Headlines

ದಳಪತಿ ವಿಜಯ್ 80 ಕೋಟಿ ರೂ. ನಿವಾಸಕ್ಕೆ ಹಾಲಿವುಡ್​ ನಟನ ಈ ಮನೆಯೇ ಸ್ಫೂರ್ತಿ

ತಮಿಳುನಾಡು ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಅಭೂತಪೂರ್ವ ಜಯಗಳಿಸಿ ಹೊಸ ಇತಿಹಾಸ ಸೃಷ್ಟಿಸಿದೆ. ಈ ಐತಿಹಾಸಿಕ ವಿಜಯದ ಸಂಭ್ರಮದ ನಡುವೆಯೇ, ವಿಜಯ್ ಅವರ ಐಷಾರಾಮಿ ಜೀವನಶೈಲಿ ಮತ್ತು ಅವರು ವಾಸಿಸುವ ಸುಂದರ ಬಂಗಲೆಯ ಕುರಿತಾದ ಆಸಕ್ತಿದಾಯಕ ಸಂಗತಿಗಳು ಮತ್ತೆ ಮುನ್ನೆಲೆಗೆ ಬಂದಿವೆ. ವಿಜಯ್ ಐಷಾರಾಮಿ ಮನೆಯ ಕುರಿತಾದ ವಿಶೇಷ ಮಾಹಿತಿ ಇಲ್ಲಿದೆ: ಹಾಲಿವುಡ್ ಶೈಲಿಯ ಬಂಗಲೆ: ಎಲ್ಲಾ ಚಿತ್ರರಂಗದ ಸ್ಟಾರ್‌ಗಳಂತೆ ವಿಜಯ್ ಕೂಡ ಐಷಾರಾಮಿ ಮನೆ ಕಟ್ಟುವ ಹಂಬಲ ಹೊಂದಿದ್ದರು. ಅದರಂತೆ ಚೆನ್ನೈನ ಸಮುದ್ರ…

Read More

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ: ರಾಜ್ಯಾದ್ಯಂತ ರೈಲು ಸಂಚಾರ ಬಂದ್ ಮಾಡುವ ಎಚ್ಚರಿಕೆ ನೀಡಿದ ಕರವೇ – Kannada News | Railway Promotion Exam Row: KRV Warns to Stop Trains Across Karnataka Over Exclusion of Kannada Language

ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣ ಗೌಡImage Credit source: tv9 ಬೆಂಗಳೂರು, ಮೇ 7: ನೈರುತ್ಯ ರೈಲ್ವೆ (South Western Railway) ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ (Promotion) ಪರೀಕ್ಷೆಗಳಲ್ಲಿ ಕನ್ನಡ (Kannada) ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ಈ ಹಿಂದೆ ಪ್ರತಿಭಟನೆಗಳ ನಂತರ ಪರೀಕ್ಷೆಯನ್ನು ಮುಂದೂಡಲಾಗಿದ್ದರೂ, ಇದೀಗ ಮತ್ತೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸಲು ರೈಲ್ವೆ ಮಂಡಳಿ ಮುಂದಾಗಿದೆ. ಇಲಾಖೆಯ ಈ ಕ್ರಮದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ ಉತ್ತಮ – Kannada News | Bangalore Air Pollution Crisis: Bengaluru and Mangalore Air Quality gets better

ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ ಉತ್ತಮ ಬೆಂಗಳೂರು, ಮೇ 07: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಮಂಗಳೂರು ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು…

Read More

ಒಂದು ವಾರಕ್ಕೆ ‘ಕೆಡಿ’ ಸಿನಿಮಾ ಗಳಿಕೆ ಮಾಡಿದ್ದೆಷ್ಟು? ಇಲ್ಲಿದೆ ಲೆಕ್ಕಾಚಾರ – Kannada News | KD Movie 1 Week Box Office Collection: Dhruva Sarja’s Controversial Film Earns 16 Cr in 1 Week

‘ಕೆಡಿ’ ಸಿನಿಮಾ (KD Movie) ವಿವಾದಗಳ ಮೇಲೆ ವಿವಾದ ಮಾಡಿಕೊಂಡಿತು. ಮೊದಲು ‘ಸರ್ಸೆ ಸರ್ಸೆ’ ಹಾಡಿನ ಕಾರಣಕ್ಕೆ ವಿವಾದ ಸೃಷ್ಟಿ ಆದರೆ, ನಂತರ ಟ್ರೇಲರ್ ವಿಷಯದಲ್ಲಿ ತೊಂದರೆ ಆಯಿತು. ‘ಸರ್ಸೆ ಸರ್ಸೆ’ ಹಾಡನ್ನು ಯೂಟ್ಯೂಬ್ ಹಾಗೂ ಸಿನಿಮಾದಿಂದ ತೆಗೆಯಲಾಗಿದೆ. ಟ್ರೇಲರ್ ಕೂಡ ಯೂಟ್ಯೂಬ್​​ನಿಂದ ತೆಗೆದು ಮತ್ತೆ ಹಾಕಲಾಗಿದೆ. ಇಷ್ಟೆಲ್ಲ ಅಡೆತಡೆಗಳ ಬಳಿಕ ಸಿನಿಮಾ ರಿಲೀಸ್ ಆದರೂ ಮೆಚ್ಚುಗೆ ಪಡೆಯಿತು. ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿಯೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಹಾಗಾದರೆ, ಸಿನಿಮಾ ಒಂದು ವಾರದಲ್ಲಿ ಮಾಡಿದ ಗಳಿಕೆ…

Read More

Video: ಬಂಡೆಯ ಸಂದಿಯಲ್ಲಿ ಸಿಲುಕಿದ ಬಾಲಕನ ತಲೆ, ಕಣ್ಣೆದುರೇ ಹೆಡೆ ಎತ್ತಿ ನಿಂತ ನಾಗರಹಾವು – Kannada News | Boy Rescued After Getting Trapped in Narrow Crevice in Odisha

ನಯಾಗಢ, ಮೇ 07: ಒಡಿಶಾದ ನಯಾಗಢದಲ್ಲಿ ಜೇನುತುಪ್ಪ ತರಲು ಹೋದ ಶಿಬಾ ಪ್ರಧಾನ್ ಎಂಬ ಬಾಲಕನ ಪಾಲಿಗೆ ಕಾಡು ದುಃಸ್ವಪ್ನವಾಯಿತು. ಬಂಡೆಯ ಬಿರುಕಿನಲ್ಲಿದ್ದ ಜೇನುಗೂಡು ತೆಗೆಯಲು ಹೋದಾಗ, ಬಾಲಕನ ತಲೆ ಇಕ್ಕಟ್ಟಾದ ಸಂದಿಯಲ್ಲಿ ಸಿಲುಕಿಕೊಂಡಿತು. ಆತಂಕದ ವಿಷಯವೆಂದರೆ, ಅದೇ ಕಿರಿದಾದ ಜಾಗದಲ್ಲಿ ಬಾಲಕನ ಮುಖದ ಮುಂದೆಯೇ ಭೀಕರ ವಿಷಪೂರಿತ ಹಾವೊಂದು ಹೆಡೆ ಎತ್ತಿ ಕುಳಿತಿತ್ತು. ಅತ್ತ ಕದಲಲಾಗದೆ, ಇತ್ತ ಹಾವಿನ ಭಯದಿಂದ ಬಾಲಕ ಎಂಟು ಗಂಟೆಗಳ ಕಾಲ ಸಿಲುಕಿಯೇ ಇದ್ದ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಎರಡು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕೊಡಗು, ಹಾಸನದಲ್ಲಿ ಆಲಿಕಲ್ಲು ಮಳೆ​ – Kannada News | Bengaluru temperature: Thundershowers in Bengaluru, Hailstorm in South interior Karnataka

ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಬೆಂಗಳೂರು, ಮೇ 07: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 3 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ…

Read More

ಅಭಿಷೇಕ್ ಆರ್ಭಟಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಾಣವಾಗುತ್ತಿದೆ. ಈ ಬಾರಿ ದಾಖಲೆ ಬರೆದಿರುವುದು ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ (Abhishek Sharma). ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ಭರ್ಜರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) ಹೈದರಾಬಾದ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​​ಹೆಚ್​ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2…

Read More

ದೇಶಸೇವೆಯಿಂದ ರಾಜಕೀಯ ವ್ಯೂಹದತ್ತ, ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಸುವೇಂದು ಆಪ್ತ ಚಂದ್ರನಾಥ್ ರಥ್ ಯಾರು? – Kannada News | Chandranath Rath Murder: Suvendu Adhikari’s Retired IAF Aide and Strategist Shot Dead in Bengal

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ದ ರಾಜಕೀಯ ಅಖಾಡದಲ್ಲಿ ಸಂಚಲನ ಮೂಡಿಸಿರುವ ಉತ್ತರ 24 ಪರಗಣ ಜಿಲ್ಲೆಯ ಶೂಟೌಟ್ ಪ್ರಕರಣದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಅತ್ಯಂತ ಆಪ್ತ ಚಂದ್ರನಾಥ್ ರಥ್ (41) ಬಲಿಯಾಗಿದ್ದಾರೆ. ಭಾರತೀಯ ವಾಯುಪಡೆಯ ನಿವೃತ್ತ ಯೋಧನೊಬ್ಬ ರಾಜಕೀಯ ವ್ಯೂಹರಚನಾಕಾರನಾಗಿ ಬೆಳೆದ ಹಾದಿ ಗುಂಡಿನ ದಾಳಿಯೊಂದಿಗೆ ರಕ್ತಸಿಕ್ತವಾಗಿ ಕೊನೆಗೊಂಡಿದೆ. ಬುಧವಾರ ರಾತ್ರಿ ಮಧ್ಯಮಗ್ರಾಮದ ದೊಹಾರಿಯಾ ಪ್ರದೇಶದ ಬಳಿ ಚಂದ್ರನಾಥ್ ರಥ್ ಅವರು ಸಂಚರಿಸುತ್ತಿದ್ದ ವಾಹನವನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು…

Read More

‘ಸರ್ಸೆ ಸರ್ಸೆ’ ಹಾಡು ತೆಗೆದರೂ ನಿಲ್ಲದ ವಿವಾದ; ನೋರಾ ಫತೇಹಿಗೆ ಇಂದು ಮಹತ್ವದ ದಿನ – Kannada News | Nora Fatehi at NCW: ‘Sarse Sarse’ Song Controversy and KD Film Vulgarity Probe

‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಸೆ ಸರ್ಸೆ’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಹಾಡಿನಲ್ಲಿ ಮಹಿಳೆಯರನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು ಇಂದು (ಮೇ 7) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಲಿದ್ದಾರೆ. ಈ ಮೊದಲು ಪ್ರಕರಣದ ಬಗ್ಗೆ ಮಾತನಾಡುವಾಗ ತನಗೂ ಇದಕ್ಕೂ ಸಂಬಂಧ ಇಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದರು. ಈಗ ಆಯೋಗದ ಮುಂದೆ ಅವರು ಯಾವ ರೀತಿಯಲ್ಲಿ ಹೇಳಿಕೆ ಕೊಡುತ್ತಾರೆ…

Read More

Horoscope Today: ಇಂದು ಈ ರಾಶಿಯವರಿಗೆ ಹೂಡಿಕೆಯಿಂದ ಲಾಭವಿದೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 7, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಷಷ್ಠಿ ತಿಥಿಯ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಇಂದು ಪೂರ್ವಾಷಾಡ ನಕ್ಷತ್ರದ ಪ್ರಭಾವವಿದ್ದು, ವಿಶೇಷವಾಗಿ ರವೀಂದ್ರನಾಥ ಟಾಗೋರ್ ಅವರ ಜನ್ಮದಿನ, ಮದ್ದೂರಿನಲ್ಲಿ ನರಸಿಂಹ ಜಯಂತಿ ಹಾಗೂ ಲಕ್ಷ್ಮೀನಾರಾಯಣ ರಥೋತ್ಸವ ನಡೆಯುವ ಪವಿತ್ರ ದಿನವಾಗಿದೆ ಎಂದು ಗುರೂಜಿ ದಿನ…

Read More