Headlines

ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ – Kannada News | TN Politics: Vijay’s CM Bid Gains CPI Support; Governor Seeks Clarity on Majority

ಚೆನ್ನೈ, ಮೇ 07: ತಮಿಳುನಾಡು(Tamil Nadu) ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ದಿನಗಳೇ ಕಳೆದರೂ ಸರ್ಕಾರ ರಚನೆಯ ಕಗ್ಗಂಟು ಮಾತ್ರ ಇನ್ನೂ ಮುಂದುವರಿದಿದೆ. ಈ ನಡುವೆ, ಟಿವಿಕೆ ಅಧ್ಯಕ್ಷ ವಿಜಯ್ ಅವರು ಗುರುವಾರ ಬೆಳಗ್ಗೆ ರಾಜ್ಯಪಾಲ ಆರ್‌ವಿ ಅರ್ಲೇಕರ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ತಮಗೆ ಅವಕಾಶ ನೀಡಬೇಕೆಂದು ಅಧಿಕೃತವಾಗಿ ಮನವಿ ಸಲ್ಲಿಸಿದ್ದಾರೆ. ಎರಡು ದಿನಗಳಲ್ಲಿ ಇದು ರಾಜ್ಯಪಾಲರೊಂದಿಗೆ ವಿಜಯ್ ನಡೆಸುತ್ತಿರುವ ಎರಡನೇ ಮಹತ್ವದ ಸಭೆಯಾಗಿದೆ. ಸರ್ಕಾರ ರಚಿಸಲು 118 ಸದಸ್ಯರ ಬಲದ ಅಗತ್ಯವಿದ್ದು, ವಿಜಯ್ ಅವರ…

Read More

ಬಂಗಾಳದಲ್ಲಿ ಪ್ರತ್ಯೇಕತೆಯ ಕಿಡಿ: ಪಶ್ಚಿಮ ಬಂಗಾಳವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿ, ಮಮತಾಗೆ ವಿದೇಶಿ ವ್ಯಕ್ತಿಯಿಂದ ಬೇಡಿಕೆ – Kannada News | West Bengal Independence Call: Bangladeshi Leader Urges Mamata to Declare Separate Nation

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ, ಅತ್ಯಂತ ಅಪಾಯಕಾರಿ ಹೇಳಿಕೆಯೊಂದು ಹೊರಬಿದ್ದಿದೆ. ಬಾಂಗ್ಲಾದೇಶದ ನಾಯಕ ಮುಹಮ್ಮದ್ ನೂರುಲ್ ಹುಡಾ ಎಂಬುವವರು ಮಮತಾ ಬ್ಯಾನರ್ಜಿ ಅವರಿಗೆ ಪಶ್ಚಿಮ ಬಂಗಾಳವನ್ನು ಭಾರತದಿಂದ ಪ್ರತ್ಯೇಕಿಸಿ ಸ್ವತಂತ್ರ ದೇಶ ಎಂದು ಘೋಷಿಸಲು ಮತ್ತು ದೆಹಲಿ ಸರ್ಕಾರದ ವಿರುದ್ಧ ಯುದ್ಧ ಸಾರಲು ಪ್ರಚೋದನೆ ನೀಡಿರುವ ವಿಡಿಯೋವೊಂದು ಸಂಚಲನ ಮೂಡಿಸಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ನೂರುಲ್…

Read More

ವಿಜಯ್ ಹಾಗೂ ಸಂಗೀತಾ ಭೇಟಿಗೆ ಕಾರಣವಾಗಿತ್ತು ಆ ಒಂದು ಸಿನಿಮಾ – Kannada News | Thalapathy Vijay CM: Political Triumph and Personal Storm The Sangeetha Divorce Saga

ದಳಪತಿ ವಿಜಯ್ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಅವರು ಟಿವಿಕೆ ಪಕ್ಷವನ್ನು ಸ್ಥಾಪಿಸಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 108 ಸ್ಥಾನಗಳನ್ನು ಗೆದ್ದಿದ್ದಾರೆ. ಈಗ, ತಮಿಳುನಾಡು ಹೊಸ ಸರ್ಕಾರ ರಚಿಸಲು ಸರ್ಕಸ್ ಮಾಡುತ್ತಿದ್ದಾರೆ. ಪಕ್ಷ ಸ್ಥಾಪನೆಯಾದ ಕೇವಲ ಎರಡು ವರ್ಷಗಳ ನಂತರ ವಿಜಯ್ ಮುಖ್ಯಮಂತ್ರಿಯಾಗಲಿದ್ದಾರೆ. ಇದರೊಂದಿಗೆ, ಇಡೀ ದೇಶವು ವಿಜಯ್ ಬಗ್ಗೆ.. ಅವರ ಚಲನಚಿತ್ರಗಳು ಮತ್ತು ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ತೋರಿಸುತ್ತಿದೆ. ಕಳೆದ ಎರಡು ದಿನಗಳಿಂದ ನೆಟ್ಟಿಗರು ವಿಜಯ್ ಅವರ ವೈಯಕ್ತಿಕ ಜೀವನದ…

Read More

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 2.1 ಕೋಟಿ ದೋಖಾ: ವಂಚಕರ ಮಾತು ನಂಬಿ ಹಣ ಕೊಟ್ಟು ಕೆಟ್ಟ 78 ವರ್ಷದ ಮಹಿಳೆ! – Kannada News | Bengaluru Woman Duped of 2.1 Crore in Digital Arrest Scam

ಬೆಂಗಳೂರು, ಮೇ 07: ಡಿಜಿಟಲ್​​ ಅರೆಸ್ಟ್​​ ಹೆಸರಿನಲ್ಲಿ 78 ವರ್ಷದ ಗೃಹಿಣಿ ಮತ್ತು ಆಕೆಯ ಪುತ್ರಿಗೆ ಬರೋಬ್ಬರಿ 2.1 ಕೋಟಿ ರೂಪಾಯಿ ಹಣವನ್ನು ವಂಚಿಸಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಸಂತ್ರಸ್ತರಿಗೆ ಏಪ್ರಿಲ್ 13ರಂದು ವಾಟ್ಸಾಪ್ ಕರೆ ಮಾಡಿದ್ದ ಆರೋಪಿ, ಮಹಿಳೆಯ ಹೆಸರಿನ ಡೆಬಿಟ್ ಕಾರ್ಡ್​​ನ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ಸದಸ್ಯನೊಬ್ಬ ಬಳಸುತ್ತಿದ್ದಾನೆ ಎಂದು ಬೆದರಿಸಿದ್ದ. ಅಲ್ಲದೆ ತನ್ನನ್ನು ಎನ್‌ಐಎ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ ಎನ್ನಲಾಗಿದೆ. ಬೆಂಗಳೂರಲ್ಲಿ ಮತ್ತೊಂದು ಡಿಜಿಟಲ್​​ ಅರೆಸ್ಟ್​​ ಕೇಸ್​​ ಬೆಳಕಿಗೆ ಎನ್‌ಐಎ…

Read More

ಸೋದರಸಂಬಂಧಿಯನ್ನೇ ವರಿಸಿದ ಯುವತಿ! ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ವಿವಾಹ – Kannada News | Chikkaballapura, A strange marriage: Woman Marries Her Cousin Brother Days Before Her Scheduled Wedding in Devanahalli

ಚಿಕ್ಕಬಳ್ಳಾಪುರ, ಮೇ 7: ಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗಿ ಪೋಷಕರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ (Devanahalli) ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29), ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24) ಎಂಬಾತನನ್ನು ಮದುವೆಯಾಗುವ ಮೂಲಕ ಸಮಾಜ ಮತ್ತು ಕುಟುಂಬದ ವಿರೋಧದ ನಡುವೆಯೂ ಒಂದಾಗಿದ್ದಾರೆ. ಅಷ್ಟೇ ಅಲ್ಲದೆ, ತಮಗೆ ರಕ್ಷಣೆ ನೀಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ…

Read More

ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ! – Kannada News | Heartbreaking Video: Thirsty Monkeys Drink Pothole Water in Gadag Amid Intense Heatwave

ಗದಗ, ಮೇ 07: ಜಿಲ್ಲೆಯಲ್ಲಿ ಸುಡುವ ಬಿಸಿಲಿಗೆ ಮನುಷ್ಯರು ಮಾತ್ರ ಅಲ್ಲ, ಪ್ರಾಣಿಗಳೂ ಬಳಲುತ್ತಿವೆ. ಸರಿಯಾದ ಹೊತ್ತಿಗೆ ನೀರು, ಆಹಾರ ಸಿಗದ ಜೀವಿಗಳು ಕಂಗೆಟ್ಟುಹೋಗಿವೆ. ಹೀಗಿರುವಾಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದ ರಸ್ತೆಯ ಹೊಂಡದಲ್ಲಿ ಸಂಗ್ರಹವಾಗಿದ್ದ ನೀರನ್ನು ಅಲ್ಲಿನ ಮಂಗಗಳು ಕುಡಿದು ಬಾಯಾರಿಕೆ ನೀಗಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ. ಈ ದೃಶ್ಯವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮನಕಲಕುವಂತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

TV9 Kannada News Live: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ, ಆಪರೇಷನ್ ಸಿಂಧೂರ್​ಗೆ ಒಂದು ವರ್ಷ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Siddaramaiah Becomes India’s Oldest CM; Suvendu Adhikari’s PA Murdered in Bengal

ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ, ಆಪರೇಷನ್ ಸಿಂಧೂರ್​ಗೆ ಒಂದು ವರ್ಷ! ಬೆಂಗಳೂರು, ಮೇ 07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ (Suvendu Adhikar) ಆಪ್ತ ಸಹಾಯಕ ಚಂದ್ರನಾಥ್ ರಥ್ ಗುಂಡೇಟಿಗೆ ಬಲಿಯಾಗಿದ್ದಾರೆ. ಆಪರೇಷನ್ ಸಿಂಧೂರ್​ಗೆ ಒಂದು ವರ್ಷ ಪೂರೈಸಿದ್ದು, ಭಾರತೀಯ ಸೇನೆಯು ವಿಶೇಷ ವೀಡಿಯೋವನ್ನು ಹಂಚಿಕೊಂಡಿದೆ. ಇನ್ನೊಂದೆಡೆ ರೈಲ್ವೆ ಇಲಾಖೆ ನಡೆಸುವ ವಿವಿಧ ಪರೀಕ್ಷೆಗಳಲ್ಲಿ ಕನ್ನಡ ಬಾಷೆಯನ್ನು ನಿರಾಕರಿಸಲಾಗಿದೆ. ಇದೆಲ್ಲದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ…

Read More

ದಳಪತಿ ವಿಜಯ್ ಹಾದಿಯಲ್ಲಿ ಮುಂದುವರೆಯುತ್ತಾರಾ ಶಿವಣ್ಣ? ರಾಜಕೀಯ ನಿಲುವಿನ ಬಗ್ಗೆ ಸಿಕ್ತು ಉತ್ತರ – Kannada News | Shivarajkumar Political Entry? Will He Follow Thalapathy Vijay’s Path? Answer Revealed

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸ್ಟಾರ್ ನಟರು ರಾಜಕೀಯಕ್ಕೆ ಬರುವುದು ಹೊಸದೇನಲ್ಲ. ತಮಿಳುನಾಡಿನಲ್ಲಿ ದಳಪತಿ ವಿಜಯ್ ತಮ್ಮದೇ ಆದ ‘ಟಿವಿಕೆ’ (TVK) ಪಕ್ಷವನ್ನು ಸ್ಥಾಪಿಸಿ, ರಾಜಕೀಯದಲ್ಲಿ ಹೊಸ ಸುನಾಮಿ ಎಬ್ಬಿಸಿದ್ದಾರೆ. ಅವರ ಪಕ್ಷ 108 ಸ್ಥಾನಗಳನ್ನು ಗೆದ್ದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕದಲ್ಲೂ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ಬರಬೇಕು ಎಂಬ ಒತ್ತಾಯಗಳು ಮತ್ತೆ ಕೇಳಿಬರುತ್ತಿವೆ. ಆದರೆ, ಶಿವಣ್ಣ ಅವರು ಈ ವಿಷಯದಲ್ಲಿ ಈ ಮೊದಲೇ ತಮ್ಮ ಸ್ಪಷ್ಟ ನಿಲುವನ್ನು ತಿಳಿಸಿದ್ದರು. ಆಂಧ್ರ ಪ್ರದೇಶದಲ್ಲಿ…

Read More

Viral Video: ಮಾನವೀಯತೆ ಅಂದ್ರೆ ಇದು: ಸುಡುವ ಬಿಸಿಲಿನಿಂದ ರಕ್ಷಿಸಲು ತನ್ನ ಅಂಗಡಿಯೊಳಗೆ ಬೀದಿ ನಾಯಿಗಳಿಗೆ ಆಶ್ರಯ ನೀಡಿದ ವ್ಯಕ್ತಿ – Kannada News | Viral Video Man shelters stray dogs inside his shop to protect them from the scorching sun

ಪ್ರತಿದಿನ, ಸಾಮಾಜಿಕ ಮಾಧ್ಯಮದಲ್ಲಿ ಹಲವು ಬಗೆಯ ವಿಡಿಯೋಗಳು ವೈರಲ್ ಆಗುತ್ತವೆ. ಅಂತರ್ಜಾಲದಲ್ಲಿ ಕಾಣಿಸಿಕೊಳ್ಳುವ ಕೆಲವು ವಿಡಿಯೋಗಳು ನಮ್ಮ ಸುತ್ತಲೂ ನಡೆಯುತ್ತಿರುವ ಕೆಲವು ಅದ್ಭುತ ಘಟನೆಗಳ ಮೇಲೆಯೇ ಇರುತ್ತದೆ. ಈ ರೀತಿಯಾಗಿ, ಅಂಗಡಿ ಮಾಲೀಕರೊಬ್ಬರು ಬೀದಿ ನಾಯಿಗಳನ್ನು ಸೂರ್ಯನಿಂದ ರಕ್ಷಿಸಲು ಮತ್ತು ತನ್ನ ಅಂಗಡಿಯೊಳಗೆ ಅವುಗಳನ್ನು ಸುರಕ್ಷಿತವಾಗಿಡಲು ವ್ಯವಸ್ಥೆಗಳನ್ನು ಮಾಡಿದ್ದಾರೆ. ಈ ವಿಡಿಯೋ ಪ್ರಸ್ತುತ ಅಂತರ್ಜಾಲದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ನಾಯಿಗಳಿಗೆ ತನ್ನ ಶಾಪ್ ಒಳಗೆ ಆಶ್ರಯ ನೀಡಿದ ಅಂಗಡಿಯವನು ಪ್ರಸ್ತುತ, ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಯು…

Read More

Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Tips for Couple Photos: Boost Marital Harmony and Positive Energy at Home

ಮನೆಯ ಸೌಂದರ್ಯವನ್ನು ಹೆಚ್ಚಿಸಲು ಗೋಡೆಗಳ ಮೇಲೆ ಫೋಟೋಗಳನ್ನು ಹಾಕುತ್ತೇವೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಪ್ರತಿಯೊಂದು ಫೋಟೋ ಕೂಡ ತನ್ನದೇ ಆದ ಶಕ್ತಿಯನ್ನು ಹೊಂದಿರುತ್ತದೆ. ಅದರಲ್ಲೂ ಗಂಡ-ಹೆಂಡತಿಯ ಫೋಟೋವನ್ನು ಸರಿಯಾದ ಸ್ಥಳದಲ್ಲಿ ಇರಿಸುವುದು ವೈವಾಹಿಕ ಜೀವನದ ಸುಖ-ಶಾಂತಿಗೆ ಬಹಳ ಮುಖ್ಯ. ದಂಪತಿಗಳ ಫೋಟೋ ಇರಿಸುವಾಗ ಗಮನಿಸಬೇಕಾದ ಅಂಶಗಳು ಇಲ್ಲಿವೆ. ಫೋಟೋ ಮತ್ತು ಫ್ರೇಮ್ ಹೇಗಿರಬೇಕು? ಫೋಟೋದಲ್ಲಿ ಗಂಡ-ಹೆಂಡತಿ ಇಬ್ಬರೂ ಪರಸ್ಪರ ಸಂತೋಷದಿಂದ ಮತ್ತು ನಗುಮುಖದಿಂದ ಕೂಡಿರಬೇಕು. ಇದು ದಂಪತಿಗಳ ನಡುವೆ ಪ್ರೀತಿಯನ್ನು ವೃದ್ಧಿಸುತ್ತದೆ. ಫ್ರೇಮ್ ಹಳೆಯದಾಗಿರಬಾರದು ಅಥವಾ…

Read More