Headlines

ಇನ್ಮುಂದೆ ಒಂದೇ ಕರೆಯಲ್ಲಿ ಸಿಗುತ್ತೆ ಪೊಲೀಸ್-ಆರೋಗ್ಯ-ಅಗ್ನಿಶಾಮಕ ಸೇವೆ; ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ! – Kannada News | Karnataka Launches 24/7 Health Emergency Operation Centre (HEOC) for Rapid Relief

ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ ಬೆಂಗಳೂರು, ಮೇ 08: ಜನರಿಗೆ ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೇವೆ ಪಡೆಯಲು ಸುಲಭ ದಾರಿ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದಡಿ ‘ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್’ (HEOC) ಆರಂಭಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಈ ನೂತನ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಈ ಕೇಂದ್ರವು ಕೇವಲ ಒಂದು ಸಹಾಯವಾಣಿಯಾಗಿರದೆ, ವಿವಿಧ ಇಲಾಖೆಗಳ ಸಮನ್ವಯದ…

Read More

ಬೆಂಗಳೂರು: ಅಪಘಾತದ ನಾಟಕವಾಡಿ ಒಂಟಿ ಮಹಿಳೆಯ ಕೊಲೆ, ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ – Kannada News | Bengaluru Crime: Five Arrested for Murdering Woman by Staging Fake Accident for Robbery in Mahalakshmi Layout

ಪ್ರಾತಿನಿಧಿಕ ಚಿತ್ರImage Credit source: TV9 Network ಬೆಂಗಳೂರು, ಮೇ 8: ಬೆಂಗಳೂರಿನಲ್ಲಿ (Bengaluru) ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್,…

Read More

ನಯನತಾರಾ-ವಿಘ್ನೇಶ್ ಒಂದು ದಿನದ ಖರ್ಚು ಎಷ್ಟು ಲಕ್ಷ? – Kannada News | Nayanthara and Vignesh Shivan’s Lavish Life: Daily Expenses Revealed

ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಸದಾ ಸುದ್ದಿಯಲ್ಲಿರುತ್ತಾರೆ. ಸಿನಿಮಾದಷ್ಟೇ ಐಷಾರಾಮಿ ಜೀವನಕ್ಕೂ ಹೆಸರಾದ ಈ ದಂಪತಿಗಳ ದಿನದ ಖರ್ಚು ಎಷ್ಟಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಯಾವಾಗಲೂ ಇರುತ್ತದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಘ್ನೇಶ್ ಶಿವನ್ ತಮ್ಮ ಜೀವನಶೈಲಿಯ ವೆಚ್ಚದ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಯನತಾರಾ ಕುಟುಂಬದ ದಿನದ ಖರ್ಚು ಎಷ್ಟು ಎಂಬ ಪ್ರಶ್ನೆಗೆ ವಿಘ್ನೇಶ್ ಶಿವನ್ ನೇರವಾಗಿ ಉತ್ತರಿಸದಿದ್ದರೂ, ಒಂದು ಅಂದಾಜು ಅಂಕಿಅಂಶದ ಮೂಲಕ ಅದರ ಸುಳಿವು ನೀಡಿದ್ದಾರೆ….

Read More

LSG vs RCB: ಕೃನಾಲ್ ಎಸೆದ ಬೌನ್ಸರ್​ಗೆ ತಾಳ್ಮೆ ಕಳೆದುಕೊಂಡ ಪೂರನ್: ಮೈದಾನದಲ್ಲಿ ನಡೆಯಿತು ಜಟಾಪಟಿ – Kannada News | Nicholas Pooran lost patience with Krunal Pandya’s bouncer in LSG vs RCB IPL 2026 Match

ಬೆಂಗಳೂರು (ಮೇ. 08): 2026 ರ ಐಪಿಎಲ್​ನಲ್ಲಿ ಗುರುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಆರ್‌ಸಿಬಿಯನ್ನು (Royal Challengers Bengaluru) ಕೊನೆಯ ಓವರ್​ನಲ್ಲಿ ಸೋಲಿಸಿ ರೋಚಕ ಜಯ ಸಾಧಿಸಿತು. ಲಕ್ನೋ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿತ್ತು. ಗೆದ್ದರೆ ತನ್ನ ಪ್ಲೇಆಫ್ ಸ್ಥಾನವನ್ನು ಉಳಿಸಿಕೊಳ್ಳುವ ಅವಕಾಶ ಅತ್ತ ಆರ್​​ಸಿಬಿಗೂ ಗೆಲುವು ಅವಶ್ಯಕವಿತ್ತು. ಹೀಗಾಗಿ ಉಭಯ ಆಟಗಾರರು ಮೈದಾನದಲ್ಲಿ ಹೋರಾಡುತ್ತಿದ್ದರು. ಈ ಬಿಸಿ ವಾತಾವರಣದ ಮಧ್ಯೆ ಆರ್‌ಸಿಬಿಯ ಕೃನಾಲ್ ಪಾಂಡ್ಯ ಮತ್ತು ಲಕ್ನೋದ ನಿಕೋಲಸ್…

Read More

ಅರ್ಷದೀಪ್ ಸುತ್ತ ಸುತ್ತುವ ಈ ಸುಂದರಿ ಯಾರು? ಈ ನಟಿಗೆ ಇದೆ ಬೇಡಿಕೆ – Kannada News | Arshdeep Singh and Samreen Kaur Dating: IPL Star and Punjabi Actress Spark Romance Rumors

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಮತ್ತು ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ ಮಿಂಚುತ್ತಿರುವ ಅರ್ಷದೀಪ್ ಸಿಂಗ್ ಸದ್ಯ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಲ್ಲಿರುವುದು ತಮ್ಮ ಮಾರಕ ಬೌಲಿಂಗ್‌ನಿಂದಲ್ಲ, ಬದಲಾಗಿ ತಮ್ಮ ವೈಯಕ್ತಿಕ ಜೀವನದಿಂದ. ಹೌದು, ಅರ್ಷದೀಪ್ ಸಿಂಗ್ ಅವರು ಖ್ಯಾತ ಪಂಜಾಬಿ ನಟಿ ಸಮ್ರೀನ್ ಕೌರ್ ಅವರೊಂದಿಗೆ ಪ್ರೇಮಪಾಶದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಪ್ರತ್ಯಕ್ಷ ಇತ್ತೀಚೆಗೆ ಅಂದರೆ ಏಪ್ರಿಲ್…

Read More

ಬೆಂಕಿ ಬಾಲ್​ಗೆ ಕಂಗಾಲಾದ ವಿರಾಟ್; ಕೊಹ್ಲಿ ಡಕ್​ ಔಟ್ ಮಾಡಲು ಬೇಕಾಯ್ತು 8 ವರ್ಷ – Kannada News | RCB’s 9 Run Defeat to LSG: Virat Kohli’s Historic Duck Shocks Fans in IPL Thriller

ಎಲ್​​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಆರ್​​ಸಿಬಿ ತಂಡ ಸೋತಿದೆ. ರೋಚಕ ಪಂದ್ಯದಲ್ಲಿ ಆರ್​​ಸಿಬಿ 9 ರನ್​​ಗಳ ಸೋಲು ಕಂಡಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕ್ ಬಿದ್ದಿದ್ದಾರೆ. ಒಂದೆಡೆ ವಿರಾಟ್ ಕೊಹ್ಲಿ ಅವರ ಅಪರೂಪದ ‘ಡಕ್ ಔಟ್’ ಅಭಿಮಾನಿಗಳಿಗೆ ಆಘಾತ ನೀಡಿದರೆ, ಮತ್ತೊಂದೆಡೆ ರಿಷಬ್ ಪಂತ್ ನೇತೃತ್ವದ ತಂಡ ಸತತ ಆರು ಸೋಲುಗಳ ನಂತರ ಗೆಲುವಿನ ಹಳಿಗೆ ಮರಳಿದೆ. 209 ರನ್​​ಗಳ (19 ಓವರ್) ಬೃಹತ್ತ ಮೊತ್ತ ಬೆನ್ನು ಹತ್ತಿದ ಆರ್​​ಸಿಬಿಗೆ ಆರಂಭದಲ್ಲೇ ಆಘಾತ ಎದುರಾಯಿತು. ಕೊಹ್ಲಿ ಹಾಗೂ…

Read More

LSG vs RCB: ಆರ್​ಸಿಬಿ ಸೋಲಿಗೆ ಕಾರಣವಾಗಿದ್ದು ಕೊನೆಯಲ್ಲಿ ರಿಷಭ್ ಪಂತ್ ತೆಗೆದುಕೊಂಡ ಆ ಒಂದು ನಿರ್ಧಾರ – Kannada News | LSG vs RCB IPL 2026 Rishabh Pant’s one decision at the end led to RCB’s defeat

ಬೆಂಗಳೂರು (ಮೇ. 08): ಐಪಿಎಲ್ 2026 ರಲ್ಲಿ ಗುರುವಾರ ಏಕಾನಾ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗೆಲುವು ಸಾಧಿಸಿದೆ. ಈ ಪಂದ್ಯ ಕೊನೆಯ ಓವರ್ ವರೆಗೂ ರೋಚಕತೆಯಿಂದ ಕೂಡಿತ್ತು. 20ನೇ ಓವರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲಲು 20 ರನ್‌ಗಳ ಅಗತ್ಯವಿದ್ದಾಗ, ಮೈದಾನದಲ್ಲಿ ಹೈವೋಲ್ಟೇಜ್ ನಾಟಕ ನಡೆಯಿತು. ಆ ಕ್ಷಣದಲ್ಲಿ, ರಿಷಭ್ ಪಂತ್ (Rishabh Pant) ತೆಗೆದುಕೊಂಡ ಆ ಒಂದು ನಿರ್ಧಾರ ಮತ್ತು ಅವರ ನಾಯಕತ್ವವು…

Read More

ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ! – Kannada News | Tamil Nadu Govt Formation: Vijay’s TVK Eyes Magic Number as AIADMK Faces Split and Resort Politics Begins

ಚೆನ್ನೈ, ಮೇ 7: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 107 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಯ ಮ್ಯಾಜಿಕ್ ನಂಬರ್ ತಲುಪಲು ತೀವ್ರ ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸಲು 118 ಶಾಸಕರ ಬೆಂಬಲ ಬೇಕು. 118 ಶಾಸಕರ ಪಟ್ಟಿ ನೀಡುವಂತೆ ವಿಜಯ್​​ ರಾಜ್ಯಪಾಲರು ಸೂಚಿಸಿದ್ದಾರೆ. ಟಿವಿಕೆ ಬಳಿ ಪ್ರಸ್ತುತ 112 ಶಾಸಕರ ಬೆಂಬಲವಿದೆ (ಟಿವಿಕೆಯ 107 + ಕಾಂಗ್ರೆಸ್‌ನ 5 ಶಾಸಕರು). ಇನ್ನು…

Read More

Bengaluru Air Quality: ಅಂತೂ ಸುಧಾರಿಸಿತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bengaluru Air Quality gets better, Mangalore AQI is also Good

ಅಂತೂ ಸುಧಾರಿಸಿತು ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಮೇ 08: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಮಂಗಳೂರು ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನ…

Read More

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – Kannada News | Karnataka Weather Forecast: IMD Predicts Thunderstorms and Heavy Rain Across State for Next 3 Days

ಬೆಂಗಳೂರು, ಮೇ 8: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಕೊಂಚ ಉಪಶಮನ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD Bengaluru) ನೀಡಿರುವ ಮುನ್ಸೂಚನೆಯಂತೆ (Weather Forecast), ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಖ್ಯಾಂಶಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ…

Read More