‘ಜನ ನಾಯಗನ್’ ಸಿನಿಮಾ ತಡ ಆಗಿದ್ದಕ್ಕೆ ನನಗೆ ನ್ಯಾಯ ಬೇಕು: ಗುಡುಗಿದ ವಿಜಯ್
ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ದಳಪತಿ ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಅಧಿಕೃತವಾಗಿ ತಿರುಚನಾಪಳ್ಳಿಯಲ್ಲಿ (ತಿರುಚಿ) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ನಂತರ ಅಲ್ಲಿ ನೆರೆದಿದ್ದ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ದಳಪತಿ ವಿಜಯ್ (Thalapathy Vijay) ಅವರು, ತಮ್ಮ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಯ ವಿಳಂಬದ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರವಿದೆ ಎಂದು ಗಂಭೀರ ಆರೋಪ…