ಬಿಆರ್ಎಸ್ ಶಾಸಕನ ಕಚೇರಿ ಮೇಲೆ ಬಿಜೆಪಿಗರ ದಾಳಿ: ಪೀಠೋಪಕರಣ ಧ್ವಂಸ, ಕಾರಿನ ಗಾಜು ಪುಡಿಗೈದು ಅಟ್ಟಹಾಸ – Kannada News | BRS MLA Office Attack in Karimnagar: BJP Workers Vandalize Property Over Controversial Remarks
ಹೈದರಾಬಾದ್, ಮೇ 07: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರ ವಿರುದ್ಧ ಬಿಆರ್ಎಸ್ ಶಾಸಕ ಕೌಶಿಕ್ ರೆಡ್ಡಿ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಕರೀಂನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಜಿ ಸಚಿವ ಹಾಗೂ ಶಾಸಕ ಗಂಗುಲ ಕಮಲಾಕರ್ ಅವರ ಕ್ಯಾಂಪ್ ಕಚೇರಿಗೆ ನುಗ್ಗಿ ಬಿಜೆಪಿಗರು ದಾಂಧಲೆ ನಡೆಸಿದ್ದಾರೆ. ಬಿಆರ್ಎಸ್ ಶಾಸಕ ಕೌಶಿಕ್ ರೆಡ್ಡಿ ಒಳಗೆ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಬಿಜೆಪಿ ಬೆಂಬಲಿತರು ಧ್ವಂಸಗೊಳಿಸಿದ್ದು, ಕೂಡಲೇ ಲಘು ಲಾಠಿ ಪ್ರಹಾರ…