Headlines

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ – Kannada News | PM Narendra Modi Bengaluru Visit on May 10: HAL Speech and Art of Living Inauguration; Here Are the Details

ಪ್ರಧಾನಿ ನರೇಂದ್ರ ಮೋದಿImage Credit source: tv9 kannada ಬೆಂಗಳೂರು, ಮೇ 09: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 10ರಂದು ಕರ್ನಾಟಕ್ಕೆ ಆಗಮಿಸುತ್ತಿದ್ದಾರೆ. ಆರ್ಟ್ ಆಫ್ ಲೀವಿಂಗ್ ಆಶ್ರಮದಲ್ಲಿ ಧ್ಯಾನ ಮಂದಿರ ಮತ್ತು ವಿವಿಧ ಕಾರ್ಯಕ್ರಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ ನಿಟ್ಟಿನಲ್ಲಿ ನಗರದಲ್ಲಿ ಪೊಲೀಸ ಇಲ್ಲಾಖೆ ಕೂಡ ಎಲ್ಲೆಡೆ ಹದ್ದಿನ ಕಣ್ಣು ಇಟ್ಟಿದೆ. ಮುಖ್ಯಾಂಶಗಳು ನಾಳೆ…

Read More

RCB vs MI: ಆರ್​​ಸಿಬಿ- ಮುಂಬೈ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ? ಪಿಚ್ ಯಾರಿಗೆ ಸಹಕಾರಿ – Kannada News | IPL 2026: RCB vs MI 54th Match head to head, pitch and weather report

ಐಪಿಎಲ್ 2026 (IPL 2026) ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಮುಂಬೈ ತಂಡವನ್ನು ಸುಲಭವಾಗಿ ಮಣಿಸಿತ್ತು. ಹೀಗಾಗಿ ಮುಂಬೈಗೆ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದ್ದರೆ, ಇತ್ತ ಆರ್​ಸಿಬಿಗೆ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಅವಕಾಶವಿದೆ. ಒಂದೆಡೆ ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ತಂಡವು ಇದುವರೆಗೆ ಆಡಿರುವ…

Read More

ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ: ಸಮಯ, ಸ್ಥಳದ ಮಾಹಿತಿ ಇಲ್ಲಿದೆ – Kannada News | Vijay’s CM Oath Ceremony: Tamil Nadu Set for New Era with TVK Government on May 10

ಚೆನ್ನೈ, ಮೇ 09: ಕೊನೆಗೂ ತಮಿಳುನಾಡು ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್​​ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದೆ. TVK ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲವನ್ನು ಸಂಪಾದಿಸಿದ ಹಿನ್ನೆಲೆ, ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನಾಳೆ ಚೆನ್ನೈನ ನೆಹರು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3.15ಕ್ಕೆ ಸಿಎಂ ಆಗಿ ವಿಜಯ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯ್​ ಜೊತೆ ಪ್ರಮಾಣವಚನ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ವಿಜಯ್ ಹಿರಿಯ…

Read More

ಅಭಿಮಾನೋತ್ಸವದಲ್ಲಿ ಯಡಿಯೂರಪ್ಪ ಭಾವುಕ ಭಾಷಣ: ಸಾರ್ವಜನಿಕ ಸೇವೆಯ ಪಯಣ ಮೆಲುಕು ಹಾಕಿದ ಮಾಜಿ ಸಿಎಂ – Kannada News | Former CM Yediyurappa Turns Emotional at Abhimanotsava, Recalls Decades of Public Service

ಚಿತ್ರದುರ್ಗ ಮೇ 09: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ 50 ವರ್ಷಗಳ ಸಾರ್ವಜನಿಕ ಸೇವೆಯ ಪಯಣವನ್ನು ನೆನಪಿಸಿಕೊಂಡು ಕರ್ನಾಟಕದ ಜನತೆಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನವು ಶಿಕಾರಿಪುರದ ಬೀದಿಗಳಿಂದ ವಿಧಾನಸೌಧದ ಹಂತಗಳವರೆಗೂ ಸಾಗಿ ಬಂದಿದೆ. ಕಾರ್ಯಕರ್ತರು ಮತ್ತು ರೈತರ ಆಶೀರ್ವಾದವೇ ನನ್ನ ಶಕ್ತಿಗೆ ಕಾರಣ. ಈ ದಿನವು ಒಬ್ಬ ವ್ಯಕ್ತಿಯ ಆಚರಣೆಯಲ್ಲ, ಬದಲಿಗೆ ಐದು ದಶಕಗಳ ಸಹಬಾಳ್ವೆಯ ಆಚರಣೆ ಎಂದು ಬಣ್ಣಿಸಿದ್ದಾರೆ. ತಮ್ಮ…

Read More

ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಬೆಸ್ಟ್ ಐಡಿಯಾ – Kannada News | Worm Infection in Kids: Causes, Symptoms, and Deworming Tips

ಸಣ್ಣ ಮಕ್ಕಳ ಹೊಟ್ಟೆಯಲ್ಲಿ ಹುಳುಗಳು (Worm Infection) ಕಾಣಿಸುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದರೆ ಮಕ್ಕಳ ಆರೋಗ್ಯ (Children’s health) ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಸ್ವಚ್ಛತೆ, ಕೈ ತೊಳೆಯದೇ ಊಟ ಮಾಡುವುದು ಹಾಗೂ ಮಣ್ಣು ಅಥವಾ ಕಲುಷಿತ ವಸ್ತುಗಳ ಸಂಪರ್ಕದಿಂದ ಈ ಸಮಸ್ಯೆ ಹೆಚ್ಚಾಗುತ್ತದೆ. ತಜ್ಞರ ಪ್ರಕಾರ, ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಇಂತಹ ಸೋಂಕಿಗೆ ಬೇಗ ಒಳಗಾಗುವ…

Read More

Chanakya Niti: ಪುರುಷರೇ… ಇಂತಹ ಹೆಣ್ಣನ್ನು ಯಾವ ಕಾರಣಕ್ಕೂ ಮದುವೆಯಾಗಬೇಡಿ – Kannada News | Chanakya Niti: Men should not marry a woman with these qualities

ಮದುವೆ ಎನ್ನುವಂತಹದ್ದು ಜೀವನದ ಪ್ರಮುಖ ಘಟ್ಟ ಮಾತ್ರವಲ್ಲ ಜೀವನದ ಬಹುದೊಡ್ಡ ತಿರುವು ಕೂಡ ಹೌದು. ಆದ್ದರಿಂದ ಸರಿಯಾದ ಜೀವನ ಸಂಗಾತಿಯನ್ನು (Life Partner) ಆಯ್ಕೆ ಮಾಡುವುದು ತುಂಬಾನೇ ಮುಖ್ಯವಾಗಿದೆ. ಜೀವನ ಪಯಣದಲ್ಲಿ ನಿಮ್ಮ ಜೊತೆಗಿರುವ ಸಂಗಾತಿ ಸದ್ಗುಣಶೀಲರಾಗಿದ್ದರೆ, ಆ ಮನೆ ಸ್ವರ್ಗವಾಗುತ್ತದೆ. ಅದೇ ಕೆಲವು ನಕಾರಾತ್ಮಕ ಗುಣಗಳನ್ನು ಹೊಂದಿರುವ ಯಾರಾದರೂ ನಿಮ್ಮ ಜೀವನದಲ್ಲಿ ಪ್ರವೇಶಿಸಿದರೆ, ನಿಮಗೆ ಮನಸ್ಸಿನ ಶಾಂತಿ ಇರುವುದಿಲ್ಲ ಎಂದು ಚಾಣಕ್ಯ ಎಚ್ಚರಿಸಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ಪುರುಷನೂ ಮದುವೆಯಾಗುವ ಮುನ್ನ ಈ ಕೆಲವು ವಿಷಯಗಳತ್ತ ಗಮನ…

Read More

ಚಿತ್ರದುರ್ಗದಲ್ಲಿ ಅದ್ಧೂರಿ ಬಿಎಸ್​ವೈ ಅಭಿಮಾನೋತ್ಸವ: ಯಡಿಯೂರಪ್ಪರ 50 ವರ್ಷಗಳ ರಾಜಕೀಯ ಪಯಣ ಕೊಂಡಾಡಿದ ಅಮಿತ್​ ಶಾ – Kannada News | BSY Abhimanotsava: BS Yediyurappa’s 50 Year Political Legacy; Amit Shah Praises His Contribution to Karnataka BJP

ಯಡಿಯೂರಪ್ಪ, ಅಮಿತ್ ಶಾImage Credit source: tv9 kannada ಚಿತ್ರದುರ್ಗ, ಮೇ 09: ರಾಜಕಾರಣದಲ್ಲಿ ಕೆಲವರು ನಿರ್ಮಿತ‌ ರಸ್ತೆಯಲ್ಲಿ ನಡೆಯುತ್ತಾರೆ. ಇನ್ನು ಕೆಲವರು ಖುದ್ದಾಗಿ ರಸ್ತೆ ನಿರ್ಮಾಣ‌ ಮಾಡಿ ಇತಿಹಾಸ ಸೃಷ್ಟಿಸುತ್ತಾರೆ. ದಕ್ಷಿಣ ಭಾರತದಲ್ಲಿ ಬಿಎಸ್​​ ಯಡಿಯೂರಪ್ಪ (BS Yediyurappa) ಹೆಸರು ಸುವರ್ಣಾಕ್ಷರದಲ್ಲಿ ಉಳಿಯಲಿದೆ. ರಾಜಕೀಯಕ್ಕೆ ಬರುವ ಯುವಕರು ಬಿಎಸ್​​ ಯಡಿಯೂರಪ್ಪ ಸಂಘರ್ಷ ಅರಿಯಿರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಮುಖ್ಯಾಂಶಗಳು ಚಿತ್ರದುರ್ಗದಲ್ಲಿಂದು ನಡೆದ ಅದ್ಧೂರಿ ಬಿಎಸ್​ವೈ ಅಭಿಮಾನೋತ್ಸವ ಕೇಂದ್ರ…

Read More

ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ

ಇದು ಲೈವ್ ಕಾನ್ಸರ್ಟ್​ಗಳ ಜಮಾನ. ಎಲ್ಲ ದೊಡ್ಡ ಗಾಯಕರು, ಸಂಗೀತ ನಿರ್ದೇಶಕರುಗಳು ಲೈವ್ ಕಾನ್ಸರ್ಟ್​ಗಳನ್ನು ನೀಡುತ್ತಿದ್ದಾರೆ. ಕನ್ನಡದಲ್ಲಿ ಸಹ ರಘು ದೀಕ್ಷಿತ್, ಸಂಚಿತ್ ಹೆಗ್ಡೆ ಇನ್ನೂ ಕೆಲವರು ಕಾನ್ಸರ್ಟ್​​ಗಳನ್ನು ನೀಡುತ್ತಾ ಬಂದಿದ್ದಾರೆ. ಇದೀಗ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಕಾನ್ಸರ್ಟ್ ನೀಡಲು ರೆಡಿ ಆಗಿದ್ದಾರೆ. ಅವರೇ ನಿರ್ದೇಶಿಸಿರುವ 40ಕ್ಕೂ ಹೆಚ್ಚು ಹಾಡುಗಳನ್ನು ಅವರು ಕಾನ್ಸರ್ಟ್​ನಲ್ಲಿ ಹಾಡಲಿದ್ದಾರೆ. ಹಲವಾರು ಗಾಯಕ-ಗಾಯಕಿಯರು ಸಹ ಭಾಗಿ ಆಗಲಿದ್ದಾರೆ. ತಮ್ಮ ಕಾನ್ಸರ್ಟ್​ ಬಗ್ಗೆ ಅಜನೀಶ್ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ……

Read More

RR vs GT IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ – Kannada News | Rajasthan Royals vs Gujarat Titans IPL 2026 Live Cricket Score RR vs GT Match on 9th May latest news in Kannada

ಐಪಿಎಲ್ 2026 ರ 52 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ಪರಸ್ಪರ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳಿಗೆ ಇದು 11 ನೇ ಪಂದ್ಯವಾಗಲಿದೆ. ಎರಡೂ ತಂಡಗಳು 10 ಪಂದ್ಯಗಳಲ್ಲಿ 6 ರಲ್ಲಿ ಗೆದ್ದಿವೆ. ಆದ್ದರಿಂದ, ಎರಡೂ ತಂಡಗಳು ಏಳನೇ ಪಂದ್ಯವನ್ನು ಗೆಲ್ಲಲು ಹೋರಾಟ ನಡೆಸಲಿವೆ. Source link

Read More

ನಾಳೆಯ ಹವಾಮಾನ: ಮೈಸೂರು ಸೇರಿ 9 ಜಿಲ್ಲೆಗಳಲ್ಲಿ ಮಳೆ, ಉತ್ತರದಲ್ಲಿ ಬಿಸಿಲಿಗೆ ಸುಡಲಿದೆ ಇಳೆ – Kannada News | Karnataka Weather Update: Rain Likely in 9 Districts; Heat Wave Continues in Parts of North Karnataka

ಬೆಂಗಳೂರು, ಮೇ 09: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಾಳೆಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದ ತಲಾ 2 ಜಿಲ್ಲೆಗಳು ಸೇರಿದಂತೆ, ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಅದನ್ನು ಹೊರತುಪಡಿಸಿ ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಳಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಹಲವೆಡೆ ತೀವ್ರ ಬಿಸಿಲಿನ ವಾತಾವರಣ ಇರಲಿದ್ದರೆ, ಬೆಂಗಳೂರು ನಗರದಲ್ಲಿ ಮಳೆಯ ಸಿಂಚನದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ?…

Read More