Headlines

Santana Dosha: ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ವಿಳಂಬ ಮಾಡುವುದು ದೋಷಕ್ಕೆ ಕಾರಣವಾಗುತ್ತಾ? – Kannada News | Santana Dosha: The Impact of Postponing Children According to Astrology

ಇಂದಿನ ವೇಗದ ಜೀವನಶೈಲಿಯಲ್ಲಿ, ಅನೇಕ ದಂಪತಿಗಳು ಮಕ್ಕಳನ್ನು ಪಡೆಯುವುದನ್ನು ಮುಂದೂಡಲು ನಿರ್ಧರಿಸುತ್ತಾರೆ. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳುವ ಅಥವಾ ವೈಯಕ್ತಿಕ ಬೆಳವಣಿಗೆಗೆ ಗಮನಹರಿಸುವ ಬಯಕೆಯಿಂದ, ಇನ್ನೊಂದು ಮೂರು ವರ್ಷ ಬೇಡ, ಇನ್ನೊಂದು ಎರಡು ವರ್ಷ ಬೇಡ ಎಂಬಂತಹ ಮಾತುಗಳು ಸರ್ವೇ ಸಾಮಾನ್ಯವಾಗಿವೆ. ಆದರೆ, ಧಾರ್ಮಿಕ ಮತ್ತು ಜ್ಯೋತಿಷ್ಯದ ದೃಷ್ಟಿಕೋನದಿಂದ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಹಲವು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ…

Read More

35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ! – Kannada News | Mangaluru Drug Bust: BCA Student Arrested with Hydroponic Weed Worth rs 35 Lakh

ಮಂಗಳೂರು, ಮೇ 13: ಕರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂಬುದಕ್ಕೆ ಸಾಕ್ಷಿಯೆಂಬಂತೆ, ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟಿ ಮೊತ್ತದ ಮಾದಕ ವಸ್ತುವನ್ನು (Drugs) ವಶಪಡಿಸಿಕೊಂಡಿದ್ದಾರೆ. ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಚೆನ್ನೈನಿಂದ ಮಂಗಳೂರಿಗೆ ಮಾದಕ ವಸ್ತು ಸಾಗಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸುಹಾನ ಬಂಧನ.  ಆರೋಪಿಯಿಂದ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಪೊಲೀಸರ ವಶ.  ಬಂಧಿತ…

Read More

ನನ್ನನ್ನು ಯಾರೂ ಕಣ್ಣೆತ್ತಿ ನೋಡಲಿಲ್ಲ: ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಅನುಭವ ಬಿಚ್ಚಿಟ್ಟ ರಜನಿಕಾಂತ್ – Kannada News | Rajinikanth shares profound experience at Art Of Living Ashram Bengaluru

ಆರ್ಟ್ ಆಫ್ ಲಿವಿಂಗ್ (Art Of Living) ಸಂಸ್ಥೆಯ 45ನೇ ವರ್ಷಾಚರಣೆ ಮತ್ತು ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar) ಅವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಆಶ್ರಮದಲ್ಲಿ ತಮಗಾದ ಒಂದು ಮರೆಯಲಾಗದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಆ ಘಟನೆಯು ತಮ್ಮ ಅಹಂಕಾರವನ್ನು ಹೇಗೆ ಮಣ್ಣುಪಾಲಾಗಿಸಿತು ಎಂಬುದನ್ನು ಅವರು ಹಾಸ್ಯಭರಿತವಾಗಿ ವಿವರಿಸಿದ್ದಾರೆ. ವೇದಿಕೆಯಲ್ಲಿ ಅವರು ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಆರಂಭದಲ್ಲಿ ಕೇವಲ ಎರಡು…

Read More

Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ, ಮೇ 13: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸೋನಿಯಾ ಗಾಂಧಿ ಅವರು ದಾಖಲಾಗಿರುವ ಬಗ್ಗೆ ಆಸ್ಪತ್ರೆ ಆಡಳಿತದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. (ಮಾಹಿತಿ ಅಪ್​ಡೇಟ್ ಆಗುತ್ತಿದೆ) ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

Gold Rates: ಆಮದು ಸುಂಕ ಎಫೆಕ್ಟ್; 10 ಗ್ರಾಂ ಚಿನ್ನದ ಬೆಲೆ 12,750 ರೂ ಏರಿಕೆ – Kannada News | Gold Price Today on 13th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 13: ಚಿನ್ನ, ಬೆಳ್ಳಿ ಮೇಲೆ ಸರ್ಕಾರ ದಿಢೀರನೇ ಆಮದು ಸುಂಕ (Customs Duty) ಏರಿಕೆ ಮಾಡಿದ ಬೆನ್ನಲ್ಲೇ ಇವುಗಳ ಬೆಲೆ (Gold and Silver Rates) ಭರ್ಜರಿ ಏರಿಕೆ ಕಂಡಿವೆ. ಸರ್ಕಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಆಮದು ಸುಂಕವನ್ನು ಶೇ. 6ರಿಂದ ಶೇ. 15ಕ್ಕೆ ಏರಿಸಿತು. ಇದರಿಂದ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಈ ಅಮೂಲ್ಯ ವಸ್ತುಗಳ ಬೆಲೆಯಲ್ಲಿ ಶೇ. 6ರಷ್ಟು ಹೆಚ್ಚಳವಾಗಿದೆ. ಜ್ಯುವೆಲರಿ ಅಸೋಸಿಯೇಶನ್​ನ ಬೆಲೆ ಪಟ್ಟಿ ಪ್ರಕಾರ ಆಭರಣ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ…

Read More

ಒಂದು ಸೋಲಿನಿಂದ ನಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಅಳೆಯಬೇಡಿ! – Kannada News | Pat Cummins Post Match Interview After GTvs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 168 ರನ್​ಗಳನ್ನು ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡ 14.5 ಓವರ್​ಗಳಲ್ಲಿ 86 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್​ಆರ್​ಹೆಚ್ ತಂಡ ಬರೋಬ್ಬರಿ 82 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ…

Read More

NEET UG Paper Leak: ನೀಟ್ ಹಗರಣ ಬಯಲಿಗೆಳೆದ ಹಾಸ್ಟೆಲ್ ಮಾಲೀಕ; ಕೋಟಿ ಕೋಟಿ ಹಗರಣಕ್ಕೆ ಬ್ರೇಕ್ ಹಾಕಿದ ಒಂದು ವಾಟ್ಸಾಪ್ ಸಂದೇಶ! – Kannada News | NEET UG Paper Leak: Sikar Hostel Owner Exposes Scandal, Leads to Exam Cancellation

ನೀಟ್ ಹಗರಣ ಬಯಲಿಗೆಳೆದ ಹಾಸ್ಟೆಲ್ ಮಾಲೀಕImage Credit source: gemini ai ಸೀಕರ್, ರಾಜಸ್ಥಾನ: ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ನೀಟ್ (NEET-UG) ಪರೀಕ್ಷೆಯ ಪಾರದರ್ಶಕತೆಯ ಬಗ್ಗೆ ಇಂದು ಪ್ರಶ್ನೆಗಳು ಎದ್ದಿರುವಾಗ, ರಾಜಸ್ಥಾನದ ಸೀಕರ್ ಜಿಲ್ಲೆಯ ಹಾಸ್ಟೆಲ್ ಮಾಲೀಕರೊಬ್ಬರು ದೇಶದ “ರಿಯಲ್ ಹೀರೋ” ಆಗಿ ಹೊರಹೊಮ್ಮಿದ್ದಾರೆ. ಪೊಲೀಸರ ಉದಾಸೀನತೆ ಮತ್ತು ವ್ಯವಸ್ಥೆಯ ಅಡೆತಡೆಗಳ ನಡುವೆಯೂ ಎದೆಗುಂದದ ಇವರ ಹೋರಾಟ, ಇಂದು ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿದೆ. ಟ್ವಿಸ್ಟ್ ಕೊಟ್ಟ ವಾಟ್ಸಾಪ್ ಮೆಸೇಜ್:…

Read More

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಕೇಸ್‌ಗೆ ಬಿಗ್ ಟ್ವಿಸ್ಟ್: ಉದ್ಯಮಿಯ ಕಳ್ಳಾಟ ಬಯಲಿಗೆಳೆದ ಪತ್ನಿ! – Kannada News | Shocking Twist in Kannada Influencer Blackmail Case: Wife Exposes Husband’s Real Face

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಕೇಸ್‌ಗೆ ಬಿಗ್ ಟ್ವಿಸ್ಟ್ ಬೆಂಗಳೂರು, ಮೇ 13: ಕನ್ನಡದ ಪ್ರಭಾವಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ 1.5 ಕೋಟಿ ರೂ. ಬ್ಲ್ಯಾಕ್‌ಮೇಲ್ (Blackmail) ಆರೋಪ ಕೇಳಿಬಂದಿತ್ತು. ಆದರೆ ಪ್ರಕರಣವು ಈಗ ಸಿನಿಮಾ ಶೈಲಿಯ ತಿರುವು ಪಡೆದುಕೊಂಡಿದೆ. ತನ್ನ ಪತಿ ಕಾರ್ತಿಕ್ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು ಎಂದು ಸ್ವತಃ ಆತನ ಪತ್ನಿ ಹರ್ಷಿತಾ ಅವರೇ ಪೊಲೀಸರಿಗೆ ಪತ್ರ ಬರೆಯುವ ಮೂಲಕ ಉದ್ಯಮಿಯ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಮುಖ್ಯಾಂಶಗಳು ಇನ್ಫ್ಲುಯೆನ್ಸರ್…

Read More

ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಬಾರಾಮತಿಯ ಗ್ರಾಮದಲ್ಲೇ ಮತ್ತೊಂದು ವಿಮಾನ ಪತನ – Kannada News | Baramati Plane Crash: Training Aircraft Crashes in the Same Village Where Ajit Pawar Lost His Life

ಬಾರಾಮತಿಯ ಗೋಜ್‌ಬಾಬಿ ಗ್ರಾಮದ ಬಳಿ ರೆಡ್‌ಬರ್ಡ್ ಕಂಪನಿಯ ತರಬೇತಿ ವಿಮಾನ ಪತನImage Credit source: TV9 Network ಮುಂಬೈ, ಮೇ 13: ಮಹಾರಾಷ್ಟ್ರದ (Maharashtra) ಬಾರಾಮತಿಯಲ್ಲಿ ಮತ್ತೆ ವಿಮಾನ ದುರಂತ ಸಂಭವಿಸಿದೆ. ಈ ವರ್ಷದ ಆರಂಭದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರಿದ್ದ ವಿಮಾನ ಅಪಘಾತಕ್ಕೀಡಾಗಿದ್ದ ಅದೇ ಗ್ರಾಮದ ವ್ಯಾಪ್ತಿಯಲ್ಲೇ ಬುಧವಾರ ತರಬೇತಿ ವಿಮಾನವೊಂದು ಪತನಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಮುಖ್ಯಾಂಶಗಳು ಬಾರಾಮತಿಯ ಗೋಜ್‌ಬಾಬಿ ಗ್ರಾಮದ ಬಳಿ ರೆಡ್‌ಬರ್ಡ್ ಕಂಪನಿಯ ತರಬೇತಿ ವಿಮಾನ ಪತನ. ಅದೃಷ್ಟವಶಾತ್ ಪ್ರಾಣಾಪಾಯದಿಂದ…

Read More

RCB vs KKR ಪಂದ್ಯವನ್ನೇಕೆ ‘ಎಲ್​ ಪ್ರಿಮೊರೊ’ ಮ್ಯಾಚ್ ಎಂದು ಕರೆಯಲಾಗುತ್ತೆ? – Kannada News | Why is RCB vs KKR Match called ‘El Primero’ of IPL?

ವರ್ಷ 2008, ಏಪ್ರಿಲ್ 18ರ ರಾತ್ರಿ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವು ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು. ಅಂದು ಕೇವಲ ಒಂದು ಕ್ರಿಕೆಟ್ ಪಂದ್ಯ ನಡೆಯುತ್ತಿರಲಿಲ್ಲ, ಬದಲಾಗಿ ವಿಶ್ವ ಕ್ರಿಕೆಟ್‌ನ ದಿಕ್ಕನ್ನೇ ಬದಲಿಸಲಿರುವ ‘ಇಂಡಿಯನ್ ಪ್ರೀಮಿಯರ್ ಲೀಗ್‘ (IPL) ಎಂಬ ಮಹಾಕ್ರಾಂತಿಗೆ ಮುನ್ನುಡಿ ಬರೆಯಲಾಗುತ್ತಿತ್ತು. ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು. ಅಂದು ಶುರುವಾದ ಉಭಯ ತಂಡಗಳ ಪೈಪೋಟಿ 19ನೇ ಸೀಸನ್​ನಲ್ಲೂ ಮುಂದುವರೆದಿದೆ. ಆದರೆ ಇದೀಗ ಈ ಪೈಪೋಟಿಯನ್ನು ಎಲ್​ ಪ್ರಿಮೆರೊ ಎಂದು…

Read More