ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ – Kannada News | Thalapathy Vijay first speech at Tamil Nadu assembly
ದಳಪತಿ ವಿಜಯ್ (Thalapathy Vijay) ಸಿಎಂ ಆಗಿ ಇತ್ತೀಚೆಗಷ್ಟೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಇಂದು (ಮೇ 15) ಮೊದಲ ವಿಧಾನಸಭೆ ಅಧಿವೇಶದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲ ಶಾಸಕರು ಇಂದು ಸ್ಪೀಕರ್ ಎದುರು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ವಿಜಯ್ ಅವರು ಸದನವನ್ನು ಉದ್ದೇಶಿಸಿ ಇದೇ ಮೊದಲ ಬಾರಿಗೆ ಭಾಷಣ ಮಾಡಿದ್ದಾರೆ. ತಮ್ಮ ಭಾಷಣದಲ್ಲಿ ಅವರು ತಾವು ಚುನಾವಣೆಗೆ ಮುಂಚೆ ಕೊಟ್ಟಿದ್ದ ಮಾತುಗಳನ್ನು ಉಳಿಸಿಕೊಳ್ಳಲಿದ್ದೇವೆ ಎಂದು ಸಹ ಹೇಳಿದ್ದಾರೆ. ವಿಡಿಯೋ ನೋಡಿ.. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…