Headlines

ದಿನ ಭವಿಷ್ಯ: ಈ ರಾಶಿಯವರು ಇಂದು ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವರು – Kannada News | Horoscope May 10 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಇಷ್ಟದವರ ಭೇಟಿಗೆ ಅವಕಾಶವಿದ್ದರೂ ಆಗದು. ಯಾವುದೇ ನೆಪ ಹೇಳದೆ ಚಟುವಟಿಕೆಯಿಂದ ಇರಲು ಪ್ರಯತ್ನಿಸಿ. ಹೊಸದೊಂದು ಗೆಳೆತನವಾಗಿ. ಅಧ್ಯಯನದಿಂದ ನಿಮ್ಮನ್ನು ಚಂಚಲವಾಗಿಸುವ ಅನಗತ್ಯ ವಾದಗಳನ್ನು ಬಿಡಿ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಯಾವುದೇ ನಿರ್ಬಂಧಗಳನ್ನು ಕೂಡಲೇ ಒಪ್ಪುವುದಿಲ್ಲ. ವೃಷಭ ರಾಶಿ: ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ಬಹಳ ಏಕಾಗ್ರತೆಯಿಂದ ಇರಬೇಕು. ಹೊಸಬರ ಜತೆಗೆ ಅತಿಯಾದ ಸಲುಗೆ ಬೇಡ. ನಿಮ್ಮ ಮಿತಿಯನ್ನು…

Read More

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ – Kannada News | IPL 2026: GT Dominates RR in Match 52, Climbs to 2nd Spot; Gill, Sudarshan Shine

ಐಪಿಎಲ್ 2026 ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ 7ನೇ ಗೆಲುವಿನೊಂದಿಗೆ 14 ಅಂಕಗಳನ್ನು ಕಲೆಹಾಕಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇತ್ತ ರಾಜಸ್ಥಾನ್ 5ನೇ ಸೋಲಿನೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಬರೋಬ್ಬರಿ 229 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ನಿಯಮಿತ ಅಂತರದಲ್ಲಿ ವಿಕೆಟ್…

Read More

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು – Kannada News | Vijay Raghavendra talks about his Rudrabhishekam movie

ವಿಜಯ್ ರಾಘವೇಂದ್ರ (Vijay Raghavendra) ನಟನೆಯ ‘ರುದ್ರಾಭಿಷೇಕಂ’ ಸಿನಿಮಾದ ಹಾಡೊಂದು ಇಂದು (ಮೇ 09) ಬಿಡುಗಡೆ ಆಯ್ತು. ಸಿನಿಮಾ ತಂಡ ವಿಜಯ್ ಅವರಿಗೆ ‘ನ್ಯಾಚುರಲ್ ಸ್ಟಾರ್’ ಎಂಬ ಬಿರುದು ನೀಡಿ ಗೌರವಿಸಿತು. ಆದರೆ ಅದನ್ನು ವಿನಯದಿಂದ ನಿರಾಕರಿಸಿದ ವಿಜಯ್ ರಾಘವೇಂದ್ರ, ನಾನು ‘ಚಿನ್ನಾರಿ ಮುತ್ತ’ನಾಗಿಯೇ ಇರುತ್ತೀನಿ ಎಂದರು. ವಿಜಯ್ ರಾಘವೇಂದ್ರ ಅವರು ‘ರುದ್ರಾಭಿಷೇಕಂ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಇರುವುದಾಗಿ ಹೇಳಿದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರಿನಲ್ಲಿ ಬಲಿಗಾಗಿ ಕಾದಿವೆ ಅಪಾಯಕಾರಿ ಗೋಡೆಗಳು? ಜೋರು ಮಳೆ ಬಂದ್ರೆ ಕುಸಿಯುವುದು ಗ್ಯಾರಂಟಿ – Kannada News | Dangerous Walls Turning Deadly; Structures May Collapse if Heavy Rains Hit

ಬೆಂಗಳೂರು, ಮೇ 09: ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಗೆ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದರು. ಘಟನೆಯ ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳು ಕಾಟಾಚಾರಕ್ಕೆ ಸಮೀಕ್ಷೆ ನಡೆಸಿ ಗೋಡೆಗಳ ಪರಿಶೀಲನೆ ಮಾಡಿದ್ದರು. ಆದರೆ ಕೆಲವು ಗೋಡೆಗಳು ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ಅತ್ತ ಕಡೆ ಗಮನ ಹರಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿವೆ ಅಪಾಯಕಾರಿ ಗೋಡೆಗಳು: GBA ನಿರ್ಲಕ್ಷ್ಯ ಏಕೆ? ಬಿರುಕು ಬಿಟ್ಟ ಕಾಂಪೌಂಡ್‌ಗಳಿಂದ ಆತಂಕ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳುವಂತೆ…

Read More

ಹವಾಮಾನ ಬದಲಾವಣೆಯಿಂದ ರೋಗನಿರೋಧಕ ಶಕ್ತಿ ಕುಂದದಂತೆ ನೋಡಿಕೊಳ್ಳಲು ಈ ಸಲಹೆಯನ್ನು ತಪ್ಪದೆ ಪಾಲಿಸಿ – Kannada News | Seasonal Weather Shifts: How to Boost Immunity Naturally

ದೇಶದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ತೀವ್ರ ಬಿಸಿಲು, ಮತ್ತೊಮ್ಮೆ ಮಳೆ ಮತ್ತು ತಣ್ಣನೆಯ ಗಾಳಿ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ಇಂತಹ ಹವಾಮಾನ ಬದಲಾವಣೆಗಳಿಂದ ದೇಹದ ರೋಗನಿರೋಧಕ ಶಕ್ತಿ (Immunity) ಕುಂದುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಶೀತ, ಕೆಮ್ಮು, ಜ್ವರ ಮತ್ತು ವಿವಿಧ ಸೋಂಕುಗಳ ಅಪಾಯ ಹೆಚ್ಚಾಗಬಹುದು. ವೈದ್ಯರ ಪ್ರಕಾರ, ಹವಾಮಾನ ಪದೇಪದೇ ಬದಲಾಗುವಾಗ ದೇಹವು ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳಲು…

Read More

ಹಿಂದಿಗೆ ಹಾರಿದ ರಾಜ್ ಬಿ ಶೆಟ್ಟಿ, ಮೊದಲ ಸಿನಿಮಾದ ಟ್ರೈಲರ್ ಬಿಡುಗಡೆ – Kannada News | Raj B Shetty’s first Hindi movie trailer released

ರಾಜ್ ಬಿ ಶೆಟ್ಟಿ (Raj B Shetty) ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ದೇಶಕರು. ನಿರ್ಮಾಪಕರಾಗಿಯೂ ದೊಡ್ಡ ಯಶಸ್ಸನ್ನು ‘ಸು ಫ್ರಂ ಸೋ’ ಸಿನಿಮಾದ ಮೂಲಕ ಗಳಿಸಿದ್ದಾರೆ. ‘ಒಂದು ಮೊಟ್ಟೆಯ ಕತೆ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳ ಮೂಲಕ ಹೊಸ ಅಲೆಯನ್ನೇ ಎಬ್ಬಿಸಿದ್ದ ರಾಜ್ ಬಿ ಶೆಟ್ಟಿ ಅವರು ನಟನಾಗಿ ಕನ್ನಡ ಮಾತ್ರವಲ್ಲದೇ ಪರ ಭಾಷೆಗಳಲ್ಲಿಯೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಈಗಾಗಲೇ ಮಲಯಾಳಂನ ಕೆಲ ಸಿನಿಮಾಗಳಲ್ಲಿ ನಟಿಸಿರುವ ಬಂದಿರುವ ರಾಜ್ ಬಿ ಶೆಟ್ಟಿ ಇದೀಗ ಹಿಂದಿಗೆ ಕಾಲಿಟ್ಟಿದ್ದಾರೆ….

Read More

ಕಾಡುತ್ತಿದೆ ‘ಕೊಲೆಯ ನೆನಪು’ ಈ ಬಾರಿ ಜಾರ್ಜ್ ಕುಟ್ಟಿಯ ಪ್ಲ್ಯಾನ್ ಏನು? – Kannada News | Mohanlal starrer Drishyam 3 movie trailer released

‘ದೃಶ್ಯಂ’ (Drishyam) ಸಿನಿಮಾ ಭಾರತ ಸಿನಿಮಾ ಇತಿಹಾಸದಲ್ಲೇ ಅತಿ ಹೆಚ್ಚು ರೀಮೇಕ್​​ಗಳನ್ನು ಕಂಡ ಸಿನಿಮಾ. ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ಅತ್ಯುತ್ತಮ ಕ್ರೈಂ ಥ್ರಿಲ್ಲರ್ ಸಹ ಹೌದು. ಆ ಸಿನಿಮಾದ ಭಿನ್ನತೆ, ಸರಳತೆಗೆ ಪ್ರೇಕ್ಷಕರು ಫಿದಾ ಆಗಿದ್ದರು. ಮೋಹನ್​​ಲಾಲ್ ನಟಿಸಿ, ಜಿತು ಜೋಸೆಫ್ ನಿರ್ದೇಶನ ಮಾಡಿದ್ದ ಈ ಸಿನಿಮಾದ ಎರಡನೇ ಭಾಗ 2022 ರಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು. ಇದೀಗ ಈ ಸಿನಿಮಾದ ಮೂರನೇ ಭಾಗ ನಿರ್ಮಾಣವಾಗಿದ್ದು, ಬಿಡುಗಡೆಗೆ ರೆಡಿಯಾಗಿದೆ. ಇದೀಗ ಈ ಸಿನಿಮಾದ ಟ್ರೈಲರ್ ಬಿಡುಗಡೆ…

Read More

ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ: ವ್ಯಾಪಾರಿಗಳಿಂದ ತೀವ್ರ ಆಕ್ರೋಶ – Kannada News | Ilkal Footpath Shop Demolition Sparks Heated Protests by Traders

ಬಾಗಲಕೋಟೆ, ಮೇ 09: ಇಳಕಲ್ ನಗರದಲ್ಲಿ ಫುಟ್‌ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆಯು ಆರಂಭಗೊಂಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ನಗರದಲ್ಲಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಾರ್ಯಾಚರಣೆಯನ್ನು ನಗರಸಭೆ ಅಧಿಕಾರಿಗಳು ಹಮ್ಮಿಕೊಂಡಿದ್ದರು.  ಆದರೆ, ಈ ಕ್ರಮದಿಂದ ತಮ್ಮ ಜೀವನೋಪಾಯಕ್ಕೆ ಧಕ್ಕೆಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ ವ್ಯಾಪಾರಿಗಳು, ನಗರಸಭೆ ಅಧಿಕಾರಿಗಳೊಂದಿಗೆ ತೀವ್ರ ವಾಗ್ವಾದಕ್ಕಿಳಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಂಗಡಿಗಳನ್ನು ತೆರವುಗೊಳಿಸದಂತೆ ಮನವಿ ಮಾಡಿಕೊಂಡರೂ ಅಧಿಕಾರಿಗಳು ಕ್ರಮ ಕೈಗೊಂಡಾಗ, ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಂಗಡಿಗಳನ್ನು ತೆರವುಗೊಳಿಸಿದರೆ,…

Read More

ಆರೋಗ್ಯ ಮಾಹಿತಿ ಪಡೆಯಲು ಎಐ ಬಳಕೆ ಹೆಚ್ಚಳ: ಪ್ರತಿ 4ರಲ್ಲಿ ಒಬ್ಬರು ಎಐ ಮೇಲೆ ಅವಲಂಬನೆ – Kannada News | AI Health Advice Trend: Benefits, Risks, and What Medical Experts Say

ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗ ಜನರು ಆರೋಗ್ಯ ಸಂಬಂಧಿತ ಮಾಹಿತಿಗಾಗಿ ಕೂಡ ಎಐ ಸಾಧನಗಳನ್ನು ಹೆಚ್ಚು ಬಳಸುತ್ತಿರುವುದು ಹೊಸ ಅಧ್ಯಯನದಿಂದ ಬೆಳಕಿಗೆ ಬಂದಿದೆ. ಹೌದು, ಹೆಮಟಾಲಜಿ ಅಡ್ವೈಸರ್ (Hematology Advisor) ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಆರೋಗ್ಯದ ಬಗ್ಗೆ ಮಾಹಿತಿಗಾಗಿ ಎಐ ಆಧಾರಿತ ಟೂಲ್ಸ್ ಬಳಸುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಯುವಜನತೆ ಆರೋಗ್ಯ ವಿಷಯದಲ್ಲಿ ಎಐ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಅನಾರೋಗ್ಯದ…

Read More

RR vs GT: ಶತಕದ ಮೇಲೆ ಶತಕ.. ಗಿಲ್- ಸುದರ್ಶನ್ ಜೊತೆಯಾಟಕ್ಕೆ ದಾಖಲೆಗಳೆಲ್ಲ ಧ್ವಂಸ – Kannada News | Sai Sudharsan and Shubman Gill Break IPL Record: Fastest Duo to Six Century Opening Stands for GT

ಗಮನಾರ್ಹವಾಗಿ, ಶುಭ್​ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಕೇವಲ 28 ಪಂದ್ಯಗಳಲ್ಲಿ ಆರು ಶತಕ ಪಾಲುದಾರಿಕೆಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಲ್ಲದೆ, ಇವರಿಬ್ಬರ ನಡುವೆ ಇದುವರೆಗೆ 9 ಶತಕದ ಜೊತೆಯಾಟಗಳು ನಡೆದಿವೆ. ಆದರೆ ಉಳಿದ 3 ಶತಕದ ಜೊತೆಯಾಟಗಳು ಅರಂಭಿಕ ವಿಕೆಟ್​ಗೆ ಬಂದಿಲ್ಲ (PC- PTI). Source link

Read More