Headlines

ಮಿಂಚಿನಾಟದೊಂದಿಗೆ ಹೊಸ ಇತಿಹಾಸ ಬರೆದ ಎಂಬಾಪ್ಪೆ! – Kannada News | Kylian mbappe’s france beats senegal

FIFA World Cup 2026: ಫಿಫಾ ವಿಶ್ವಕಪ್‌ನ ಗ್ರೂಪ್ ‘ಐ’ (Group I) ಆರಂಭಿಕ ಪಂದ್ಯದಲ್ಲಿ ಫ್ರಾನ್ಸ್ ತಂಡವು ಸೆನೆಗಲ್ ವಿರುದ್ಧ 3–1 ಗೋಲುಗಳ ಭರ್ಜರಿ ಗೆಲುವು ದಾಖಲಿಸಿದೆ. ಫ್ರಾನ್ಸ್ ತಂಡದ ನಾಯಕ ಕಿಲಿಯನ್ ಎಂಬಾಪ್ಪೆ (Kylian Mbappé) ಪಂದ್ಯದಲ್ಲಿ ಎರಡು ಅದ್ಭುತ ಗೋಲುಗಳನ್ನು ಗಳಿಸುವ ಮೂಲಕ ತಮ್ಮ ದೇಶದ ಪರ ಹೊಸ ಇತಿಹಾಸ ಬರೆದಿದ್ದಾರೆ. ನ್ಯೂಯಾರ್ಕ್ ನ್ಯೂಜೆರ್ಸಿ ಕ್ರೀಡಾಂಗಣದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ, 27 ವರ್ಷದ ಕಿಲಿಯನ್ ಎಂಬಾಪ್ಪೆ ಫ್ರಾನ್ಸ್ ಪರ ಅತಿ ಹೆಚ್ಚು…

Read More

ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲು: ಡ್ಯಾಂನಲ್ಲಿ ಲಭ್ಯವಿರೋದು ಕೇವಲ 14 ಟಿಎಂಸಿ ನೀರು! – Kannada News | Onsoon Deficit Leaves Hemavati Dam Nearly Empty; Water Level Plummets to Just 14 TMC

ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲುImage Credit source: Tv9 Kannada ಹಾಸನ, ಜೂನ್​​ 17: ಮಲೆನಾಡಿನ ಮಡಿಲು ಹಾಸನ ಜಿಲ್ಲೆಯಲ್ಲಿಯೇ ಈ ಬಾರಿ ಮಳೆಯ ಕೊರತೆ ಆಗಿದ್ದು, ಐದಾರು ಜಿಲ್ಲೆಗಳಿಗೆ ನೀರು ಒದಗಿಸುವ ಹೇಮಾವತಿ ಒಡಲು ಬರಿದಾಗುತ್ತಿದೆ. ಹೀಗಾಗಿ ಇದೇ ನೀರನ್ನು ನಂಬಿ ಬದುಕುತ್ತಿರುವವರಲ್ಲಿ ಆತಂಕ ಹೆಚ್ಚಿದ್ದು, ಮಳೆ ಬಂದರೆ ಸಾಕಪ್ಪ ಎನ್ನುವಂತಾಗಿದೆ. ಜಿಲ್ಲೆಯ ಸಕಲೇಶಫುರ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಮಳೆ ಸುರಿದರೆ ತುಂಬಿ ಹರಿಯುತ್ತಿದ್ದ ಹೇಮಾವತಿ ನದಿ, ಜಲಾಶಯಕ್ಕೆ ನೀರು…

Read More

’ಕಿರುತೆರೆ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆಗೆ ಕಿರುಕುಳವೇ ಕಾರಣ’; ತಂದೆಯ ಆರೋಪ – Kannada News | Sanchita Ugale Death: Father Reveals Harassment and Mental Stress in Kumkum Bhagya Actress Suicide Case

ಹಿಂದಿಯ ‘ಕುಂಕುಮ್ ಭಾಗ್ಯ’ ಧಾರಾವಾಹಿ ಖ್ಯಾತಿಯ ಪ್ರಮುಖ ಕಿರುತೆರೆ ನಟಿ ಸಂಚಿತಾ ಉಗಾಳೆ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಜೂನ್ 14 ರಂದು ನಲಸೋಪಾರಾದ ತಮ್ಮ ನಿವಾಸದಲ್ಲಿ ಸಂಚಿತಾ ಆತ್ಮಹತ್ಯೆಗೆ ಶರಣಾಗಿದ್ದರು. ಸದ್ಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದರ ನಡುವೆ ಸಂಚಿತಾ ತಂದೆ ಮಚ್ಚೀಂದ್ರ ಉಗಾಳೆ ಅವರು ಮಗಳ ಮಾನಸಿಕ ಸ್ಥಿತಿ ಹಾಗೂ ಆಕೆ ಅನುಭವಿಸುತ್ತಿದ್ದ ನರಕಯಾತನೆಯ ಬಗ್ಗೆ ಆಘಾತಕಾರಿ ವಿಷಯಗಳನ್ನು ಹೊರಹಾಕಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸಂಚಿತಾ ಭಾರಿ…

Read More

ತೆಲಂಗಾಣ ಸರ್ಕಾರಿ ಅಧಿಕಾರಿ ನರಹರಿ ಮನೆ ಮೇಲೆ ಎಸಿಬಿ ದಾಳಿ, ಹಾಸಿಗೆಯ ಕೆಳಗಿತ್ತು ಕೋಟಿ ಕೋಟಿ ಹಣ – Kannada News | Telangana ACB Raid: Crores in Cash Found Under Officer Narahari’s Bed

ಹೈದರಾಬಾದ್, ಜೂನ್ 17: ತೆಲಂಗಾಣ ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಹಾವಳಿ ಮಿತಿಮೀರಿದ್ದು, ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸುತ್ತಿರುವ ಸರಣಿ ದಾಳಿಗಳು ಅಲ್ಲಿನ ಆಡಳಿತ ವ್ಯವಸ್ಥೆಯಲ್ಲಿರುವ ಕರಾಳ ಮುಖವನ್ನು ಬಯಲಿಗೆಳೆಯುತ್ತಿವೆ. ಇತ್ತೀಚೆಗೆ ಭೂಮಾಪನ ಇಲಾಖೆಯ ಉಪ ನಿರ್ದೇಶಕರಾದ ಸುಂಕರಿ ನರಹರಿ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ಎಸಿಬಿ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದಾರೆಂಬ ದೂರಿನ ಮೇರೆಗೆ ಎಸಿಬಿ ಅಧಿಕಾರಿಗಳು ಹೈದರಾಬಾದ್‌ನ ಹಳೇ ನಗರದ ಚತ್ರಿನಕ ಪ್ರದೇಶದಲ್ಲಿರುವ ಸುಂಕರಿ ನರಹರಿ ಅವರ ನಿವಾಸ,…

Read More

ಹಾಲಿ ಚಾಂಪಿಯನ್ನರಿಗೆ ಸೋಲುಣಿಸಿದ ಶ್ರೀಲಂಕಾ..! – Kannada News | Women’s T20 World Cup 2026: Sri Lanka Beat New Zealand

ಇಂಗ್ಲೆಂಡ್‌ನ ರೋಸ್ ಬೌಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಹಾಲಿ ಚಾಂಪಿಯನ್ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಕಿವೀಸ್ ಪಡೆ ವಿರುದ್ಧ ಶ್ರೀಲಂಕಾ ಮಹಿಳಾ ತಂಡದ ಮೊದಲ ಗೆಲುವು ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲೆಂಡ್ ತಂಡಕ್ಕೆ ಆರಂಭದಲ್ಲೇ ರನ್ ಗಳಿಸಲು ಲಂಕಾ ಬೌಲರ್‌ಗಳು ಸುಲಭವಾಗಿ ಅವಕಾಶ ನೀಡಲಿಲ್ಲ. ಆದರೆ…

Read More

Daily Devotional: ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News | What to Do When a Snake Enters Your Home: A Guide to Safe and Auspicious Handling

ಮನೆಗೆ ಹಾವು ಬಂದರೆ ಕೊಲ್ಲಬಾರದು ಯಾಕೆ?Image Credit source: Pinterest ಮನೆಗೆ ಹಾವು ಬಂದರೆ ಅದನ್ನು ಕೊಲ್ಲಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಅನೇಕರಲ್ಲಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಶಾಸ್ತ್ರ ಮತ್ತು ನಂಬಿಕೆಗಳ ಪ್ರಕಾರ, ಹಾವನ್ನು ಸಾಯಿಸುವುದು ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನವನ್ನು ಪಡೆದುಕೊಂಡಿದೆ. ಗುರೂಜಿಯವರು ಹೇಳುವಂತೆ, ಹಾವು ಕೇವಲ ಒಂದು ಜೀವಿಯಲ್ಲ,…

Read More

ನಿರ್ದೇಶಕ ಪವನ್ ಒಡೆಯರ್ ಗೆ ಮಾತೃ ವಿಯೋಗ; ಅನಾರೋಗ್ಯದಿಂದ ತಾಯಿ ಗೀತಾ ನಿಧನ – Kannada News | Director Pavan Wadeyar’s Mother Geetha Wadeyar Passes Away; Sandalwood Mourns

ಕನ್ನಡ ಚಿತ್ರರಂಗದ ಯಶಸ್ವಿ ಮತ್ತು ಜನಪ್ರಿಯ ನಿರ್ದೇಶಕ ಪವನ್ ಒಡೆಯರ್ ಕುಟುಂಬಕ್ಕೆ ಭರಿಸಲಾಗದ ದುಃಖ ಎದುರಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ಗೀತಾ ಒಡೆಯರ್ (73) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಗೀತಾ ಆರೋಗ್ಯ ತುಂಬಾನೇ ಹದಗೆಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ತಾಯಿಯನ್ನು ಪವನ್ ಒಡೆಯರ್ ಬೆಂಗಳೂರಿನಲ್ಲೇ ಇರಿಸಿಕೊಂಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಗೀತಾ ಒಡೆಯರ್ ಅವರು ಕಳೆದ ಕೆಲವು ಸಮಯದಿಂದ ಮಲ್ಟಿಪಲ್ ಮೈಲೋಮ (ಒಂದು ರೀತಿಯ ರಕ್ತದ ಕ್ಯಾನ್ಸರ್)…

Read More

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – Kannada News | Karnataka Weather Forecast: Light Rain and Gusty Winds Expected in Bengaluru

ಬೆಂಗಳೂರು, ಜೂನ್ 17: ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಭಾಗಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ…

Read More

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಬಿರುಗಾಳಿ, ಉದ್ಧವ್ ಬಣದ ಸಂಸದರ ಫೋನ್ ಆಫ್, ದೆಹಲಿಯತ್ತ ಎಲ್ಲರ ಚಿತ್ತ – Kannada News | Maharashtra Politics Turmoil: Uddhav Shiv Sena MPs Switch Off Phones Amid Defection Rumors

ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಪ್ರಕ್ಷುಬ್ಧತೆ ಉಂಟಾಗಿದೆ. ಉದ್ಧವ್ ಠಾಕ್ರೆ(Uddhav Thackeray) ನೇತೃತ್ವದ ಶಿವಸೇನೆ ಪಕ್ಷದ ಕೆಲವು ಲೋಕಸಭಾ ಸಂಸದರ ಫೋನ್​ಗಳು ಇದ್ದಕ್ಕಿದ್ದಂತೆ ದ್ವಿಚ್ ಆಫ್ ಆಗಿದ್ದು, ಹಿರಿಯ ನಾಯಕರಿಗೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಆಂತರಿಕ ಭಿನ್ನಾಭಿಪ್ರಾಯದ ಬೆನ್ನಲ್ಲೇ ಎಲ್ಲರ ಚಿತ್ತ ಈಗ ಮುಂಬೈನಿಂದ ದೆಹಲಿಯತ್ತ ನೆಟ್ಟಿದೆ. ಶಿಂಧೆ ಬಣದ ಜೊತೆ ವಿಲೀನಕ್ಕೆ ಸಿದ್ಧತೆ? ಮೂಲಗಳ ಪ್ರಕಾರ, ಉದ್ಧವ್ ಬಣದ ಆರು ಸಂಸದರಾದ ಸಂಜಯ್ ದಿನಾ ಪಾಟೀಲ್, ಸಂಜಯ್ ದೇಶಮುಖ್, ನಾಗೇಶ್…

Read More

ರಶ್ಮಿಕಾ-ವಿಜಯ್ ಚಿತ್ರಕ್ಕೆ ವಿಲನ್ ಆದ ಹಾಲಿವುಡ್​ನ ‘ದಿ ಮಮ್ಮಿ’ ಚಿತ್ರದ ಖಳ – Kannada News | The Mummy Star Arnold Vosloo is Villain for Vijay Rashmika Starrer Ranbaali

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಬ್ಯಾಕ್-ಟು-ಬ್ಯಾಕ್ ಸರ್ಪ್ರೈಸ್ ಸಿಗುತ್ತಿದೆ. ‘ಡಿಯರ್ ಕಾಮ್ರೇಡ್’ ಚಿತ್ರ ರಿಲೀಸ್ ಆದ ಏಳು ವರ್ಷಗಳ ನಂತರ, ಈ ಜೋಡಿ ರಾಹುಲ್ ಸಾಂಕೃತ್ಯನ್ ನಿರ್ದೇಶನದ ‘ರಣಬಾಲಿ’ ಚಿತ್ರದ (Ranabaali) ಮೂಲಕ ಮತ್ತೆ ಒಂದಾಗುತ್ತಿದೆ. ಮದುವೆಯ ನಂತರದ ಮೊದಲ ಸಿನಿಮಾ ಇದಾಗಿರುವುದರಿಂದ ಕುತೂಹಲ ಹೆಚ್ಚಿದೆ. ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಚಿತ್ರದ ಪವರ್‌ಫುಲ್ ವಿಲನ್ ಪಾತ್ರವನ್ನು ಪರಿಚಯಿಸಿದ್ದು, ಇಡೀ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದೆ. ಹೌದು, ಹಾಲಿವುಡ್‌ನ ಖ್ಯಾತ…

Read More