Headlines

ಕರ್ನಾಟಕದಲ್ಲಿ ಮದ್ಯದ ಕಿಕ್: 13 ವರ್ಷದ ದಾಖಲೆ ಉಡೀಸ್‌, ಸರ್ಕಾರಕ್ಕೆ ಬಂದ ಆದಾಯ ಎಷ್ಟು ಗೊತ್ತಾ? – Kannada News | Karnataka Liquor Sales Surge: April Breaks 13 Year Record, Revenue Hits Rs 3,688 Crore

ಬೆಂಗಳೂರು, (ಮೇ 07): ಕರ್ನಾಟಕದಲ್ಲಿ (Karnataka) ಏಪ್ರಿಲ್ ತಿಂಗಳ ಮದ್ಯ ಮಾರಾಟದಲ್ಲಿ (Liquor Sales) ರಾಜ್ಯ ಅಬಕಾರಿ ಇಲಾಖೆ ಹೊಸ ಇತಿಹಾಸ ಬರೆದಿದೆ. ಕಳೆದ ತಿಂಗಳ ವ್ಯಾಪಾರದಿಂದ ಬರೋಬ್ಬರಿ ರಾಜ್ಯ ಸರ್ಕಾರಕ್ಕೆ ಮೂರು ಸಾವಿರ ಕೋಟಿ ಆದಾಯ ಬಂದಿದೆ. ಈ ಮೂಲಕ ಅಬಕಾರಿ ಇಲಾಖೆಯ ಕಳೆದ 13 ವರ್ಷಗಳ ಇತಿಹಾಸದಲ್ಲೇ ತಿಂಗಳೊಂದರಲ್ಲಿ ಇಷ್ಟೊಂದು ಭಾರಿ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿರುವುದು ಇದೇ ಮೊದಲು. ವಿಸ್ಕಿ, ಬ್ರಾಂಡಿ, ರಮ್, ಜಿನ್ ಸೇರಿ ಏಪ್ರಿಲ್‌ನಲ್ಲಿ ದಾಖಲೆಯ 68.17 ಲಕ್ಷ ಬಾಕ್ಸ್ ಮಾರಾಟವಾಗಿದ್ದು,…

Read More

ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್ – Kannada News | Shridhar Sahukar explains specialities of Kalaghatagi Cradle

ಡಾಲಿ ಧನಂಜಯ್ (Daali Dhananjay) ಅವರು ಇತ್ತೀಚೆಗಷ್ಟೆ ತಂದೆಯಾಗಿದ್ದಾರೆ. ಮಗನಿಗಾಗಿ ವಿಶೇಷ ತೊಟ್ಟಿಲೊಂದನ್ನು ಆರ್ಡರ್ ಮಾಡಿದ್ದಾರೆ. ಕಲಘಟಗಿಯ ವಿಶ್ವಪ್ರಸಿದ್ಧ ತೊಟ್ಟಿಲನ್ನು ಮಗನಿಗಾಗಿ ಖರೀದಿಸುತ್ತಿದ್ದಾರೆ ಡಾಲಿ ಧನಂಜಯ್. ಈ ಕಲಘಟಗಿ ತೊಟ್ಟಿಲಿಗೆ ದಶಕಗಳ ಇತಿಹಾಸವಿದೆ. ಸಾಹುಕಾರ್ ಕುಟುಂಬದವರು ತಯಾರಿಸುವ ಈ ತೊಟ್ಟಿಲುಗಳು ದೇಶ, ವಿದೇಶದಲ್ಲಿ ಮಕ್ಕಳ ಸುಖನಿದ್ರೆಯಲ್ಲಿ ಪಾತ್ರವಹಿಸಿವೆ. ತೊಟ್ಟಿಲು ತಯಾರಕ ಶ್ರೀಧರ್ ಸಾಹುಕಾರ್ ಅವರು ಈ ಕಲಘಟಗಿ ತೊಟ್ಟಿಲುಗಳ ವಿಶೇಷತೆ ಬಗ್ಗೆ ಹೇಳಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಿಕ್ಕಟ್ಟು; ಎಡಪಕ್ಷಗಳ ಬೆಂಬಲ ಕೋರಿದ ಟಿವಿಕೆ – Kannada News | TVK chief Vijay reaches out to Left parties and seeks support in government formation

ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದಿದ್ದರೂ ಟಿವಿಕೆ ಇನ್ನೂ ಬಹುಮತ ಪಡೆದಿಲ್ಲ. ಹೀಗಾಗಿ, ತಮಿಳುನಾಡಿನಲ್ಲಿ (Tamil Nadu Politics) ಇನ್ನೂ ಸರ್ಕಾರ ರಚನೆಯ ಬಿಕ್ಕಟ್ಟು ಬಗೆಹರಿದಿಲ್ಲ. ಈಗಾಗಲೇ ಕಾಂಗ್ರೆಸ್ ಜೊತೆ ಕೈ ಜೋಡಿಸಿರುವ ಟಿವಿಕೆ ಉಳಿದ 5 ಸ್ಥಾನಗಳಿಗಾಗಿ ಎಡಪಕ್ಷಗಳ ಬೆಂಬಲ ಕೋರಿದೆ. ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ಇಂದು ಸಿಪಿಐ ರಾಜ್ಯ ಕಾರ್ಯದರ್ಶಿ ಎಂ ವೀರಪಾಂಡ್ಯನ್ ಮತ್ತು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ ಷಣ್ಮುಗಂ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವಲ್ಲಿ…

Read More

LSG vs RCB: ಏಕೈಕ ಪಂದ್ಯವನ್ನಾಡಿ ಗಾಯಗೊಂಡ 8.6 ಕೋಟಿ ಬೆಲೆಯ ಸ್ಟಾರ್ ಬ್ಯಾಟರ್ – Kannada News | LSG vs RCB IPL 2026: Josh Inglis Injury Blow for Lucknow Super Giants; RCB Wins Toss, Bowls

ಐಪಿಎಲ್ 2026 (IPL 2026) ರ 50 ನೇ ಲೀಗ್ ಪಂದ್ಯವು ಲಕ್ನೋದ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಟಿದಾರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಲಕ್ನೋ ತಂಡ ತನ್ನ ತವರಿನಲ್ಲಿ ಮೊದಲು ಬ್ಯಾಟಿಂಗ್‌ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಆರ್​ಸಿಬಿ ತಂಡದಲ್ಲಿ…

Read More

ಗೂಗಲ್​ಗೆ ಆರಂಭದಲ್ಲೇ ಫಂಡಿಂಗ್ ನೀಡಿದ್ದ ರಾಮ್ ಶ್ರೀರಾಮ್; ಭಾರತದ ಈ ಕಂಪನಿಯತ್ತ ಈಗ ಅವರ ಚಿತ್ತ – Kannada News | Ram Shriram Invests 60M USD in Skyroot Aerospace, Propelling India’s Space Tech

ನವದೆಹಲಿ, ಮೇ 7: ವಿಶ್ವದ ಅತ್ಯಂತ ಗೌರವಾನ್ವಿತ ಹೂಡಿಕೆದಾರರಲ್ಲಿ ಒಬ್ಬರೆನಿಸಿರುವ ಮತ್ತು ಬಿಲಿಯನೇರ್ ಆಗಿರುವ ಭಾರತ ಮೂಲದ ರಾಮ್ ಶ್ರೀರಾಮ್ (Ram Sriram) ಅವರು ಸ್ಕೈರೂಟ್ ಏರೋಸ್ಪೇಸ್ ಎನ್ನುವ ರೈಸಿಂಗ್ ಸ್ಟಾರ್ ಕಂಪನಿಯಲ್ಲಿ ಹೂಡಿಕೆ ಮಾಡತ್ತಿದ್ದಾರೆ. ಗೂಗಲ್ ಇನ್ನೂ ಕೂಡ ಸರ್ಚ್ ಎಂಜಿನ್ ಆಗಿ ಸ್ಥಾಪನೆಯಾಗಲು ಪರದಾಡುತ್ತಿದ್ದ ಆರಂಭಿಕ ದಿನದಲ್ಲೇ ಅದಕ್ಕೆ ಅಮೂಲ್ಯವಾದ ಬಂಡವಾಳ ಒದಗಿಸಿದವರು ರಾಮ್ ಶ್ರೀರಾಮ್. ಅಷ್ಟೇ ಅಲ್ಲ, ಗೂಗಲ್​ನ ಆರಂಭಿಕ ಬ್ಯುಸಿನೆಸ್​ಗಳ ಎಡರು ತೊಡರುಗಳನ್ನು ನಿವಾರಿಸಲು ಸಹಾಯ ಮಾಡಿದ್ದ ರಾಮ್ ಶ್ರೀರಾಮ್ ಅವರು…

Read More

ಬೆವರು ಹೆಚ್ಚಾಗಿ ಬರುವವರಲ್ಲಿ ಚರ್ಮಕ್ಕೆ ಸಂಬಂಧಪಟ್ಟ ಸೋಂಕಿನ ಅಪಾಯ ಹೆಚ್ಚುತ್ತದೆಯೇ? – Kannada News | Hyperhidrosis and Skin Health: What Doctors Want You to Know

ಬೇಸಿಗೆ ಆರಂಭವಾದಾಗಿನಿಂದ ತಾಪಮಾನ ಮತ್ತು ಉಷ್ಣಾಂಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ಹೆಚ್ಚಿನವರಲ್ಲಿ ಅತಿಯಾಗಿ ಬೆವರು ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಬೆವರು ದೇಹದ ತಾಪಮಾನ ನಿಯಂತ್ರಣಕ್ಕೆ ಸಹಾಯಕವಾದರೂ, ಅತಿಯಾಗಿ ಬೆವರು (Sweat) ಬಂದಾಗ ಚರ್ಮದ ಸಮಸ್ಯೆಗಳು (Skin Problems) ಹೆಚ್ಚಾಗುವ ಸಾಧ್ಯತೆ ಇರುತ್ತದೆ. ವೈದ್ಯರು ಹೇಳುವ ಪ್ರಕಾರ, ಬೆವರು ಹೆಚ್ಚು ಸಮಯ ಚರ್ಮದ ಮೇಲೆ ಇದ್ದಲ್ಲಿ ತೇವಾಂಶ ಹೆಚ್ಚಾಗಿ ಬ್ಯಾಕ್ಟೀರಿಯಾ ಮತ್ತು ಫಂಗಸ್ ವೇಗವಾಗಿ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಚರ್ಮದಲ್ಲಿ ಉರಿ, ಕೆರೆತ, ಕೆಂಪು ಚುಕ್ಕೆಗಳು ಮತ್ತು…

Read More

‘ಈ ಜೀವ ನಿಮಗೆ ಅರ್ಪಣೆ’: ಡಿಕೆ ಶಿವಕುಮಾರ್ ಸ್ನೇಹವನ್ನು ಕೊಂಡಾಡಿದ ಕ್ರೇಜಿಸ್ಟಾರ್ – Kannada News | Ravichandran praised DK Shivakumar and said his life is dedicated for DKS only

ನಟ ರವಿಚಂದ್ರನ್ (Ravichandran) ದಶಕಗಳಿಂದಲೂ ಚಿತ್ರರಂಗದಲ್ಲಿರುವವರು. ಅವರ ತಂದೆ ವೀರಾಸ್ವಾಮಿ ಖ್ಯಾತ ನಿರ್ಮಾಪಕರು ಮತ್ತು ಉದ್ಯಮಿಗಳು ಸಹ ಆಗಿದ್ದವರು. ರವಿಚಂದ್ರನ್ ಅವರಿಗೆ ಚಿತ್ರರಂಗದ ಜೊತೆಗೆ ರಾಜಕೀಯ ರಂಗದ ಹಲವು ಪ್ರಮುಖರ ಆಪ್ತ ಪರಿಚಯವಿದೆ. ಆದರೆ ರವಿಚಂದ್ರನ್ ಅವರು ಎಂದಿಗೂ ರಾಜಕೀಯದ ಅಖಾಡದತ್ತ ಮುಖ ಸಹ ಹಾಕಿದವರಲ್ಲ. ಅವರ ಗೆಳೆತನವನ್ನು ಬಳಸಿಕೊಂಡವರೂ ಅಲ್ಲ. ಆದರೆ ಇದೀಗ ಕಾರ್ಯಕ್ರಮವೊಂದರಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮನಸಾರೆ ಕೊಂಡಾಡಿರುವ ರವಿಚಂದ್ರನ್, ‘ಈ ಜೀವ ನಿಮಗೆ ಅರ್ಪಣೆ’ ಎಂದು ಭಾವುಕರಾಗಿ ಹೇಳಿದ್ದಾರೆ….

Read More

ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ಮಮತಾ ಬ್ಯಾನರ್ಜಿ ಈಗ ಮಾಜಿ ಸಿಎಂ – Kannada News | West Bengal Governor RN Ravi dissolves Mamata Banerjee Cabinet after she refuses to resign

ಕೊಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ (West Bengal) ರಾಜ್ಯಪಾಲ ಆರ್.ಎನ್. ರವಿ ಇಂದು ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದೆ. ಆದರೂ ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ಆರೋಪ ಹೊರಿಸಿ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಈಗಾಗಲೇ ಮಮತಾ ಬ್ಯಾನರ್ಜಿ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಕಾನೂನು ಸಲಹೆ ಪಡೆದ ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್.ಎನ್. ರವಿ ಬಂಗಾಳದ ಸಂಪುಟವನ್ನು ವಿಸರ್ಜಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀಗಾಗಿ,…

Read More

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು: ಅಣ್ಣನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಂಗಿ – Kannada News | Ballari: Life Convict Dies in Hospital; Sister Raises Doubts Over Death

ಆಸ್ಪತ್ರೆಯಲ್ಲಿ ಕೈದಿ ಸಾವು (ಎಐ ಚಿತ್ರ)Image Credit source: tv9 kannada ಬಳ್ಳಾರಿ, ಮೇ 07: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ (BIMS Hospital) ಚಿಕಿತ್ಸೆ ಪಡೆಯುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಮೃತಪಟ್ಟಿದ್ದು (Prisoner Death), ಸಾವಿನ ಹಿಂದೆ ಜೈಲು ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂಕನಾಳು ಗ್ರಾಮದ ನಿವಾಸಿ ಹನುಮಂತು (25) ಮೃತಪಟ್ಟ ದುರ್ದೈವಿ. ಅಣ್ಣ ಸಾವಿಗೆ ನ್ಯಾಯಬೇಕೆಂದು ತಂಗಿ ಮರಿಯಮ್ಮ…

Read More

IPL 2026: ಉಚಿತ ಟಿಕೆಟ್​ಗಳ ಬೇಡಿಕೆಯಿಂದಲೇ ಫೈನಲ್ ಪಂದ್ಯ ಶಿಫ್ಟ್; ಬಿಸಿಸಿಐ ಸ್ಪಷ್ಟನೆ – Kannada News | PL 2026 Final: Bengaluru Loses Hosting Due to Free Ticket Demands; Ahmedabad Steps In

2026 ರ ಐಪಿಎಲ್ (IPL 2026) ಫೈನಲ್ ಪಂದ್ಯದ ಆತಿಥ್ಯ ಬೆಂಗಳೂರಿನ ಕೈತಪ್ಪಿದೆ. ಶಾಸಕರ ಉಚಿತ ಟಿಕೆಟ್​ಗಳ ಬೇಡಿಕೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ಈ ಆರೋಪವನ್ನು ಅಲ್ಲಗಳೆದಿದ್ದು, ತನ್ನದೆಯಾದ ಹೇಳಿಕೆಗಳನ್ನು ನೀಡುತ್ತಿದೆ. ಇದೆಲ್ಲದರ ನಡುವೆ ಐಪಿಎಲ್ ಫೈನಲ್ ಪಂದ್ಯದ ಸ್ಥಳವನ್ನು ಬೆಂಗಳೂರಿನಿಂದ ಅಹಮದಾಬಾದ್​ಗೆ ಬದಲಿಸಿದ್ದು ಏಕೆ ಎಂಬುದನ್ನು ಬಿಸಿಸಿಐ (BCCI) ಕಾರ್ಯದರ್ಶಿ ದೇವಜಿತ್ ಸೈಕಿಯಾ ಸ್ಪಷ್ಟವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ. 15% ಮಾತ್ರ ಉಚಿತ ಟಿಕೆಟ್‌ ಈ ಬಗ್ಗೆ ಎಎನ್​ಐ ಜೊತೆ…

Read More