Headlines

ತಮಿಳುನಾಡು ವಿಧಾನಸಭೆಯಲ್ಲಿನ್ನು ವಿಜಯ್​​ vs ಉದಯನಿಧಿ: ವಿಪಕ್ಷ ನಾಯಕನಾಗಿ ಮಾಜಿ ಡಿಸಿಎಂ ಆಯ್ಕೆ – Kannada News | DMK’s Udhayanidhi Stalin Elected Tamil Nadu Leader of Opposition

ಉದಯನಿಧಿ ಸ್ಟಾಲಿನ್​​Image Credit source: dinamalar.com ಚೆನ್ನೈ, ಮೇ 10: ತಮಿಳುನಾಡು ಸಿಎಂ ಆಗಿ ತಮಿಳಗ ವೆಟ್ರಿ ಕಳಗಂ (TVK) ಸ್ಥಾಪಕ ಮತ್ತು ಅಧ್ಯಕ್ಷ ಸಿ. ಜೋಸೇಫ್​​ ವಿಜಯ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯೂ ನಡೆದಿದೆ. ಚುನಾವಣಾ ಫಲಿತಾಂಶದಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿರುವ ಡಿಎಂಕೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಜಿ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್​​ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಸಭೆಯಲ್ಲಿ…

Read More

400 ಜನರಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ್ದರು ದಳಪತಿ ವಿಜಯ್ – Kannada News | Thalapathy Vijay once gifted 400 gold rings to his movie team

ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ. ಮೊದಲ ರಾಜಕೀಯ ಪ್ರಯತ್ನದಲ್ಲಿಯೇ ಯಶಸ್ವಿಯಾಗಿರುವ ವಿಜಯ್ ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯ್ ರಾಜಕೀಯ ಪಕ್ಷ ಸ್ಥಾಪಿಸಿ ಎರಡೇ ವರ್ಷಗಳಾಗಿದ್ದರೂ, ಅವರು ಸಾಮಾಜಿಕ ಕಾರ್ಯವನ್ನು ಎರಡು ದಶಕದಿಂದಲೂ ಮಾಡುತ್ತಲೇ ಬಂದಿದ್ದಾರೆ. ಅದರಲ್ಲೂ ಉದಾರವಾಗಿ ದಾನಗಳನ್ನು ಮಾಡುತ್ತಲೇ ಇರುತ್ತಾರೆ. ಹಿಂದೊಮ್ಮೆ ಒಂದೇ ಬಾರಿಗೆ 400 ಮಂದಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದ್ದರು ವಿಜಯ್. ವಿಜಯ್ ಅವರು ವಿಶೇಷ ಸಂದರ್ಭಗಳಲ್ಲಿ ಚಿನ್ನದ ಆಭರಣಗಳನ್ನು ನೀಡುತ್ತಾರೆ. ತಮ್ಮ ಹುಟ್ಟಿದ…

Read More

ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್! – Kannada News | Systemic Effects of Fatty Liver: From Metabolism to Brain Health

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆರಂಭಿಕ ಹಂತದಲ್ಲಿ ಹೆಚ್ಚಿನ ಲಕ್ಷಣಗಳು ಕಾಣಿಸದ ಕಾರಣ ಅನೇಕರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ಕೇವಲ ಯಕೃತ್ತಿನ ಸಮಸ್ಯೆಯಲ್ಲ; ಇದು ದೇಹದ ಇತರ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ, ಯಕೃತ್ತಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು ಜಮೆಯಾಗುವುದನ್ನು ಫ್ಯಾಟಿ ಲಿವರ್ ಎಂದು ಕರೆಯಲಾಗುತ್ತದೆ. ಯಕೃತ್ತು ದೇಹದಲ್ಲಿನ ವಿಷಕಾರಿ…

Read More

ಅಮೆರಿಕಕ್ಕೆ ಇರಾನ್‌ನಿಂದ ‘ಸರ್ಪ್ರೈಸ್ ಅಟ್ಯಾಕ್’ ಎಚ್ಚರಿಕೆ: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ – Kannada News | Iran warns of surprise attack on US if it shows aggression in Hormuz Strait

ಟೆಹ್ರಾನ್, ಮೇ 10: ಅಮೆರಿಕವು ತನ್ನ ಮೇಲೆ ಯಾವುದೇ ರೀತಿಯ ಆಕ್ರಮಣಕಾರಿ ಧೋರಣೆ ತೋರಿದರೆ “ಸರ್ಪ್ರೈಸ್ ಅಟ್ಯಾಕ್” (ದಿಢೀರ್ ದಾಳಿ) ನಡೆಸಲಾಗುವುದು ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಎಚ್ಚರಿಕೆ ನೀಡಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ನಿಯಂತ್ರಣದ ವಿಚಾರವಾಗಿ ಉಭಯ ದೇಶಗಳ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅಮೆರಿಕದ ಪಡೆಗಳು ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಅಥವಾ ಇರಾನ್‌ನ ಹಿತಾಸಕ್ತಿಗಳಿಗೆ ಧಕ್ಕೆ ತರಲು ಪ್ರಯತ್ನಿಸಿದರೆ, ಇರಾನ್ ತನ್ನಲ್ಲಿರುವ ಹೊಸ…

Read More

RCB vs MI: W,W,W.. ಆರಂಭದಲ್ಲೇ ಮುಂಬೈಗೆ ಮರ್ಮಾಘಾತ ನೀಡಿದ ಭುವಿ – Kannada News | RCB vs MI IPL 2026: Bhuvneshwar Kumar Dismisses Rohit, Surya in Early Blitz

ಐಪಿಎಲ್ 2026 ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈಗೆ, ಆರ್​ಸಿಬಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಮೊದಲ ಮೂರು ಓವರ್​ಗಳಲ್ಲೇ ಆಘಾತ ನೀಡಿದರು. ಆರ್​ಸಿಬಿ ಪರ ಬೌಲಿಂಗ್ ಆರಂಭಿಸಿದ ಭುವಿ, ಓವರ್​ನ ಕೊನೆಯ ಎಸೆತದಲ್ಲಿ ಮುಂಬೈ ಆರಂಭಿಕ ರಿಯಾನ್ ರಿಕಲ್ಟನ್ ಅವರ ವಿಕೆಟ್ ಉರುಳಿಸಿದರು. ರಿಕಲ್ಟನ್ ಕೇವಲ 2 ರನ್ ಬಾರಿಸಿ ಔಟಾದರು. ಆ ನಂತರ ಇನ್ನಿಂಗ್ಸ್​ನ…

Read More

ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ – Kannada News | PM Modi Urges Fuel Saving, Gold Purchase Halt Amidst Global Oil Crisis and Price Hike

ಹೈದರಾಬಾದ್, ಮೇ 10: ಪಶ್ಚಿಮ ಏಷ್ಯಾದ ಯುದ್ಧದಿಂದ ಉಂಟಾದ ಜಾಗತಿಕ ತೈಲ ಸಂಕಷ್ಟದ ನಡುವೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ದೇಶದ ಜನತೆಗೆ ಇಂಧನ ಉಳಿತಾಯದ ಕರೆ ನೀಡಿದ್ದಾರೆ. ವರ್ಕ್ ಫ್ರಾಂ ಹೋಂ ಪದ್ಧತಿಯನ್ನು ಮತ್ತೆ ಆರಂಭಿಸುವುದು, ಪೆಟ್ರೋಲ್-ಡೀಸೆಲ್ ಬಳಕೆಯನ್ನು ಕಡಿಮೆ ಮಾಡುವುದು ಹಾಗೂ ಒಂದು ವರ್ಷ ಮದುವೆಗಳಿಗೆ ಚಿನ್ನ ಖರೀದಿಸದಿರುವಂತೆ ಅವರು ಮನವಿ ಮಾಡಿದ್ದಾರೆ. ಇಂಧನ ಬಳಕೆ ಕಡಿತಕ್ಕೆ ಕರೆ #WATCH |…

Read More

CSK vs LSG: ಪ್ಲೇಆಫ್​ನಿಂದ ಅಧಿಕೃತವಾಗಿ ಹೊರಬಿದ್ದ ಲಕ್ನೋ; 5ನೇ ಸ್ಥಾನಕ್ಕೇರಿದ ಸಿಎಸ್​ಕೆ – Kannada News | IPL 2026: CSK Dominates LSG with Urvil Patel’s Fastest 50; Playoff Dream Alive!

ಐಪಿಎಲ್ 2026 ರ 53 ನೇ ಪಂದ್ಯದಲ್ಲಿ ಪ್ರಾಬಲ್ಯ ಮೆರೆದ ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿ ಪ್ಲೇಆಫ್​ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇದು ಈ ಆವೃತ್ತಿಯಲ್ಲಿ ಸಿಎಸ್​ಕೆ ತಂಡದ 5ನೇ ಗೆಲುವಾಗಿದ್ದು, ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಇತ್ತ ಲಕ್ನೋ ತಂಡದ ಈ ಸೋಲಿನೊಂದಿಗೆ 10ನೇ ಸ್ಥಾನದಲ್ಲೇ ಉಳಿಯುವುದರ ಜೊತೆಗೆ ಪ್ಲೇ ಆಫ್​ ರೇಸ್​ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಅಂದರೆ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದ ಮೊದಲ ತಂಡವಾಗಿದೆ. ಈ…

Read More

ವಿಶ್ವ ದಾಖಲೆ ಬರೆಯುತ್ತದೆಯೇ ‘ಮೈಖಲ್’ ಸಿನಿಮಾ: ಗಳಿಸಿರುವುದೆಷ್ಟು? ಗಳಿಸಬೇಕಾದ್ದೆಷ್ಟು? – Kannada News | Michael movie collects 570 million dolor will beat Avatar

ವಿಶ್ವದ ನಂಬರ್ 1 ಪಾಪ್ ಸ್ಟಾರ್, ಎಂಟರ್ಟೈನರ್ ಎಂದೇ ಕರೆಯಲಾಗುವ ದಿವಂಗತ ಮೈಖಲ್ ಜಾಕ್ಸನ್ (Michael) ಜೀವನ ಆಧರಿಸಿದ ‘ಮೈಖಲ್’ ಸಿನಿಮಾ ಮೂರು ವಾರಗಳ ಹಿಂದೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಮೊದಲ ದಿನ ವಿಮರ್ಶಕರಿಂದ ಧನಾತ್ಮಕ ವಿಮರ್ಶೆಗಳನ್ನು ಗಳಿಸದೇ ಇದ್ದರು, ಪ್ರೇಕ್ಷಕರು ಮಾತ್ರ ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಮೈಖಲ್ ಜಾಕ್ಸನ್ ಅಭಿಮಾನಿಗಳು ವಿಶ್ವದಾದ್ಯಂತ ಇದ್ದು, ಎಲ್ಲೆಡೆ ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಸಾರ್ವಕಾಲಿಕ ಬಾಕ್ಸ್ ಆಫೀಸ್ ರೆಕಾರ್ಡ್ ಅನ್ನು ಮುರಿಯುವ ಸಾಧ್ಯತೆ ಇದೆ…

Read More

ಯ್ಯೂಟೂಬೇ ಗುರು: ಬಿಸಿಲಿನ ಅಬ್ಬರದ ನಡುವೆ ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್​​ ಬೆಳೆದ ರೈತ! – Kannada News | From YouTube to Orchard: Chikkaballapur Farmer Cultivates Kashmiri Apples Successfully

ಬೆಳೆದ ಬೆಳೆ ಜೊತೆ ರೈತImage Credit source: Tv9 Kannada ಚಿಕ್ಕಮಗಳೂರು, ಮೇ 10: ಸೇಬು ಅಂದ ತಕ್ಷಣ ನಮಗೆ ನೆನಪಾಗೋದೇ ಕಾಶ್ಮೀರ. ಯಾಕೆಂದರೆ ಶೀತವಲಯದ ಪ್ರಮುಖ ಬೆಳೆಗಳಲ್ಲೊಂದಾದ ಸೇಬನ್ನು ಭಾರದಲ್ಲಿ ಹೆಚ್ಚಾಗಿ ಬೆಳೆಯುವ ರಾಜ್ಯಗಳೆಂದರೆ ಅವು ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರ. ಆದರೆ ಜನರ ಈ ಅನಿಸಿಕೆಯನ್ನು ಸುಳ್ಳು ಮಾಡುವ ನಿಟ್ಟಿನಲ್ಲಿ ನಮ್ಮದೇ ಕರ್ನಾಟಕದ ರೈತರೊಬ್ಬರು ಗಮನ ಸೆಳೆದಿದ್ದಾರೆ. ರಾಜಧಾನಿ ಬೆಂಗಳೂರಿನ ಪಕ್ಕವೇ ಕಾಶ್ಮೀರಿ ಆ್ಯಪಲ್​​ ಬೆಳೆ ಬೆಳೆದು ಸೈ ಎನಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಚಿಕ್ಕಬಳ್ಳಾಪುರದಲ್ಲಿ…

Read More

ಅಸ್ಸಾಂ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಹಿಮಂತ ಬಿಸ್ವ ಶರ್ಮಾ ಆಯ್ಕೆ: ಮೇ 12ಕ್ಕೆ ಪ್ರಮಾಣ ವಚನ ಸ್ವೀಕಾರ – Kannada News | Himanta Biswa Sarma to be Assam CM for Second Term; Oath on May 12 After NDA Selects Leader

ಗುವಾಹಟಿ, ಮೇ 10: ಹಿಮಂತ ಬಿಸ್ವ ಶರ್ಮಾ (Himanta Biswa Sarma) ಅವರು ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಇಂದು ನಡೆದ ಎನ್‌ಡಿಎ (NDA) ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಹಿಮಂತ ಬಿಸ್ವ ಶರ್ಮಾ ಅವರು ಮೇ 12 ರಂದು ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಸ್ಸಾಮ್ ರಾಜಧಾನಿ ಗುವಾಹಟಿಯಲ್ಲಿ ಭಾನುವಾರ ನಡೆದ ಪ್ರಮುಖ ಸಭೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಾದ ಎಜಿಪಿ…

Read More