Headlines

ವಿಜಯ್-ತ್ರಿಷಾ ಮದುವೆ ಆಗಲಿ ಎಂದು ಹಾರೈಸಿದ ಬಾಲಿವುಡ್ ನಟಿ – Kannada News | Vijay Trisha Marriage: Rakhi Sawant’s Call Amidst Divorce and Political Entry Buzz

ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ನಡುವಿನ ಸ್ನೇಹದ ಬಗ್ಗೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಇಬ್ಬರೂ ಮದುವೆ ಆಗಲಿ ಎಂಬುದು ಕೆಲ ಅಭಿಮಾನಿಗಳ ಕೋರಿಕೆ. ಇದೀಗ ಈ ಚರ್ಚೆಗೆ ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಎಂಟ್ರಿಕೊಟ್ಟಿದ್ದಾರೆ ಎಂಬುದು ವಿಶೇಷ. ವಿಜಯ್ ಮತ್ತು ತ್ರಿಷಾ ಮದುವೆಯಾಗಬೇಕು ಎಂದು ಹೇಳುವ ಮೂಲಕ ರಾಖಿ ಸಂಚಲನ ಮೂಡಿಸಿದ್ದಾರೆ. 1. ವಿಜಯ್-ತ್ರಿಷಾ ಮದುವೆಯಾಗಲಿ ಎಂದ ರಾಖಿ ಸಾವಂತ್ 2. ವಿಜಯ್ ಮತ್ತು ಸಂಗೀತ ಅವರ ಡಿವೋರ್ಸ್ ವದಂತಿಗಳ ನಡುವೆ…

Read More

ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ! – Kannada News | Massive Crocodile Spotted in Tungabhadra River; Panic Grips Honnali’s Sasvihalli Villagers

ದಾವಣಗೆರೆ, ಮೇ 09: ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದ ಬಳಿ ತುಂಗಭದ್ರ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನದಿಯ ದಡದಲ್ಲಿ ಮೊಸಳೆ ಸುತ್ತಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿತ್ಯ ಸ್ನಾನ ಹಾಗೂ ಬಟ್ಟೆ ಒಗೆಯಲು ನದಿಗೆ ಬರುವ ಗ್ರಾಮಸ್ಥರು ಮತ್ತು ಜಾನುವಾರುಗಳಿಗೆ ಈಗ ಪ್ರಾಣಭಯ ಶುರುವಾಗಿದೆ. ಇದೇ ಪ್ರದೇಶದಲ್ಲಿ ಮರಳು ಗಣಿಗಾರಿಕೆಯೂ ನಡೆಯುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು…

Read More

‘ಕಲ್ಕಿ 2898 ಎಡಿ’ ಸೀಕ್ವೆಲ್ ಬರೋಕೆ ದಿನಾಂಕ ಫಿಕ್ಸ್? ಅಡೆತಡೆ ದಾಟಿದ ತಂಡ – Kannada News | Kalki 2898 AD Part 2: Release Date, Cast Updates and Filming Details

ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಸಿನಿಮಾ 2024ರಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಎಲ್ಲರ ಕಣ್ಣು ಪಾರ್ಟ್-2 ಮೇಲಿದೆ. ಆದರೆ, ಎರಡನೇ ಭಾಗದ ಚಿತ್ರೀಕರಣಕ್ಕೆ ಆರಂಭದಲ್ಲೇ ಹಲವು ಅಡೆತಡೆಗಳು ಎದುರಾಗಿದ್ದವು. ಕೊನೆಗೂ ಚಿತ್ರತಂಡ ಅದೆಲ್ಲವನ್ನೂ ದಾಟಿ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ. 1. ‘ಕಲ್ಕಿ 2’ ತರಲು ನಡೆದಿದೆ ಪ್ಲ್ಯಾನ್ 2. 2027ರ ಡಿಸೆಂಬರ್​ನಲ್ಲಿ ರಿಲೀಸ್ 3. ಪ್ರಭಾಸ್, ಬಚ್ಚನ್, ಕಮಲ್…

Read More

Coconut Trees: ಶಾಸ್ತ್ರೋಕ್ತ ವಿಧಿವಿಧಾನ ಅನುಸರಿಸದೇ ತೆಂಗಿನ ಮರವನ್ನು ಕಡಿಯಬಾರದು ಯಾಕೆ? ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Understanding the Spiritual Significance of Coconut Trees and Their Auspicious Felling

“ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ಪುರಾತನ ನುಡಿಯಂತೆ, ಮರಗಳನ್ನು ರಕ್ಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ ಎಂಬ ನಂಬಿಕೆ ನಮ್ಮ ಸಂಸ್ಕೃತಿಯಲ್ಲಿದೆ. ಹಿಂದಿನ ಕಾಲದಿಂದಲೂ ಮರಗಳು ಮನುಷ್ಯನಿಗೆ ನೆರಳು, ಆಹಾರ, ಹಣ್ಣು, ಆರೋಗ್ಯ ಮತ್ತು ಆಶ್ರಯವನ್ನು ಒದಗಿಸುತ್ತಾ ಬಂದಿವೆ. ಇಂತಹ ಪೂಜನೀಯ ವೃಕ್ಷಗಳಲ್ಲಿ ತೆಂಗಿನ ಮರಕ್ಕೆ ವಿಶೇಷ ಸ್ಥಾನವಿದೆ, ಇದನ್ನು ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ. ತೆಂಗಿನ ಮರವು ದೈವಾಂಶ, ದೈವ ಲಹರಿಗಳು ಮತ್ತು ಸಕಾರಾತ್ಮಕ ಶಕ್ತಿಗಳನ್ನು ತನ್ನಲ್ಲಿ ಅಡಗಿಸಿಕೊಂಡಿದೆ ಎಂದು ನಂಬಲಾಗುತ್ತದೆ. ಆದ್ದರಿಂದ ತೆಂಗಿನ ಮರದ ಮಹತ್ವ ಮತ್ತು…

Read More

ಚಿನ್ನ ಅಡವಿಟ್ಟ ಗ್ರಾಹಕರಿಗೆ ‘ಮಕ್ಮಲ್ ಟೋಪಿ’! ಕೋಟ್ಯಾಂತರ ರೂ. ವಂಚಿಸಿ ಜ್ಯುವೆಲರಿ ಶಾಪ್ ಮಾಲೀಕ ಪರಾರಿ – Kannada News | Bengaluru Gold Fraud: Raghavendra Jewellery Owner Tejas Gowda Cons Customers; FIR Registered

ತೇಜಸ್ ಗೌಡ ಮತ್ತು ಆತನ ಜ್ಯುವೆಲರಿ ಶಾಪ್ ಬೆಂಗಳೂರು, ಮೇ 09: ಜನರು ಕಷ್ಟ ಅಂತ ತಮ್ಮ ಬೆಲೆಬಾಳುವ ಚಿನ್ನಾಭರಣವನ್ನು (Gold Jewellery)ಅಡವಿಟ್ಟರೆ, ಇಲ್ಲೊಬ್ಬ ಜ್ಯುವೆಲರಿ ಶಾಪ್ ಮಾಲೀಕ ಜನರಿಗೇ ಪಂಗನಾಮ ಹಾಕಿದ್ದಾನೆ. ಬೆಂಗಳೂರಿನಲ್ಲಿ ಕಡಿಮೆ ಬಡ್ಡಿಯ ಆಸೆ ತೋರಿಸಿ ಗ್ರಾಹಕರಿಂದ ಚಿನ್ನ ಪಡೆದ ಆಸಾಮಿ ಈಗ ಅಂಗಡಿ ಬಾಗಿಲು ಮುಚ್ಚಿಕೊಂಡು ಪರಾರಿಯಾಗಿದ್ದಾನೆ. ಮುಖ್ಯಾಂಶಗಳು ಕಡಿಮೆ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಮೋಸ ತನ್ನ ಶಾಪ್​ನಲ್ಲೇ ಚಿನ್ನ ಅಡವಿರಿಸಿ ಮೋಸ ಶಾಪ್ ಬಂದ್ ಮಾಡಿ ವ್ಯಕ್ತಿ ಪರಾರಿ…

Read More

ಐಪಿಎಲ್ ತಂಡಗಳಿಗೆ 7 ಪುಟಗಳ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ – Kannada News | IPL 2026: BCCI Issues Strict 7 Page Security Code for Teams

ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳೆ ಆಟಗಾರರ ಸುರಕ್ಷತೆ ಮತ್ತು ಪಂದ್ಯದ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಹತ್ವದ ಹೆಜ್ಜೆ ಇರಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಡುಬಂದ ಕೆಲವು ಅಶಿಸ್ತಿನ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಎಲ್ಲಾ 10 ಫ್ರಾಂಚೈಸಿಗಳಿಗೆ 7 ಪುಟಗಳ ವಿಸ್ತೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಮುಖ ಅಂಶಗಳು ಇಲ್ಲಿವೆ: ಹನಿ ಟ್ರ್ಯಾಪ್ ಬಗ್ಗೆ ಎಚ್ಚರಿಕೆ: ಆಟಗಾರರು ಮತ್ತು ಸಿಬ್ಬಂದಿಗಳು ‘ಹನಿ ಟ್ರ್ಯಾಪ್’ ಜಾಲಕ್ಕೆ ಬೀಳದಂತೆ ಬಿಸಿಸಿಐ ಎಚ್ಚರಿಸಿದೆ….

Read More

KKR ಪರ ಇಂತಹದೊಂದು ಶತಕ ಯಾರೂ ಬಾರಿಸಿಲ್ಲ..! – Kannada News | Finn Allen Creates New History for KKR

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೊಸ ಇತಿಹಾಸ ಬರೆದಿದ್ದು ಮತ್ಯಾರೂ ಅಲ್ಲ, ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen). ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಅಲೆನ್ ಕೆಕೆಆರ್ ಪರ ಯಾರಿಂದಲೂ ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. (PC: IPL) Source link

Read More

ತಮಿಳುನಾಡಿನಲ್ಲಿ ಇಂದೂ ಸರ್ಕಾರ ರಚನೆ ಅನುಮಾನ; 2 ಶಾಸಕರಿರುವ ವಿಸಿಕೆ ಮೇಲೆ ನಿಂತಿದೆ ಟಿವಿಕೆ ಭವಿಷ್ಯ – Kannada News | Tamil Nadu Government Formation Crisis TVK Chief Vijay waiting for VCK support

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಟಿವಿಕೆ ಎಂಬ ಹೊಸ ಪಕ್ಷ ಕಟ್ಟಿ ಮೊದಲ ಚುನಾವಣೆಯಲ್ಲೇ ಬರೋಬ್ಬರಿ 108 ಸ್ಥಾನಗಳನ್ನು ಪಡೆದ ವಿಜಯ್ (Vijay) ಅವರಿಗೆ ಬಹುಮತ ಲಭಿಸದ ಹಿನ್ನೆಲೆಯಲ್ಲಿ ಎಡಪಕ್ಷಗಳ ಕೈಗೊಂಬೆಯಾಗುವಂತಾಗಿದೆ. ವಿಜಯ್ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವುದರಿಂದಾಗಿ ಟಿವಿಕೆ ಬಳಿ ಈಗಿರುವ ಸಂಖ್ಯೆ 107. ಇದರ ಜೊತೆ ಕಾಂಗ್ರೆಸ್​ನ 5, ಸಿಪಿಐನ 2, ಸಿಪಿಎಂನ 2 ಸ್ಥಾನಗಳು ಸೇರಿ ವಿಜಯ್ ಅವರಿಗೆ ಇರುವ ಸಂಖ್ಯೆ 116 ಆಗಿದೆ. ಆದರೆ, ಸರ್ಕಾರ ರಚನೆಗೆ ವಿಜಯ್​ಗೆ 118 ಸ್ಥಾನಗಳು ಬೇಕಾಗಿವೆ….

Read More

Delhi Capitals: ಏಳು ಸೋಲಿನ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ತಲುಪಬಹುದೇ?: ಇಲ್ಲಿದೆ ಲೆಕ್ಕಾಚಾರ – Kannada News | DC IPL 2026 Can Delhi Capitals reach the playoffs despite seven losses?: Here’s the calculation

ಬೆಂಗಳೂರು (ಮೇ. 09): ಐಪಿಎಲ್ 2026 ರ 11 ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಮುಂದಿನ ಹಾದಿ ತುಂಬಾ ಕಷ್ಟಕರವಾಗಿದೆ. ಶುಕ್ರವಾರ ತಮ್ಮ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು, ಡೆಲ್ಲಿ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 142…

Read More

ಗುಲ್ಬರ್ಗಾ ವಿವಿ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಅಂಕ ಹಗರಣ ಬಯಲಿಗೆಳೆದಿದ್ದೇ ಮುಳುವಾಯ್ತು – Kannada News | Gulbarga University VC Prof. Shashikanth Receives Acid Attack Threat Over B.Ed Scam Investigation

ಪ್ರೊ. ಶಶಿಕಾಂತ್ & ಗುಲ್ಬರ್ಗಾ ವಿವಿImage Credit source: tv9 ಕಲಬುರಗಿ, ಮೇ 9: ಗುಲ್ಬರ್ಗಾ ವಿಶ್ವವಿದ್ಯಾಲಯದ (Gulbarga University) ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಕುಲಪತಿಗಳ ವಿರುದ್ಧ ಈ ಮಟ್ಟದ ಬೆದರಿಕೆ ಬಂದಿರುವುದು ಇದೇ ಮೊದಲಾಗಿದ್ದು, ಆತಂಕಕ್ಕೆ…

Read More