Headlines

Women’s Asia Cup Rising Stars: ಯುಎಇ ವಿರುದ್ಧ ಮುಗ್ಗರಿಸಿದ ಟೀಂ ಇಂಡಿಯಾ – Kannada News | India A Women’s Team Suffers Shock Loss to UAE in Asia Cup Rising Stars T20 Opener

ಒಂದೆಡೆ 2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪ್ರಸ್ತುತ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿದ್ದರೆ, ಮತ್ತೊಂದೆಡೆ ಥೈಲ್ಯಾಂಡ್‌ನಲ್ಲಿ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌ ಟೂರ್ನಿಯಲ್ಲಿ (Women’s Asia Cup Rising Stars) ಭಾರತ ಎ ಮಹಿಳಾ ತಂಡ ಕೂಡ ಇಂದಿನಿಂದ ತನ್ನ ಅಭಿಯಾನವನ್ನು ಆರಂಭಿಸಿದೆ. ಇಂದು ನಡೆದ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಿದ ಭಾರತ ಎ ಮಹಿಳಾ ತಂಡ ಹೀನಾಯ ಸೋಲಿಗೆ ಕೊರಳೊಡ್ಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡ 20…

Read More

ಊಟ ಕಡಿಮೆ ಮಾಡಿದ್ರೂ ಅಸಿಡಿಟಿಯಾಗುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ? – Kannada News | Eating Less, But Acidity Persists? Know Why

ಇತ್ತೀಚಿನ ದಿನಗಳಲ್ಲಿ ಆಮ್ಲೀಯತೆ (Acidity), ಅನಿಲ ಮತ್ತು ಎದೆಯುರಿಯಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗಿ ಕಂಡುಬರುತ್ತಿದೆ. ಇದು ಸಾಮಾನ್ಯವಾಗಿ ಹೆಚ್ಚು ಮಸಾಲೆಯುಕ್ತ ಆಹಾರವನ್ನು ಸೇವಿಸುವುದು ಅಥವಾ ಅತಿಯಾಗಿ ಆಹಾರ ಸೇವನೆ ಮಾಡುವುದರಿಂದ ಉಂಟಾಗುತ್ತದೆ, ಆದರೆ ಯಾವಾಗಲೂ ಇದೆ ಕಾರಣವಲ್ಲ. ಕೆಲವು ಸಂದರ್ಭಗಳಲ್ಲಿ, ಹೊಟ್ಟೆಯ ಆಮ್ಲ ಕಡಿಮೆಯಾಗುವುದು ಕೂಡ ಒಂದು ಕಾರಣವಾಗಬಹುದು. ಸಾಮಾನ್ಯವಾಗಿ ಇದು ಹೊಟ್ಟೆಯಲ್ಲಿ ಉತ್ಪತ್ತಿಯಾಗುವ ಹೈಡ್ರೋಕ್ಲೋರಿಕ್ ಆಮ್ಲದ ಪ್ರಮಾಣವು ಸಾಮಾನ್ಯಕ್ಕಿಂತ ಕಡಿಮೆಯಿರುತ್ತದೆ. ಈ ಆಮ್ಲವು ಪ್ರೋಟೀನ್‌ಗಳನ್ನು ಜೀರ್ಣಿಸಿಕೊಳ್ಳಲು ಮತ್ತು ಅಗತ್ಯ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ….

Read More

ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? – Kannada News | Rajinikanth taking huge remuneration for movie with Kamal Haasan

ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಮತ್ತು ಕಮಲ್ ಹಾಸನ್ (Kamal Haasan) ಭಾರತೀಯ ಚಿತ್ರರಂಗದ ಇಬ್ಬರು ಧ್ರುವತಾರೆಗಳು. ತಮಿಳು ಚಿತ್ರರಂಗವನ್ನು ಸುಮಾರು ಐದು ದಶಕಗಳಿಂದಲೂ ಆಳಿಕೊಂಡು ಬಂದಿದೆ ಈ ಜೋಡಿ. ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಿ ವರ್ಷಗಳೇ ಉರುಳಿ ಹೋಗಿವೆ. ಆದರೆ ಈಗ ಸುಮಾರು 35 ವರ್ಷಗಳ ಬಳಿಕ ಈ ಇಬ್ಬರೂ ನಟರು ಮತ್ತೆ ಒಂದಾಗುತ್ತಿದ್ದಾರೆ. ವಿಶೇಷವೆಂದರೆ ರಜನೀಕಾಂತ್ ಜೊತೆಗಿನ ಸಿನಿಮಾಕ್ಕೆ ಸ್ವತಃ ಕಮಲ್ ಹಾಸನ್…

Read More

T20 World Cup: 43 ವರ್ಷಗಳಲ್ಲಿ 3ನೇ ಬಾರಿಗೆ; ಭಾರತವೇ ಚಾಂಪಿಯನ್ ಎನ್ನುತ್ತಿದೆ ಇತಿಹಾಸ – Kannada News | Team India’s 2026 T20 World Cup Hopes Soar: The Zimbabwe Australia Connection

2026 ರ ಟಿ20 ವಿಶ್ವಕಪ್ (T20 World Cup 2026) ಗೆಲ್ಲುವ ತಂಡಗಳಲ್ಲಿ ಎಲ್ಲರ ನೆಚ್ಚಿನ ತಂಡವೆಂದರೆ ಅದು ಟೀಂ ಇಂಡಿಯಾ. ಇದೇ ಕಾರಣ, ಕಳೆದ ಕೆಲವು ವರ್ಷಗಳಿಂದ ವೈಟ್ ಬಾಲ್ ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ನೀಡುತ್ತಿರುವ ಪ್ರದರ್ಶನ. ಇದರ ಜೊತೆಗೆ ಈ ಬಾರಿಯ ಟಿ20 ವಿಶ್ವಕಪ್ ಭಾರತದಲ್ಲಿ ನಡೆಯುತ್ತಿರುವುದರಿಂದ ತವರಿನ ಲಾಭವೂ ಸೂರ್ಯಕುಮಾರ್ ಪಡೆಗೆ ಸಿಗಲಿದೆ. ಆದ್ದರಿಂದ, ಟೀಂ ಇಂಡಿಯಾ ಸತತ 2ನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಅವಕಾಶವನ್ನು ಹೊಂದಿದೆ. ಇದೆಲ್ಲವುಗಳ ಜೊತೆಗೆ ಕಾಕತಾಳೀಯವೆಂಬಂತೆ…

Read More

ಒಡಿಶಾದಲ್ಲಿ ಆಸಿಡ್ ದಾಳಿ ನಡೆಸಿ ಪತ್ನಿಯನ್ನು ಕೊಂದ ವ್ಯಕ್ತಿಗೆ ಗಲ್ಲು ಶಿಕ್ಷೆ – Kannada News | Man gets Death sentence in Odisha for killing wife in acid attack

ಬಾಲಸೋರ್, ಫೆಬ್ರವರಿ 13: ಒಡಿಶಾದ ಬಾಲಸೋರ್ ಜಿಲ್ಲೆಯ ನ್ಯಾಯಾಲಯವು ಆಸಿಡ್ ದಾಳಿ ನಡೆಸಿ ಪತ್ನಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ (Death Sentence) ವಿಧಿಸಿದೆ. ನ್ಯಾಯಾಧೀಶ ಅಬ್ದುಲ್ ಸಮೀಮ್ ಅಖ್ತರ್ ಆರೋಪಿ ಚಂದನ್ ಕುಮಾರ್ ರಾಣಾಗೆ ಮರಣದಂಡನೆ ವಿಧಿಸುವುದರ ಜೊತೆಗೆ 50,000 ರೂ. ದಂಡ ವಿಧಿಸಿದ್ದಾರೆ. ನೀಲಗಿರಿ ಪೊಲೀಸ್ ಠಾಣೆ ಪ್ರದೇಶದ ಸಂತ್ರಗಾಡಿಯಾ ನಿವಾಸಿಯಾದ ರಾಣಾ ತನ್ನ ಪತ್ನಿ ಬನಿತಾ ಸಿಂಗ್, ಆಕೆಯ ಅಕ್ಕ ಮತ್ತು ಸಹೋದರಿಯ ಇಬ್ಬರು ಮಕ್ಕಳ ಮೇಲೆ ಆಸಿಡ್ ಎರಚಿದ್ದ. ಎಸ್‌ಸಿಬಿ ವೈದ್ಯಕೀಯ ಕಾಲೇಜು…

Read More

ಪ್ರೇಮಿಗಳೇ ಹಿಂದೂ ಸಂಘಟನೆಗೆ ಭಯಪಡಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ ಎಂದ ಯುವ ಕಾಂಗ್ರೆಸ್ – Kannada News | Yuva Congress to Protect Lovers from Moral Policing on Valentine’s Day in Karnataka

ಬೆಂಗಳೂರು ಫೆ.13: ಫೆಬ್ರವರಿ 14ರ ಪ್ರೇಮಿಗಳ ದಿನದಂದು (Valentine’s Day) ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ನಡೆಯುವ ನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಸನ್ನದ್ಧವಾಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗ ದಳದಂತಹ ಸಂಘಟನೆಗಳ ಪುಂಡಾಟಿಕೆಗೆ ಹೆದರಬೇಕಿಲ್ಲ, ಪ್ರೇಮಿಗಳ ರಕ್ಷಣೆಗೆ ನಾವು ‘ಪ್ರೀತಿಯ ಸೈನಿಕರಾಗಿ’ ನಿಲ್ಲಲಿದ್ದೇವೆ ಎಂದು ಯುವ ಕಾಂಗ್ರೆಸ್‌ ರಾಜ್ಯ ಅಧ್ಯಕ್ಷ ಎಚ್.ಎಸ್‌. ಮಂಜುನಾಥ್‌ ಗೌಡ ಘೋಷಿಸಿದ್ದಾರೆ. ಪ್ರತಿ ವರ್ಷ ಪ್ರೇಮಿಗಳ ದಿನದಂದು ಹಿಂದೂ ಪರ ಸಂಘಟನೆಗಳು ಪಾರ್ಕ್‌ಗಳು, ಮಾಲ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ…

Read More

ಪ್ರೇಮಿಗಳ ದಿನಕ್ಕಾಗಿ ವ್ಯಾಪಾರಿಗಳ ಭರ್ಜರಿ ತಯಾರಿ: ಗುಲಾಬಿ, ಚಾಕೊಲೇಟ್, ಗಿಫ್ಟ್​​ಗಳದ್ದೇ ಕಾರುಬಾರು – Kannada News | Bengaluru valentines day celebrations and mixed reactions to pulwama remembrance

ಬೆಂಗಳೂರು, ಫೆಬ್ರವರಿ 13: ನಾಳೆ ಫೆಬ್ರವರಿ 14. ಈ ದಿನ ಸಮಸ್ತ ಪ್ರೇಮಿಗಳ ಪಾಲಿಗೆ (Valentine’s Day) ಎಂದಿಗೂ ಮರೆಯಲಾಗದಂತಹ ಒಂದು ಅವಿಸ್ಮರಣೀಯ ದಿನ. ಪ್ರೇಮಿಗಳ ದಿನಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಪ್ರಪಂಚದೆಲ್ಲೆಡೆ ಕಾವು ಪಡೆದುಕೊಳ್ಳುತ್ತಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ (bangaluru) ಸಹ ವ್ಯಾಲೆಂಟೆನ್ಸ್ ಡೇಗೆ ಪ್ರೇಮಿಗಳು ಸಜ್ಜಾಗಿದ್ದಾರೆ. ಪ್ರೇಮಿಗಳು ಜೊತೆಗೆ ವ್ಯಾಪಾರಿಗಳು ಭರ್ಜರಿ ತಯಾರಿ ನಡೆಸಿದ್ದಾರೆ. ಗಿಫ್ಟ್​​ಗಳ ಮೊರೆಹೋಗುತ್ತಿರುವ ಪ್ರೇಮಿಗಳು  ಫೆಬ್ರವರಿ 14 ನಾಳಿನ ವ್ಯಾಲೆಂಟೈನ್ಸ್ ಡೇಯನ್ನ ಅವಿಸ್ಮರಣೀಯ ಆಚರಿಸಲು ಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದಾರೆ. ನೆಚ್ಚಿನ…

Read More

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು? – Kannada News | Jayamala Talks about Joe Simon death watch video

ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಮಾತ್ರವಲ್ಲದೆ ಸಿನಿಮಾ ರಂಗದ ಕೆಲವು ಸಂಘ-ಸಂಸ್ಥೆಗಳಲ್ಲಿಯೂ ಸಕ್ರಿಯವಾಗಿದ್ದ ಜೋಸೈಮನ್ ಅವರು ಇಂದು (ಫೆಬ್ರವರಿ 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಅವರಿಗೆ ಹೃದಯಾಘಾತವಾಗಿತ್ತು. ಈ ಅಚಾನಕ್ ಘಟನೆ ಬಗ್ಗೆ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಮಾತನಾಡಿದ್ದಾರೆ. ಅಗಲಿದ ಹಿರಿಯ ನಿರ್ದೇಶಕನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

ನೆಹರು ಚೀನಾದೊಂದಿಗೆ ಪಂಚಶೀಲ ಒಪ್ಪಂದ ಬಯಸಿದ್ದೇಕೆ? ಸಿಡಿಎಸ್ ಅನಿಲ್ ಚೌಹಾಣ್ ಮಾಹಿತಿ – Kannada News | Nehru thought Panchsheel Agreement settled border issue but not CDS Anil Chauhan explains

ನವದೆಹಲಿ, ಫೆಬ್ರವರಿ 13: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ (Anil Chauhan) ಇಂದು ಸ್ವಾತಂತ್ರ್ಯಾನಂತರದ ಅವಧಿಯಲ್ಲಿ ಭಾರತ-ಚೀನಾ ಸಂಬಂಧಗಳ ಬಗ್ಗೆ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. “1954ರ ಪಂಚಶೀಲ ಒಪ್ಪಂದದ ಅಡಿಯಲ್ಲಿ ಭಾರತವು ಟಿಬೆಟ್ ಅನ್ನು ಚೀನಾದ ಭಾಗವೆಂದು ಗುರುತಿಸಿತು. ಪ್ರಾದೇಶಿಕ ಸ್ಥಿರತೆಯನ್ನು ಕಾಪಾಡಲು ಮತ್ತು ಎರಡು ರಾಷ್ಟ್ರಗಳ ನಡುವೆ ಸಹಕಾರಿ ಸಂಬಂಧವನ್ನು ಉತ್ತೇಜಿಸಲು ಉದ್ದೇಶಿಸಲಾಗಿತ್ತು. ಆದರೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮಾಡಿಕೊಂಡು ಈ ಒಪ್ಪಂದವನ್ನು ಚೀನಾ ಬೇರೆಯದೇ ರೀತಿ ಬಳಸಿಕೊಂಡಿತು” ಎಂದು ಹೇಳಿದ್ದಾರೆ….

Read More

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು? – Kannada News | NM Suresh talks about what happened to Joe Simon in Film Chamber

ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಜೋ ಸೈಮನ್ ಇಂದು (ಫೆಬ್ರವರು 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್​​ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್​​ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು…

Read More