ದಳಪತಿ ವಿಜಯ್ರನ್ನು ದೇವರೇ ಕಾಪಾಡಬೇಕು ಎಂದ ಹೆಚ್.ಡಿ. ಕುಮಾರಸ್ವಾಮಿ: ಕಾರಣ ಇಲ್ಲಿದೆ – Kannada News | H.D. Kumaraswamy Questions Financial Feasibility of TVK Vijays Freebies in Tamil Nadu
ಹಾಸನ, ಮೇ 08: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ಮತ್ತು ಅದರ ಉಚಿತ ಯೋಜನೆಗಳ ಘೋಷಣೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಹಣದ ಅಗತ್ಯವಿದೆ. ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ, ವಿಜಯ್ ಅವರ ಉಚಿತ ಯೋಜನೆಗಳಿಗೆ ಒಂದು ವರ್ಷಕ್ಕೆ ಅಂದಾಜು 6 ರಿಂದ…