Headlines

ವಿಜಯ್​ರ ಎಲ್ಲ ವಾಹನಗಳ ಸಂಖ್ಯೆ 0277 ಏಕೆ? ಹಿಂದಿದೆ ಭಾವುಕ ಕಾರಣ – Kannada News | Why Vijay’s all vehicle number is same why he only choose 0277 for his vehicles

ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಲಿದ್ದಾರೆ. ವಿಜಯ್ ರಾಜಕೀಯಕ್ಕೆ ಬರುವ ಮುಂಚೆಯೂ ಸಹ ತಮಿಳು ಚಿತ್ರರಂಗದ ಶ್ರೀಮಂತ ನಟ, ದುಬಾರಿ ನಟ ಎನಿಸಿಕೊಂಡಿದ್ದರು. ವಿಜಯ್ ಬಳಿ ಐಶಾರಾಮಿ ಬಂಗಲೆ, ಸಾಕಷ್ಟು ಆಸ್ತಿ, ಹಲವಾರು ಐಶಾರಾಮಿ ವಾಹನಗಳು ಇವೆ. ಆದರೆ ವಿಶೇಷವೆಂದರೆ ವಿಜಯ್ ಅವರ ಬಳಿ ಇರುವ ಬಹುತೇಕ ಎಲ್ಲ ವಾಹಗಳ ಸಂಖ್ಯೆ 0277. ವಿಜಯ್ ಅವರು ಪ್ರಚಾರಕ್ಕಾಗಿ ಖರೀದಿಸಿದ ಬಸ್ಸಿಗೂ ಇದೇ ಸಂಖ್ಯೆಯನ್ನೇ ಹಾಕಿಸಿದ್ದರು. ಇದರ ಹಿಂದೆ ಒಂದು ಭಾವುಕ ಕಾರಣ ಇದೆ, ಅಲ್ಲದೆ…

Read More

IPL 2026: ಆರ್​ಸಿಬಿ ವಿರುದ್ಧ ಕಣಕ್ಕಿಳಿಯುತ್ತಾರಾ ಹಾರ್ದಿಕ್, ಸೂರ್ಯ? – Kannada News | IPL 2026: RCB vs MI – Hardik Pandya Injury Update, Suryakumar Yadav Captaincy News

ವರದಿಯ ಪ್ರಕಾರ, ಪಂದ್ಯಕ್ಕೆ ಒಂದು ದಿನ ಮೊದಲು, ಅಂದರೆ ಮೇ 9 ರ ಶನಿವಾರದಂದು ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಪರೀಕ್ಷೆಯಲ್ಲಿ ಹಾರ್ದಿಕ್ ಪಾಸ್ ಆದರೆ, ರಾಯ್ಪುರದಲ್ಲಿ ತಂಡವನ್ನು ಕೂಡಿಕೊಳ್ಳುವುದರ ಜೊತೆಗೆ ಮೇ 10 ರಂದು ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ಹಾರ್ದಿಕ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ (PC- IPL X). Source link

Read More

ಗೋಡೆ ಸಮೇತ ಗೇಟ್ ಬಿದ್ದು ದುರಂತ: ಮನೆ ಎದುರು ಆಟವಾಡುತ್ತಿದ್ದ ಐದು ವರ್ಷದ ಮಗು ಸಾವು – Kannada News | Bengaluru Gate Collapse: 5 Year Old Child dead in Chikkabanavara Tragedy

ನೆಲಮಂಗಲ, ಮೇ 09: ಮನೆ ಅಕ್ಕಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಕಾಂಪೌಂಡ್ ಗೊಡೆ ಸಮೇತ ಗೇಟ್ ಕುಸಿದು ಬಿದ್ದು ಐದು ವರ್ಷದ ಮಗುವೊಂದು (child) ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಭೀಕರ ದುರಂತ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಗೌಸಿಯಾ (5) ಮೃತ ಮಗು. ಸುಮಯ (3) ಎಂಬ ಮತ್ತೊಂದು ಮಗುವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಅವಘಡ…

Read More

Mother’s Day 2026: ತಾಯಂದಿರ ದಿನವನ್ನು ಆಚರಿಸುವ ಸಂಪ್ರದಾಯ ಆರಂಭವಾದದ್ದು ಹೇಗೆ ಗೊತ್ತಾ? – Kannada News | Mother’s Day 2026: Do you know how the tradition of celebrating Mother’s Day began?

ದೇವರು ಎಲ್ಲೆಡೆ ವಾಸಿಸಲು ಸಾಧ್ಯವಿಲ್ಲ ಆದ್ದರಿಂದ ಅವನು ‘ತಾಯಿ’ಯನ್ನು ಸೃಷ್ಟಿಸಿದನು ಎಂದು ಹೇಳಲಾಗುತ್ತದೆ. ಈ ಮಾತು ಅಕ್ಷರಶಃ ನಿಜ. ತನ್ನ ಕುಟುಂಬ ಮುಖ್ಯವಾಗಿ ತನ್ನ ಮಕ್ಕಳ ಒಳಿತಿಗಾಗಿ ಎಂತಹ ತ್ಯಾಗಕ್ಕೂ ಹಾಗೂ ಯಾವುದೇ ಸವಾಲನ್ನು ಎದುರಿಸಲು ಸಿದ್ಧಳಿರುವ ಅಮ್ಮ (Mother) ನಿಜಕ್ಕೂ ದೇವರ ಪ್ರತಿರೂಪವೇ ಸರಿ. ಇಂತಹ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ, ಆಕೆಯ ಪ್ರೀತಿ ಮಮತೆಗೆ ಬೆಲೆ ಕಟ್ಟಲು ಕೂಡಾ ಸಾಧ್ಯವಿಲ್ಲ. ಅದಕ್ಕಾಗಿಯೇ ಮಕ್ಕಳಿಗಾಗಿ ತನ್ನ ಬದುಕನ್ನೇ ಸವೆಸುವ ತಾಯಿಗೆ ಗೌರವ ಸಲ್ಲಿಸಲು, ತಾಯಿಯ ಪ್ರೀತಿ…

Read More

ಐಪಿಎಲ್‌ನಲ್ಲಿ ಎಷ್ಟು ಶತಕಗಳು ಸಿಡಿದಿವೆ? ಯಾವ ದೇಶದ ಆಟಗಾರರು ಹೆಚ್ಚು ಶತಕ ಬಾರಿಸಿದ್ದಾರೆ? – Kannada News | IPL Centuries Record: Total 122 Hundreds and Country wise Breakdown. Who Has Most?

2026 ರ ಐಪಿಎಲ್‌ನಲ್ಲಿ (IPL 2026) ಕಳಪೆ ಪ್ರದರ್ಶನದಿಂದಾಗಿ ಸತತ ಸೋಲುಗಳಿಗೆ ತುತ್ತಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಮತ್ತೆ ಲಯ ಕಂಡುಕೊಂಡಿದ್ದು, ಸತತ ನಾಲ್ಕನೇ ಪಂದ್ಯವನ್ನು ಗೆದ್ದುಕೊಂಡಿದೆ. ಅಜಿಂಕ್ಯ ರಹಾನೆ ನೇತೃತ್ವದ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸುವ ಮೂಲಕ ನಾಲ್ಕನೇ ಗೆಲುವು ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆರಂಭಿಕ ಆಟಗಾರ ಫಿನ್ ಅಲೆನ್ ಕೇವಲ 47 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದರು. ಈ ಮೂಲಕ 11 ವರ್ಷಗಳ ನಂತರ…

Read More

PM Internship Scheme: ಪಿಎಂ ಇಂಟರ್ನ್‌ಶಿಪ್ ಯೋಜನೆ ಆರಂಭ; ಯುವಜನತೆಗೆ ಉದ್ಯೋಗದ ತರಬೇತಿ ಜೊತೆಗೆ 9,000ರೂ. ಸ್ಟೈಫಂಡ್ – Kannada News | Pradhan Mantri Internship Yojana 2026: Apply Now for 9000 Stipend and Corporate Experience!

ಪಿಎಂ ಇಂಟರ್ನ್‌ಶಿಪ್ ಯೋಜನೆImage Credit source: Ai generated ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ 2026’ ಅಡಿಯಲ್ಲಿ ದೇಶದ ಯುವಕ-ಯುವತಿಯರಿಗೆ ಕಾರ್ಪೊರೇಟ್ ವಲಯದಲ್ಲಿ ಕೆಲಸ ಮಾಡುವ ಸುವರ್ಣ ಅವಕಾಶ ಲಭ್ಯವಾಗಿದೆ. ಈ ಯೋಜನೆಯ ಪ್ರಮುಖ ಉದ್ದೇಶ ಉದ್ಯೋಗಾಕಾಂಕ್ಷಿಗಳಿಗೆ ಕೌಶಲ ಅಭಿವೃದ್ಧಿ ತರಬೇತಿಯನ್ನು ನೀಡುವುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 9,000ರೂ. ಸ್ಟೈಫಂಡ್ ನೀಡಲಾಗುತ್ತದೆ. ಇದು ಒಟ್ಟು 12 ತಿಂಗಳ ಅವಧಿಯ ಇಂಟರ್ನ್‌ಶಿಪ್ ಆಗಿದ್ದು, ತರಬೇತಿ ಪಡೆಯುವವರು ದೇಶದ ಅಗ್ರಗಣ್ಯ 500 ಕಂಪನಿಗಳಲ್ಲಿ ಅನುಭವ ಪಡೆಯಲು…

Read More

ವಿಜಯ್ ಸಿಎಂ ಆಗುವುದು ಖಚಿತ; ಕೊನೆಗೂ ಟಿವಿಕೆಗೆ ವಿಸಿಕೆ, ಮುಸ್ಲಿಂ ಲೀಗ್ ಬೆಂಬಲ – Kannada News | Tamil Nadu government formation Vijay set to become CM as VCK and IUML extends support to TVK

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಸರ್ಕಸ್ ಬಗೆಹರಿದಂತಾಗಿದೆ. ಸರ್ಕಾರ ರಚಿಸಲು ಟಿವಿಕೆಗೆ ವಿಸಿಕೆ ನಾಯಕ ತಿರುಮಾವಲವನ್ ಬೆಂಬಲ ಪತ್ರವನ್ನು ನೀಡಿದ್ದಾರೆ. ಹಾಗೇ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಕೂಡ ಬೇಷರತ್ತಾದ ಬೆಂಬಲ ನೀಡಲಿದೆ. ಬೆಳಗ್ಗೆಯಿಂದ ಟಿವಿಕೆ ಮತ್ತು ವಿಸಿಕೆ ನಾಯಕರು ಪ್ರತ್ಯೇಕವಾಗಿ ತಮ್ಮ ಶಾಸಕರ ಜೊತೆ ಸಭೆ ನಡೆಸಿದ್ದರು. ವಿಸಿಕೆ ಟಿವಿಕೆಗೆ ಬೆಂಬಲ ನೀಡಿರುವುದರಿಂದಾಗಿ ವಿಜಯ್ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಇಂದು ಸಂಜೆ 6 ಗಂಟೆಗೆ ಪತ್ರಿಕಾ ಹೇಳಿಕೆ ಪ್ರಕಟಿಸಲಾಗುವುದು. ಈಗಾಗಲೇ ಟಿವಿಕೆ ಕಾರ್ಯಕರ್ತರು…

Read More

ಜೈಲಿನೊಳಗೊಂದು ಲವ್ ಸ್ಟೋರಿ! ಕೊಲೆ ಅಪರಾಧಿಯನ್ನು ಮದುವೆಯಾದ ಜೈಲು ಅಧಿಕಾರಿ – Kannada News | Madhya Pradesh jail officer falls in love with former murder convict in prison marries amid family opposition

ನವದೆಹಲಿ, ಮೇ 9: ಆತ ಕೊಲೆ ಮಾಡಿದ್ದ ಜೈಲು ಸೇರಿದ್ದ ಅಪರಾಧಿ. ಆಕೆ ಆ ಜೈಲಿನ ಅಧಿಕಾರಿ. ಅವರಿಬ್ಬರ ನಡುವೆ ಪ್ರೀತಿ ಮೊಳಕೆಯೊಡೆದಿತ್ತು ಎಂದರೆ ನೀವು ನಂಬಲು ಸಾಧ್ಯವೇ? ಆ ಅಪರಾಧಿಯ ಶಿಕ್ಷೆಯ ಅವಧಿ ಮುಗಿದ ಬಳಿಕ ಆಕೆ ಆತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಆಕೆಯ ಮನೆಯವರು ಸುತಾರಾಂ ಒಪ್ಪಲಿಲ್ಲ. ಆದರೂ ಹಠ ಮಾಡಿ ಆತನನ್ನೇ ಮದುವೆಯಾಗಿದ್ದಾರೆ. ಆಕೆ ಮುಸ್ಲಿಂ ಮಹಿಳೆಯಾಗಿದ್ದರೆ ಆತ ಹಿಂದೂ. ಇದೀಗ ಆಕೆ ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿಯೇ ಆತನನ್ನು ಮದುವೆಯಾಗಿದ್ದಾರೆ. ಸತ್ನಾ…

Read More

NMPA Recruitment 2026: ಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ; 2 ಲಕ್ಷ ರೂ. ಮಾಸಿಕ ವೇತನದ ಹುದ್ದೆಗೆ ಅರ್ಜಿ ಆಹ್ವಾನ! – Kannada News | NMPA Recruitment 2026: 12 Manager Posts at New Mangaluru Port Authority – Apply Now!

ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ ನೇಮಕಾತಿImage Credit source: Ai generated ಮಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿ ಬಂದಿದೆ. ಕೇಂದ್ರ ಸರ್ಕಾರದ ಬಂದರು, ಹಡಗು ಮತ್ತು ಜಲಮಾರ್ಗ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (NMPA) ಇದೀಗ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 12 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದ ಬಂದರು ನಗರದಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ…

Read More

ಬಿಎಸ್​​ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ – Kannada News | Chitradurga BSY Abhimanotsava: Watch How Yediyurappa Made a Grand Entry to the Stage

ಚಿತ್ರದುರ್ಗ, ಮೇ 09: 50 ವರ್ಷಗಳ ರಾಜಕೀಯ ಜೀವನ ಪೂರ್ಣವಾಗಿದ್ದರಿಂದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಭ್ರಮದಲ್ಲಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಬಿಎಸ್. ಯಡಿಯೂರಪ್ಪ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವೇದಿಕೆಗೆ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರ ಪರ ಘೋಷಣೆ ಕೂಗಿದರು. ಇನ್ನು ಇದೇ ವೇಳೆ ಯಡಿಯೂರಪ್ಪಗೆ ಸಂಸದ ಗೋವಿಂದ ಕಾರಜೋಳ ಶಾಲು ಹೊದಿಸಿ ಸ್ವಾಗತಿಸಿದರು. ಇತ್ತ ರಾಜಾಹುಲಿ ಕೂಡ ನೆರೆದಿದ್ದ ಜನರಿಗೆ ಕೈ ಮುಗಿಯುತ್ತಾ ಎಂಟ್ರಿ ಕೊಟ್ಟರು. ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ…

Read More