Headlines

‘ರಾಜಕೀಯಕ್ಕೆ ಬಂದರೆ ನೇರವಾಗಿ ಮುಖ್ಯಮಂತ್ರಿಯೇ ಆಗುತ್ತೇನೆ’; ತ್ರಿಷಾ ಹಳೆಯ ವಿಡಿಯೋ ವೈರಲ್ – Kannada News | Thalapathy Vijay CM: Trisha Krishnan’s Old Joke Foreshadows TVK’s Tamil Nadu Rise

ಸಿನಿಮಾ ರಂಗ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧವಿದೆ. ಅದರಲ್ಲೂ ತಮಿಳುನಾಡು ರಾಜಕಾರಣದಲ್ಲಿ ಬೆಳ್ಳಿತೆರೆಯ ತಾರೆಗಳು ಆಡಳಿತದ ಚುಕ್ಕಾಣಿ ಹಿಡಿಯುವುದು ಹೊಸದೇನಲ್ಲ. ಆದರೆ, ಈಗ ನಟಿ ತ್ರಿಷಾ ಕೃಷ್ಣನ್ (Trisha Krishnan) ಅವರ ಹಳೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಅಂದು ಅವರು ಕೇವಲ ತಮಾಷೆಗಾಗಿ ಹೇಳಿದ್ದ “ನಾನು ಸಿಎಂ ಆಗುತ್ತೇನೆ” ಎಂಬ ಮಾತು, ಇಂದು ಅವರ ಆಪ್ತ ಗೆಳೆಯ ದಳಪತಿ ವಿಜಯ್ ಅವರ ಜೀವನದಲ್ಲಿ ನಿಜವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕೆಲವು ವರ್ಷಗಳ ಹಿಂದೆ…

Read More

‘ರಾಣಿ’ ಧಾರಾವಾಹಿಯಲ್ಲಿ ಮಹತ್ವದ ತಿರುವು; ಅಕ್ಷರ ಲೋಕಕ್ಕೆ ಕಾಲಿಟ್ಟ ರಾಣಿ – Kannada News | Rani Serial: Education Dream Reignites! Colors Kannada’s Rani Inspires Women’s Empowerment

ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ‘ರಾಣಿ’ ಧಾರಾವಾಹಿ ಹೊಸ ತಿರುವು ಪಡೆದುಕೊಂಡಿದೆ. ಕೇವಲ ಸಂಸಾರದ ಜಗಳ, ಕೌಟುಂಬಿಕ ಬಿಕ್ಕಟ್ಟುಗಳಿಗೆ ಬಹುತೇಕ ಧಾರಾವಾಹಿಗಳು ಸೀಮಿತ ಆಗಿರುತ್ತವೆ. ಆದರೆ, ‘ರಾಣಿ’ ಧಾರಾವಾಹಿ ಆ ರೀತಿ ಅಲ್ಲ. ಯಾವುದೋ ಅನಿವಾರ್ಯ ಕಾರಣಕ್ಕೆ ಬಾಲ್ಯದಲ್ಲಿ ಮೊಟಕಾಗಿದ್ದ ಅವಳ ಶಿಕ್ಷಣದ ಕನಸಿಗೆ ಈಗ ಜೀವ ಬಂದಿದೆ. ರಾಣಿ ಹುಟ್ಟಿದ್ದು ಜೈಲಿನಲ್ಲಿ. ಹೀಗಾಗಿ, ವಿದ್ಯಾಭ್ಯಾಸ ನಡೆಸಲು ಆಕಗೆ ಸಾಧ್ಯವಾಗಿರಲಿಲ್ಲ. ಈಗ ಹಳೆಯ ಕಹಿ ನೆನಪುಗಳನ್ನು ಮರೆತು ಮತ್ತೆ ಅಕ್ಷರ ಲೋಕಕ್ಕೆ ಮರಳುತ್ತಿದ್ದಾಳೆ. ತನ್ನ ಮಗಳ ವಯಸ್ಸಿನ ವಿದ್ಯಾರ್ಥಿಗಳ…

Read More

ವಾಹನ ಸವಾರರೇ ಗಮನಿಸಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್! ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ – Kannada News | Peenya Elevated Flyover Closed from Today for 4 Days: Check Alternative Routes and Traffic Advisory

ಪೀಣ್ಯ ಫ್ಲೈಓವರ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಮೇ 5: ನೀವು ಇಂದು ತುಮಕೂರು ರಸ್ತೆ ಅಥವಾ ಪೀಣ್ಯ ಮಾರ್ಗವಾಗಿ ಸಂಚರಿಸುತ್ತಿದ್ದೀರಾ? ಹಾಗಿದ್ದಲ್ಲಿ ಈ ಸುದ್ದಿ ಗಮನಿಸಿ. ಈ ಹಿಂದೆ ಘೋಷಿಸಿದಂತೆ, ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ (Peenya Elevated Flyover) ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಇಂದಿನಿಂದ (ಮೇ 5) ಅನ್ವಯವಾಗುವಂತೆ ಮುಂದಿನ 4 ದಿನಗಳ ಕಾಲ ಫ್ಲೈಓವರ್ ಮೇಲೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ರಾಷ್ಟ್ರೀಯ…

Read More

‘2026ಕ್ಕೆ ನಾನೇ ಸಿಎಂ’; 2024ರಲ್ಲೇ ಸೂಚನೆ ಕೊಟ್ಟಿದ್ದ ದಳಪತಿ ವಿಜಯ್ – Kannada News | Thalapathy Vijay Drive CM 2026 Car On 2024 That is come true

ದಳಪತಿ ವಿಜಯ್ ಅವರ (Thalapathy Vijay) ರಾಜಕೀಯ ಜೀವನದ ಬಹುದೊಡ್ಡ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ಬರೋಬ್ಬರಿ 106 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ರಾಜ್ಯದ ಅಧಿಕಾರದ ಗದ್ದುಗೆ ಏರುವುದು ಈಗ ಬಹುತೇಕ ಖಚಿತವಾಗಿದೆ. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ, ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ವಿಜಯ್ ಅವರ ಕಾರಿನ ನಂಬರ್ ಪ್ಲೇಟ್‌ನ ವಿಷಯ ಮತ್ತೆ ಚರ್ಚೆಗೆ ಬಂದಿದೆ. 2024ರಲ್ಲಿ…

Read More

Bengaluru Air Quality: ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ! – Kannada News | Bangalore Air Pollution Crisis: Hubballi Air quality gets better along with all places

ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ ಬೆಂಗಳೂರು, ಮೇ 05: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ಹೋಟೆಲ್ ಊಟ-ತಿಂಡಿ ತಿನ್ನೋರಿಗೆ ಶಾಕ್! ತಿಂಡಿ-ತಿನಿಸು, ಕಾಫಿ-ಚಹಾ ದರ ಮತ್ತೆ ಏರಿಕೆ – Kannada News | Bangalore Hotel Food Price Hike: Commercial LPG Cylinder Rate Reaches Rs 3,154; Food Prices Up by 20 Percent

ಬೆಂಗಳೂರು, ಮೇ 5: ಬೆಂಗಳೂರಿನ (Bengauru) ಹೋಟೆಲ್ ಊಟ-ತಿಂಡಿ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಧ್ಯಪ್ರಾಚ್ಯ ಯುದ್ಧದ ಭೀತಿ ಹಾಗೂ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತದಿಂದಾಗಿ ವಾಣಿಜ್ಯ ಎಲ್‌ಪಿಜಿ (Commercial LPG) ಸಿಲಿಂಡರ್ ದರದಲ್ಲಿ ಭಾರಿ ಏರಿಕೆಯಾಗಿದ್ದು, ಇದರ ನೇರ ಪರಿಣಾಮ ಹೋಟೆಲ್ ಆಹಾರ ಪದಾರ್ಥಗಳ ಮೇಲೆ ಬೀರಿದೆ. ಬೆಂಗಳೂರಿನಲ್ಲಿ ಸಿಲಿಂಡರ್ ದರ ಎಷ್ಟಿದೆ? ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಏರಿಕೆಯಾಗಿದ್ದು, 19 ಕೆಜಿ ತೂಕದ ಸಿಲಿಂಡರ್ ದರ ಈಗ 3,154…

Read More

MI vs LSG: ಕಮ್​ಬ್ಯಾಕ್ ಅಂದ್ರೆ ಇದು: ರೋಹಿತ್ ಶರ್ಮಾ ಬಿರುಗಾಳಿಯ ಬ್ಯಾಟಿಂಗ್​ಗೆ ಉದಯವಾಯಿತು ಮೂರು ಬೃಹತ್ ದಾಖಲೆಗಳು – Kannada News | MI vs LSG A Big comeback from Rohit Sharma He create three huge records in Wankhede

ಬೆಂಗಳೂರು (ಮೇ. 05): ಐಪಿಎಲ್ 2026 ರ 47ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ, ಗಾಯದಿಂದ ಚೇತರಿಸಿಕೊಂಡು ಮರಳಿದ ಅನುಭವಿ ರೋಹಿತ್ ಶರ್ಮಾ (Rohit Sharma) ಅದ್ಭುತ ಇನ್ನಿಂಗ್ಸ್ ಆಡಿದರು. ಬಿರುಗಾಳಿಯ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ 84 ರನ್‌ಗಳ ಮಹತ್ವದ ಕಾಣಿಕೆ ನೀಡಿದರು. ರೋಹಿತ್ ತಮ್ಮ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನೂ ಬಾರಿಸಿದರು. ಇದರ ಜೊತೆಗೆ ಕೆಲ ದಾಖಲೆಯನ್ನು ಕೂಡ ಹಿಟ್​ಮ್ಯಾನ್ ತಮ್ಮ ಖಾತೆಗೆ…

Read More

ಬಂಗಾಳಕೊಲ್ಲಿಯಲ್ಲಿ ಭಾರತದ ಸಮರ ಗರ್ಜನೆ: ಅಗ್ನಿ-IV ಕ್ಷಿಪಣಿ ಪರೀಕ್ಷೆಗೆ ಸಕಲ ಸಿದ್ಧತೆ – Kannada News | India’s Agni IV Missile Test: Bay of Bengal Gears Up for Defense Might and NOTAM

ನವದೆಹಲಿ, ಮೇ 05: ಭಾರತವು ತನ್ನ ರಕ್ಷಣಾ ಸಿದ್ಧತೆಯನ್ನು ಮತ್ತಷ್ಟು ಬಲಪಡಿಸಲು ಮುಂದಾಗಿದ್ದು, ಬಂಗಾಳಕೊಲ್ಲಿ(Bay Of Bengal)ಯ ಸುಮಾರು 3,550 ಕಿ.ಮೀ. ವ್ಯಾಪ್ತಿಯನ್ನು ‘ಅಪಾಯಕಾರಿ ವಲಯ’ವೆಂದು ಘೋಷಿಸಿ NOTAM ಸೂಚನೆ ಹೊರಡಿಸಿದೆ. ಈ ದೀರ್ಘ ವ್ಯಾಪ್ತಿಯ ಕಾರಿಡಾರ್ ಭಾರತದ ಪ್ರಮುಖ ಪರಮಾಣು ಸಾಮರ್ಥ್ಯದ ಅಗ್ನಿ-IV (Agni-IV) ಕ್ಷಿಪಣಿ(Missile)ಯ ಉಡಾವಣೆಯ ಮುನ್ಸೂಚನೆಯನ್ನು ನೀಡುತ್ತಿದೆ. ಅಗ್ನಿ-IV: ಭಾರತದ ಪರಮಾಣು ತ್ರಿಕೋನದ ಬಲ ರಕ್ಷಣಾ ಮೂಲಗಳ ಪ್ರಕಾರ, ಪ್ರಸ್ತುತ ಘೋಷಿಸಲಾಗಿರುವ 3,500–4,000 ಕಿ.ಮೀ ವ್ಯಾಪ್ತಿಯು ಮಧ್ಯಂತರ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯಾದ (IRBM) ಅಗ್ನಿ-IV…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆರಾಯನದ್ದೇ ಹವಾ! ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Thundershowers in Bengaluru and most of the state, Rainy weather till next 3 days

ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆರಾಯನದ್ದೇ ಹವಾ! Image Credit source: MediaForge AI ಬೆಂಗಳೂರು, ಮೇ 05: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Karnataka Weather) ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದೆಲ್ಲೆಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಎಲ್ಲೆಲ್ಲಿ  ಮಳೆ ಕರಾವಳಿಯ ದಕ್ಷಿಣ ಕನ್ನಡ…

Read More

ಸೋಮವಾರವೂ ‘ಕೆಡಿ’ ಭರ್ಜರಿ ಕಲೆಕ್ಷನ್; ಕೆವಿಎನ್​​ಗೆ ಒಂದೇ ದಿನ ಡಬಲ್ ಧಮಾಕ – Kannada News | KD Movie Box Office: Strong Monday Collection, Dhruva Sarja’s Film Passes Key Test

‘ಈ ಸಿನಿಮಾ ನಿಜಕ್ಕೂ ಗೆಲ್ಲುತ್ತಾ’ ಎಂದು ಪ್ರಶ್ನೆ ಮಾಡಿದವರಿಗೆಲ್ಲ ‘ಕೆಡಿ’ ಚಿತ್ರ ಸರಿಯಾದ ಉತ್ತರವನ್ನೇ ನೀಡಿದೆ. ಧ್ರುವ ಸರ್ಜಾ ವೃತ್ತಿ ಜೀವನಕ್ಕೆ ಮತ್ತೊಂದು ಗೆಲುವು ಸಿಕ್ಕಿದೆ. ಪ್ರೇಮ್ ಅವರು ನಿರ್ದೇಶನದಲ್ಲಿ ತಾವು ಗ್ರಿಪ್ ಕಳೆದುಕೊಂಡಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ‘ಕೆಡಿ’ ಸಿನಿಮಾ (KD Movie) ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಗುರುವಾರದಿಂದ ಭಾನುವಾರದವರೆಗೆ ಸಿನಿಮಾ ಗೆದ್ದು ಬೀಗಿದೆ. ಸೋಮವಾರದ ಪರೀಕ್ಷೆಯಲ್ಲೂ ಸಿನಿಮಾ ಮೆಚ್ಚುಗೆ ಪಡೆದಿದೆ. ಈ ಮೂಲಕ ಸಿನಿಮಾ ಗೆದ್ದಿದೆ ಎಂಬ ಅಭಿಪ್ರಾಯವನ್ನು ಬಾಕ್ಸ್…

Read More