Headlines

Chanakya Niti: ಈ ಐದು ಗುಣಗಳಿರುವ ಹೆಣ್ಣಿನ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಚಾಣಕ್ಯ – Kannada News | Chanakya Niti: Peace and happiness reign in the home of a woman with these qualities

ಹೆಣ್ಣನ್ನು ಮನೆಯ ಕಣ್ಣು, ಮನೆಯ (home) ನಂದಾದೀಪ ಎಂದು ಹೇಳಲಾಗುತ್ತದೆ. ಈ ಮಾತು ಅಕ್ಷರಶಃ ನಿಜ, ಏಕೆಂದರೆ ಕುಟುಂಬವನ್ನು ಮುನ್ನಡೆಸುವಲ್ಲಿ ಮಹಿಳೆಯರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಕುಟುಂಬದ ಉನ್ನತಿ-ಅವನತಿ ಕೂಡ ಅವರ ಮೇಲೆಯೇ ನಿಂತಿರುತ್ತದೆ. ಅದಕ್ಕಾಗಿಯೇ ಉತ್ತಮ ಗುಣವುಳ್ಳ ಹೆಣ್ಣನ್ನೇ ಮದುವೆಯಾಗಬೇಕು ಎಂದು ಹಿರಿಯರು ಹೇಳೋದು. ಅಂತಹ ಮಹಿಳೆಯರು ಮನೆಯನ್ನು ಸ್ವರ್ಗವನ್ನಾಗಿಸುತ್ತಾರೆ. ಅದರಲ್ಲೂ ಈ ಕೆಲವೊಂದು ಗುಣಗಳನ್ನು ಹೊಂದಿರುವ ಹೆಣ್ಣು ಇರುವಂತಹ ಮನೆಯಲ್ಲಿ ಹೊಂದಾಣಿಕೆ ಶಾಂತಿ, ಸಂತೋಷ, ನೆಮ್ಮದಿಗೆ ಯಾವುದೇ ಕೊರತೆಯಿಲ್ಲ ಎಂದು ಆಚಾರ್ಯ ಚಾಣಕ್ಯರು ವರ್ಣಿಸಿದ್ದಾರೆ….

Read More

ಬೆಂಗಳೂರಿನಲ್ಲಿ ವಿಚಿತ್ರ ಮನೆ: 3×7 ಅಡಿಯಲ್ಲಿ 4 ಅಂತಸ್ತಿನ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ – Kannada News | Bengaluru’s Bizarre 3×7 House: This 4 Storey Building Will Leave You Amazed

ಬೆಂಗಳೂರು, ಮೇ 12: ಬ್ರ್ಯಾಂಡ್ ಬೆಂಗಳೂರಿನಲ್ಲಿ ಯಾರು ಬೇಕಾದರೂ, ಹೇಗೆ ಬೇಕಾದರೂ ಮನೆ ಕಟ್ಟಬಹುದೇ? ಎಂಬ ಪ್ರಶ್ನೆಗೆ ರಾಜರಾಜೇಶ್ವರಿ ನಗರದ ಜವರೇಗೌಡ ನಗರದಲ್ಲಿ ತಲೆ ಎತ್ತಿರುವ ವಿಚಿತ್ರ ಕಟ್ಟಡ ಇದಕ್ಕೆ ಸಾಕ್ಷಿ ಎನ್ನುವಂತಿದೆ. ಕೇವಲ 3×7 ಅಡಿ ಜಾಗದಲ್ಲೇ ಬರೋಬ್ಬರಿ 4 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಸದ್ಯ ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಈ ವಿಚಿತ್ರ ಕಟ್ಟಡದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕ ಟೀಕೆಗಳು ಕೇಳಿಬರುತ್ತಿದ್ದರು ಅಧಿಕಾರಿಗಳು ಮಾತ್ರ…

Read More

ಪಾಕ್ ಆಟಗಾರನ ಕಳ್ಳಾಟ ಬಯಲು..! – Kannada News | Shaheen Afridi Faces Disciplinary Heat Over Ball Tampering

ಕ್ರಿಕೆಟ್ ಎನ್ನುವುದು ಜಂಟಲ್​ಮ್ಯಾನ್ ಗೇಮ್. ಇದರ ಜೊತೆಗೆ ಕ್ರೀಡಾ ಸ್ಫೂರ್ತಿಗೆ ಹೆಸರಾದ ಆಟ. ಆದರೆ, ಗೆಲುವಿನ ಹಪಾಹಪಿ ಅಥವಾ ಮೈದಾನದ ಹತಾಶೆ ಕೆಲವೊಮ್ಮೆ ಸ್ಟಾರ್ ಆಟಗಾರರನ್ನೂ ದಾರಿ ತಪ್ಪಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಪಾಕಿಸ್ತಾನ್ ವೇಗಿ ಶಾಹೀನ್ ಶಾ ಆಫ್ರಿದಿ. ಬಾಂಗ್ಲಾದೇಶ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ವೇಳೆ ಶಾಹೀನ್ ‘ಬಾಲ್ ಟ್ಯಾಂಪರಿಂಗ್’ (ಚೆಂಡು ವಿರೂಪಗೊಳಿಸುವಿಕೆ) ಮಾಡಿದ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ…

Read More

NTPC Recruitment 2026: ಎನ್‌ಟಿಪಿಸಿ ನೇಮಕಾತಿ; ಸಹಾಯಕ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಲಕ್ಷದವರೆಗೆ ಸಿಗಲಿದೆ ವೇತನ! – Kannada News | NTPC Assistant Officer Recruitment 2026: Apply Online for 20 Posts Before May 21st!

ಎನ್‌ಟಿಪಿಸಿ ನೇಮಕಾತಿImage Credit source: gemini ai ಭಾರತದ ಪ್ರಮುಖ ಇಂಧನ ಕಂಪನಿಯಾದ ಎನ್‌ಟಿಪಿಸಿ (NTPC) ಲಿಮಿಟೆಡ್, ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಅಧಿಕಾರಿ (Assistant Officer) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಈ ಕಂಪನಿಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಮತ್ತು ಒಟ್ಟು ಸಂಖ್ಯೆ: ಈ ನೇಮಕಾತಿ ಅಧಿಸೂಚನೆಯ ಅಡಿಯಲ್ಲಿ…

Read More

ತೈಲ ಶೋಧಕರಿಗೆ ರಾಯಲ್ಟಿ ರಿಯಾಯಿತಿ; ಇಂಧನ ಕೊರತೆ ಕಡಿಮೆ ಮಾಡಲು ಸರ್ಕಾರ ಕಸರತ್ತು – Kannada News | Boost to India’s Energy Self Reliance: Govt Slashes Oil/Gas Exploration Royalties

ನವದೆಹಲಿ, ಮೇ 12: ಭಾರತದ ಇಂಧನ ಅಗತ್ಯಗಳಿಗಾಗಿ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶೀಯವಾಗಿ ಕಚ್ಚಾ ತೈಲ ಹಾಗೂ ಅನಿಲ ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ತೈಲ ಮತ್ತು ಅನಿಲದ ಪರಿಶೋಧನೆ ಹಾಗೂ ಉತ್ಪಾದನೆಯ ಮೇಲೆ ಕಂಪನಿಗಳು ಪಾವತಿಸಬೇಕಾದ ರಾಯಲ್ಟಿ ದರಗಳನ್ನು (ರಾಯಧನ) ಕಡಿಮೆ ಮಾಡಿದೆ. ವಿಶೇಷವಾಗಿ ಕಠಿಣ ಭೌಗೋಳಿಕ ಪ್ರದೇಶಗಳಲ್ಲಿ (Deepwater and Ultra-deepwater blocks) ನಡೆಯುವ ಉತ್ಪಾದನೆಗೆ ಈ ರಿಯಾಯಿತಿ ಅನ್ವಯಿಸಲಿದೆ. ಪ್ರಸ್ತುತ ಭಾರತವು ತನ್ನ ಕಚ್ಚಾ ತೈಲದ…

Read More

ಹಿಂದಿ ‘ದೃಶ್ಯಂ 3’ ಮಲಯಾಳಂಗಿಂತ ಸಾಕಷ್ಟು ಭಿನ್ನ: ಬಿಡುಗಡೆಯಲ್ಲಿ ಗೊಂದಲ – Kannada News | Hindi Drishyam 3 will be very different from Malayalam Drishyam 3

ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ‘ದೃಶ್ಯಂ’. ಮೋಹನ್​​ಲಾಲ್ (Mohanlal) ನಟಿಸಿ ಜೀತು ಜೋಸೆಫ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಭಾರತದ ಬೇರೆ ಬೇರೆ ಭಾಷೆಗಳು ಸೇರಿದಂತೆ ಹಲವು ವಿದೇಶಿ ಭಾಷೆಗಳಲ್ಲಿಯೂ ರೀಮೇಕ್ ಆಗಿ ಬಹುತೇಕ ಎಲ್ಲೆಡೆ ಸೂಪರ್ ಹಿಟ್ ಆಯ್ತು. ಬಳಿಕ ‘ದೃಶ್ಯಂ 2’ ಸಿನಿಮಾ 2022 ರಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಯ್ತು. ಈ ಸಿನಿಮಾದ ರೀಮೇಕ್ ಅನ್ನು ಹಿಂದಿಯಲ್ಲಿ ಅಜಯ್ ದೇವಗನ್ ಮಾಡಿದ್ದರು. ಇದೀಗ ‘ದೃಶ್ಯಂ’ ಸಿನಿಮಾದ ಮೂರನೇ ಭಾಗ ಬಿಡುಗಡೆ…

Read More

ಕಲ್ಲಂಗಡಿ ಹಣ್ಣಿಗೆ ಮತ್ತೊಂದು ಬಲಿ: ಛತ್ತೀಸ್‌ಗಢದಲ್ಲಿ 15 ವರ್ಷದ ಬಾಲಕ ಸಾವು; ಮೂವರು ಮಕ್ಕಳ ಸ್ಥಿತಿ ಗಂಭೀರ! – Kannada News | Chhattisgarh Food Poisoning: Boy Dies, 3 Ill After Consuming Cut Watermelon; Safety Alert

ಕಲ್ಲಂಗಡಿ ಹಣ್ಣಿಗೆ ಮತ್ತೊಂದು ಬಲಿImage Credit source: Pinterest ಛತ್ತೀಸ್‌ಗಢ, ಮೇ 12: ಮುಂಬೈನಲ್ಲಿ ನಡೆದ ಕಲ್ಲಂಗಡಿ ಹಣ್ಣಿನ ದುರಂತದ ಬೆನ್ನಲ್ಲೇ, ಈಗ ಛತ್ತೀಸ್‌ಗಢದ ಜಾಂಜಗೀರ್-ಚಂಪಾದಲ್ಲಿ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಕತ್ತರಿಸಿ ಇಟ್ಟಿದ್ದ ಕಲ್ಲಂಗಡಿ ಹಣ್ಣನ್ನು ಸೇವಿಸಿದ 15 ವರ್ಷದ ಬಾಲಕ ಮೃತಪಟ್ಟಿದ್ದು, ಉಳಿದ ಮೂವರು ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ: ಜಾಂಜಗೀರ್-ಚಂಪಾ ಜಿಲ್ಲೆಯ ಘುರ್ಕೋಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಪೋಡಿ ದಲ್ಹಾ ಗ್ರಾಮದ…

Read More

ಮೋದಿ ಮನವಿಗೆ ಸ್ಪಂದನೆ; ಪೆಟ್ರೋಲ್ ಉಳಿಸಲು ಸೈಕಲ್​ನಲ್ಲೇ ನ್ಯಾಯಾಲಯಕ್ಕೆ ಬಂದ ಹೈಕೋರ್ಟ್ ನ್ಯಾಯಮೂರ್ತಿ – Kannada News | Madhya Pradesh High Court judge rides cycle to Court after PM Modi’s appeal to save fuel

ನವದೆಹಲಿ, ಮೇ 12: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಇಂಧನ ಉಳಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮನವಿ ಮಾಡಿದ್ದರು. ಎಲೆಕ್ಟ್ರಿಕ್ ವಾಹನ, ಸರ್ಕಾರಿ ಸಾರಿಗೆಯನ್ನು ಬಳಸಲು ಕರೆನೀಡಿದ್ದರು. ಅವರ ಮನವಿಗೆ ದೇಶಾದ್ಯಂತ ಸಾಕಷ್ಟು ಉತ್ತಮ ಸ್ಪಂದನೆ ಬರುತ್ತಿದೆ. ಮಧ್ಯಪ್ರದೇಶದ ಹೈಕೋರ್ಟ್ ನ್ಯಾಯಾಧೀಶರು ಕೂಡ ಪ್ರಧಾನಿ ಮೋದಿಯ ಮನವಿಗೆ ಸ್ಪಂದಿಸಿ, ನ್ಯಾಯಾಲಯಕ್ಕೆ ಕಾರಿನ ಬದಲು ಸೈಕಲ್​ನಲ್ಲಿ ಆಗಮಿಸಿದ್ದಾರೆ. ಈ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಅಮೆರಿಕ-ಇರಾನ್ ಯುದ್ಧದಿಂದಾಗಿ ನಡೆಯುತ್ತಿರುವ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ…

Read More

IPL 2026: ಅಕ್ಷರ್ ಪಟೇಲ್​ಗೆ 12 ಲಕ್ಷ ರೂ. ದಂಡ! – Kannada News | Axar Patel Fined 12 Lakh for Slow Over Rate Against PBKS

IPL 2026: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಭರ್ಜರಿ ಜಯ ಸಾಧಿಸಿದೆ. ಆದರೆ, ತಂಡದ ಗೆಲುವಿನ ಸಂತೋಷದ ನಡುವೆಯೇ ನಾಯಕ ಅಕ್ಷರ್ ಪಟೇಲ್‌ಗೆ (Axar Patel) ಐಪಿಎಲ್ ಆಡಳಿತ ಮಂಡಳಿಯು ಭಾರಿ ಮೊತ್ತದ ದಂಡ ವಿಧಿಸಿ ಶಾಕ್ ನೀಡಿದೆ. 12 ಲಕ್ಷ ರೂಪಾಯಿ ದಂಡ: ಪಂದ್ಯದ ವೇಳೆ ನಿಗದಿತ ಸಮಯಕ್ಕೆ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ (Slow Over-rate) ಅಕ್ಷರ್ ಪಟೇಲ್‌ಗೆ 12 ಲಕ್ಷ…

Read More

ಸಿನಿಮಾಗೂ ಮೊದಲೇ ‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ಮಾಡಿದ ಚಿತ್ರತಂಡ – Kannada News | Thiklu Rama Kannada novel released movie shooting in progress

ಟೈಟಲ್ ಕಾರಣದಿಂದ ಸುದ್ದಿಯಾದ ‘ತಿಕ್ಲು ರಾಮ’ (Thiklu Rama) ಸಿನಿಮಾದಲ್ಲಿ ಪರಿಸರಕ್ಕೆ ಸಂಬಂಧಿಸಿದ ಕಥೆ ಇರಲಿದೆ. ಇದು ಹೃದಯಸ್ಪರ್ಶಿ ಕಥೆ ಎಂದು ಚಿತ್ರತಂಡ ಹೇಳಿದೆ. ಇದು ಡಾ. ನಟರಾಜ ಅವರು ಬರೆದ ‘ತಿಕ್ಲು ರಾಮ’ ಕಾದಂಬರಿ ಆಧಾರಿತ ಸಿನಿಮಾ. ಈಗಾಗಲೇ ಈ ಸಿನಿಮಾಗೆ ಶೇಕಡ 40 ಭಾಗ ಶೂಟಿಂಗ್ ಮುಗಿದಿದೆ. ಈಗ ಕಾದಂಬರಿಯನ್ನು ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ‘ತಿಕ್ಲು ರಾಮ’ ಕಾದಂಬರಿ (Kannada Novel) ಬಿಡುಗಡೆ ಸಮಾರಂಭ ನಡೆಯಿತು. ಈ ವೇಳೆ ಚಿತ್ರತಂಡದವರು ಹಾಜರಿದ್ದರು. ಬೆಂಗಳೂರಿನ ಖಾಸಗಿ…

Read More