ಮತ್ತೆ ಸನಾತನ ಧರ್ಮದ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್ – Kannada News | Udhayanidhi Stalin repeats controversial Sanatan dharm must be abolished comment in Tamil Nadu Assembly
ಚೆನ್ನೈ, ಮೇ 12: ತಮಿಳುನಾಡಿನಲ್ಲಿ ಮತ್ತೊಮ್ಮೆ ಸನಾತನ ಧರ್ಮದ ಸುತ್ತಲಿನ ವಿವಾದ ಸೃಷ್ಟಿಯಾಗಿದೆ. ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಇಂದು ಸದನದಲ್ಲಿ ಮತ್ತೆ ‘ಸನಾತನ ಧರ್ಮದ ನಿರ್ಮೂಲನೆ’ಯನ್ನು ಪ್ರತಿಪಾದಿಸಿದ್ದಾರೆ. ಈ ವೇಳೆ ಸದನದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Joseph Vijay) ಮೌನವಾಗಿದ್ದರು. “ಜನರನ್ನು ಬೇರ್ಪಡಿಸುವ ಸನಾತನವನ್ನು ನಿರ್ಮೂಲನೆ ಮಾಡಬೇಕು” ಎಂದು ಸ್ಟಾಲಿನ್ ತಮಿಳುನಾಡು ಚುನಾವಣೆಯ ನಂತರ ವಿಧಾನಸಭಾ ಅಧಿವೇಶನದ…