Headlines

ಈ 3 ಟೆಸ್ಟ್‌ ಮಾಡಿಸಿ ನಿಮ್ಮ ಹೃದಯ ಆರೋಗ್ಯವಾಗಿದೆಯೋ, ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ – Kannada News | Best Heart Health Tests To Detect Heart Problems Early

Best Heart Health Tests To Detect Heart Problems EarlyImage Credit source: Getty Images ಇಂದಿನ ವೇಗದ ಜೀವನಶೈಲಿ, ಅಸ್ವಸ್ಥ ಆಹಾರ ಪದ್ಧತಿ, ಒತ್ತಡ ಮತ್ತು ವ್ಯಾಯಾಮದ ಕೊರತೆಯಿಂದ ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಈ ಹೃದಯ ಸಮಸ್ಯೆಗಳು ಈಗ ಯುವಕರಲ್ಲೂ ಸಾಮಾನ್ಯವಾಗುತ್ತಿವೆ. ಹಾಗಾಗಿ ನಮ್ಮ ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಲು ಮತ್ತು ಹೃದಯಾಘಾತದಂತಹ (Heart Attack) ಅಪಾಯವನ್ನು ಮುಂಚಿತವಾಗಿ ತಿಳಿದುಕೊಳ್ಳಲು ಕೆಲವು ಪ್ರಮುಖ ಪರೀಕ್ಷೆಗಳು ಬಹಳ…

Read More

Video: ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಶ್ಲಾಘಿಸಿದ ವಿದೇಶಿ ಮಹಿಳೆ – Kannada News | Foreign woman praises digital payment system,

ನಾವಿಂದು ಡಿಜಿಟಲ್ ಯುಗದಲ್ಲಿದ್ದೇವೆ.  ಹೀಗಾಗಿ ನಗದು ವ್ಯವಹಾರ ಮಾಡುವುದಕ್ಕಿಂತ ಡಿಜಿಟಲ್ ಪಾವತಿಗಳೇ (online transaction) ಹೆಚ್ಚಾಗಿದೆ. ಸಣ್ಣ ಪುಟ್ಟ ಅಂಗಡಿಗಳಿಂದ ಹಿಡಿದು ದೊಡ್ಡ ದೊಡ್ಡ ಅಂಗಡಿಗಳಲ್ಲಿಯೂ ಸ್ಕ್ಯಾನರ್ ಗಳೇ ತುಂಬಿ ಹೋಗಿವೆ. ಇದೀಗ ವಿದೇಶಿ ಮಹಿಳೆಯೊಬ್ಬರು ಭಾರತದಲ್ಲಿ ಪ್ರಯಾಣದ ಸಮಯದಲ್ಲಿ ನಗದು ಹಣವನ್ನು ಅವಲಂಬಿಸದೆ ಎಷ್ಟು ಸುಲಭವಾಗಿ ಪಾವತಿಗಳನ್ನು ಮಾಡಬಹುದೆಂದು ಅಚ್ಚರಿ ಪಟ್ಟುಕೊಂಡಿದ್ದಾರೆ. ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಶ್ಲಾಘಿಸಿದ್ದಾರೆ. ಡಿಜಿಟಲ್ ಪಾವತಿ ಮಾಡುವ ಕುರಿತಾದ ತನ್ನ ಅನುಭವದ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ…

Read More

ಭಾರತದಲ್ಲಿ ರಾತ್ರೋರಾತ್ರಿ ಮಣ್ಣುಪಾಲಾಯ್ತು 17 ವರ್ಷಗಳ ಶ್ರಮ: ಟರ್ಕಿ ಕಂಪನಿಯ ಅಳಲಿಗೆ ಏನು ಕಾರಣ? ತಪ್ಪು ಯಾರದು? – Kannada News | Turkey’s Celebi Aviation chairperson Celebioglu speaks of losing business in India after Operation Sindoor

ಬೆಂಗಳೂರು ಏರ್​ಪೋರ್ಟ್ ಚಿತ್ರImage Credit source: PTI ನವದೆಹಲಿ, ಜೂನ್ 16: ಭಾರತದ ವಿಮಾನಯಾನ ವಲಯದಲ್ಲಿ ಅತ್ಯಂತ ಪ್ರಮುಖ ಗ್ರೌಂಡ್ ಹ್ಯಾಂಡ್ಲಿಂಗ್ (ವಿಮಾನ ನಿಲ್ದಾಣದಲ್ಲಿನ ಸೇವೆಗಳು) ಕಂಪನಿಯಾಗಿದ್ದ ಟರ್ಕಿ ಮೂಲದ ‘ಚೆಲೆಬಿ ಏವಿಯೇಷನ್’ (Çelebi Aviation) ಸಂಸ್ಥೆಯ ಸುರಕ್ಷತಾ ಕ್ಲಿಯರೆನ್ಸ್ ಅನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿ ವರ್ಷದ ಮೇಲಾಯಿತು. ಇದೀಗ ಸಂಸ್ಥೆಯ ಮುಖ್ಯಸ್ಥೆ ಕಾನನ್ ಚೆಲೆಬಿಯೋಗ್ಲು (Canan Celebioglu) ಅವರು ಮಾತನಾಡಿದ್ದಾರೆ. ಹಲವು ವರ್ಷಗಳಿಂದ ಶ್ರಮ ಪಟ್ಟು ಕಟ್ಟಿದ್ದ ಬ್ಯುಸಿನೆಸ್ ರಾತ್ರೋರಾತ್ರಿ ನಿಂತುಹೋದಂತಾಯಿತು ಎಂದು ಅವರು ಹೇಳಿದ್ದಾರೆ….

Read More

ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ – Kannada News | Belagavi tahasildar office Power Cuts over unpaid electric bill fast Three Months

ಬೆಳಗಾವಿ, (ಜೂನ್ 16): ಸರ್ಕಾರದ ನಿಯಮಗಳನ್ನು ಜನರಿಗೆ ತಿಳಿಸುವ ಹಾಗೂ ಜನರಿಗೆ ಸರ್ಕಾರಿ ಆದೇಶಗಳನ್ನು ಪಾಲಿಸುವಂತೆ ಸೂಚಿಸುವ ತಹಶಿಲ್ದಾರ್ ಕಚೇರಿಯೇ ಈಗ ನಿಯಮ ಉಲ್ಲಂಘಿಸಿ ಕತ್ತಲಲ್ಲಿ ಕೂರುವಂತಾಗಿದೆ. ಹೌದು….ಸಾವಿರಾರೂ ರೂಪಾಯಿ ಬಾಕಿ ಬಿಲ್ ಪಾವತಿಸದ ಕಾರಣ ಬೆಳಗಾವಿ (Belagavi) ತಹಶಿಲ್ದಾರ್ ಕಚೇರಿಯ ವಿದ್ಯುತ್ ಸಂಪರ್ಕವನ್ನು (Power Cut) ಕಡಿತಗೊಳಿಸಲಾಗಿದೆ. ಬೆಳಗಾವಿ ತಹಶಿಲ್ದಾರ್ ಕಚೇರಿಯು ಕಳೆದ ಮೂರು ತಿಂಗಳ ಒಟ್ಟು  58,936 ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜು ಕಂಪನಿಯು…

Read More

‘ಬಾಸ್’ ಸಿನಿಮಾಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮಿ – Kannada News | Darshan Vijayalakshmi move High Court against Boss movie release ft Tanush Shivnna V Lava

ವಿ. ಲವ ನಿರ್ದೇಶನದ ‘ಬಾಸ್’ ಸಿನಿಮಾ (Boss Movie) ಈಗಾಗಲೇ ಸಾಕಷ್ಟು ಸುದ್ದಿ ಆಗಿದೆ. ತನಿಷ್ ಶಿವಣ್ಣ ನಟನೆಯ ಈ ಚಿತ್ರದ ಟೀಸರ್ ಬಿಡುಗಡೆ ಆದ ದಿನದಿಂದಲೂ ವಿವಾದ ಶುರು ಆಗಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ ಎಂಬುದನ್ನು ಟೀಸರ್​ನಲ್ಲಿ ಉಲ್ಲೇಖಿಸಲಾಗಿತ್ತು. ಟೀಸರ್ ನೋಡಿದರೆ ನಟ ದರ್ಶನ್ (Darshan) ಕೇಸ್ ರೀತಿಯೇ ಈ ಸಿನಿಮಾದ ಕಥೆ ಇದೆ ಎಂಬ ಅನುಮಾನ ಮೂಡುತ್ತದೆ. ಆ ಕಾರಣದಿಂದ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು…

Read More

ಮಗನ ಸಿನಿಮಾಕ್ಕೆ ಕರೆತರಲು ಸಜ್ಜಾದ ಧನುಶ್, ಅವರದ್ದೇ ನಿರ್ದೇಶನ – Kannada News | Dhanush planning to direct movie for his son Yatra

ಧನುಶ್ (Dhanush) ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್‌ಗಳಲ್ಲಿ ಒಬ್ಬರು, ಈಗಲೂ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮಿಳು ಮಾತ್ರವಲ್ಲದೇ ಹಿಂದಿ, ತೆಲುಗು ಹಾಲಿವುಡ್ ಸಿನಿಮಾಗಳಲ್ಲಿಯೂ ಸಹ ಧನುಶ್ ಅವರು ನಟಿಸಿದ್ದಾರೆ. ಧನುಶ್ ಕೇವಲ ನಟರು ಮಾತ್ರವಲ್ಲ ಅವರು ನಿರ್ದೇಶಕರೂ ಸಹ ಹೌದು. ಈ ವರೆಗೆ ನಾಲ್ಕು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ. ಧನುಷ್ ಅವರು 2024 ರಲ್ಲಿ ಪತ್ನಿ ಐಶ್ವರ್ಯ ರಜನೀಕಾಂತ್ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಇದೀಗ ಧನುಶ್ ಅವರು ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಕರೆತರಲು…

Read More

ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ – Kannada News | Dharmasthala Mass Burial Case SIT SP’s Car overturns Near Charmadi Ghat at Mangaluru

ಮಂಗಳೂರು,(ಜೂನ್,16): ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Mass Burial Case )ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ದಕ್ಷಿಣ ಕನ್ನಡ ( ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ (Charmadi Ghat) ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಎಸ್ ಪಿ ಸೈಮನ್ ಅವರು ನಡೆಸುತ್ತಿದ್ದು, ಇದೇ ಪ್ರಕರಣ ಸಂಬಂಧ ಚರ್ಚಿಸಲು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್…

Read More

ನಿಯತ್ತಿಲ್ಲದವರು ಪಕ್ಷ ಬಿಟ್ಟು ಹೋಗಬಹುದು; ‘ಆಪರೇಷನ್ ಟೈಗರ್’ ಬೆನ್ನಲ್ಲೇ ಸಂಸದರಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ – Kannada News | Those Who Want To Leave Can free to Go; Uddhav Thackeray’s big statement To Shiv Sena MPs Amid Operation Tiger row

ಮುಂಬೈ, ಜೂನ್ 16: ಮಹಾರಾಷ್ಟ್ರದಲ್ಲಿ ಶಿವಸೇನೆ (UBT) ಸಂಸದರ ಪಕ್ಷಾಂತರದ ಕುರಿತು ಹರಡುತ್ತಿರುವ ವದಂತಿಗಳಿಗೆ ಸ್ವತಃ ಉದ್ಧವ್ ಠಾಕ್ರೆ (Uddhav Thackeray) ಅವರೇ ಅಂತಿಮ ತೆರೆ ಎಳೆಯಲು ಮುಂದಾಗಿದ್ದಾರೆ. ಶಿಂಧೆ ಬಣವು ತಮ್ಮ ಸಂಸದರನ್ನು ಸೆಳೆಯಲು ನಡೆಸುತ್ತಿದೆ ಎನ್ನಲಾದ ‘ಆಪರೇಷನ್ ಟೈಗರ್’ ಚರ್ಚೆಗಳ ಮಧ್ಯೆ, ಉದ್ಧವ್ ಠಾಕ್ರೆ ತಮ್ಮ ಸಂಸದರು ಮತ್ತು ಹಿರಿಯ ನಾಯಕರ ತುರ್ತು ಸಭೆ ನಡೆಸಿ ಗಟ್ಟಿಯಾದ ನಿಲುವು ಪ್ರಕಟಿಸಿದ್ದಾರೆ. ವಿರೋಧ ಪಕ್ಷಗಳ ಆಮಿಷ ಅಥವಾ ಒತ್ತಡಕ್ಕೆ ಮಣಿಯುವವರಿಗೆ ಶಿವಸೇನೆಯಲ್ಲಿ ಜಾಗವಿಲ್ಲ ಎಂದು ಅವರು…

Read More

ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ – Kannada News | Vijay Raghavendra son Shourya pays last respect to grandmother Jayamma

ಕನ್ನಡ ಚಿತ್ರರಂಗದ ಜನಪ್ರಿಯ ನಟರಾದ ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ (Jayamma) ಇಂದು (ಜೂನ್ 16) ಬೆಂಗಳೂರಿನಲ್ಲಿ ನಿಧನರಾದರು. ಕುಟುಂಬದ ಸದಸ್ಯರು ಮತ್ತು ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ವಿಜಯ್ ರಾಘವೇಂದ್ರ ಪುತ್ರ ಶೌರ್ಯ ಅವರು ಅಜ್ಜಿಯ ಪಾರ್ಥಿವ ಶರೀರದ ಮುಂದೆ ಭಾವುಕವಾಗಿ ನಿಂತರು. ಕಳೆದ ಕೆಲವು ದಿನಗಳಿಂದ ಜಯಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅವರ ಅಗಲಿಕೆಗೆ…

Read More

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ ಶಿಫ್ಟ್ – Kannada News | Resort Politics returns In Karnataka Over Assembly Council Elections, Congress MLAs Shift

ಬೆಂಗಳೂರು, (ಜೂನ್ 16)​​: ಚುನಾವಣೆ ನಡೆದ ಸಂದರ್ಭಗಳಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರದೇ ಹೋದಾಗ ಅಥವಾ ದಿಢೀರ್​ ರಾಜಕೀಯ ಅರಾಜಕತೆ ಉಂಟಾದಾಗ ವಿವಿಧ ಪಕ್ಷಗಳು ಸರ್ಕಾರ ರಚನೆ ಮಾಡಲು ಮುಂದಾಗಿ ಶಾಸಕರನ್ನು ಸೆಳೆಯಲು ಮುಂದಾಗುವುದು ಸಾಮಾನ್ಯ​. ಈ ವೇಳೆ ತಮ್ಮ ಪಕ್ಷದ ಸದಸ್ಯರನ್ನ ಸೇಫ್​ ಆಗಿ ಉಳಿಸಿಕೊಳ್ಳುವ ಉದ್ದೇಶದಿಂದ ವಿವಿಧ ಪಕ್ಷಗಳು ರೆಸಾರ್ಟ್​ ರಾಜಕೀಯದ (Resort Politics) ಮೊರೆ ಹೋಗುತ್ತವೆ. ಇದಕ್ಕೆ ಪೂರಕವೆಂಬಂತೆ ಈ ಹಿಂದೆ ಕರ್ನಾಟಕದಲ್ಲಿ (karnataka) ರೆಸಾರ್ಟ್ ರಾಜಕಾರಣ ನಡೆದಿತ್ತು. ಇದೀಗ ಮತ್ತೆ…

Read More