಾಡುವ ಅಭ್ಯಾಸ ಇರುತ್ತದೆ. ರಾತ್ರಿ ಅಥವಾ ಬೆಳಗ್ಗೆ ಇವೆರಡರಲ್ಲಿ ಸ್ನಾನಕ್ಕೆ ಯಾವ ಟೈಮ್‌ ಬೆಸ್ಟ್‌? ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಪ್ರಯೋಜಗಳು ಹೆಚ್ಚು ಎಂಬ ಇಂಟರೆಸ್ಟಿಂಗ್‌ ಸಂಗತಿಯನ್ನು…

Read More

ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ – Kannada News | China develops extremely complicated prototype of EUV Lithography machine for AI chip production

ನವದೆಹಲಿ, ಡಿಸೆಂಬರ್ 18: ಹಿಂದೆ ಕೋಲ್ಡ್ ವಾರ್ ಸಂದರ್ಭದಲ್ಲಿ ಪರಮಾಣು ತಂತ್ರಜ್ಞಾನ ಸಿದ್ಧಿಸಿಕೊಳ್ಳಲು ಪೈಪೋಟಿ ನಡೆದಿತ್ತು. ಈಗ ಚಿಪ್ ಟೆಕ್ನಾಲಜಿಗೆ ಜಿದ್ದಾಜಿದ್ದಿ ನಡೆದಿದೆ. ಎಐ ಬಳಕೆಗೆ ಬೇಕಾದ ಬಹಳ ಸೂಕ್ಷ್ಮ ಚಿಪ್​ಗಳನ್ನು ತಯಾರಿಸುವ ಇಯುವಿ ಲಿಥೋಗ್ರಫಿ ತಂತ್ರಜ್ಞಾನ ಹೊಂದಿರುವುದು ಯೂರೋಪ್​ನ ಎಎಸ್​ಎಂಎಲ್ ಕಂಪನಿ ಮಾತ್ರವೇ. ಈ ಟೆಕ್ನಾಲಜಲಿ ಅಪ್ಪಿತಪ್ಪಿಯೂ ಚೀನಾ ಕೈಗೆ ಹೋಗಬಾರದೆಂದು ಅಮೆರಿಕ ಹಲವು ವರ್ಷ ಕಾಲದಿಂದಲೂ ಯತ್ನಿಸುತ್ತಿದೆ. ಇದೇ ಹೊತ್ತಲ್ಲಿ ಅಮೆರಿಕಕ್ಕೆ ಶಾಕ್ ಎನಿಸುವಂತೆ, ಚೀನಾ ಇಯುವಿ ಲಿಥೋಗ್ರಫಿ ಮೆಷೀನ್​ನ ಪ್ರೋಟೋಟೈಪ್ ಅಭಿವೃದ್ಧಿಪಡಿಸಿದೆ. ಈ…

Read More