Headlines

ಗ್ಯಾರಂಟಿಗಳಿಗೆ ಹಣವಿಲ್ಲದ ಕಾರಣ ಪರಿಷ್ಕರಣೆ ಹೆಸರಲ್ಲಿ ಕತ್ತರಿ: ಬಿ.ವೈ. ವಿಜಯೇಂದ್ರ ಆರೋಪ – Kannada News | Vijayendra Criticises Karnataka Government Over Guarantee Schemes and Neglect of Poor

ಬೆಂಗಳೂರು, ಜೂನ್​​ 17: ಗ್ಯಾರಂಟಿ ಯೋಜನೆಗಳ ನಿರ್ವಹಣೆಗೆ ಹಣ ಕ್ರೋಢೀಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೊಂದರೆಯಾಗಿದೆ. ಹೀಗಾಗಿಯೇ ಸುಧಾರಣೆ ಹೆಸರಿನಲ್ಲಿ ಬಡವರಿಗೆ ನೀಡಲಾಗುವ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. 1.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ತೆರಿಗೆ ಪಾವತಿದಾರರು ಇದ್ದಾರೆ. ಅವರಿಗ್ಯಾಕೆ ಗ್ಯಾರಂಟಿ ಎಂದು ಪ್ರಶ್ನಿಸುತ್ತಿದ್ದಾರೆ. ಚುನಾವಣೆ ಸಂದರ್ಭ ಎಲ್ಲರಿಗೂ ಉಚಿತ ಎಂದು ಹೇಳಿದವರಿಗೆ ಈಗ ಇವೆಲ್ಲವೂ ನೆನಪಾಗುತ್ತಿದೆಯಾ? ಕೆಲವೆಡೆ ಅಕ್ರಮ ಆಗಿದೆ ಎಂದಾದರೆ ನಿಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳೇನು…

Read More

Vasthu Tips: ಮನೆಯಲ್ಲಿ ನೀರಿನ ಕಾರಂಜಿ ಇಡುತ್ತಿದ್ದೀರಾ? ಹಾಗಾದ್ರೆ ಈ ದಿಕ್ಕುಗಳ ಬಗ್ಗೆ ತಿಳಿದಿರಲಿ! – Kannada News | Vastu Water Fountain Placement: Boost Home Prosperity and Peace with Feng Shui Tips

ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ ನೀರಿನ ಕಾರಂಜಿಗಳನ್ನು (Water Fountain) ಅಳವಡಿಸುವ ಪ್ರವೃತ್ತಿ ಗಣನೀಯವಾಗಿ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ವಿಭಿನ್ನ ವಿನ್ಯಾಸಗಳಲ್ಲಿ ಲಭ್ಯವಿರುವ ಈ ಸುಂದರವಾದ ನೀರಿನ ಕಾರಂಜಿಗಳು ಮನೆಯ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ, ವಾತಾವರಣವನ್ನು ಹೆಚ್ಚು ಶಾಂತಿಯುತ ಮತ್ತು ಆರಾಮದಾಯಕವಾಗಿಸುತ್ತವೆ. ಹರಿಯುವ ನೀರಿನ ನಿರಂತರ ಮಧುರವಾದ ಶಬ್ದವು ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ. ವಾಸ್ತು ಮತ್ತು ಫೆಂಗ್ ಶೂಯಿ ಪ್ರಕಾರ, ಹರಿಯುವ ನೀರನ್ನು ಸಕಾರಾತ್ಮಕ ಶಕ್ತಿ ಮತ್ತು ಸಂಪತ್ತಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ…

Read More

ಹೈದರಾಬಾದ್ ರಸ್ತೆಗೆ ‘ಡೊನಾಲ್ಡ್ ಟ್ರಂಪ್’ ಹೆಸರು: ರೇವಂತ್ ರೆಡ್ಡಿ ಸರ್ಕಾರದ ನಿರ್ಧಾರಕ್ಕೆ ತೀವ್ರ ರಾಜಕೀಯ ವಿರೋಧ – Kannada News | Hyderabad Road Named After Donald Trump: Telangana Govt Move Sparks Political Row

ಹೈದರಾಬಾದ್, ಜೂನ್ 17: ಜಾಗತಿಕ ಐಟಿ ಮತ್ತು ಹೂಡಿಕೆ ಹಬ್ ಆಗಿ ಬೆಳೆಯುತ್ತಿರುವ ಹೈದರಾಬಾದ್‌ನ ರಸ್ತೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಹೆಸರಿಡಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಆದರೆ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಈ ನಿರ್ಧಾರಕ್ಕೆ ಎಡಪಕ್ಷಗಳಿಂದ ತೀವ್ರ ರಾಜಕೀಯ ವಿರೋಧ ವ್ಯಕ್ತವಾಗಿದ್ದು, ಇದು ಕಾಂಗ್ರೆಸ್‌ನ ಸದ್ಧಾಂತಿಕ ನಿಲುವನ್ನೇ ಪ್ರಶ್ನಿಸುವಂತೆ ಮಾಡಿದೆ. ಸರ್ಕಾರದ ನಿರ್ಧಾರವೇನು? ಯೋಜನೆ ಏನು? ಹೈದರಾಬಾದ್‌ನ ಐಟಿ ಕಾರಿಡಾರ್‌ನಲ್ಲಿರುವ ಅಮೆರಿಕನ್ ಕಾನ್ಸುಲೇಟ್‌ಗೆ (ಅಮೆರಿಕ ರಾಯಭಾರ ಕಚೇರಿ) ಸಂಪರ್ಕ ಕಲ್ಪಿಸುವ…

Read More

ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ – Kannada News | Why Bigg Boss Fame Hanumantha Rejected Movie Offers? Shocking Reason Revealed

ಸಾಕಷ್ಟು ಫೇಮ್ ಸಿಕ್ಕ ಹೊರತಾಗಿಯೂ ಹನುಮಂತ ಅವರು ಸಿನಿಮಾ ಮಾಡುತ್ತಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ‘ದೊಡ್ಡ ದೊಡ್ಡ ಹೀರೋಗಳ ಸಿನಿಮಾಗಳೇ ಓಡುತ್ತಿಲ್ಲ. ಹೀಗಿರುವಾಗ ನಮ್ಮ ಸಿನಿಮಾಗಳನ್ನು ಯಾರು ನೋಡುತ್ತಾರೆ? ಚೆನ್ನಾಗಿರುವ ಆಫರ್​​​ಗಳೇ ಬಂದಿದ್ದವು. ಆದರೆ, ನಾನು ಒಪ್ಪಿಕೊಂಡಿಲ್ಲ. ನನ್ನ ಬದಲು ಇನ್ಯಾರೋ ಮಾಡ್ತಾರೆ. ಅವರಿಗೂ ಚಾನ್ಸ್ ಸಿಕ್ಕಂತೆ ಆಗುತ್ತದೆ. ನಾನು ಊರಲ್ಲಿ ಇದ್ದೆ. ಮನೆ ಕಟ್ಟಿಸುತ್ತಾ ಇದ್ದೇನೆ’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

Gold Rate: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ; 25 ರೂ ತಗ್ಗಿದ ಬಂಗಾರದ ದರ – Kannada News | Gold Price Today on 17th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 17: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆಯಂತೆ ಇವತ್ತೂ ಸ್ವಲ್ಪ ತಗ್ಗಿದೆ. ನಿನ್ನೆ ಗ್ರಾಮ್​ಗೆ 15 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು 25 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 40 ರೂ ಇಳಿದಂತಾಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳ ಆಗಿರುವುದು ವಿಶೇಷ. ಬೆಳ್ಳಿ ಬೆಲೆ ನಿನ್ನೆಯಂತೆ ಇವತ್ತೂ ಬದಲಾವಣೆಗೊಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ…

Read More

Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ – Kannada News | Man sits on camel in Sahara desert to participate in Zoom meeting

ಕೆಲವರಿಗೆ ಕೆಲಸದ ಒತ್ತಡ (Work stress) ಎಷ್ಟು ಇರುತ್ತದೆ ಅಂದ್ರೆ ವೈಯುಕ್ತಿಕ ಜೀವನವನ್ನು ಎಂಜಾಯ್ ಮಾಡಲು ಟೈಮ್ ಇಲ್ಲ. ಇನ್ನು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಂತೂ ಲ್ಯಾಪ್ ಟಾಪ್ ಬಿಟ್ಟು ಕದಲಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ (Sahara desert) ಒಂಟೆ ಮೇಲೆ ಕುಳಿತು ಆಫೀಸಿನ ಝೂಮ್ ಮೀಟಿಂಗ್‌ಗೆ ಹಾಜರಾಗಿದ್ದಾನೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು, ಕೆಲಸದ ಮೇಲಿನ ಶ್ರದ್ಧೆ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ. ಪ್ರಣವ್‌ (Pranav) ಹೆಸರಿನ ಎಕ್ಸ್‌ ಖಾತೆಯಲ್ಲಿ…

Read More

ಪರಿಷತ್ ಚುನಾವಣೆ: ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ

ಬೆಂಗಳೂರು, ಜೂನ್​​ 17: ಪರಿಷತ್ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ಪಕ್ಷ ಇಂತಹ ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ ಪವರ್, ಮಸಲ್ ಪವರ್, ಹಣದ ಪವರ್ ಎಲ್ಲಾ ಇಟ್ಕೊಂಡವ್ರೆ. ಅವರ ಮುಂದೆ ನಾವು ಫೈಟ್ ಮಾಡಕ್ಕಾಗುತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ತನ್ನ ಪಕ್ಷದ ಮತಗಳು ಚಲ್ಲಾಪಿಲ್ಲಿ ಆಗಬಾರದು, ಒಟ್ಟಾಗಿರಬೇಕು ಎಂಬ ಉದ್ದೇಶದಿಂದಲೇ…

Read More

‘ನರಗಳು ಬ್ಲಾಕ ಆಗಿವೆ’; ಆರೋಗ್ಯದ ಬಗ್ಗೆ ಸೋನು ನಿಗಮ್ ಆತಂಕಕಾರಿ ಮಾಹಿತಿ – Kannada News | Sonu Nigam’s Nerve Problem: Singer Faces Health Challenge, Vows to Perform

ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರು ಸದ್ಯ ತೀವ್ರವಾದ ನರಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದಾಗ್ಯೂ, ಅವರು ತಾವು ಮುಂಚಿತವಾಗಿ ಒಪ್ಪಿಕೊಂಡಿರುವ ಸಂಗೀತ ಕಚೇರಿಯನ್ನು ರದ್ದುಗೊಳಿಸದೆ, ಎಂದಿನಂತೆ ವೇದಿಕೆ ಏರಲು ಸಜ್ಜಾಗಿದ್ದಾರೆ. ಮುಂಬೈನಲ್ಲಿ ನಡೆಯಲಿರುವ ಲೈವ್ ಪರ್ಫಾರ್ಮೆನ್ಸ್‌ಗೂ ಮುನ್ನ ಸೋನು ನಿಗಮ್ ಅವರು ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಆರೋಗ್ಯದ ಸ್ಥಿತಿಯ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ನೋವಿನ ನಡುವೆ ಚಿಕಿತ್ಸೆ: ಸೋನು ನಿಗಮ್ ಮಾತು ತಮ್ಮ ಅನಾರೋಗ್ಯದ ಕುರಿತು ಮಾತನಾಡಿರುವ ಸೋನು ನಿಗಮ್, ‘ನನ್ನ ನರಗಳು…

Read More

ಗುಜರಾತ್: ಭೀಕರ ರಸ್ತೆ ಅಪಘಾತ, ಲಾರಿಗೆ ಡಿಕ್ಕಿ ಹೊಡೆದ ಸ್ಲೀಪರ್ ಬಸ್, ಆರು ಪ್ರಯಾಣಿಕರು ಸಾವು – Kannada News | Deadly Highway Collision in Vadodara Leaves Six Dead and Several Injured

ವಡೋದರಾ, ಜೂನ್ 17: ಗುಜರಾತ್‌ನ ವಡೋದರಾ-ಜರೋಡ್ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅತ್ಯಂತ ಭೀಕರ ರಸ್ತೆ ಅಪಘಾತ(Accident)ವೊಂದು ಸಂಭವಿಸಿದೆ. ಚಲಿಸುತ್ತಿದ್ದ ಟ್ರಕ್‌ಗೆ (ಲಾರಿ) ಐಷಾರಾಮಿ ಸ್ಲೀಪರ್ ಬಸ್ಸೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಐಷಾರಾಮಿ ಖಾಸಗಿ ಬಸ್ ರಾಜಸ್ಥಾನದ ಬನ್ಸ್ವಾರಾದಿಂದ ಗುಜರಾತ್‌ನ ಸೂರತ್ ನಗರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಜರೋಡ್ ಬಳಿಯ ಹೆದ್ದಾರಿಯಲ್ಲಿರುವ ಕೋಟಂಬಿ ಗ್ರಾಮದ ಹತ್ತಿರ ಬಸ್…

Read More

ಡೆಬಿಟ್​​ ಕಾರ್ಡ್​​ ವಂಚನೆ: ಉಡುಪಿಯ ವ್ಯಕ್ತಿಗೆ 2.12 ಲಕ್ಷ ರೂಪಾಯಿ ದೋಖಾ; ದೂರು ದಾಖಲು – Kannada News | Udupi Man Duped of 2.12 Lakh in Debit Card Fraud After Hospital Payment

ಉಡುಪಿ, ಜೂನ್​​ 17: ರಾಜ್ಯದಲ್ಲಿ ಇತ್ತೀಚೆಗೆ ಸೈಬರ್​​ ವಂಚನೆ ಪ್ರಕರಗಳ ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಪೊಲೀಸರು ಚಾಪೆ ಕೆಳಗೆ ತೂರಿದರೆ ವಂಚಕರು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ಸೈಬರ್​​ ಫ್ರಾಡ್​​ಗಳೀಗ ನಾನಾ ರೂಪಗಳನ್ನು ಪಡೆದುಕೊಂಡಿದ್ದು, ಜನಸಾಮಾನ್ಯರನ್ನು ಸುಲಭವಾಗಿ ಯಾಮಾರಿಸುವ ಕೆಲಸಗಳು ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಉಡುಪಿಯಲ್ಲೊಂದು ಪ್ರಕರಣ ನಡೆದಿದೆ. ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿದ್ದಾರೆ. ದೂರುದಾರರು ಜೂನ್ 3ರಂದು…

Read More