Headlines

‘ಪೂರ್ತಿ ಶೋ ಬಂದರೆ ಏನಾಗಬಹುದು?‘; ಕಿರುತೆರೆ ಲೋಕಕ್ಕೆ ಎಂಟ್ರಿಕೊಡಲು ರೋಹಿತ್ ರೆಡಿ – Kannada News | Rohit Sharma’s Entertainment Debut: From Cricket Pitch to Sony TV Show

ಕ್ರಿಕಟ್ ಲೋಕಕ್ಕೂ ಬಣ್ಣದ ಲೋಕಕ್ಕೂ ಎಲ್ಲಿಲ್ಲದ ನಂಟು. ಕ್ರಿಕೆಟ್ ಲೋಕದ ಅನೇಕರು ಸಿನಿಮಾದಲ್ಲಿ ನಟಿಸಿದ ಉದಾಹರಣೆ ಇದೆ. ಶೋನಲ್ಲಿ ಮಿಂಚಿದ್ದೂ ಇದೆ. ಈಗ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಸರದಿ. ಅವರು ಮೈದಾನದ ಹೊರಗೂ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ ಬಿಡುಗಡೆ ಮಾಡಿರುವ ಹೊಸ ಟೀಸರ್, ರೋಹಿತ್ ಶರ್ಮಾ ಅವರ (Rohit Sharma) ಮನರಂಜನಾ ಲೋಕದ ಪದಾರ್ಪಣೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಸೋನಿ ಪಿಕ್ಚರ್ಸ್ ಹಂಚಿಕೊಂಡಿರುವ ಟೀಸರ್ ಗಮನ…

Read More

ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಕೆಎಲ್ ರಾಹುಲ್ – Kannada News | KL Rahul Creates New History In IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ತಂಡ ಬದಲಾದರೂ ರನ್ ಮಳೆ ನಿಂತಿಲ್ಲ, ದಾಖಲೆಗಳ ಬೇಟೆ ಕೂಡ ನಿಂತಿಲ್ಲ! ಪಂಜಾಬ್‌ನಲ್ಲಿ ಅಬ್ಬರಿಸಿ, ಲಕ್ನೋದಲ್ಲಿ ಮಿಂಚಿ, ಈಗ ಡೆಲ್ಲಿಯಲ್ಲೂ ಅಧಿಪತ್ಯ ಸ್ಥಾಪಿಸಿರುವ ಕೆಎಲ್ ರಾಹುಲ್ (KL Rahul), ಐಪಿಎಲ್‌ನಲ್ಲಿ ಯಾರೂ ಮಾಡದ ‘ತ್ರಿವಳಿ ಸಾವಿರ’ದ ವಿಶೇಷ ದಾಖಲೆ ಬರೆದಿದ್ದಾರೆ. (PC: IPL) Source link

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ! ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Rain Update: Heavy Rainfall Predicted in Bengaluru and South Interior Districts; Yellow Alert Issued

ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ!Image Credit source: MediaForge AI ಬೆಂಗಳೂರು, ಮೇ 09: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 2 ದಿನಗಳವರೆಗೆ…

Read More

ನೂತನ ಸಿಡಿಎಸ್ ಆಗಿ ಲೆಫ್ಟಿನೆಂಟ್ ಜನರಲ್ ಎನ್​ಎಸ್ ರಾಜಾ ಸುಬ್ರಮಣಿ ನೇಮಕ: ನೌಕಾಪಡೆಗೆ ಕೃಷ್ಣ ಸ್ವಾಮಿನಾಥನ್ ಮುಖ್ಯಸ್ಥ – Kannada News | Lt Gen NS Raja Subramani Appointed Next CDS; Vice Adm Krishna Swaminathan To Lead Indian Navy

ಲೆಫ್ಟಿನೆಂಟ್ ಜನರಲ್ ಎನ್​ಎಸ್ ರಾಜಾ ಸುಬ್ರಮಣಿ (ಎಡ ಚಿತ್ರ) ಹಾಗೂ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್Image Credit source: ANI ನವದೆಹಲಿ, ಮೇ 9: ಭಾರತೀಯ ಸಶಸ್ತ್ರ ಪಡೆಗಳ ಅತ್ಯುನ್ನತ ಹುದ್ದೆಯಾದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್​ಎಸ್ ರಾಜಾ ಸುಬ್ರಮಣಿ (Lt Gen NS Raja Subramani) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜತೆಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು…

Read More

‘ರಾಜ ಶಿವಾಜಿ’ ಚಿತ್ರದ ಲಾಭ-ನಷ್ಟದ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದ ರಿತೇಶ್ ದೇಶ್​​ಮುಖ್ – Kannada News | Raja Shivaji Box Office Budget: Ritesh Deshmukh Clarifies 100 Cr Rumors, Film Earns 55 Cr

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ರಾಜ ಶಿವಾಜಿ’ ಸಿನಿಮಾದ (Raja Shivaji) ಬಗ್ಗೆ ಈಗ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಚಿತ್ರದ ಭರ್ಜರಿ ಗಳಿಕೆಯ ನಡುವೆಯೇ, ಸಿನಿಮಾದ ಬಜೆಟ್ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಿರ್ದೇಶಕ ಹಾಗೂ ನಟ ರಿತೇಶ್ ದೇಶ್‌ಮುಖ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ಸಿನಿಮಾ 100 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಆಗಿದೆ ಎಂದು ಹೇಳಲಾಗಿತ್ತು. ಈ ವಿಷಯ ಪ್ರೇಕ್ಷಕನಿಗೆ ಮುಖ್ಯವಲ್ಲ ಎಂದಿದ್ದಾರೆ. ‘ರಾಜ ಶಿವಾಜಿ’ ಸಿನಿಮಾ ಬಿಡುಗಡೆಯಾದಾಗಿನಿಂದಲೂ ಇದು 100 ಕೋಟಿ ರೂಪಾಯಿ ವೆಚ್ಚದ ಸಿನಿಮಾ ಎಂಬ ಮಾತುಗಳು…

Read More

Horoscope Today: ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 9, ಶನಿರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿ, ಶ್ರವಣ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ಈ ದಿನವು ಹಲವು ವಿಶೇಷತೆಗಳನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 9:05 ರಿಂದ 10:40ರ ವರೆಗೆ ಇರಲಿದ್ದು, ಸರ್ವ ಸಿದ್ಧಿ ಹಾಗೂ ಸಂಕಲ್ಪ ಕಾಲವು ಮಧ್ಯಾಹ್ನ 1:01 ರಿಂದ…

Read More

Daily Devotional: ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ? – Kannada News | Is Baldness a Sign of Good Luck? Astrological Benefits and Insights by Dr. Basavaraja Guruji

ಬೋಳು ತಲೆ ಇದ್ದವರಿಗೆ ಅದೃಷ್ಟ ಯಾವ ರೀತಿ ಇರಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ವೈಜ್ಞಾನಿಕವಾಗಿ, ಆಹಾರ ಪದ್ಧತಿ, ವಾಸಿಸುವ ಸ್ಥಳ, ಮತ್ತು ಅನುವಂಶೀಯತೆ (ಹೆರಿಡಿಟ್ರಿ) ಕೂದಲು ಉದುರುವಿಕೆಗೆ ಪ್ರಮುಖ ಕಾರಣಗಳಾಗಿವೆ. ಆದರೆ ಜ್ಯೋತಿಷ್ಯದ ಪ್ರಕಾರ, ರವಿ, ಮಂಗಳ ಮತ್ತು ಕೇತು ಗ್ರಹಗಳ ಪ್ರಭಾವ ಅಥವಾ ಅವುಗಳ ನೀಚ ದೃಷ್ಟಿಯು ಬೋಳುತಲೆಗೆ ಕಾರಣವಾಗಬಹುದು. ಜಾತಕದಲ್ಲಿ ಮೊದಲನೇ ಮನೆಯಾದ ಶಿರಸ್ಸಿಗೆ ಸಂಬಂಧಿಸಿದಂತೆ ಈ ಗ್ರಹಗಳ ಸ್ಥಾನಗಳು ಮಹತ್ವಪೂರ್ಣವಾಗಿವೆ. ಆಧ್ಯಾತ್ಮಿಕವಾಗಿ, ಬೋಳುತಲೆಯನ್ನು ಸೂರ್ಯ…

Read More

ಬಂಗಾಳದಲ್ಲಿ ಹೊಸ ಇತಿಹಾಸ: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ – Kannada News | Suvendu Adhikari To Be Sworn In As First BJP CM Of West Bengal; Amit Shah Attends Ceremony On Tagore Jayanti

ಅಮಿತ್ ಶಾ ಹಾಗೂ ಸುವೇಂದು ಅಧಿಕಾರಿImage Credit source: TV9 Network ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ (West Bengal) ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿ (BJP), ಮೊದಲ ಬಾರಿಗೆ ಬಂಗಾಳದ ಗದ್ದುಗೆ ಏರುತ್ತಿದೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ (Suvendu Adhikari) ಇಂದು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನಂದಿಗ್ರಾಮದ ಹೋರಾಟದಿಂದ ಹಿಡಿದು…

Read More

ದಿನ ಭವಿಷ್ಯ: ಈ ರಾಶಿಯವರು ಕೆಲಸದಲ್ಲಿ ಯಶಸ್ಸು ಕಾಣುವರು; ಆರ್ಥಿಕ ಸ್ಥಿತಿ ಸುಧಾರಣೆ – Kannada News | Horoscope Today, May 9, 2026: These Zodiac Signs Will See Career Success and Financial Growth

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಶುಕ್ಲ, ಕರಣ : ಬಾಲವ, ಸೂರ್ಯೋದಯ – 06 – 00 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

DC vs KKR: ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ; ವಿಡಿಯೋ – Kannada News | IPL 2026: KKR vs DC Match 51 Highlights – Rahane, Raghuvanshi’s Unlucky Dismissals Explained

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡವು 20 ಓವರ್‌ಗಳಲ್ಲಿ ಕೇವಲ 142 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಕೂಡ ಉತ್ತಮ ಆರಂಭ ಪಡೆದುಕೊಂಡಿತು. ಆದರೆ ಮಿಚೆಲ್ ಸ್ಟಾರ್ಕ್​ ಎಸೆದ 3ನೇ ಓವರ್ ಕೆಕೆಆರ್ ತಂಡಕ್ಕೆ ಆಘಾತ ನೀಡಿತು. ಸ್ಟಾರ್ಕ್​ ಎಸೆದ ಈ ಓವರ್​ನ ಕೊನೆಯ…

Read More