Headlines

IND vs PAK: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ? – Kannada News | T20 World Cup 2026: What happens if IND vs PAK washes out?

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕಾರ್ಮೋಡ ಕವಿದಿದೆ. ಫೆಬ್ರವರಿ 15 ರಂದು ಕೊಲಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡೊ-ಪಾಕ್ ನಡುವಿನ ಟಿ20 ವಿಶ್ವಕಪ್ 2026 ರ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಹೀಗಾಗಿ ಮ್ಯಾಚ್ ನಡೆಯುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಸಮಯದಲ್ಲಿ ಸುಮಾರು ಶೇ. 50 ರಿಂದ ಶೇ. 70 ರಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಲೈವ್ ಮಿಂಟ್ (LiveMint) ವರದಿಯ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

Read More

ಅಲ್ಲು ಅರ್ಜುನ್ ಕುಟುಂಬದಲ್ಲಿ ಹಳದಿ ಶಾಸ್ತ್ರ; ಫೋಟೋ ವೈರಲ್ – Kannada News | Allu Sirish Wedding: Haldi Ceremony and Pre Wedding Festivities Go Viral! Date Confirmed

ಅಲ್ಲು (Allu Sirish) ಕುಟುಂಬದಲ್ಲಿ ವಿವಾಹದ ಸಂಭ್ರಮ ಶುರುವಾಗಿದೆ. ಅಲ್ಲು ಅರವಿಂದ್ ಅವರ ಕಿರಿಯ ಪುತ್ರ ಅಲ್ಲು ಸಿರೀಶ್ ಅವರ ವಿವಾಹಪೂರ್ವ ಸಂಭ್ರಮಗಳು ಅದ್ದೂರಿಯಾಗಿ ಆರಂಭವಾಗಿವೆ. ಅಲ್ಲು ಸಿರೀಶ್ ಮತ್ತು ನಯನಿಕಾ ಈಗಾಗಲೇ ತಮ್ಮ ಸ್ನೇಹಿತರಿಗಾಗಿ ದುಬೈನಲ್ಲಿ ಅದ್ದೂರಿಯಾಗಿ ಪೂರ್ವ ವಿವಾಹಪೂರ್ವ ಪಾರ್ಟಿ ನೀಡಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಅಂತರ್ಜಾಲದಲ್ಲಿ ವೈರಲ್ ಆಗಿದ್ದವು. ಅಲ್ಲು ಸಿರೀಶ್ ಮನೆಯಲ್ಲಿ ಅದ್ಧೂರಿಯಾಗಿ ಅರಿಶಿನ ಶಾಸ್ತ್ರ ನಡೆದಿದೆ.ಈ ವಿಡಿಯೋ ವೈರಲ್ ಆಗಿದೆ. ಅಲ್ಲು ಹಾಗೂ ಮೆಗಾ ಕುಟುಂಬ ಸದಸ್ಯರು ಒಂದೇ ಕಡೆ…

Read More

Bengaluru Air Quality: ಇನ್ನಷ್ಟು ಕಳಪೆ ಮಟ್ಟಕ್ಕಿಳೀತು ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru, Manglore, Ballari and Shivamogga Air quality

ಇನ್ನಷ್ಟು ಕಳಪೆ ಮಟ್ಟಕ್ಕಿಳೀತು ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ! ಬೆಂಗಳೂರು, ಫೆಬ್ರವರಿ 14: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಮಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 150ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the state, clear sky at Bengaluru today

ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರವರಿ 14: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ…

Read More

Valentine’s Day Wishes: ಪ್ರೇಮಿಗಳ ದಿನಕ್ಕೆ ಶುಭಕೋರಲು ಇಲ್ಲಿವೆ ಸಿಹಿ ಸಂದೇಶ – Kannada News | Valentine’s Day 2026: Valentine’s Day messages, Wishes, WhatsApp status, quotes share with your loved ones

ಪ್ರೇಮಿಗಳ ದಿನದ ಶುಭ ಸಂದೇಶಗಳುImage Credit source: vecteezy ಪ್ರೀತಿ ಕೇವಲ ಭಾವನೆಯಲ್ಲ, ಅದು ಹೃದಯಗಳನ್ನು ಒಂದುಗೂಡಿಸುವ ಅತ್ಯಂತ ಸುಂದರವಾದ ಬಂಧವಾಗಿದೆ. ಈ ಪ್ರೀತಿಯನ್ನು ಸಂಭ್ರಮಿಸುವ ಸಲುವಾಗಿ ಪ್ರತಿವರ್ಷ ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು (Valentine’s Day) ಆಚರಿಸಲಾಗುತ್ತದೆ. ಇದು ಬರೀ ಪ್ರಣಯ ಸಂಬಂಧದ ಆಚರಣೆಯಲ್ಲ ಪ್ರೀತಿಯೆಂಬ ಪವಿತ್ರ ಸಂಬಂಧದ ಮಹತ್ವವನ್ನು ಸಾರುವ ವಿಶೇಷ ದಿನವೂ ಹೌದು. ಹಾಗಾಗಿ ಈ ದಿನ ಪ್ರತಿಯೊಬ್ಬ ಪ್ರೇಮಿಗೂ, ದಂಪತಿಗಳಿಗೂ ತುಂಬಾನೇ ಸ್ಪೆಷಲ್.‌ ಪ್ರೇಮಿಗಳ ದಿನದ ಈ ಶುಭ ಸಂದರ್ಭದಲ್ಲಿ…

Read More

ಗೌರಿ ಖಾನ್ ವಿಲ್ಲಾದಲ್ಲಿ ನೀವು ವಾಸಿಸಬಹುದು; ಒಂದು ರಾತ್ರಿಗೆ ಎಷ್ಟು ಲಕ್ಷ ರೂಪಾಯಿ? – Kannada News | Gauri Khan Transforms Ancestral Dalhousie Villa into Luxury Rental: Price and Features

ಗೌರಿ ಖಾನ್ ಅವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan) ಪತ್ನಿಯಾಗಿ ಗುರುತಿಸಿಕೊಂಡಿರುವುದು ಮಾತ್ರವಲ್ಲ, ತಮ್ಮದೇ ಉದ್ಯಮಗಳ ಮೂಲಕ ಗಮನ ಸೆಳೆದಿದ್ದಾರೆ. ಅವರು ಇಂಟೀರಿಯರ್ ಡಿಸೈನ್ ಉದ್ಯಮದಲ್ಲಿ ಉನ್ನತ ಮಟ್ಟಕ್ಕೆ ಏರಿದ್ದಾರೆ. ಅವರು ಈಗ ‘1993ರ ಡಾಲ್​ಹೌಸೀ ವಿಲ್ಲಾ’ ಅನ್ನು ಟೂರಿಸ್ಟ್​​​ಗಳು ಉಳಿದುಕೊಳ್ಳುವ ಜಾಗವನ್ನಾಗಿ ಬದಲಾಯಿಸಿದ್ದಾರೆ. ಇದರ ಬಾಡಿಗೆ ಬರೋಬ್ಬರಿ 1.2 ಲಕ್ಷ ರೂಪಾಯಿ. ಹಿಮಾಚಲ ಪ್ರದೇಶದ ಚಂಬಾ ಬಳಿ ಡಾಲ್​ಹೌಸ್ ಇದೆ. 1993ರಲ್ಲಿ ಈ ಭಾಗದಲ್ಲಿ ಈ ಜಾಗವನ್ನು ಗೌರಿ ಅವರ…

Read More

Daily Devotional: ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ? – Kannada News | Daily Devotional: The Spiritual Significance of Bilva Patra, Why it is Dear to Lord Shiva

ಬೆಂಗಳೂರು, ಫೆಬ್ರವರಿ​ 14: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಶಿವರಾತ್ರಿಯ ಪರ್ವಕಾಲದಲ್ಲಿ ಶಿವನ ಆರಾಧನೆಗೆ ಬಿಲ್ವಪತ್ರೆಯು ಅತ್ಯಂತ ಪ್ರಮುಖವಾಗಿದೆ. ಶಿವನಿಗೆ ಅತಿ ಪ್ರಿಯವಾದ ಪತ್ರೆಯಾಗಿರುವ ಬಿಲ್ವಪತ್ರೆಯನ್ನು ಹಿಂದೂ ಧರ್ಮದಲ್ಲಿ ಶ್ರೀವೃಕ್ಷ ಎಂದೂ ಕರೆಯಲಾಗುತ್ತದೆ. ಇದು ಮಹಾಲಕ್ಷ್ಮಿಗೂ ಪ್ರಿಯವಾಗಿದೆ. ಬಿಲ್ವಪತ್ರೆಯ ಮೂರು ದಳಗಳು ಸತ್ವ, ರಜೋ, ತಮೋಗುಣಗಳ ಪ್ರತೀಕ ಹಾಗೂ ಶಿವನ ತ್ರಿನೇತ್ರಗಳ ಸಂಕೇತವಾಗಿವೆ. “ಏಕಬಿಲ್ವಂ ಶಿವಾರ್ಪಣಂ” ಎಂಬಂತೆ, ಭಕ್ತಿಯಿಂದ ಶಿವನಿಗೆ ಬಿಲ್ವಪತ್ರೆ ಅರ್ಪಿಸಿದರೆ ಕೋಟಿ…

Read More

Horoscope Today 14 February​: ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 14, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗಮಾಸ, ಶಿಶಿರ ಋತು, ಕೃಷ್ಣ ಪಕ್ಷ, ದ್ವಾದಶಿ, ಪೂರ್ವಾಷಾಢ ನಕ್ಷತ್ರ, ಸಿದ್ಧಿಯೋಗ, ತೈತಿಲಕರಣಗಳ ಈ ದಿನದ ರಾಹುಕಾಲ ಬೆಳಿಗ್ಗೆ 9:37 ರಿಂದ 11:05 ರವರೆಗೆ ಇರುತ್ತದೆ. ಮಧ್ಯಾಹ್ನ 2:01 ರಿಂದ 3:29 ರವರೆಗೆ ಸಂಕಲ್ಪ ಕಾಲವಿರುತ್ತದೆ. ಇದು ಮಹಾ ಪ್ರದೋಷದ ದಿನವಾಗಿದ್ದು, ಹೆಬ್ಬರಿ…

Read More

ದುಬಾರಿ ಆಯ್ತು ಕೋರ್ಟ್​ ಕೇಸ್; ‘ಜನ ನಾಯಗನ್​’ ಟೀಂಗೆ ಆದ ನಷ್ಟ ಎಷ್ಟು? – Kannada News | Jana Nayagan Crisis: 150 Cr RS Loss Looms Over Film Due to Legal Battle and Release Woes

ತಮಿಳಿನ ‘ಜನ ನಾಯಗನ್’ ಸಿನಿಮಾ (Jana Nayagan) ಈಗ ಸಂಕಷ್ಟದಲ್ಲಿ ಇದೆ. ಈ ಚಿತ್ರ ಯಾವಾಗ ರಿಲೀಸ್ ಆಗುತ್ತದೆ ಎಂಬ ಸ್ಪಷ್ಟನೆ ಅಭಿಮಾನಿಗಳಿಗೆ ಹಾಗಿರಲಿ, ಟೀಂನವರಿಗೂ ಇಲ್ಲ. ಮುಂದೇನು ಎಂಬ ಪ್ರಶ್ನೆ ತಂಡಕ್ಕೆ ಕಾಡುತ್ತಿದೆ. ಸದ್ಯ ಸೆನ್ಸಾರ್ ಪುನರ್ ವಿಮರ್ಶೆ ಮಾಡೋ ಸಂಸ್ಥೆಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದೆ. ಎರಡು ವಾರದ ಒಳಗೆ ಸಿನಿಮಾದ ಸೆನ್ಸಾರ್ ಸರ್ಟಿಫಿಕೇಟ್ ತಂಡದ ಕೈ ಸೇರೋ ಸಾಧ್ಯತೆ ಇದೆ. ಈ ಮಧ್ಯೆ ತಂಡಕ್ಕೆ ಕೋರ್ಟ್ ಕೇಸ್ ದುಬಾರಿ ಆಗಿದೆ ಎನ್ನಲಾಗಿದೆ. ‘ಜನ ನಾಯಗನ್’…

Read More

ಮಂಗಳೂರು: ಮೂವರು ಡ್ರಗ್ಸ್ ಪೆಡ್ಲರ್​​ಗಳ ಖೆಡ್ಡಾಕ್ಕೆ ಕೆಡವಿದ ಪೊಲೀಸರು, 11.90 ಲಕ್ಷ ರೂ. ಮೌಲ್ಯದ MDMA ವಶ – Kannada News | MDMA Seized in Mangaluru: Police Arrest Three Drug Peddlers, Rs 11.90 Lakh Worth Narcotics Recovered

ಬಂಧಿತ ಡ್ರಗ್ ಪೆಡ್ಲರ್​ಗಳುImage Credit source: tv9 ಮಂಗಳೂರು, ಫೆಬ್ರವರಿ 14: ಮಂಗಳೂರು (Mangalore)  ನಗರದಲ್ಲಿ ಮಾದಕ ವಸ್ತುಗಳ ಜಾಲದ (Drugs Mafia) ವಿರುದ್ಧ ಕಠಿಣ ಕ್ರಮ ಮುಂದುವರೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ಮತ್ತೊಮ್ಮೆ ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ತಾಲೂಕಿನ ತಲಪಾಡಿ ಭಾಗದಲ್ಲಿ ದಾಳಿ ನಡೆಸಿ MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28) ಮತ್ತು ಮೊಹಮ್ಮದ್ ಶಿಫಾನ್ (28)…

Read More