Headlines

ಬಿಆರ್​​ಎಸ್​ ಶಾಸಕನ ಕಚೇರಿ ಮೇಲೆ ಬಿಜೆಪಿಗರ ದಾಳಿ: ಪೀಠೋಪಕರಣ ಧ್ವಂಸ, ಕಾರಿನ ಗಾಜು ಪುಡಿಗೈದು ಅಟ್ಟಹಾಸ – Kannada News | BRS MLA Office Attack in Karimnagar: BJP Workers Vandalize Property Over Controversial Remarks

ಹೈದರಾಬಾದ್​​, ಮೇ 07: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್​​ ಕುಮಾರ್​​ ಅವರ ವಿರುದ್ಧ ಬಿಆರ್‌ಎಸ್ ಶಾಸಕ ಕೌಶಿಕ್ ರೆಡ್ಡಿ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಕರೀಂನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಜಿ ಸಚಿವ ಹಾಗೂ ಶಾಸಕ ಗಂಗುಲ ಕಮಲಾಕರ್ ಅವರ ಕ್ಯಾಂಪ್​​​ ಕಚೇರಿಗೆ ನುಗ್ಗಿ ಬಿಜೆಪಿಗರು ದಾಂಧಲೆ ನಡೆಸಿದ್ದಾರೆ. ಬಿಆರ್​ಎಸ್ ಶಾಸಕ ಕೌಶಿಕ್ ರೆಡ್ಡಿ ಒಳಗೆ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಬಿಜೆಪಿ ಬೆಂಬಲಿತರು ಧ್ವಂಸಗೊಳಿಸಿದ್ದು, ಕೂಡಲೇ ಲಘು ಲಾಠಿ ಪ್ರಹಾರ…

Read More

ಹಿಡಿಯಲು ಸಾಧ್ಯವಾದ್ರೆ ಹಿಡಿಯಿರಿ: ಪಂಜಾಬ್ ಕಿಂಗ್ಸ್ ಕಾಲೆಳೆದ ಇಶಾನ್ ಕಿಶನ್! – Kannada News | Ishan Kishan mocks PBKS after fielding nightmare

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮಾಡಿದ ಫೀಲ್ಡಿಂಗ್ ಪ್ರಮಾದಗಳು ತಂಡಕ್ಕೆ ಭಾರೀ ಹೊಡೆತ ನೀಡಿವೆ. ಸನ್​ರೈಸರ್ಸ್​ ಹೈದರಾಬಾದ್ ತಂಡದ ಸ್ಫೋಟಕ ಓಪನರ್ ಇಶಾನ್ ಕಿಶನ್ ಅವರಿಗೆ ನೀಡಿದ ಸರಣಿ ಜೀವದಾನಗಳು ಪಂದ್ಯದ ಗತಿಯನ್ನೇ ಬದಲಿಸಿದವು. ಅಷ್ಟೇ ಅಲ್ಲದೆ, ಈ ಘಟನೆಯನ್ನು ಹಾಸ್ಯಮಯವಾಗಿ ಬಳಸಿಕೊಂಡ ಕಿಶನ್, ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷವಾಗಿ ಪಂಜಾಬ್ ತಂಡದ ಕಾಲೆಳೆದಿದ್ದಾರೆ. ಜೀವದಾನಗಳ ಲಾಭ ಪಡೆದ ಕಿಶನ್: ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟರ್ ಇಶಾನ್ ಕಿಶನ್ ಈ…

Read More

ಮೈಸೂರು: ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ – Kannada News | Siddaramaiah Visits Mylari Hotel in Mysuru; Eat dosa with Rajanna and Launches Free Ambulances in Memory of Late Son Rakesh

ಮೈಸೂರು, ಮೇ 7: ಸಾಂಸ್ಕೃತಿಕ ನಗರಿ ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 7) ಬೆಳಗ್ಗೆ ನಗರದ ಸುಪ್ರಸಿದ್ಧ ಮೈಲಾರಿ ಹೋಟೆಲ್​ಗೆ ಭೇಟಿ ನೀಡಿ ದೋಸೆ, ಇಡ್ಲಿ ಸವಿದರು. ಈ ವೇಳೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಸ್ಥಳೀಯ ನಾಯಕರು ಸಿಎಂಗೆ ಸಾಥ್ ನೀಡಿದರು. ಹೋಟೆಲ್‌ನಲ್ಲಿ ದೋಸೆ ಹಾಗೂ ಇಡ್ಲಿ ಸವಿದ ಸಿದ್ದರಾಮಯ್ಯ, ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಮುಖ್ಯಮಂತ್ರಿಗಳು ತಮ್ಮ ಹಿರಿಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಸ್ಮರಣಾರ್ಥ ಮಹತ್ವದ…

Read More

‘ಜನರ ತೀರ್ಪಿಗೆ ಗೌರವ ಸಿಗಲೇಬೇಕು’; ವಿಜಯ್ ಪರ ಬ್ಯಾಟ್ ಬೀಸಿದ ಕಮಲ್ ಹಾಸನ್ – Kannada News | Tamil Nadu Hung Assembly: Kamal Haasan Demands Vijay’s TVK Form Govt Amidst Deadlock

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಮೂರು ದಿನ ಕಳೆದರೂ ಸರ್ಕಾರ ರಚನೆಯ ಕಸರತ್ತು ಇನ್ನೂ ಮುಗಿದಿಲ್ಲ. ಈ ಬಾರಿಯ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಆಗ್ರಹಿಸಿದ್ದಾರೆ. 1.ತಮಿಳುನಾಡಿನಲ್ಲಿ ಯಾವುದೇ ಪಕ್ಷಕ್ಕೆ ಸಿಗದ ಸ್ಪಷ್ಟ…

Read More

ಜೈಲಿನಲ್ಲಿ ಜ್ಞಾನ ಜ್ಯೋತಿ: ಪರಪ್ಪನ ಅಗ್ರಹಾರದಲ್ಲಿ ದೇಶದ ಮೊದಲ ಶಿಶುಪಾಲನಾ ಕೇಂದ್ರ ಆರಂಭ! – Kannada News | Nation’s First: Parappana Agrahara Jail Launches Special Child Care Unit for Inmates’ Children

ಪರಪ್ಪನ ಅಗ್ರಹಾರದಲ್ಲಿ ದೇಶದ ಮೊದಲ ಶಿಶುಪಾಲನಾ ಕೇಂದ್ರ ಆರಂಭ! Image Credit source: The New Indian Express ಬೆಂಗಳೂರು, ಮೇ 07: ಪರಪ್ಪನ ಅಗ್ರಹಾರ (Parappana Agrahara) ತನ್ನಲ್ಲಿ ನಡೆಯುವ ಅಕ್ರಮಗಳ ಕಾರಣಕ್ಕೆ ಯಾವಗಲೂ ಸುದ್ದಿಯಲ್ಲಿರುತ್ತದೆ. ಈಗ ಮತ್ತೊಮ್ಮೆ ಕೇಂದ್ರ ಕಾರಾಗೃಹ ಸುದ್ದಿ ಮಾಡಿದೆ. ಆದರೆ ಅಲ್ಲಿ ನಡೆಯುವ ಅಕ್ರಮದಿಂದಲ್ಲ; ಬದಲಾಗಿ ದೇಶದ ಮೊದಲ ವಿಶೇಷ ಶಿಶುಪಾಲನಾ ಕೇಂದ್ರ ಆರಂಭಿಸುತ್ತಿರುವ ಕಾರಣದಿಂದಾಗಿ. ಹೌದು, ತಾಯಂದಿರು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವಾಗ, ಅವರನ್ನೇ ಅವಲಂಬಿಸಿರುವ ಹಸುಗೂಸುಗಳು ಮತ್ತು…

Read More

ಸುವೇಂದು ಆಪ್ತ ಸಹಾಯಕ ಚಂದ್ರನಾಥ್ ರಥ್ ಕೊಲೆಯಾಗಿದ್ದು ಹೇಗೆ? ಭೀಕರ ಕೃತ್ಯದ ವಿವರ ಇಲ್ಲಿದೆ – Kannada News | Suvendu Adhikari’s Aide Chandranath Rath Murdered: West Bengal Political Killing Shocks State

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal)ದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದ ಆ ಒಂದು ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (41) ಅವರನ್ನು ಹಂತಕರು ಅಟ್ಟಾಡಿಸಿ ಕೊಂದ ರೀತಿ ತನಿಖಾಧಿಕಾರಿಗಳನ್ನೂ ಬೆಚ್ಚಿಬೀಳಿಸಿದೆ. ಮೂರು ದಿನಗಳ ಕಾಲ ಬೆನ್ನೇರಿದ್ದ ‘ನೆರಳು’ ಚಂದ್ರನಾಥ್ ರಥ್ ಹಂತಕರ ಕಣ್ಣಿಗೂ ಬಿದ್ದಿದ್ದರು. ಅಧಿಕಾರಿಗಳು ನೀಡುವ ಮಾಹಿತಿಯ ಪ್ರಕಾರ,…

Read More

ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗೋದು ಪಕ್ಕಾ? – Kannada News | Kerala CM Race: Intense Competition Among Three Leaders as Congress Collects MLA Opinions

ತಿರುವನಂತಪುರಂ, ಮೇ 07: ಕೇರಳದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆಗಳು ಚುರುಕುಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ಉಂಟಾಗಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತಲ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಮೂವರ ನಡುವೆ ಸ್ಪರ್ಧೆ ಹಿನ್ನೆಲೆ ಹೈಕಮಾಂಡ್ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ಈ ಪ್ರಕ್ರಿಯೆಗಾಗಿ ಎಐಸಿಸಿ ವೀಕ್ಷಕರಾದ ಮುಕುಲ್ ವಾಸನಿಕ್ ಮತ್ತು ಅಜಯ್ ಮಾಕೇನ್ ಅವರು ಕೇರಳದ ತಿರುವನಂತಪುರಂನ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. 63 ಕಾಂಗ್ರೆಸ್…

Read More

ಟ್ರಂಪ್ ವಿರುದ್ಧ ಸುಂಕದ ಕೇಸ್ ಗೆದ್ದ ಭಾರತೀಯ ಮೂಲದ ವ್ಯಕ್ತಿಯ ಅಚ್ಚರಿಯ ನಿಜ ಜೀವನದ ಕಥೆ ಇದು – Kannada News | Neal Katyal who won case against Trump tariffs in US Supreme Court, explains the real story behind this

ನೀಲ್ ಕುಮಾರ್ ಕತ್ಯಾಲ್Image Credit source: Getty Images ನವದೆಹಲಿ, ಮೇ 7: ಅಮೆರಿಕದ ಸುಪ್ರೀಂ ಕೋರ್ಟ್‌ನಲ್ಲಿ ಒಂದು ಐತಿಹಾಸಿಕ ಹೋರಾಟ ನಡೆಯುತ್ತಿತ್ತು. ಅದು ದೇಶದ ಅಧ್ಯಕ್ಷರು ವಿಧಿಸಿದ್ದ 4 ಟ್ರಿಲಿಯನ್ ಡಾಲರ್ ಸುಂಕದ ವಿರುದ್ಧದ ಸಮರ. ಪ್ರಬಲ ದೇಶದ ಪ್ರಬಲ ಅಧ್ಯಕ್ಷರ ವಿರುದ್ಧ ಕೇಸ್ ನಡೆಸುತ್ತಿದ್ದವರು ಭಾರತ ಮೂಲದ ನೀಲ್ ಕುಮಾರ್ ಕತ್ಯಾಲ್ (Neal Katyal) ಎನ್ನುವ ವಕೀಲ. 237 ವರ್ಷಗಳ ಇತಿಹಾಸದಲ್ಲಿ ಸುಪ್ರೀಂ ಕೋರ್ಟ್ ಯಾವತ್ತೂ ಒಬ್ಬ ಅಧ್ಯಕ್ಷನ ಪ್ರಮುಖ ನಿರ್ಧಾರವನ್ನು ರದ್ದುಗೊಳಿಸಿರಲಿಲ್ಲ. ದೊಡ್ಡ…

Read More

Personality Test: ‘T’ ಅಕ್ಷರದಿಂದ ಹೆಸರು ಶುರುವಾಗುವವರ ವ್ಯಕ್ತಿತ್ವ ಹೇಗಿರುತ್ತೆ? ಭವಿಷ್ಯದ ರಹಸ್ಯ ಇಲ್ಲಿದೆ – Kannada News | T Letter Name Astrology: Personality and Career Insights Rahu Effect

ಹೆಸರಿನ ಮೊದಲ ಅಕ್ಷರ ‘T’ Image Credit source: Pinterest ಪ್ರಸಿದ್ಧ ಜ್ಯೋತಿಷಿ, ವಾಸ್ತು ತಜ್ಞೆ ರಾಶಿ ಗೌರ್ ಅವರ ಪ್ರಕಾರ, ವ್ಯಕ್ತಿಯ ಹೆಸರಿನ ಮೊದಲ ಅಕ್ಷರವು ಅವರ ಭವಿಷ್ಯದಲ್ಲಿ ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತದೆ. ಪ್ರತಿಯೊಂದು ಅಕ್ಷರವು ತನ್ನದೇ ಆದ ವಿಶಿಷ್ಟ ಶಕ್ತಿ ಮತ್ತು ಗುಣಲಕ್ಷಣಗಳನ್ನು ಹೊಂದಿರುತ್ತದೆ. ಅದರಂತೆ, ‘T’ ಅಕ್ಷರದಿಂದ ಹೆಸರು ಪ್ರಾರಂಭವಾಗುವ ಜನರ ವ್ಯಕ್ತಿತ್ವ ಮತ್ತು ವೃತ್ತಿಜೀವನದ ಕುರಿತು ಆಸಕ್ತಿದಾಯಕ ಭವಿಷ್ಯವಾಣಿ ಇಲ್ಲಿದೆ. ಚಾಲ್ಡಿಯನ್ ಸಂಖ್ಯಾಶಾಸ್ತ್ರದ ಪ್ರಕಾರ, ‘T’ ಅಕ್ಷರದಿಂದ ಹೆಸರು ಶುರುವಾಗುವವರು…

Read More

ಪಾಕಿಸ್ತಾನಕ್ಕೆ ಮುಖಭಂಗ: IPL ಆಡ್ತೀವಿ ಎಂದ ಆಸ್ಟ್ರೇಲಿಯಾ ಆಟಗಾರರು! – Kannada News | Australia players not to leave IPL 2026 for Pakistan ODIs

ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳಿಗಿಂತ ಐಪಿಎಲ್ ಎಷ್ಟು ಶಕ್ತಿಶಾಲಿ ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ಸಿಕ್ಕಿದೆ. ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯನ್ನು ಆಡಲು ಆಸ್ಟ್ರೇಲಿಯಾದ ಸ್ಟಾರ್ ಆಟಗಾರರು ನಿರಾಕರಿಸಿದ್ದು, ಐಪಿಎಲ್ 2026ರ ಪ್ಲೇ-ಆಫ್ ಪಂದ್ಯಗಳಲ್ಲೇ ಮುಂದುವರಿಯಲು ನಿರ್ಧರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ನೆಲದಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಟ್ರಾವಿಸ್ ಹೆಡ್ ಅವರಂತಹ ದಿಗ್ಗಜರನ್ನು ಎದುರಿಸಲು ಕಾತರದಿಂದ ಕಾಯುತ್ತಿತ್ತು. ಆದರೆ, ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಆಟಗಾರರಿಗೆ ಐಪಿಎಲ್ ಒಪ್ಪಂದ ಪೂರ್ಣಗೊಳಿಸಲು ಹಸಿರು…

Read More