Headlines

‘ಕಲ್ಕಿ 2898 ಎಡಿ’ ಪಾರ್ಟ್ 2 ಪ್ರಭಾಸ್ ಸಿನಿಮಾ ಅಲ್ಲ, ಕಮಲ್ ಹಾಸನ್ ಸಿನಿಮಾ – Kannada News | Kalki 2898 AD Part 2 will be Kamal Haasan’s movie says fans

ಪ್ರಭಾಸ್ (Prabhas) ಮುಖ್ಯ ಪಾತ್ರದಲ್ಲಿ ನಟಿಸಿದ್ದ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. 2898 ರ ಪ್ರಪಂಚದಲ್ಲಿ ಸಿನಿಮಾದ ಕತೆ ಸ್ಥಿತಗೊಂಡಿದೆ. ಸಿನಿಮಾನಲ್ಲಿ ಪ್ರಭಾಸ್ ಮಾತ್ರವಲ್ಲದೆ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಇನ್ನೂ ಕೆಲವು ಖ್ಯಾತನಾಮ ನಟರಿದ್ದರು. ಆದರೆ ಮುಖ್ಯ ಪಾತ್ರಗಳಿದ್ದಿದ್ದು ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಮಾತ್ರವೇ. ಕಮಲ್ ಹಾಸನ್ ಅವರೂ ಸಿನಿಮಾನಲ್ಲಿದ್ದರಾದರೂ ಅವರ ಪಾತ್ರಕ್ಕೆ ಮೊದಲ ಭಾಗದಲ್ಲಿ ಹೆಚ್ಚು ಪ್ರಾಮುಖ್ಯತೆ ಇರಲಿಲ್ಲ. ಇದೀಗ ಸಿನಿಮಾದ…

Read More

ಜೆಂಡಾಯಾ ಜೊತೆಗಿನ ಮದುವೆ ನಿಜವೆಂದ ‘ಸ್ಪೈಡರ್ ಮ್ಯಾನ್’ ನಟ ಟಾಮ್ ಹಾಲೆಂಡ್ – Kannada News | Tom Holland Confirms Zendaya Marriage: ‘Spider Man’ Star Reveals Wedding Details

ಹಾಲಿವುಡ್‌ನ ಸ್ಟಾರ್ ಜೋಡಿಗಳಾದ ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ಈಗಾಗಲೇ ಗುಟ್ಟಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ಆದರೆ ಈ ಬಗ್ಗೆ ಇಬ್ಬರೂ ಎಲ್ಲೂ ತುಟಿ ಬಿಚ್ಚಿರಲಿಲ್ಲ. ಇದೀಗ ತಮ್ಮ ಹೊಸ ಚಿತ್ರದ ಪ್ರಚಾರದ ವೇಳೆ ಟಾಮ್ ಹಾಲೆಂಡ್ ನೀಡಿದ ಉತ್ತರ, ಅವರಿಬ್ಬರ ಮದುವೆ ನಿಜವಾಗಿರುವುದನ್ನು ಬಹುತೇಕ ಖಚಿತಪಡಿಸಿದೆ. ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ನಟನೆಯ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು,…

Read More

ಮೊದಲು ಮಾತಾಡ್ಸಿದ್ರು, ಆಮೇಲೆ ನೀರು, ಫೋನ್ ಕೊಟ್ರು ,ಸೇತುವೆಯಿಂದ ಹಾರಲು ಹೊರಟವನ ಪೊಲೀಸ್ ತಡೆದಿದ್ಹೇಗೆ? – Kannada News | Delhi Police Officer’s Calm Approach Helps Avert Tragedy at Mahipalpur Flyover

ನವದೆಹಲಿ, ಜೂನ್ 17: ಸೇತುವೆಯಿಂದ ಕೆಳಗೆ ಹಾರಲು ಹೊರಟ ವ್ಯಕ್ತಿಯನ್ನು ಮೊದಲು ಶಾಂತವಾಗಿ ಮಾತನಾಡಿಸಿದ್ರು, ಆಮೇಲೆ ಕುಡಿಯಲು ನೀರು ಕೊಟ್ರು, ಮಾತನಾಡಲು ಫೋನ್ ಕೂಡ ಕೊಟ್ರು ಆತನ ಗಮನ ಬೇರೆಡೆಗೆ ತಿರುತ್ತಿದ್ದಂತೆ ಆತನನ್ನು ಕೆಳಗೆ ಇಳಿಸುವಲ್ಲಿ ಪೊಲೀಸ್(Police) ಅಧಿಕಾರಿ ಯಶಸ್ವಿಯಾಗಿದ್ದಾರೆ. ದೆಹಲಿಯ ಮಹಿಪಾಲಪುರ ಫ್ಲೈಓವರ್‌ ಮೇಲೆ ನಡೆದ ಈ ರೋಮಾಂಚಕ ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನು ದೆಹಲಿ ಪೊಲೀಸರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಯುವಕನೊಬ್ಬ ಮಹಿಪಾಲಪುರ ಫ್ಲೈಓವರ್‌ನ ಅತ್ಯಂತ…

Read More

Video: ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದ ಯಶಸ್ಸಿನ ನಂತರ, ಕೇಂದ್ರ ಸರ್ಕಾರವು ಇದೀಗ ಡೀಸೆಲ್‌ಗೆ ಐಸೋಬ್ಯೂಟನಾಲ್ ಮಿಶ್ರಣವನ್ನು ಕಡ್ಡಾಯಗೊಳಿಸುವ ಕುರಿತು ಚಿಂತನೆ ನಡೆಸಿದೆ. ಈ ಮಹತ್ವದ ನಿರ್ಧಾರವು ಭಾರತದ ಇಂಧನ ಸ್ವಾವಲಂಬನೆಯ ಕನಸಿಗೆ ಜೀವ ತುಂಬುವ ಆಶಯ ಹೊಂದಿದೆ. ಐಸೋಬ್ಯೂಟನಾಲ್ ಎಥೆನಾಲ್‌ನಂತೆಯೇ ನಾಲ್ಕು ಕಾರ್ಬನ್ ಪರಮಾಣುಗಳನ್ನು ಹೊಂದಿರುವ ಪ್ರಮುಖ ಆಲ್ಕೋಹಾಲ್ ಆಗಿದ್ದು, ಕಬ್ಬಿನ ಸಿಪ್ಪೆ, ಜೋಳ ಮತ್ತು ಕೃಷಿ ತ್ಯಾಜ್ಯದಂತಹ ಜೈವಿಕ ಮೂಲಗಳಿಂದ ಉತ್ಪಾದಿಸಲಾಗುತ್ತದೆ. ಇದನ್ನು ದ್ವಿತೀಯ ಪೀಳಿಗೆಯ ಜೈವಿಕ ಇಂಧನ ಎಂದು ಗುರುತಿಸಲಾಗಿದೆ. ಎಥೆನಾಲ್‌ಗೆ ಹೋಲಿಸಿದರೆ, ಐಸೋಬ್ಯೂಟನಾಲ್ ಹೆಚ್ಚಿನ…

Read More

ನಿಮಗೆ ಸಚಿವ ಸ್ಥಾನದ ಸಿಗುತ್ತಾ ಸರ್​​ ಎಂದಿದ್ದೇ ತಡ ಸ್ಫೋಟಕ ಹೇಳಿಕೆ ಕೊಟ್ಟ ಜಮೀರ್​​ ಅಹ್ಮದ್​​ – Kannada News | High Command Will Take Final Call on Cabinet Berth: Zameer Ahmed Khan

ಬೆಂಗಳೂರು, ಜೂನ್​​ 17:  ಸಚಿವ ಸ್ಥಾನದ ನಿರೀಕ್ಷೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್​​ ಶಾಸಕ ಜಮೀರ್​​ ಅಹ್ಮದ್​​, ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೋ ಅದಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ. ಅಭಿಮಾನಿಗಳು ಪ್ರತಿಭಟಿಸುವುದು ಸಹಜ. ಆದರೆ, ತಾವು ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಸಚಿವ ಸ್ಥಾನ ಸಿಗದಿದ್ದರೂ ಯಾವುದೇ ಸಮಸ್ಯೆ ಇಲ್ಲ ಎಂದ್ದಾರೆ.  ಇತ್ತೀಚೆಗೆ ಡಿ.ಕೆ. ಸುರೇಶ್ ಅವರನ್ನು ಭೇಟಿ ಮಾಡಿರುವ ಬಗ್ಗೆಯೂ ಸ್ಪಷ್ಟನೆ ನೀಡಿರುವ ಅವರು, ತಾವು ಸುರೇಶ್ ಅವರನ್ನು ಭೇಟಿ ಮಾಡುವುದು ಹೊಸದೇನಲ್ಲ. ಇದು ಹಲವು…

Read More

ಕೊನೆಗೂ ಎಚ್ಚೆತ್ತ ಪುರಾತತ್ವ ಇಲಾಖೆ: ಸೋರುತ್ತಿದ್ದ ಬನವಾಸಿ ದೇಗುಲದ ದುರಸ್ತಿ ಕಾರ್ಯ ಆರಂಭ – Kannada News | ASI Begins Repair Works at Historic 1,500 Year Old Banavasi Madhukeshwara Temple Following Public Outcry

ಬನವಾಸಿ ದೇಗುಲ ದುರಸ್ತಿ ಕಾರ್ಯ ನಡೆಯುತ್ತಿರುವುದುImage Credit source: Tv9 Kannada ಶಿರಸಿ, ಜೂನ್​​ 17: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯ ವರದಾ ನದಿ ದಡದಲ್ಲಿರುವ 1500 ವರ್ಷಗಳ ಇತಿಹಾಸಿರುವ ಮಧುಕೇಶ್ವರ ದೇವಸ್ಥಾನ ಕನ್ನಡಿಗರ ಅಸ್ಮಿತೆ ಹಾಗೂ ಸಾಂಸ್ಕೃತಿಕ ಪ್ರತೀಕ. ಹೀಗಾಗಿಯೇ ಇಲ್ಲಿಗೆ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಭೇಟಿ ನೀಡುತ್ತಾರೆ. ಹೀಗಿದ್ದರೂ ಕಳೆದ ಕೆಲ ವರ್ಷಗಳಿಂದ ದೇವಸ್ಥಾನ ಸೋರುತ್ತಿತ್ತು. ಎಲ್ಲವನ್ನೂ ಕಂಡು ಕಾಣದಂತಿದ್ದ ಪುರಾತತ್ವ ಇಲಾಖೆಯ ವಿರುದ್ಧ ಸಿಡಿದೆದ್ದ ಸಾರ್ವಜನಿಕರು ಅರೆ…

Read More

ಪಿಜ್ಜಾ ಹಟ್ 2.7 ಬಿಲಿಯನ್ ಡಾಲರ್​ಗೆ ಮಾರಾಟ; ಚೀನಾಯೇತರ ಮಾರುಕಟ್ಟೆಗಳಲ್ಲಿನ ಬ್ಯುಸಿನೆಸ್ ಲಾಂಗ್​ರೇಂಜ್ ಕ್ಯಾಪಿಟಲ್ ಪಾಲು – Kannada News | Yum Brands sells Pizza Hut for 2.7 billion USD in 2 deals with LongRange Capital and Yum China

ಬೀಜಿಂಗ್, ಜೂನ್ 17: ಯಮ್! ಬ್ರಾಂಡ್ಸ್ (Yum! Brands) ಸಂಸ್ಥೆಯು ತನ್ನ ಅಧೀನದಲ್ಲಿದ್ದ ಪ್ರಸಿದ್ಧ ಪಿಜ್ಜಾ ಹಟ್ (Pizza Hut) ಉದ್ಯಮವನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು 2.7 ಬಿಲಿಯನ್ ಡಾಲರ್ (ಸುಮಾರು ₹25,400 ಕೋಟಿಗೂ ಅಧಿಕ) ಮೊತ್ತಕ್ಕೆ ಮಾರಾಟ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಕಂಪನಿಯು 4 ಬಿಲಿಯನ್ ಡಾಲರ್ ಮೌಲ್ಯದ ಷೇರು ಮರುಖರೀದಿ (Share Buyback) ಯೋಜನೆಯನ್ನೂ ಪ್ರಕಟಿಸಿದೆ. ಜಾಗತಿಕ ಮಟ್ಟದಲ್ಲಿ ಫಾಸ್ಟ್‌ಫುಡ್ ಉದ್ಯಮದ ದೈತ್ಯ ಸಂಸ್ಥೆಯಾದ ಯಮ್ ಬ್ರಾಂಡ್ಸ್, ತನ್ನ ಪಿಜ್ಜಾ ಹಟ್…

Read More

Video: ಎಚ್ಎಸ್ಆರ್ ಲೇಔಟ್‌ನ 1BHK ನಲ್ಲಿ ವಾಸಿಸುವ ಮಹಿಳೆಯ ತಿಂಗಳ ಖರ್ಚು ಎಷ್ಟು ಗೊತ್ತಾ? – Kannada News | Bengaluru: A woman living in a 1BHK in HSR Layout revealed her monthly expenses.

ಬೆಂಗಳೂರು, ಜೂನ್ 17: ಬೆಂಗಳೂರು (Bengaluru) ಯುವಕ ಯುವತಿಯರಿಗೆ ಕನಸಿನಲೋಕ. ಗುಣಮಟ್ಟದ ಜೀವನ, ಹೆಚ್ಚು ಸಂಬಳ ಸಿಗುವ ಕೆಲಸವೇ ಬೇಕೆಂದು ಓದು ಮುಗಿಯುತ್ತಿದ್ದಂತೆ ಹಳ್ಳಿ ಬಿಟ್ಟು ಬೆಂಗಳೂರಿಗೆ ಬರ್ತಾರೆ. ಆದರೆ ಈ ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಿನಲ್ಲಿ ದುಬಾರಿ ಬಾಡಿಗೆ, ದುಪ್ಪಟ್ಟಾದ ಜೀವನ ವೆಚ್ಚಗಳೇ ಹೆಚ್ಚಾಗಿದೆ. ಎಚ್‌ಎಸ್‌ಆರ್ ಲೇಔಟ್‌ನ (HSR Layout) 1ಬಿಹೆಚ್ ಕೆ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತಮ್ಮ ಮಾಸಿಕ ವೆಚ್ಚವನ್ನು ಬಹಿರಂಗಪಡಿಸಿದ್ದಾರೆ. ಈ ಪೋಸ್ಟ್ ಚರ್ಚೆಗೆ ಕಾರಣವಾಗಿದ್ದು ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಶ್ರುತಿ (Shruti)…

Read More

ಕೇರಳದ ಉಚಿತ ಬಸ್ ಪ್ರಯಾಣ ಯೋಜನೆ: ಮಂಗಳೂರಿನ ಕಾರ್ಮಿಕರ ಕೊರತೆ ನೀಗಿಸುವ ನಿರೀಕ್ಷೆ! – Kannada News | Kerala’s Free Bus Scheme For Women to Ease Labour Shortages in Mangaluru

ಮಂಗಳೂರು, ಜೂನ್ 17: ನೆರೆಯ ಕೇರಳಂ (Keralam) ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ‘ಪ್ರಿಯದರ್ಶಿನಿ’ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಗಡಿ ಭಾಗದ ನಿರ್ದಿಷ್ಟ ಪ್ರದೇಶಗಳಿಗೂ ವಿಸ್ತರಿಸಲು ನಿರ್ಧರಿಸಿದೆ. ಕೇರಳ ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಉದ್ಯಮ ವಲಯಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿದ್ದ ಮಹಿಳಾ ಕಾರ್ಮಿಕರ ಕೊರತೆ ಶೀಘ್ರದಲ್ಲೇ ನೀಗುವ ನಿರೀಕ್ಷೆಯಿದೆ. ಮುಖ್ಯಾಂಶಗಳು ಕೇರಳದ ಉಚಿತ ಬಸ್ ಯೋಜನೆ ಗಡಿ ಭಾಗದ ಮಂಗಳೂರಿಗೂ ವಿಸ್ತರಣೆಯಾಗುತ್ತಿದೆ. ಇದರಿಂದ ಮಂಗಳೂರಿನ ಪ್ರಮುಖ ಸೇವಾ ವಲಯಗಳ…

Read More

‘ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ’; ಪ್ರಕಾಶ್ ರಾಜ್

ಪ್ರಕಾಶ್ ರಾಜ್ ನಾಸ್ತಿಕರು. ಅವರು ದೇವರನ್ನು ನಂಬೋದಿಲ್ಲ. ಆದಾಗ್ಯೂ ಕೆಲವೊಮ್ಮೆ ಅವರು ದೇವಸ್ಥಾನಕ್ಕೆ ತೆರಳಿದ್ದು ಇದೆ. ಇದಕ್ಕೆ ಕಾರಣ ಪತ್ನಿ ಎಂದು ಅವರು ಹೇಳಿದ್ದಾರೆ. ‘ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ. ಅವಳು ಹೋಮ-ಹವನ ಮಾಡಿಸೋಣ ಎಂದಾಗ ನಾನು ಹೋಗುತ್ತೇನೆ. ಅದು ಅವಳ ನಂಬಿಕೆ. ಅದಕ್ಕೆ ಪ್ರತಿಯಾಗಿ ನಾನು ಜಗಳ ಮಾಡೋದಿಲ್ಲ. ನನ್ನ ಅನೇಕ ಗೆಳೆಯರು ಕೋಟಿ ಕೋಟಿ ಖರ್ಚು ಮಾಡಿ ಹೋಮ ಮಾಡಿಸುತ್ತಾರೆ. ಇದರಿಂದ ಅವರಿಗೆ ನೆಮ್ಮದಿ ಸಿಗುತ್ತದೆ. ಅದೇ ಕೋಟಿ ಹಣವನ್ನು ನಾನು…

Read More