Headlines

ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಶಂಕಿತರ ಪತ್ತೆಗೆ ನೆರವಾದ ‘UPI’ ಪೇಮೆಂಟ್ – Kannada News | Suvendu Adhikari’s PA murder case, UPI payment led police to nab 3 suspects

ಚಂದ್ರನಾಥ್ ರಥ್ ಮತ್ತು ಸುವೇಂದು ಅಧಿಕಾರಿ ಚಿತ್ರImage Credit source: ANI ಕೋಲ್ಕತಾ, ಮೇ 11: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಕಳೆದ ಬುಧವಾರ (ಮೇ 6) ರಾತ್ರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (Chandranath Rath) ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ವಿಶಾಲ್ ಶ್ರೀವಾಸ್ತವ, ರಾಜ್ ಸಿಂಗ್ ಮತ್ತು ಮಯಂಕ್ ಮಿಶ್ರಾ ಎನ್ನುವ ಶಂಕಿತರನ್ನು ಬಂಧಿಸಿದ್ದಾರೆ. ಈ…

Read More

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ: ಜಗಳ ಬಿಡಿಸಲು ಹೋದ ಜೈಲರ್ ಕೈ ಫ್ರ್ಯಾಕ್ಚರ್; ರೌಡಿ ಗ್ಯಾಂಗ್‌ನಿಂದ ಹಲ್ಲೆ! – Kannada News | Jamkhandi Jail Incident: Inmates Assault Jailer V.D. Kumbar, Causes Fracture

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ ಜಮಖಂಡಿ, ಮೇ.11: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೈಲರ್ ವಿ.ಡಿ. ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದ್ದು (Fracture), ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹಾಲಿಂಗಪುರ ಪೊಲೀಸರಿಂದ ಬಂಧಿತರಾಗಿದ್ದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಗ್ಯಾಂಗ್ ಜಮಖಂಡಿ ಜೈಲಿನಲ್ಲಿದ್ದರು. ನಿನ್ನೆ ಸಂಜೆ ಇದೇ…

Read More

ವಿಶೇಷ ದಿನದ ಸೀರೆಗೆ ‘ಪ್ರೀತಿ’ಯ ಕ್ಯಾಪ್ಶನ್ ಕೊಟ್ಟ ತ್ರಿಷಾ ಕೃಷ್ಣನ್ – Kannada News | Trisha Post her Saree Photos And Says Love Is Louder

ತಿಳಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದ ತ್ರಿಷಾ, ಸಮಾರಂಭದ ಪ್ರಮುಖ ಆಕರ್ಷಣೆಯಾಗಿದ್ದರು. ಇದೀಗ ಅದೇ ಸುಂದರ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಅವರು, ‘The love is always louder’ (ಪ್ರೀತಿಯ ಧ್ವನಿ ಯಾವಾಗಲೂ ದೊಡ್ಡದಾಗಿರುತ್ತದೆ) ಎಂಬ ಕ್ಯಾಪ್ಶನ್ ನೀಡಿದ್ದಾರೆ. Source link

Read More

Gold Rates: ಚಿನ್ನದ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 11th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 11: ವಾರದ ಹಿಂದೆ ಎರಡು ದಿನದಲ್ಲಿ 300 ರೂಗಳಿಗೂ ಹೆಚ್ಚಿನ ಪ್ರಮಾಣದಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಕಳೆದ ನಾಲ್ಕೈದು ದಿನಗಳಿಂದ ಇಳಿಮುಖ ಹಾದಿಯಲ್ಲಿದೆ. ವಾರಾಂತ್ಯದಲ್ಲಿ 30 ರೂನಷ್ಟು ಕಡಿಮೆಗೊಂಡಿದ್ದ ಬಂಗಾರದ ದರ ಇವತ್ತು ಸೋಮವಾರ 20 ರೂ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿಕೆಯಾದರೆ, ಇನ್ನೂ ಕೆಲವೆಡೆ ಸ್ವಲ್ಪ ಹೆಚ್ಚಳ ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಾರಾಂತ್ಯದಲ್ಲಿ ಇದು ಐದು ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10…

Read More

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ. ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು…

Read More

IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್​ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ…

Read More

ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ – Kannada News | WFH, cut on gold, petrol, fertilizer, edible oil usage, know how Modi’s tasklist helps Indian economy

ನವದೆಹಲಿ, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ನಿರ್ದಿಷ್ಟವಾಗಿ ಒಂದಷ್ಟು ಕಾರ್ಯಗಳ ಪಟ್ಟಿ ಮಾಡಿ, ಅದನ್ನು ಮಾಡಲು ಯತ್ನಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಕೋವಿಡ್ ಕಾಲದಲ್ಲಿ ತುರ್ತಾಗಿ ಜಾರಿಯಾದ ವರ್ಕ್ ಫ್ರಂ ಹೋಮ್ ಅನ್ನು ಮಾಡಬೇಕೆಂಬ ಕರೆಯೂ ಅದರಲ್ಲಿ ಒಳಗೊಂಡಿದೆ. ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದೂ ಮೋದಿ ಅವರು ಕರೆ ಕೊಟ್ಟಿದ್ದಾರೆ. ಮೋದಿ ಅವರ ಈ ಕರೆಗಳು ಮುಂಬರುವ ದೊಡ್ಡ ವಿದ್ಯಮಾನದ ಮುನ್ಸೂಚನೆ ಇರಬಹುದೇ ಎಂದು ಹಲವರು ಶಂಕಿಸಿದ್ದಾರೆ….

Read More

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! – Kannada News | NIA, Raw and NSG Join Probe into Explosives Found on PM Modi’s Route in Bengaluru

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು (Gilatine) ಪತ್ತೆಯಾದ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ದೇಶದ ಪ್ರಭಾವಿ ತನಿಖಾ ಸಂಸ್ಥೆಗಳಾದ ಎನ್ಐಎ (NIA), ರಾ (RAW) ಮತ್ತು ಕೇಂದ್ರ ಗುಪ್ತಚರ ಇಲಾಖೆ (IB) ಅಧಿಕಾರಿಗಳು ಈಗ ತನಿಖಾ ಕಣಕ್ಕೆ ಇಳಿದಿದ್ದಾರೆ. ಮುಖ್ಯಾಂಶಗಳು  ಜಿಲೆಟಿನ್ ಪತ್ತೆ ಪ್ರಕರಣದ ತನಿಖೆಗೆ ಎನ್ಐಎ ಮತ್ತು…

Read More

ರಾಜಮೌಳಿ ನೀರಿನ ಸಮಸ್ಯೆಗೆ ಸಿಕ್ಕಿತು ಪರಿಹಾರ; ಶೂಟ್​​ನಲ್ಲಿ ಪ್ರಿಯಾಂಕಾ ಭಾಗಿ – Kannada News | SS Rajamouli’s Varanasi: Priyanka Chopra Joins Mahesh Babu Film, Production Updates

ನಿರ್ದೇಶಕ ಎಸ್.ಎಸ್. ರಾಜಮೌಳಿ ಮತ್ತು ನಟ ಮಹೇಶ್ ಬಾಬು ಮೊದಲ ಬಾರಿಗೆ ಒಂದಾಗುತ್ತಿರುವ ಸಿನಿಮಾ ‘ವಾರಣಾಸಿ’ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೊಂದು ಅಡ್ವೆಂಚರ್ ಆಕ್ಷನ್ ಥ್ರಿಲ್ಲರ್ ಆಗಿದ್ದು, ವಿಶ್ವದ ವಿವಿಧ ದೇಶಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಚಿತ್ರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಚೋಪ್ರಾ ಮಹತ್ವದ ಅಪ್‌ಡೇಟ್ ಒಂದನ್ನು ನೀಡಿದ್ದಾರೆ. ರಾಜಮೌಳಿ ಅವರ ಈ ಸಿನಿಮಾಗೆ ನೀರಿನ ಶಾರ್ಟೇಜ್ ಉಂಟಾಗಿದೆ ಎಂದು ವರದಿ ಆಗಿತ್ತು. ನಿರ್ದೇಶಕರು 150 ಟ್ಯಾಂಕರ್…

Read More

ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು ‘ಎಡವಟ್ಟು’

ಕ್ರಿಕೆಟ್ ಅಂಗಳದಲ್ಲಿ ಕ್ಷಣಕ್ಷಣಕ್ಕೂ ರೋಚಕತೆ! ಒಂದೆಡೆ ಅದ್ಭುತ ಫೀಲ್ಡಿಂಗ್ ಸಾಹಸ, ಇನ್ನೊಂದೆಡೆ ಸಹ ಆಟಗಾರರ ನಡುವೆಯೇ ಕಿತ್ತಾಟ. ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಅಭಿಮಾನಿಗಳು ಕಂಡಿದ್ದು ಬರೀ ಕ್ರಿಕೆಟ್ ಮಾತ್ರವಲ್ಲ, ಮೈದಾನದಲ್ಲಿ ಮಿಂಚಿನಂತೆ ಸಂಭವಿಸಿದ ನಾಟಕೀಯ ಬೆಳವಣಿಗೆಗಳು! ನಮನ್ ಧೀರ್ ಮತ್ತು ತಿಲಕ್ ವರ್ಮಾ ನಡುವಿನ ಆ ಒಂದು ‘ತಪ್ಪು ಗ್ರಹಿಕೆ’ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು ಎಂದರೆ ತಪ್ಪಾಗಲಾರದು. ಅಷ್ಟಕ್ಕೂ ಬೌಂಡರಿ ಲೈನ್ ಬಳಿ ನಡೆದ ಆ ಹೈ-ಡ್ರಾಮಾ ಏನು? ಇಲ್ಲಿ…

Read More