Headlines

ನೀರಿನ ಬಾಟಲಿಯಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ಸರಳ ಸಲಹೆ ಪಾಲಿಸಿ – Kannada News | This simple tip will help you get rid of bad odors from water bottle

ಬಹುತೇಕ ಎಲ್ಲರೂ ಎಲ್ಲಿಗೇ ಹೋದರೂ ನೀರಿನ ಬಾಟಲಿಯನ್ನು (water bottle) ಜೊತೆಗೆ ಕೊಂಡೊಯ್ಯುತ್ತಾರೆ, ಮನೆಯಲ್ಲೂ ಬಾಟಲಿಯಲ್ಲಿ ತುಂಬಿಸಿದ ನೀರನ್ನೇ ಕುಡಿಯುತ್ತಾರೆ. ಆದ್ರೆ ಅದರ ಸ್ವಚ್ಛತೆಯ ಬಗ್ಗೆ ಹೆಚ್ಚಿನವರು ಕಾಳಜಿಯನ್ನು ವಹಿಸುವುದೇ ಇಲ್ಲ. ಬಾಟಲಿಯನ್ನು ಆಗಾಗ್ಗೆ ಸ್ವಚ್ಛಗೊಳಿಸದಿದ್ದರೆ ಬ್ಯಾಕ್ಟೀರಿಯಾಗಳು ಶೇಖರಣೆಗೊಂಡು ದುರ್ವಾಸನೆ ಬರಲು ಆರಂಭಿಸುತ್ತದೆ. ಇಂತಹ ಬಾಟಲಿಯಲ್ಲಿ ನೀರು ಕುಡಿಯುವುದರಿಂದ ಆರೋಗ್ಯದ ಮೇಲೂ ಋಣಾತ್ಮಕ ಪರಿಣಾಮ ಬೀರಬಹುದು. ಆದ್ದರಿಂದ ನೀರಿನ ಬಾಟಲಿಯನ್ನು ಸರಿಯಾಗಿ ಸ್ವಚ್ಛಗೊಳಿಸುವುದು ಮುಖ್ಯ. ಹೀಗಿರುವಾಗ ಈ ಕೆಲವೊಂದು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ನೀರಿನ ಬಾಟಲಿಯಿಂದ…

Read More

ರಕ್ಷಿತ್ ಶೆಟ್ಟಿ ಹೇಗಿದ್ದಾರೆ, ಏನು ಮಾಡ್ತಿದ್ದಾರೆ? ಗೆಳೆಯ ಹೇಮಂತ್ ಕೊಟ್ಟರು ಉತ್ತರ – Kannada News | Hemanth Rao talks about Rakshit Shetty says what is he doing

‘ಸಪ್ತ ಸಾಗರದಾಚೆ ಎಲ್ಲೊ-ಸೈಡ್ ಬಿ’ ಸಿನಿಮಾ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ ಬಂದಿದೆ. ಆ ಸಿನಿಮಾದ ಬಿಡುಗಡೆ ವೇಳೆ ಕಾಣಿಸಿಕೊಂಡಿದ್ದ ರಕ್ಷಿತ್ ಶೆಟ್ಟಿ (Rakshit Shetty) ಅದಾದ ಬಳಿಕ ಕಣ್ಮರೆ ಆಗಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾಕ್ಕೆ ಮುಂಚೆಯೇ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಿಸಿದ್ದ ರಕ್ಷಿತ್ ಶೆಟ್ಟಿ ಅದರ ಶೂಟಿಂಗ್ ಸಹ ಆರಂಭ ಮಾಡಿಲ್ಲ. ರಕ್ಷಿತ್ ಅಭಿಮಾನಿಗಳು ನೆಚ್ಚಿನ ನಟನ ಬಗ್ಗೆ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ರಕ್ಷಿತ್ ಕಾಣೆ ಆಗಿರುವ ಬಗ್ಗೆ ಮೀಮ್​​ಗಳು ಸಹ ಹರಿದಾಡುತ್ತಿರುತ್ತವೆ. ಇದೀಗ…

Read More

RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್​ಗಳ ಬದಲು ಈ ಒಂದೇ ಆ್ಯಪ್​ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ – Kannada News | Indian Railways newly launched RailOne app for ticket booking replacing UTS

ನವದೆಹಲಿ, ಫೆಬ್ರವರಿ 14: ಪ್ರಯಾಣಿಕರು ದೀರ್ಘಕಾಲ ವೇಂಟಿಂಗ್​ನಲ್ಲಿರಬೇಕಾದ, ಸರತಿ ಸಾಲಿನಲ್ಲಿ ನಿಲ್ಲಬೇಕಾದ ಅನಿವಾರ್ಯತೆಯನ್ನು ತಪ್ಪಿಸಲು ಭಾರತೀಯ ರೈಲ್ವೆ (Indian Railways) ಹೊಸ ಆ್ಯಪ್ ಒಂದನ್ನು ಬಿಡುಗಡೆ ಮಾಡಿದೆ. ತಮ್ಮ ಸ್ಮಾರ್ಟ್‌ಫೋನ್‌ಗಳ ಮೂಲಕ ಕಾಯ್ದಿರಿಸದ, ಪ್ಲಾಟ್‌ಫಾರ್ಮ್ ಮತ್ತು ಸೀಸನ್ ಟಿಕೆಟ್‌ಗಳನ್ನು ಖರೀದಿಸಲು ಅನುವು ಮಾಡಿಕೊಡಲು ಭಾರತೀಯ ರೈಲ್ವೆ ಕಾಯ್ದಿರಿಸದ ಟಿಕೆಟಿಂಗ್ ಸಿಸ್ಟಮ್ ಅಥವಾ ಯುಟಿಎಸ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಈಗ ಯುಟಿಎಸ್ ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗುತ್ತಿದೆ. ರೈಲ್ವೆ ಇಲಾಖೆ ರೈಲ್‌ಒನ್ ಅಪ್ಲಿಕೇಶನ್ ಅನ್ನು ಪರಿಚಯಿಸುತ್ತಿದೆ. ಇದರ ಮೂಲಕ ಎಲ್ಲ…

Read More

ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್: ಪ್ರೇಮ ವಿವಾಹಕ್ಕೆ ಸರ್ಕಾರ 3 ಲಕ್ಷ ರೂ. ನೀಡಬೇಕು – Kannada News | Bengaluru: Vatal Nagaraj Celebrates Valentine’s Day with Donkey Wedding and Key Demands

ಬೆಂಗಳೂರು, ಫೆ.14: ಇಂದು ಪ್ರೇಮಿಗಳ ದಿನವನ್ನು (Valentine’s Day) ಆಚರಣೆ ಮಾಡಲಾಗುತ್ತಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಪ್ರತಿ ವರ್ಷದಂತೆ ಈ ಬಾರಿಯೂ ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ. ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಕತ್ತೆಗಳ ಮೆರವಣಿಗೆ ನಡೆಸಿದೆ. ಎರಡು ಕತ್ತೆಗಳಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಹೂವಿನ ಹಾರ ಹಾಕಿ ತಾಳಿ ಕಟ್ಟಿದ್ದಾರೆ. ಮದುವೆಯ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ‘ಗಂಡು ಕತ್ತೆ’ ಹಠಾತ್ತನೆ ಅಲ್ಲಿಂದ ಓಡಿಹೋಗಿದೆ. ಇದನ್ನು ಕಂಡು…

Read More

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್​ಗೆ ರಾಧಿಕಾ ವ್ಯಾಲೆಂಟೈನ್ಸ್​ ಡೇ ವಿಶ್

ರಾಧಿಕಾ ಪಂಡಿತ್ ಅವರು ಯಶ್ (Yash) ಬಗ್ಗೆ ಸಾಕಷ್ಟು ಪ್ರೀತಿ ಹೊಂದಿದ್ದಾರೆ. ಇವರನ್ನು ಮಾದರಿ ಕಪಲ್ ಎಂದರೂ ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಈ ಜೋಡಿ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಯಶ್​ಗೆ ವಿಶ್ ಮಾಡಿದ್ದಾರೆ. ಈ ಪೋಸ್ಟ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ರಾಧಿಕಾ ಪಂಡಿತ್ ಹಾಗೂ ಯಶ್ ಅವರ ಪರಿಚಯ ಆಗಿದ್ದು ಧಾರಾವಾಹಿಯಲ್ಲಿ. ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದರು. ಆ ಬಳಿಕ…

Read More

ನಿವೃತ್ತ ಅಧಿಕಾರಿಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ! – Kannada News | R. Ashok Slams Karnataka Govt’s KAS Promotion Blunder; Demands CM Siddaramaiah Resignation

ನಿವೃತ್ತ ಅಧಿಕಾರಿ ಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ! ಬೆಂಗಳೂರು, ಫೆಬ್ರವರಿ 14: ರಾಜ್ಯ ಸರ್ಕಾರವು ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿ ಪಡೆದಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಗಂಭೀರ ಆಡಳಿತಾತ್ಮಕ ಎಡವಟ್ಟೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R. Ashoka) ಆರೋಪಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು,…

Read More

Vasthu Tips: ಸಾಲ,ಹಣದ ಸಮಸ್ಯೆ ಅಂತ ಕೊರಗಬೇಡಿ; ನಿಮ್ಮ ಪರ್ಸ್​​ನಲ್ಲಿ ಈ ಚಿಕ್ಕ ಬದಲಾವಣೆ ಮಾಡಿ – Kannada News | Vastu Tips for Wallet Prosperity: Attract Wealth and Avoid Financial Loss

ಹಣ ನಮ್ಮ ಜೀವನದಲ್ಲಿ ಭದ್ರತೆ ಮತ್ತು ಸಮೃದ್ಧಿಯ ಸಂಕೇತ. ಆದರೆ ಕೆಲವೊಮ್ಮೆ ನಾವು ತಿಳಿಯದೇ ಮಾಡುವ ಸಣ್ಣ ತಪ್ಪುಗಳೇ ಆರ್ಥಿಕ ಸ್ಥಿತಿಗೆ ಅಡ್ಡಿಯಾಗುತ್ತವೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅವುಗಳಲ್ಲಿ ಪ್ರಮುಖವಾದದ್ದು ಹರಿದ ಅಥವಾ ಕೊಳಕಾದ ಪರ್ಸ್ ಬಳಸುವುದು. ಪರ್ಸ್ ಕೇವಲ ಹಣ ಇಡುವ ವಸ್ತುವಲ್ಲ, ಅದು ನಮ್ಮ ಆರ್ಥಿಕ ಶಕ್ತಿಯನ್ನು ಪ್ರತಿನಿಧಿಸುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದ ಪರ್ಸ್ ಸ್ವಚ್ಛ, ಸರಿಯಾಗಿರುವುದು ಮತ್ತು ವ್ಯವಸ್ಥಿತವಾಗಿರುವುದು ಮುಖ್ಯವೆಂದು ವಾಸ್ತು ಸೂಚಿಸುತ್ತದೆ. ಹೆಚ್ಚಿನವರು ತಮ್ಮ ಪರ್ಸ್‌ನಲ್ಲಿ ಹಳೆಯ ಬಿಲ್‌ಗಳು, ಅನಗತ್ಯ…

Read More

ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಮೆಟ್ರೋ ಕಾಂಕ್ರೀಟ್ ಸ್ಲ್ಯಾಬ್: ಅವಶೇಷದ ಅಡಿ ಸಿಲುಕಿ ಒದ್ದಾಡಿದ ಮಹಿಳೆ – Kannada News | Tragic Mumbai Metro Accident: Mulund West Slab Collapse Traps Drivers, Injures Several

ಮಹಾರಾಷ್ಟ್ರ, ಫೆ.14: ಮುಂಬೈನಲ್ಲಿ ಇಂದು (ಶನಿವಾರ) ಭೀಕರ ಅವಘಡವೊಂದು ಸಂಭವಿಸಿದೆ. ಮುಲುಂಡ್ ವೆಸ್ಟ್‌ನ ಎಲ್‌ಬಿಎಸ್ ಮಾರ್ಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೈನ್ 4 (Mumbai Metro Line 4) ರ ಪಿಲ್ಲರ್‌ನ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಹಠಾತ್ತನೆ ಕೆಳಗೆ ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದಿದೆ. ಜಾನ್ಸನ್ ಆಂಡ್ ಜಾನ್ಸನ್ ಕಚೇರಿಯ ಸಮೀಪವಿರುವ ಓಬೆರಾಯ್ ಪ್ರೆಮಿಸಸ್ ಬಳಿ ಈ ಘಟನೆ ನಡೆದಿದೆ. ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾರೀ ಗಾತ್ರದ ಸ್ಲ್ಯಾಬ್ ರಸ್ತೆಗೆ ಬಿದ್ದಿದೆ. ಈ ವೇಳೆ ಕೆಳಗೆ…

Read More

ಪಾಕಿಸ್ತಾನ್ ವಿರುದ್ಧ ಅಭಿಷೇಕ್ ಶರ್ಮಾ ಕಣಕ್ಕಿಳಿತಾರಾ? ಇಲ್ವಾ?

ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಫೆ.15) ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ (Abhishek sharma) ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ. ಏಕೆಂದರೆ ಹೊಟ್ಟೆಯ ಸೋಂಕಿನ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಇದಕ್ಕಾಗಿ ಭಾರತ ತಂಡವು ಕೊಲಂಬೊಗೆ ಬಂದಿಳಿದಿದೆ. ಕೊಲಂಬೊಗೆ ಬಂದಿಳಿದಿರುವ ಭಾರತ ತಂಡದಲ್ಲಿ…

Read More

ಸರ್ಕಾರಿ ಶಾಲಾ ಕಟ್ಟಡ ದುರಸ್ತಿ: ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ – Kannada News | Students Forced into construction Work? Viral Video from Government School Triggers Outrage in Nalkundi, Nagamangala

ಮಂಡ್ಯ, ಫೆಬ್ರವರಿ 14: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಕಟ್ಟಡ ಕಾಮಗಾರಿಗೆ ಬಳಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಾಲಾ ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ವಿದ್ಯಾರ್ಥಿಗಳನ್ನು ಕೂಲಿ ಆಳುಗಳಂತೆ ಗಾರೆ ಕೆಲಸ ಮಾಡಲು ಶಿಕ್ಷಕರು ಒತ್ತಾಯಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಕ್ಕಳು ಸಿಮೆಂಟ್, ಮರಳು ಸಾಗಿಸುವ ಕೆಲಸಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಈ ಘಟನೆ ಕುರಿತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ…

Read More