Headlines

ತಮಿಳುನಾಡಿನಲ್ಲಿ ಸರ್ಕಾರ ರಚನೆ ಮಾಡುವವರ್ಯಾರು? ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್ – Kannada News | BJP National General Secretary BL Santosh Post About Tamil Nadu Government Formation

ನವದೆಹಲಿ, (ಮೇ 08): ತಮಿಳುನಾಡು ವಿಧಾನಸಭಾ ಚುನಾವಣೆಯು (Tamil Nadu Assembly Elections) ಅತಂತ್ರ ಫಲಿತಾಂಶ ಕೊಟ್ಟಿರುವುದು ವಿವಿಧ ರಾಜಕೀಯ ಬಣ್ಣಗಳು ಹೊರಬರಲು ಕಾರಣವಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗುವಂತಹ ಬೆಂಬಲ ಬಂದಿಲ್ಲ. ಹೀಗಾಗಿ, ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಇಂಗಿತ ಹೊಂದಿದಂತಿದ್ದು, ಇದಕ್ಕೆ ಪೂರಕವೆಂಬಂತೆ ರೆಸಾರ್ಟ್ ಪೊಲಿಟಿಕ್ಸ್ ಕೂಡ…

Read More

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ – Kannada News | Bengaluru: Jigani Police Seize 250kg Ganja Worth 1.25 Crore; two arrested

ಆನೇಕಲ್, ಮೇ 08: 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ 250 ಕೆಜಿ ಗಾಂಜಾವನ್ನು ಜಪ್ತಿ ಮಾಡುವ ಮೂಲಕ ಜಿಗಣಿ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಿಸಿದ್ದ ಬಿಹಾರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ರಾಮಾಯಣ್ ಯಾದವ್(56) ಮತ್ತು ಸಬೀರ್(51) ಬಂಧಿತರು. ಕಿಡಿಗೇಡಿಗಳು ಯಾರಿಗೂ ತಿಳಿಯದಂತೆ ಒಡಿಶಾದಿಂದ ಪೌಲ್ಟ್ರಿ ಫೀಡ್ಸ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ಜಿಗಣಿ ಇನ್ಸ್‌ಪೆಕ್ಟರ್‌ ಮಂಜುನಾಥ್ ನೇತೃತ್ವದ ತಂಡದಿಂದ ಬೇಗೂರು ಮುಖ್ಯರಸ್ತೆಯ ಕೊಪ್ಪ ಬಳಿ ದಾಳಿ ಮಾಡಿ,…

Read More

NCRTC Recruitment 2026: ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ; ತಿಂಗಳಿಗೆ 2ಲಕ್ಷ ರೂ. ಸಂಬಳ, ಇಂದೇ ಅರ್ಜಿ ಸಲ್ಲಿಸಿ! – Kannada News | NCRTC Recruitment 2026: Manager and Engineer Posts with Attractive Salary

ಪ್ರತಿಷ್ಠಿತ ರಾಷ್ಟ್ರೀಯ ರಾಜಧಾನಿ ಪ್ರದೇಶ ಸಾರಿಗೆ ನಿಗಮದಲ್ಲಿ (NCRTC) ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಒಂದು ಸಿಹಿಸುದ್ದಿ ಇಲ್ಲಿದೆ. ನಿಗಮವು ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಕರ್ಷಕ ವೇತನ ಹಾಗೂ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಆದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಾಳೆಯೇ (ಮೇ 9) ಆಗಿರುವುದರಿಂದ, ಆಸ್ತರು ತಡಮಾಡದೇ ಅರ್ಜಿ ಸಲ್ಲಿಸಿ, ನಿಮ್ಮ ಕನಸಿನ ಉದ್ಯೋಗ ಪಡೆಯಿರಿ. ಖಾಲಿ…

Read More

TV9 Kannada News Live: ರಾಜ್ಯದಲ್ಲಿ SIR ವಿರೋಧಿ ಸಂಘಟನೆಗಳ ಜೊತೆ ಸಿಎಂ ಮೀಟಿಂಗ್‌! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: CM Siddaramaiah Meets Progressive Groups Over SIR Row; NCRB Ranks Bengaluru 3rd in Crimes Against Women

ಬೆಂಗಳೂರು, ಮೇ 08: ಕೇಂದ್ರದ ಎಸ್‌ಐಆರ್ (SIR) ಜಾರಿ ವಿಚಾರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ತುರ್ತು ಸಭೆ ನಡೆಸುತ್ತಿದ್ದಾರೆ. ಅದಲ್ಲದೆ ಸಿಲಿಕಾನ್ ಸಿಟಿಯಲ್ಲಿ ಮಹಿಳಾ ಸುರಕ್ಷತೆಯ ಪ್ರಶ್ನೆ ಮತ್ತೆ ಎದ್ದಿದ್ದು, ಎನ್‌ಸಿಆರ್‌ಬಿ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಬೆಂಗಳೂರು 3ನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಪಶ್ಚಿಮ ಬಂಗಾಳದ ಹತ್ಯೆ ಪ್ರಕರಣದ ತನಿಖೆ ದಿಗಿಲು ಹುಟ್ಟಿಸಿದೆ. ಮುಖ್ಯಾಂಶಗಳು ಎಸ್‌ಐಆರ್…

Read More

ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ: ಇದರ ವಿಶೇಷತೆಯೇನು? – Kannada News | BS Yediyurappa’s Iconic Ambassador Car Put on Display in Chitradurga Ahead of Abhimanotsava

ಚಿತ್ರದುರ್ಗ, ಮೇ 08: ನಗರದಲ್ಲಿ ನಾಳೆ (ಮೇ 09) ನಡೆಯಲಿರುವ ಬಿಎಸ್​ವೈ ಅಭಿಮಾನೋತ್ಸವ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ಅವರರು ಬಳಸಿದ  ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. ಬಿಜೆಪಿ ಮುಖಂಡರು, ಯಡಿಯೂರಪ್ಪ ಅಭಿಮಾನಿಗಳು ಕಾರಿನ ವೀಕ್ಷಣೆ ಮಾಡಿದ್ದಲ್ಲದೆ ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ತಂದೆ ಬಳಸಿದ್ದ ಕಾರಿನ ಬಗ್ಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪರನ್ನು ಗುರುತಿಸುವಷ್ಟೇ ಈ ಕಾರನ್ನೂ ಜನ ಗುರುತಿಸುತ್ತಾರೆ. ಅಂದು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗಳಿಗೂ ತಲುಪಿಸಲು…

Read More

ಕೋಟಿ ಕೋಟಿ ಬೆಲೆ ಬಾಳುವ ಭೂಮಿ ಪ್ರಕರಣದಲ್ಲಿ ಶ್ರೀದೇವಿ ಕುಟುಂಬಕ್ಕೆ ಜಯ – Kannada News | Legal Win for Boney Kapoor: Madras HC Dismisses Property Suit Linked to Sridevi

ಬಾಲಿವುಡ್‌ನ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಹಾಗೂ ಅವರ ಪುತ್ರಿಯರಾದ ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಜಯ ಸಿಕ್ಕಿದೆ. ನಟಿ ಶ್ರೀದೇವಿ ಅವರು (Sridevi) 1988ರಲ್ಲಿ ಖರೀದಿಸಿದ್ದ ಚೆನ್ನೈನ ಆಸ್ತಿಯ ಮೇಲೆ ಹೂಡಲಾಗಿದ್ದ ಸಿವಿಲ್ ದಾವೆಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಕಪೂರ್ ಕುಟುಂಬಕ್ಕೆ ಸಮಾಧಾನ ಸಿಕ್ಕಂತೆ ಆಗಿದೆ. ಚೆನ್ನೈನ ಶೋಲಿಂಗನಲ್ಲೂರ್‌ನಲ್ಲಿರುವ ಸುಮಾರು 2.70 ಎಕರೆ ಭೂಮಿಗೆ ಸಂಬಂಧಿಸಿದಂತೆ ಈ ವಿವಾದ ಉಂಟಾಗಿತ್ತು. ಎಂ.ಸಿ. ಶಿವಕಾಮಿ ಮತ್ತು ಇತರರು ಈ…

Read More

ಬಂಗಾಳ ಮುಂದಿನ ಸಿಎಂ ಸುವೇಂದು ಅಧಿಕಾರಿ? ಅಗ್ನಿಮಿತ್ರಾ, ನಿಸಿತ್ ಉಪಮುಖ್ಯಮಂತ್ರಿಗಳು? – Kannada News | West Bengal govt formation, Suvendu Adhikari frontrunner for CM, may elect 2 DCMs

ಕೋಲ್ಕತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections 2026) ಐತಿಹಾಸಿಕ ಗೆಲುವು ದಾಖಲಿಸಿರುವ ಬಿಜೆಪಿಯಲ್ಲಿ ಈಗ ಸರ್ಕಾರ ಮತ್ತು ಮಂತ್ರಿಮಂಡಲ ರಚನೆಯ ಕಸರತ್ತು ನಡೆಯುತ್ತಿದೆ. ಇವತ್ತು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಖ್ಯಮಂತ್ರಿ ಯಾರೆಂದು ಸಂಜೆಯೊಳಗೆ ಸ್ಪಷ್ಟವಾಗುತ್ತದೆ. ಕೆಲ ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಪ್ರಕಾರ, ಸುವೇಂದು ಅಧಿಕಾರಿ (Suvendu Adhikari) ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನಲಾಗಿದೆ. ಮಮತಾ ಬ್ಯಾನರ್ಜಿಯನ್ನು ಎರಡು ಬಾರಿ ಸೋಲಿಸಿದ…

Read More

ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ಬೆಂಗಳೂರು, ಮೇ 08: ಜಿಬಿಎ ಚುನಾವಣೆ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಮೀಟಿಂಗ್​​ ಬಳಿಕ ಮಾತನಾಡಿದ ಆಯುಕ್ತ ಸಂಗ್ರೇಶಿ, ಚುನಾವಣೆ ಸಂಬಂಧ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಉಳಿದೆಲ್ಲಾ ಪ್ರಕ್ರಿಯೆ ಮುಗಿಸಿದ್ದೇವೆ. ಮಳೆಗಾಲ, ಶಾಲಾ ಕಾಲೇಜು, ಸೆನ್ಸನ್ ಇವೆಲ್ಲಾ ಗಮನಿಸಿ ದಿನಾಂಕ ನಿಗದಿ ಆಗಬೇಕು. ಜೂನ್ 30ರ ಒಳಗಾಗಿ GBA ಚುನಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಹೀಗಾಗಿ ನಿಗದಿತ ಕಾಲಮಿತಿಯಲ್ಲಿ ಚುನಾವಣೆ ಮುಗಿಸಿ ಸುಪ್ರೀಂಕೋರ್ಟ್​​ಗೆ ನಾವು…

Read More

ಮಹಿಳೆಯರ ವಿರುದ್ಧದ ಅಪರಾಧ: ದೇಶದ ಮೆಟ್ರೋ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 3ನೇ ಸ್ಥಾನ – Kannada News | NCRB Report 2024: Bengaluru Ranks 3rd in Crimes Against Women; Leads in Criminal Force with Intent to Outrage Modesty

ಪ್ರಾತಿನಿಧಿಕ ಚಿತ್ರImage Credit source: MediaForge AI ಬೆಂಗಳೂರು, ಮೇ 8: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ನಗರವು ಇಂದಿಗೂ ದೇಶದ ಮೊದಲ ಮೂರು ಸ್ಥಾನಗಳಲ್ಲೇ ಮುಂದುವರಿದಿದೆ. ಎನ್‌ಸಿಆರ್‌ಬಿ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ದೇಶದ 19 ಪ್ರಮುಖ ಮೆಟ್ರೋಪಾಲಿಟನ್ ನಗರಗಳ ಪೈಕಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ದೆಹಲಿ ಮತ್ತು ಮುಂಬೈ…

Read More

‘ಜೇಡರ ಬಲೆ’ ಸಿನಿಮಾ ಕತೆ ಕೇಳಿ ಬಿದ್ದು-ಬಿದ್ದು ನಕ್ಕಿದ್ದ ಅಣ್ಣಾವ್ರು: ಕಾರಣವೇನು? – Kannada News | How Kannada’s first spy action movie Jedara Bale made, what was Dr Rajkumar’s reaction

‘ಜೇಡರ ಬಲೆ’ (Jedara Bale) ಕನ್ನಡದ ಮೊಟ್ಟ ಮೊದಲ ಬಾಂಡ್ ಸಿನಿಮಾ. ಡಾ ರಾಜ್​ಕುಮಾರ್ ಅವರು ಈ ಸಿನಿಮಾದ ನಾಯಕ. 1968ರಲ್ಲಿ ಬಿಡುಗಡೆ ಆದ ಈ ಸಿನಿಮಾ ನಿರ್ದೇಶನ ಮಾಡಿದ್ದು ದೊರೈ-ಭಗವಾನ್. ಸಿನಿಮಾ ಆಗಿನ ಕಾಲಕ್ಕೆ ಭಾರಿ ದೊಡ್ಡ ಹಿಟ್ ಆಗಿದ್ದು ಮಾತ್ರವೇ ಅಲ್ಲದೆ, ಸಿನಿಮಾದ ತಂತ್ರಜ್ಞಾನ, ನಿರ್ಮಾಣ ಚತುರತೆಯಿಂದ ಭಾರಿ ಪ್ರಶಂಸೆಗೆ ಕಾರಣವಾಗಿತ್ತು. ಆ ನಂತರ ಕನ್ನಡದಲ್ಲಿ ಸ್ಪೈ ಸಿನಿಮಾಗಳು, ಥ್ರಿಲ್ಲರ್ ಸಿನಿಮಾಗಳು ಹೇರಳವಾಗಿ ಮೂಡಿ ಬರಲು ವೇದಿಕೆ ಹಾಕಿಕೊಟ್ಟ ಸಿನಿಮಾ ಸಹ ಇದಾಯ್ತು. ಆದರೆ…

Read More