Headlines

‘ಅದೇ ಕಣ್ಣು’ ಖ್ಯಾತಿಯ ಸತೀಶ್ ಈಗೇನು ಮಾಡುತ್ತಿದ್ದಾರೆ? ಪುನೀತ್ ಭೇಟಿಯೂ ಸಾಧ್ಯವಾಗಲಿಲ್ಲ – Kannada News | Actor Satish from ‘Ade Kannu’: Where is the Rajkumar co star now

1985ರಲ್ಲಿ ರಿಲೀಸ್ ಆದ ‘ಅದೇ ಕಣ್ಣು’ ಸಿನಿಮಾ ಸಾಕಷ್ಟು ಗಮನ ಸೆಳೆಯಿತು. ಈ ಚಿತ್ರದಲ್ಲಿ ರಾಜ್​​ಕುಮಾರ್, ಗಾಯತ್ರಿ ಮೊದಲಾದವರು ನಟಿಸಿದ್ದರು. ಗಾಯತ್ರಿ ಜೊತೆಗೆ ರಾಜ್​​ಕುಮಾರ್ ನಟಿಸಿದ ಕೊನೆಯ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಸತೀಶ್ ಅವರು ಪೊಲೀಸ್ ಇನ್​​ಸ್ಪೆಕ್ಟರ್ ಪಾತ್ರ ಮಾಡಿದ್ದರು. ಅವರು ಇತ್ತೀಚೆಗೆ ಸ್ಯಾಂಡಲ್​ವುಡ್​​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹಾಗಾದರೆ ಅವರು ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಈ ಬಗ್ಗೆ ನಿರ್ದೇಶಕ ರಘುರಾಮ್ ಅವರು ವಿಡಿಯೋ ಮಾಡಿ ಹಾಕಿದ್ದಾರೆ. ಸತೀಶ್​ ಬಗೆಗಿನ ವಿವರವನ್ನು ಅವರು ನೀಡಿದ್ದಾರೆ. 1.ಅಪರೂಪದ ನಟ ಸತೀಶ್…

Read More

LSG vs RCB Live Streaming: ವಾರದ ಬಳಿಕ ಕಣಕ್ಕಿಳಿಯುತ್ತಿದೆ ಆರ್​ಸಿಬಿ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | LSG vs RCB IPL 2026 Live Streaming When and Where to Watch Lucknow Super Giants vs Royal Challengers Bengaluru IPL Today Cricket Match Score in Kannada

ಐಪಿಎಲ್ 2026 (IPL 2026) ರ 50 ನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮುನ್ನ ನಡೆದಿದ್ದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ದಾಖಲಿಸಿತ್ತು. ರಜತ್ ಪಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಆಡಿರುವ ಒಂಬತ್ತು ಪಂದ್ಯಗಳಿಂದ ಆರು ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇತ್ತ ಲಕ್ನೋ ಸೂಪರ್​ಜೈಂಟ್ಸ್ ತಂಡ ಆಡಿರುವ 9…

Read More

ಅಧಿಕಾರಕ್ಕಾಗಿ ಬ್ರೇಕಪ್; ಕಾಂಗ್ರೆಸ್-ಡಿಎಂಕೆ, ಬಿಜೆಪಿ-ಶಿವಸೇನೆ… ದಶಕಗಳ ಮೈತ್ರಿ ಮುರಿದುಕೊಂಡ ಪಕ್ಷಗಳಿವು – Kannada News | Congress Breaks 55 years alliance with DMK to support TVK Timeline of the Political Parties Ditched Their Old Allies

ನವದೆಹಲಿ, ಮೇ 6: ತಮಿಳುನಾಡು (Tamil Nadu Politics) ರಾಜಕೀಯದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭಾರಿ ಜಯ ಸಾಧಿಸಿದೆ. ಇದರೊಂದಿಗೆ, ಇದು ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಟಿವಿಕೆ ಮೊದಲ ಚುನಾವಣೆಯಲ್ಲಿಯೇ ಗೆದ್ದು ಅಧಿಕಾರ ವಹಿಸಿಕೊಳ್ಳಲಿದೆ. ಬಹುಮತ ಸಿಗದ ಹಿನ್ನೆಲೆಯಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಈ ಮೂಲಕ ತಮಿಳುನಾಡಿನಲ್ಲಿ 5 ದಶಕಗಳ ಕಾಲದ ಡಿಎಂಕೆ ಜೊತೆಗಿನ ಕಾಂಗ್ರೆಸ್…

Read More

ಸ್ಟೀಲ್ ಪಾತ್ರೆ ಮುಖಕ್ಕೆ ಮೆತ್ತಿಕೊಂಡ ಆರ್​​ಸಿಬಿ ಮಾಲಕಿ ಅನನ್ಯಾ ಬಿರ್ಲಾ: ಚಿತ್ರಗಳ ನೋಡಿ – Kannada News | Ananya Birla at Metgala 2026 here is some pics of Ananya Birla

ಆರ್​​ಸಿಬಿಯ ಹೊಸ ಮಾಲಕಿ ಅನನ್ಯಾ ಬಿರ್ಲಾ, ಉದ್ಯಮಿ ಮಾತ್ರವಲ್ಲ, ಫ್ಯಾಷನ್ ಎಂತೂಸಿಯಾಸ್ಟ್ ಸಹ. ಜೊತೆಗೆ ಖುದ್ದು ಮಾಡೆಲ್ ಸಹ ಆಗಿದ್ದಾರೆ ಅನನ್ಯಾ ಬಿರ್ಲಾ. Source link

Read More

ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ: ಆರೋಪಿಯ ವಿಚಿತ್ರ ವರ್ತನೆಗೆ ಪೊಲೀಸರೇ ಶಾಕ್! – Kannada News | Nelamangala: Accused Swallows Key During Interrogation, Police Shocked

ಮಾದನಾಯಕನಹಳ್ಳಿ ಪೊಲೀಸ್ ಠಾಣೆImage Credit source: tv9 kannada ನೆಲಮಂಗಲ, ಮೇ 06: ಆರೋಪಿ (Accused) ಓರ್ವ ವಿಚಾರಣೆ ವೇಳೆ ಲಾಕರ್ ಕೀ (Key) ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ…

Read More

ದಾವಣಗೆರೆ ಗೊಂದಲ ಸರಿಪಡಿಸದಿದ್ರೆ ‌ಮತ್ತೆ ಅನಾಹುತಗಳಾಗುತ್ತೆ: ಕೈಗೆ ಜಬ್ಬಾರ್ ಎಚ್ಚರಿಕೆ – Kannada News | Suspended MLC abdul Jabbar Warns to Congress If Not resolve the Davanagere Problems

ಬೆಂಗಳೂರು, (ಮೇ 06): ಸಾಕಷ್ಟು ಗೊಂದಲ, ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ (Congress) ಯಶಸ್ವಿಯಾಗಿದೆ. ಆದರೂ ಅಸಮಾಧಾನ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ ನಲ್ಲಿ ಸಾಕಷ್ಟು ಹೈಡ್ರಾಮಾಗಳು ನಡೆದಿದ್ದು, ಕೊನೆಗೆ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೀಗ ಅದನ್ನು ವಾಪಸ್ ಪಡೆಯುವಂತೆ ಕೆಲ ನಾಯಕರು ಸಲಹೆ ನೀಡಿದ್ದಾರೆ….

Read More

ಮಗಳ ಮದುವೆಗೆ ಖರೀದಿಸಿದ್ದ ಚಿನ್ನವನ್ನು ಹೋಟೆಲ್​​ನಲ್ಲಿ ಮರೆತುಹೋದ ತಾಯಿ: ಮುಂದಾಗಿದ್ದು ಭಾವುಕ ಕ್ಷಣ – Kannada News | Bagalkote Hotel Owner Returns 1.5 Lakh Worth Forgotten Gold to Woman; Honesty Wins Praise

ಮಹಿಳೆಗೆ ಬಂಗಾರ ಹಸ್ತಾಂತರImage Credit source: Tv9 Kannada ಬಾಗಲಕೋಟೆ, ಮೇ 06:  ಮಗಳ ಮದುವೆಗೆಂದು ಖರೀದಿಸಿದ್ದ ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಅಭರಣವನ್ನು ಮಹಿಳೆಯೋರ್ವರು ಹೋಟೆಲ್​​ನಲ್ಲಿಯೇ ಮರೆತು ಬಿಟ್ಟು ಹೋಗಿದ್ದು, ಇದನ್ನು ಹೋಟೆಲ್​​ ಮಾಲೀಕರು ಮರಳಿ ಆಕೆಗೆ ಹಸ್ತಾಂತರಿಸಿರುವ ಘಟನೆಗೆ ಬಾಗಲಕೋಟೆ ಸಾಕ್ಷಿಯಾಗಿದೆ. ಸಿಕ್ಕ ಬಂಗಾರವನ್ನು ಇಟ್ಟುಕೊಳ್ಳದೆ ಅದರ ನಿಜ ವಾರಸುದಾರರಿಗೆ ಹಸ್ತಾಂತರಿಸಿದ ಹೋಟೆಲ್​​ ಮಾಲೀಕನ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಮರಳಿ ಬಂಗಾರ ಸಿಕ್ಕ ಹಿನ್ನೆಲೆ ಮಹಿಳೆ ಕೆಲ ಕಾಲ ಭಾವುಕರಾದ…

Read More

ವೊಡಾಫೋನ್ ಐಡಿಯಾ ಸಾರಥ್ಯ ವಹಿಸಿಕೊಂಡ ಕುಮಾರ್ ಮಂಗಳಂ ಬಿರ್ಲಾ; ಕಂಪನಿಯ ಷೇರು ಮೌಲ್ಯ ಶೇ. 5ರಷ್ಟು ಜಿಗಿತ! – Kannada News | Vodafone Idea: Kumar Mangalam Birla Appointed non executive Chairman, Shares Soar 5pc

ಕುಮಾರ್ ಮಂಗಳಂ ಬಿರ್ಲಾImage Credit source: Gemini AI ಮುಂಬೈ, ಮೇ 6: ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಪ್ರಮುಖ ಟೆಲಿಕಾಂ ಸಂಸ್ಥೆ ‘ವೊಡಾಫೋನ್ ಐಡಿಯಾ ಲಿಮಿಟೆಡ್’ (Vi), ತನ್ನ ಆಡಳಿತ ಮಂಡಳಿಯಲ್ಲಿ ಅತ್ಯಂತ ಪ್ರಮುಖ ಬದಲಾವಣೆಗಳನ್ನು ಘೋಷಿಸಿದೆ. ಆದಿತ್ಯ ಬಿರ್ಲಾ ಗ್ರೂಪ್‌ನ ಮುಖ್ಯಸ್ಥರಾದ ಕುಮಾರ್ ಮಂಗಳಂ ಬಿರ್ಲಾ (Kumar Mangalam Birla) ಅವರನ್ನು ವೊಡಾಫೋನ್ ಐಡಿಯಾ ಮಂಡಳಿಯ ನೂತನ ನಾನ್-ಎಕ್ಸಿಕ್ಯೂಟಿವ್ ಚೇರ್ಮನ್ (Non-Executive Chairman) ಆಗಿ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಹೂಡಿಕೆದಾರರಲ್ಲಿ…

Read More

ವಿಜಯ್ ಗೆಲುವಿಗೆ ಕೇವಲ ‘ಸ್ಟಾರ್ ಗಿರಿ’ ಕಾರಣವೇ? ನಿಜ ಏನೆಂದು ಇಲ್ಲಿ ತಿಳಿಯಿರಿ – Kannada News | Did Thalapathy Vijay win only because of his stardom see his social works

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ (Thalapathy Vijay) ಅಭೂತಪೂರ್ವ ಗೆಲುವು ಕಂಡಿದ್ದಾರೆ. ವಿಜಯ್ ಅವರ ಗೆಲುವು ಅದೆಷ್ಟು ಸದ್ದು ಮಾಡಿದೆಯೆಂದರೆ ಇತರೆ ರಾಜ್ಯಗಳ ಫಲಿತಾಂಶಗಳು ಹಿನ್ನೆಲೆಗೆ ಸರಿದು ಬಿಟ್ಟಿವೆ. ಪಕ್ಷ ಕಟ್ಟಿದ ಎರಡೇ ವರ್ಷದಲ್ಲಿ ವಿಜಯ್ ಚುನಾವಣೆ ಗೆದ್ದು ಸಿಎಂ ಆಗಲಿದ್ದಾರೆ. ಆದರೆ ವಿಜಯ್ ಗೆಲುವನ್ನು ವಿಶ್ಲೇಷಿಸುತ್ತಿರುವವರು ಅವರು ಸ್ಟಾರ್ ಗಿರಿಯ ಬಲದಿಂದ ಗೆದ್ದಿದ್ದಾರೆ. ಸಿನಿಮಾ ಸ್ಟಾರ್ ಆಗಿ ಧಕ್ಕಿಸಿಕೊಂಡಿರುವ ಜನಪ್ರಿಯತೆಯೇ ಅವರನ್ನು ಗೆಲ್ಲಿಸಿದೆ ಎನ್ನುತ್ತಿದ್ದಾರೆ. ಅವರ ಗೆಲುವಿಗೆ ಸ್ಟಾರ್ ಗಿರಿ ಸಹಾಯ ಮಾಡಿದೆಯಾದರೂ ಅದೊಂದರಿಂದಲೇ…

Read More

ಮದುವೆ ಬಗ್ಗೆ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದೇನು? – Kannada News | Davanagere South Newly Congress MLA Samarth Talks about His marriage

ದಾವಣಗೆರೆ, (ಮೇ 06): ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು (Samarth Shamanur) ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು….

Read More