Headlines

ಕೇಂದ್ರ ಸರ್ಕಾರ ನೀಡಿದ 1,323 ಕೋಟಿ 96 ಲಕ್ಷ ರೂ. ಹಣವನ್ನು ಕಾಂಗ್ರೆಸ್​​​ ಸರ್ಕಾರ ದುರ್ಬಳಕೆ ಮಾಡಿದೆ: ಬಿ.ವೈ. ವಿಜಯೇಂದ್ರ ಆರೋಪ – Kannada News | Karnataka Govt Under Fire: Vijayendra Alleges Central Fund Misuse, Demands CM’s Answer

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಸಿಎಂ ಸಿದ್ದರಾಮಯ್ಯImage Credit source: Tv9 kannada ಬೆಂಗಳೂರು, ಫೆ.14: ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಬೇರೆ ಇಲಾಖೆಗಳಿಗೆ ವರ್ಗಾಯಿಸುವ ಮೂಲಕ ಹಣ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ( BY Vijayendra) ಗಂಭೀರವಾಗಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣದ ವಿಚಾರದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ದಾಖಲೆ ಸಹಿತ ವಾಗ್ದಾಳಿ…

Read More

ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ್ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು! – Kannada News | Nanded Bidar Railway Project Delay: Karnataka Govt’s Approval Stalls Progress

ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು! ಬೆಂಗಳೂರು, ಫೆಬ್ರವರಿ 14: ಮಹಾರಾಷ್ಟ್ರದ ನಾಂದೇಡ್​ ಮತ್ತು ಕರ್ನಾಟಕದ ಬೀದರ ನಡುವೆ ಹೊಸ ರೈಲು ಮಾರ್ಗ ಯೋಜನೆಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ (B Y Vijayendra) ಅವರಿಗೆ ಉತ್ತರಿಸಿ ಪತ್ರ ಬರೆದಿರುವ ಅಶೋಕ್ ಚವಾಣ್, ವಿಳಂಬಕ್ಕೆ ಕಾರಣವೇನೆಂದು ವಿವರಿಸಿದ್ದಾರೆ. ಚವಾಣ್ ಪತ್ರದಲ್ಲೇನಿದೆ? ನಾಂದೇಡ್​–ಬೀದರ ನಡುವಿನ ಹೊಸ ರೈಲು ಮಾರ್ಗ ಯೋಜನೆಗೆ ಕರ್ನಾಟಕ ಸರ್ಕಾರದ ಅನುಮೋದನೆ ಇನ್ನೂ ಲಭಿಸದ…

Read More

ದಾಂಡಿಗರ ಆರ್ಭಟ: ವಿಶ್ವ ದಾಖಲೆಯ ಮೊತ್ತ ಪೇರಿಸಿದ ಐರ್ಲೆಂಡ್ – Kannada News | Ireland Batters Creates New World Record in T20 World Cup 2026

ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಐರ್ಲೆಂಡ್ ತಂಡವು ಬರೋಬ್ಬರಿ 235 ರನ್​ ಕಲೆಹಾಕಿದೆ. ಈ ಬೃಹತ್ ಮೊತ್ತದೊಂದಿಗೆ ಐರಿಷ್ ಪಡೆ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಚೊಚ್ಚಲ ಟಿ20 ವಿಶ್ವಕಪ್​ ಬಳಿಕ ಯಾವುದೇ ತಂಡ 230+ ಸ್ಕೋರ್​ಗಳಿಸಿರಲಿಲ್ಲ. ಇದೀಗ ಒಮಾನ್ ವಿರುದ್ಧ ಐರ್ಲೆಂಡ್ ದಾಂಡಿಗರು ಆರ್ಭಟಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲಂಬೊದ ಎಸ್​ಎಸ್​ಸಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಒಮಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ…

Read More

ಯಶ್ ಡಬಲ್ ಧಮಾಕ; ‘ಟಾಕ್ಸಿಕ್’ ರಿಲೀಸ್ ಆದ ಒಂದೇ ವಾರಕ್ಕೆ ಇದೆ ಮತ್ತೊಂದು ಸರ್​​ಪ್ರೈಸ್

ಸದ್ಯ ಎಲ್ಲೆಲ್ಲೂ ‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಿನಿಮಾದಲ್ಲಿ ಯಶ್ ಅವರು ರಾಯ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಕಾದು ಕೂತಿದ್ದಾರೆ. ಈ ಚಿತ್ರ ರಿಲೀಸ್ ಆಗೋದು ಮಾರ್ಚ್ 19ರಂದು. ಇದಾದ ಒಂದೇ ವಾರಕ್ಕೆ ಅಂದರೆ ಸರಿಯಾಗಿ ಮಾರ್ಚ್ 26ಕ್ಕೆ ಒಂದು ದೊಡ್ಡ ಸರ್​ಪ್ರೈಸ್ ಕಾದಿದೆ. ಈ ವಿಷಯ ಕೇಳಿ ಯಶ್ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಯಶ್ ಅವರು ‘ಟಾಕ್ಸಿಕ್’ ಚಿತ್ರದಲ್ಲಿ ಮಾತ್ರವಲ್ಲ, ‘ರಾಮಾಯಣ’ ಚಿತ್ರದಲ್ಲೂ ನಟಿಸುತ್ತಿದ್ದಾರೆ….

Read More

ಯಾದಗಿರಿ: ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಮೂವರು ಸಾವು! – Kannada News | Yadgir Family Fatal Accident: Jadcherla Highway Crash Kills 3 on Srisailam Pilgrimage

ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ ಯಾದಗಿರಿ, ಫೆಬ್ರವರಿ 14: ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಯಾದಗಿರಿ (Yadagiri) ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮ ನಿವಾಸಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಕುಟುಂಬವು ನಿನ್ನೆ (ಶುಕ್ರವಾರ) ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಮುಗಿಸಿಕೊಂಡು ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಕ್ರೂಸರ್ ವಾಹನದಲ್ಲಿ…

Read More

‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್ – Kannada News | Gana Bajana Team Trolls Bigg Boss Team In Dodmane Habba

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳನ್ನು ಒಂದು ಕಡೆ ಸೇರಿಸಿ ‘ದೊಡ್ಮನೆ ಹಬ್ಬ’ ಮಾಡಲಾಗಿದೆ.  ಇಂದು  (ಫೆಬ್ರವರಿ 14) ಸಂಜೆ ಆರು ಗಂಟೆಗೆ ಈ ಈ ವೆಂಟ್ ಪ್ರಸಾರ ಕಾಣಲಿದೆ ಎಂಬುದು ವಿಶೇಷ. ಈ ವೆಂಟ್​​ನಲ್ಲಿ ಗಾನ ಬಜಾನ ತಂಡ ಆಗಮಿಸಿದ್ದು, ಎಲ್ಲರನ್ನೂ ಟ್ರೋಲ್ ಮಾಡಿದೆ. ಈ ಟ್ರೋಲ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಬಿಗ್ ಬಾಸ್​ನ ಎಲ್ಲಾ ಸ್ಪರ್ಧಿಗಳು ‘ದೊಡ್ಮನೆ ಹಬ್ಬ’ದ ಭಾಗ ಆಗಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

Amavasya Birth: ಅಮಾವಾಸ್ಯೆಯಂದು ಮಗು ಜನಿಸಿದರೆ ಅಶುಭವೋ..? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Amavasya Birth: Myths vs Reality, Vedic Astrology Insights on New Moon Children

ಸಮಾಜದಲ್ಲಿ ಕೆಲ ನಂಬಿಕೆಗಳ ಪ್ರಕಾರ ಅಮಾವಾಸ್ಯೆಯಂದು ಹೆಣ್ಣು ಮಗು ಜನಿಸಿದರೆ ಅದೃಷ್ಟ, ಹುಣ್ಣಿಮೆಯಂದು ಗಂಡು ಮಗು ಜನಿಸಿದರೆ ಶುಭ ಎಂಬ ಮಾತುಗಳಿವೆ. ಇನ್ನೂ ಕೆಲವರು ಅಮಾವಾಸ್ಯೆ “ಕತ್ತಲೆಯ ದಿನ” ಆದ್ದರಿಂದ ಆ ದಿನ ಜನಿಸಿದ ಮಕ್ಕಳಿಗೆ ಭವಿಷ್ಯದಲ್ಲಿ ಕಷ್ಟಗಳು ಎದುರಾಗುತ್ತವೆ ಎಂಬ ಭಯವನ್ನು ವ್ಯಕ್ತಪಡಿಸುತ್ತಾರೆ. ಆದರೆ ಜ್ಯೋತಿಷಿಗಳು ಮತ್ತು ಆಧ್ಯಾತ್ಮಿಕ ಪಂಡಿತರು ಈ ಕಲ್ಪನೆಗಳನ್ನು ತಳ್ಳಿಹಾಕುತ್ತಾರೆ. ವೇದಗಳು ಅಥವಾ ಪುರಾಣಗಳಲ್ಲಿ ಅಮಾವಾಸ್ಯೆಯಂದು ಜನಿಸುವುದು ಅಶುಭವೆಂದು ಎಲ್ಲಿಯೂ ಉಲ್ಲೇಖವಿಲ್ಲ. ಇದು ಕಾಲಕ್ರಮೇಣ ಮೂಡಿದ ಜನಪ್ರಿಯ ನಂಬಿಕೆ ಮಾತ್ರ. ವೈದಿಕ…

Read More

ಕಚೇರಿ ಬದಲು ಡಾಬಾದಲ್ಲಿ ಕೆಲಸ, ಎಣ್ಣೆ ಪಾರ್ಟಿ ಮಾಡುತ್ತಲೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್ – Kannada News | BESCOM Officials Working from Dhaba While Drinking? Viral Video of Junior Engineer Sparks Outrage in Gudibande

ಚಿಕ್ಕಬಳ್ಳಾಪುರ, ಫೆಬ್ರವರಿ 14: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬೆಸ್ಕಾಂ ಉಪ ವಿಭಾಗದಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ರಾಘವೇಂದ್ರ ಮತ್ತು ಸಿಬ್ಬಂದಿ ಬೇಜಾವಾಬ್ದಾರಿಯಿಂದ ವರ್ತಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಚೇರಿ ಬದಲು ಡಾಬದಲ್ಲಿ ಕುಳಿತುಕೊಂಡು ಮದ್ಯ ಸೇವನೆ ಮಾಡುತ್ತಾ, ಮದ್ಯದ ಬಾಟಲಿಗಳ ನಡುವೆ ಕುಳಿತುಕೊಂಡು ಕಡತ ವಿಲೇವಾರಿ ಮಾಡುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪ್ರಧಾನಿ ಮೋದಿ ವಿಮಾನ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಸ್ಸಾಂ – Kannada News | Assam’s Highway Airbase: PM Modi’s Historic Landing on Emergency Landing Facility

ಪ್ರಧಾನಿ ಮೋದಿ ವಿಮಾನ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಗುವಾಹಟಿ, ಫೆ.14: ಅಸ್ಸಾಂ ರಾಜ್ಯದ ಅಭಿವೃದ್ಧಿ ಮತ್ತು ರಕ್ಷಣಾ ಸನ್ನದ್ಧತೆಯ ದೃಷ್ಟಿಯಿಂದ ಇಂದು ಒಂದು ಅಭೂತಪೂರ್ವ ಘಟನೆ ನಡೆದಿದೆ. ಅಸ್ಸಾಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾದ ‘ಎಮರ್ಜೆನ್ಸಿ ಲ್ಯಾಂಡಿಂಗ್ ಫೆಸಿಲಿಟಿ’ (ELF)ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಮಾನ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಸಾಮಾನ್ಯವಾಗಿ ವಿಮಾನಗಳು ಇಳಿಯಲು ಸುಸಜ್ಜಿತ ವಿಮಾನ ನಿಲ್ದಾಣಗಳ ಅವಶ್ಯಕತೆ ಇರುತ್ತದೆ. ಆದರೆ, ಯುದ್ಧ ಅಥವಾ ತುರ್ತು ಪರಿಸ್ಥಿತಿಯ ಸಮಯದಲ್ಲಿ ವಾಯುಪಡೆಯ ವಿಮಾನಗಳು ಸುಲಭವಾಗಿ ಇಳಿಯಲು…

Read More

ನನ್ನ ಕೈಯಲ್ಲಿ ಎರಡು ಮೊಣಕೈಗಳಿವೆ, ಅದಕ್ಕೆ ಹಿಂಗೆ ಬೌಲಿಂಗ್ ಮಾಡ್ತೀನಿ! – Kannada News | I Have Two Elbows In My Arm: Usman Tariq

ಪಾಕಿಸ್ತಾನ್ ಸ್ಪಿನ್ನರ್ ಉಸ್ಮಾನ್ ತಾರಿಖ್ ಸಖತ್ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಾಗಿರುವುದು ಮೊಣಕೈ ವಿಚಾರದಿಂದ. ಅಂದರೆ ನನ್ನ ಬಲಗೈನಲ್ಲಿ ಎರಡು ಮೊಣಕೈಗಳಿವೆ ಎಂಬ ವಿಚಾರವನ್ನು ಉಸ್ಮಾನ್ ತಾರಿಖ್ ಬಹಿರಂಗಪಡಿಸಿದ್ದಾರೆ. ಇದೇ ಕಾರಣದಿಂದಾಗಿ ನನ್ನ ಬೌಲಿಂಗ್ ಶೈಲಿ ವಿಭಿನ್ನವಾಗಿ ಎಂದಿದ್ದಾರೆ. “ಡಬಲ್ ಎಲ್ಬೋ” (double elbow) ಅಥವಾ ಎರಡು ಮೊಣಕೈಗಳ ವಿಶಿಷ್ಟ ಜೈವಿಕ ರಚನೆಯಿಂದಾಗಿ ಬೌಲಿಂಗ್ ಮಾಡುವಾಗ ನನ್ನ ಕೈ ಬಗ್ಗಿದಂತೆ ಕಾಣುತ್ತದೆ.  ಇದೇ ಕಾರಣದಿಂದಾಗಿ ನನ್ನ ಬೌಲಿಂಗ್ ಶೈಲಿ ನಿಮಗೆ ವಿಭಿನ್ನವಾಗಿ ಕಾಣಿಸುತ್ತಿದೆ ಎಂದು ಉಸ್ಮಾನ್…

Read More