Headlines

TV9 Kannada News Live: ಬಂಗಾಳದಲ್ಲಿ ‘ದೀದಿ’ ಹಠ; ನಾನು ರಾಜೀನಾಮೆ ನೀಡುವುದಿಲ್ಲ: ಡಿ.ಎನ್. ಜೀವರಾಜ್ ಎಫ್‌ಐಆರ್‌ಗೆ ಹೈಕೋರ್ಟ್ ತಡೆ! – Kannada News | India and Karnataka News: Mamata Uproar, HC Ruling, Viral Gold Ring Snake May 5 Recap

ಬೆಂಗಳೂರು, ಮೇ.5: ದೇಶ ಹಾಗೂ ರಾಜ್ಯದಲ್ಲಿ ಇಂದು ಆಗಿರುವ ಪ್ರಮುಖ ಸುದ್ದಿಗಳೇನು ಎಂಬುದನ್ನು ಇಲ್ಲಿ ನೋಡುವ ಬನ್ನಿ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಅಸ್ಥಿರತೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದೀಗ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದ ಕೂಡ ಭಾರೀ ಸುದ್ದಿಯಾಗುತ್ತಿದೆ. ಕಾಸರಗೋಡಿನ ಅಡೂರ್‌ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮನೆಯ ಡ್ರಾಯರ್‌ನಲ್ಲಿ ಸಿಕ್ಕಿದ ಕೇರೆ ಹಾವಿನ ಮೈಗೆ ಚಿನ್ನದ ಉಂಗುರ ಬಿಗಿಯಾಗಿ ಸಿಲುಕಿತ್ತು. ಇದು…

Read More

ಸಲ್ಮಾನ್ ಖಾನ್ ಸೂಪರ್ ಹೀರೋ ಸಿನಿಮಾಗೆ ಸಮಂತಾ ಬದಲು ಕರೀನಾ ನಾಯಕಿ? – Kannada News | Salman Khan Raj DK superhero film Kareena Kapoor replaces Samantha

ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan) ಮತ್ತು ಖ್ಯಾತ ನಿರ್ದೇಶಕರಾದ ರಾಜ್-ಡಿಕೆ (Raj-DK) ಅವರ ಕಾಂಬಿನೇಷನ್‌ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ಕುತೂಹಲ ಮನೆ ಮಾಡಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರಿಗೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲಕ್ಕೆ ಈಗ ಹೊಸದೊಂದು ಟ್ವಿಸ್ಟ್ ಸಿಕ್ಕಿದೆ. ಇಷ್ಟ ದಿನ ಸಮಂತಾ ರುತ್ ಪ್ರಭು ಹೆಸರು ಕೇಳಿಬರುತ್ತಿತ್ತು. ಆದರೆ ಈಗ ಈಗ ಕರೀನಾ ಕಪೂರ್ ಖಾನ್ (Kareena Kapoor) ಬಗ್ಗೆ ಸುದ್ದಿ ಹಬ್ಬಿದೆ. 1….

Read More

ಸಿಎಂ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಏನಾಗುತ್ತದೆ? – Kannada News | Mamata banerjee refuses to resign as chief minister what happens next in west bengal

ಕೊಲ್ಕತ್ತಾ, ಮೇ 5: ಬಂಗಾಳದಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಬಿಜೆಪಿಯ ಗೆಲುವು ಅನೈತಿಕ ಎಂದು ಆರೋಪಿಸಿದ್ದಾರೆ. ಬಿಜೆಪಿ 100 ಸ್ಥಾನಗಳನ್ನು ಕದ್ದಿದೆ. ನೈತಿಕವಾಗಿ ನಾವೇ ಗೆದ್ದಿದ್ದೇವೆ. ಹೀಗಾಗಿ, ರಾಜಭವನಕ್ಕೆ ಹೋಗೋ ಮಾತೇ ಇಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿಗೆ ಹೊಸ ಶಾಕ್ ನೀಡಿದ್ದಾರೆ. ಹಾಗಾದರೆ, ಮಮತಾ ಬ್ಯಾನರ್ಜಿ ಅವರ ಈ ನಿರ್ಧಾರದಿಂದಾಗಿ ಪಶ್ಚಿಮ ಬಂಗಾಳದ (West Bengal) ರಾಜಕೀಯದಲ್ಲಿ ಏನಾಗಬಹುದು? ಮಮತಾ ಬ್ಯಾನರ್ಜಿ ಅವರಿಗೆ ಈ ಬಾರಿಯ ಚುನಾವಣೆ…

Read More

ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಮಗುವಿನ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Extreme Heat in Pregnancy: Links to Neurodevelopmental Outcomes

ದೇಶದ ಹಲವೆಡೆ ಉಷ್ಣತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಹೀಟ್ ಸ್ಟ್ರೋಕ್ (Heat Stroke) ಬಗ್ಗೆ ನೀವು ಕೇಳಿರಬಹುದು ಇದು ದೇಹದ ಉಷ್ಣಾಂಶವು ಅತಿಯಾಗಿ ಏರಿಕೆಯಾಗುವ ಸ್ಥಿತಿಯಾಗಿದ್ದು ದೀರ್ಘಕಾಲ ಬಿಸಿಲಿನಲ್ಲಿ ಇರುವುದು ಈ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಈ ರೀತಿಯಾದಾಗ ದೇಹವು ತಾನೇ ತಣ್ಣಗಾಗಲು ಸಾಧ್ಯವಾಗುವುದಿಲ್ಲ. ತೀವ್ರ ಜ್ವರ, ತಲೆಸುತ್ತು, ದೌರ್ಬಲ್ಯ ಕಾಣಿಸಿಕೊಳ್ಳಬಹುದು. ಈ ರೀತಿ ಬೇಸಿಗೆಯಲ್ಲಿ ಉಂಟಾಗುವ ಹೀಟ್ ಸ್ಟ್ರೋಕ್ ಗರ್ಭಿಣಿಯರಿಗೆ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ…

Read More

ಬೌದ್ಧ ಸನ್ಯಾಸಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು – Kannada News | Tibetan buddhist monk Murder Case: Accused Arrested By Dharwad Police

ಧಾರವಾಡ, (ಮೇ 05): ಧಾರವಾಡ ಬೈಪಾಸ್ ಬಳಿ ಏಪ್ರಿಲ್ 28ರಂದು ಟಿಬೆಟಿಯನ್ ಮೂಲದ ಬೌದ್ಧ ಸನ್ಯಾಸಿ ತಾಶಿ ಧೊಂದೂಪ ನಿಗೂಢ ಸಾವು ಪ್ರಕರಣವನ್ನು (Tibetan buddhist monk Murder Case) ಪೊಲೀಸರು ಭೇದಿಸಿದ್ದಾರೆ. ಸಣ್ಣ ಮಾಹಿತಿಯೂ ಇಲ್ಲದಿದ್ದರೂ ಪ್ರರಕಣದ ಬೆನ್ನು ಬಿದ್ದ ಧಾರವಾಡ (Dharwad)  ಗ್ರಾಮೀಣ ಪೊಲೀಸರು ಹಂತಕರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಹಣಕ್ಕಾಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆರಂಭದಲ್ಲಿ ಅಪಘಾತದಿಂದ ಈ ಸಾವಾಗಿರಬಹುದು ಅಂದುಕೊಂಡ ಪೊಲೀಸರಿಗೆ ಮುಖದ ಮೇಲಿನ ಗಾಯದಿಂದ ಅನುಮಾನ ಮೇಲೆ…

Read More

DC vs CSK IPL 2026 Live Score: ಕ್ಯಾಪಿಟಲ್ಸ್​​ಗೆ ಸೂಪರ್ ಕಿಂಗ್ಸ್​ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್​ ರೇಸ್​ನಲ್ಲಿದ್ದು, ಇಂದಿನ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದೆ. ಉಭಯ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 20 ಬಾರಿ ಗೆದ್ದಿದೆ. ಇನ್ನು…

Read More

ಅಂಚೆ ಮತಪತ್ರ ತಿದ್ದುಪಡಿ ಆರೋಪ: ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧದ ಕೇಸ್​​ಗೆ ತಾತ್ಕಾಲಿಕ ತಡೆ – Kannada News | Sringeri Postal Ballot Tampering Allegations: High Court Temporarily Stays FIR Against BJP’s D.N. Jeevaraj

ಡಿ.ಎನ್. ಜೀವರಾಜ್ ವಿರುದ್ಧದ ಕೇಸ್​​ಗೆ ತಾತ್ಕಾಲಿಕ ತಡೆ ಬೆಂಗಳೂರು/ಚಿಕ್ಕಮಗಳೂರು, ಮೇ 05: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವೇಳೆ ಮತಪತ್ರಗಳಲ್ಲಿ ತಿದ್ದುಪಡಿ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ ದಾಖಲಾದ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆ ನೀಡಿದೆ. ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ರಜಾ ಪೀಠ, ಪ್ರಾಥಮಿಕವಾಗಿ ಎಫ್‌ಐಆರ್‌ಗೆ ತಡೆ ನೀಡಬೇಕು ಎಂಬ ಅಭಿಪ್ರಾಯದಲ್ಲಿದ್ದೇವೆ. ರಾಜಕೀಯ ಒತ್ತಡದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಬಾರದು. ಇದು ಕಾನೂನು…

Read More

‘ಇದು ಸಿನಿಮಾದ ತಾಕತ್ತು’: ವಿಜಯ್ ಗೆಲುವನ್ನು ಬಣ್ಣಿಸಿದ ಸಂದೀಪ್ ರೆಡ್ಡಿ ವಂಗಾ – Kannada News | Vijay TVK historic win Tamil Nadu Elections Sandeep Reddy Vanga congratulations

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದಶಕಗಳಿಂದ ತಮಿಳುನಾಡು ರಾಜಕೀಯವನ್ನು ನಿಯಂತ್ರಿಸುತ್ತಿದ್ದ ಎರಡು ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಯನ್ನು ವಿಜಯ್ (Vijay) ಪುಡಿಪುಡಿ ಮಾಡಿದ್ದಾರೆ. ಈ ಅಭೂತಪೂರ್ವ ಯಶಸ್ಸಿಗೆ ಚಿತ್ರರಂಗದ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿಯುತ್ತಿದ್ದು, ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರ ಪೋಸ್ಟ್ ಈಗ ಗಮನ ಸೆಳೆಯುತ್ತಿದೆ. 1….

Read More

ಜ್ವರದಿಂದ ಮಲಗಿದ್ದ ಆಟಗಾರನಿಗೆ ಪ್ರೈವೇಟ್ ಪ್ಲೇನ್ ಆಫರ್ ನೀಡಿದ್ದ IPL ಮಾಲೀಕ! – Kannada News | Mark Wood Reveals Bizarre IPL Offer During High Fever

ಕ್ರಿಕೆಟ್ ಲೋಕದ ಶ್ರೀಮಂತ ಲೀಗ್ ಎನಿಸಿಕೊಂಡಿರುವ ಐಪಿಎಲ್‌ನಲ್ಲಿ ಆಟಗಾರರಿಗೆ ಸಿಗುವ ಸೌಲಭ್ಯಗಳು ಮತ್ತು ಅಲ್ಲಿನ ಮಾಲೀಕರ ಹಠ ಎರಡೂ ಜಗತ್ಪ್ರಸಿದ್ಧ. ಇತ್ತೀಚೆಗೆ ಇಂಗ್ಲೆಂಡ್‌ನ ವೇಗದ ಬೌಲರ್ ಮಾರ್ಕ್ ವುಡ್ ಹಂಚಿಕೊಂಡಿರುವ ಒಂದು ಘಟನೆಯು ಐಪಿಎಲ್‌ನ ಈ ಐಷಾರಾಮಿ ಮತ್ತು ವಿಚಿತ್ರ ಮಜಲನ್ನು ಅನಾವರಣಗೊಳಿಸಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದರೂ ತಮಗೆ ಬಂದ ಆ ಒಂದು ‘ಪ್ರೈವೇಟ್ ಜೆಟ್’ ಆಫರ್ ಮತ್ತು ಅದಕ್ಕೆ ಅವರ ತಂದೆ ನೀಡಿದ ತಮಾಷೆಯ ಪ್ರತಿಕ್ರಿಯೆಯ ಬಗ್ಗೆ ವುಡ್ ಬಿಚ್ಚಿಟ್ಟಿದ್ದಾರೆ. ಆ ಕುತೂಹಲಕಾರಿ ಕಥೆ ಇಲ್ಲಿದೆ……

Read More

RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ! – Kannada News | Bengaluru May Lose Rights to Host IPL 2026 Final

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಲು ಸಜ್ಜಾಗುತ್ತಿದ್ದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಈಗ ಸಂಕಷ್ಟ ಎದುರಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ಮೈದಾನವಾಗಿರುವ ಇಲ್ಲಿ ಫೈನಲ್ ನಡೆಯುವುದು ಬಹುತೇಕ ಖಚಿತವೆನ್ನಲಾಗಿತ್ತು. ಆದರೆ, ಇತ್ತೀಚಿನ ಕೆಲವು ಬೆಳವಣಿಗೆಗಳು ಬಿಸಿಸಿಐ (BCCI) ನಿರ್ಧಾರವನ್ನು ಬದಲಿಸುವಂತೆ ಮಾಡಿದೆ. ಇದಕ್ಕೆ ಕಾರಣಗಳೇನು ಎಂದು ನೋಡುವುದಾದರೆ…  ಶಾಸಕರ ಟಿಕೆಟ್ ಹಂಚಿಕೆ ವಿವಾದ: ಬಿಸಿಸಿಐನ ತನ್ನ ನಿರ್ಧಾರ ಬದಲಿಸಲು ಪ್ರಮುಖ ಕಾರಣವೆಂದರೆ ಸ್ಥಳೀಯ…

Read More