Headlines

ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ – Kannada News | Shivaratri Special Buses: KSRTC Adds 2,155 Services from Bengaluru; Book Tickets

ಬೆಂಗಳೂರು, ಫೆ.13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬರೋಬ್ಬರಿ 2,155 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಘೋಷಿಸಿದೆ. ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ರಾತ್ರಿಯಿಂದಲೇ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ಇದನ್ನು ಮನಗಂಡು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ…

Read More

ಬಾಂಗ್ಲಾದೇಶದಲ್ಲಿ ಬಿಎನ್‌ಪಿಗೆ ಭರ್ಜರಿ ಜಯ; ತಾರಿಕ್ ರೆಹಮಾನ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ – Kannada News | PM Modi speaks to Bangladesh leader Tarique Rahman Congratulates on BNPs victory in election

ನವದೆಹಲಿ, ಫೆಬ್ರವರಿ 13: ನೆರೆಯ ದೇಶವಾದ ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್​ಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕ ತಾರಿಕ್ ರೆಹಮಾನ್ ಅವರೊಂದಿಗೆ ಮಾತನಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಎರಡೂ ದೇಶಗಳ ಜನರ ನಡುವೆ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತದ ನಿರಂತರ ಬದ್ಧತೆಯನ್ನು ಮೋದಿ ಪುನರುಚ್ಛರಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ” ತಾರಿಕ್…

Read More

ಸಾಯುವ ಮುನ್ನ ತಮಗಿದ್ದ ಬೇಸರ ಹೇಳಿಕೊಂಡಿದ್ದ ಜೋ ಸೈಮನ್ – Kannada News | Joe Simon was upset that he did not get recognition from government

ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ, ನಟ ಜೋ ಸೈಮನ್ ಇಂದು (ಫೆಬ್ರವರಿ 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಹೃದಯಾಘಾತ ಉಂಟಾಗಿ ಜೋ ಸೈಮನ್ ಅವರು ನಿಧನ ಹೊಂದಿದ್ದಾರೆ. ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಹಿರಿಯ ನಿರ್ದೇಶಕ ಆಗಿದ್ದರೂ ಸಹ ಯಾವುದೇ ಸದ್ದಿಲ್ಲದೆ, ಸುದ್ದಿಗೆ ಹಪ-ಹಪಿಸದೆ ಸರಳವಾಗಿ ಬದುಕಿದ್ದರು, ಬಂದಿದ್ದನ್ನು ಬಂದಂತೆ ಸ್ವೀಕರಿಸುತ್ತಿದ್ದ ಅವರಿಗೆ ಯಾವುದೇ ಕೊರಗು ಇರಲಿಲ್ಲ, ಆದರೆ ಒಂದು ಸಣ್ಣ ಬೇಸರವಂತೂ ಇತ್ತು. ಆ ಬಗ್ಗೆ…

Read More

Solar Eclipse 2026: ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Impacts on Kanya Rashi by Dr. Basavaraj Guruji

2026ರ ರಾಹುಗ್ರಸ್ತ ಸೂರ್ಯಗ್ರಹಣವು ಕನ್ಯಾ ರಾಶಿಯವರ ಮೇಲೆ ಪ್ರಮುಖ ಪರಿಣಾಮಗಳನ್ನು ಬೀರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಬುಧ ರಾಶ್ಯಾಧಿಪತಿಯಾಗಿರುವ ಕನ್ಯಾ ರಾಶಿಯವರಿಗೆ ಈ ಗ್ರಹಣ ಆರನೇ ಮನೆಯಲ್ಲಿ ಸಂಭವಿಸುತ್ತದೆ. ಉತ್ತರಾ, ಹಸ್ತಾ, ಚಿತ್ತಾ ನಕ್ಷತ್ರದವರಿಗೆ ಇದರ ಪ್ರಭಾವವಿರುತ್ತದೆ. ಗ್ರಹಣದ ಅವಧಿಯಲ್ಲಿ ಕುಟುಂಬದಲ್ಲಿ ಸೌಖ್ಯ ಇರುತ್ತದೆ. ಆಕಸ್ಮಿಕ ಧನಯೋಗ ಮತ್ತು ಕೆಲಸ ಕಾರ್ಯಗಳಲ್ಲಿ ಪರಿಪೂರ್ಣತೆ ಕಂಡುಬರುತ್ತದೆ. ಸಾಲ ತೀರಿಸಿಕೊಳ್ಳುವ ಅವಕಾಶ ಲಭಿಸುತ್ತದೆ. ಆರೋಗ್ಯದಲ್ಲಿ ಚೇತರಿಕೆ ಇರುತ್ತದೆಯಾದರೂ, ಶತ್ರುಗಳು ಹೆಚ್ಚಾಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ…

Read More

ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಈ ರೀತಿಯ ಲಕ್ಷಣಗಳು ಕಂಡುಬರುತ್ತೆ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ! – Kannada News | Women and Vitamin D Deficiency: Signs and Solutions

ಇತ್ತೀಚಿನ ದಿನಗಳಲ್ಲಿ, ಮಹಿಳೆಯರಲ್ಲಿ ವಿಟಮಿನ್ ಡಿ (Vitamin D) ಕೊರತೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಇದಕ್ಕೆಲ್ಲಾ ಬದಲಾಗುತ್ತಿರುವ ಜೀವನಶೈಲಿಯೇ ಕಾರಣವಾಗಿದೆ. ಮನೆ ಅಥವಾ ಆಫೀಸ್ ಒಳಗಡೆ ಹೆಚ್ಚು ಸಮಯ ಕಳೆಯುವುದು, ಬಿಸಿಲಿಗೆ ಹೋಗದಿರುವುದು ಮತ್ತು ಸನ್‌ಸ್ಕ್ರೀನ್ ಅನ್ನು ಅತಿಯಾಗಿ ಬಳಸುವುದು ದೇಹದಲ್ಲಿ ವಿಟಮಿನ್ ಡಿ ಉತ್ಪಾದಿಸುವ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಜೊತೆಗೆ ಆಹಾರದಲ್ಲಿ ಪೋಷಕಾಂಶಗಳ ಕೊರತೆ, ಹಾಲು ಮತ್ತು ಡೈರಿ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವುದು, ಬೊಜ್ಜು ಮತ್ತು ಹಾರ್ಮೋನುಗಳ ಬದಲಾವಣೆ ಸಹ ಇದಕ್ಕೆ…

Read More

IPL 2026: ಯುವ ಭಾರತೀಯ ಆಟಗಾರನಿಗೆ ನಾಯಕತ್ವದ ಪಟ್ಟಕಟ್ಟಿದ ರಾಜಸ್ಥಾನ್ ರಾಯಲ್ಸ್ – Kannada News | Rajasthan Royals’ New Captain: Riyan Parag Leads for IPL 2026

2026 ರ ಐಪಿಎಲ್ ಇದೇ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗಲಿದೆ. ಈ ಮಿಲಿಯನ್ ಡಾಲರ್ ಟೂರ್ನಿಗೆ ಎಲ್ಲಾ ತಂಡಗಳು ಈಗಾಗಲೇ ತಯಾರಿ ಆರಂಭಿಸಿವೆ. ಅದರಂತೆ ಒಂದು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂಬರುವ ಆವೃತ್ತಿಗೆ ತನ್ನ ತಂಡಕ್ಕೆ ನೂತನ ನಾಯಕನನ್ನು ನೇಮಿಸಿದೆ. ಕಳೆದ ಆವೃತ್ತಿಯವರೆಗೂ ಸಂಜು ಸ್ಯಾಮ್ಸನ್ ರಾಜಸ್ಥಾನ್ ತಂಡವನ್ನು ಮುನ್ನಡೆಸಿದ್ದರು. ಆದರೆ ಈ ಬಾರಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ತಂಡಕ್ಕೆ ನೂತನ ನಾಯಕನನ್ನು ಹುಡುಕುತ್ತಿದ್ದ ರಾಯಲ್ಸ್…

Read More

ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸರ್ಕಾರಿ ವೈದ್ಯರು: ಬೇಡಿಕೆ ಈಡೇರಿಕೆಗೆ ಒತ್ತಾಯ; 21 ದಿನ ಡೆಡ್​ಲೈನ್ – Kannada News | Government doctors protest against the government: Demands fulfillment; 21 day deadline

ಬೆಂಗಳೂರು, ಫೆಬ್ರವರಿ 13: ಸರ್ಕಾರಿ ವೈದ್ಯರಿಗೆ ಖಾಸಗಿ ಐಪಿಡಿ (IPD) ಸೇವೆಗೆ ನಿರ್ಬಂಧ ಹೇರಿರುವ ವಿಚಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆ ನೌಕರರು ಪ್ರತಿಭಟನೆಗೆ (Protest) ಮುಂದಾಗಿದ್ದಾರೆ. ಆ ಮೂಲಕ ಸರ್ಕಾರಿ ವೈದ್ಯರು ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದಾರೆ. 21 ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯ ವ್ಯಾಪಿ ಒಪಿಡಿ ಸೇವೆ ಬಂದ್​ ಮಾಡಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸರ್ಕಾರಕ್ಕೆ 21 ದಿನಗಳ ಗಡುವು ಖಾಸಗಿ…

Read More

IND vs PAK: ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ದಾಖಲೆ ಹೇಗಿದೆ? – Kannada News | India vs Pakistan T20 World Cup 2026: Head to Head Record and India’s Dominance

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು 8 ಬಾರಿ ಮುಖಾಮುಖಿಯಾಗಿವೆ. ಈ 8 ಪಂದ್ಯಗಳಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ, ಪಾಕಿಸ್ತಾನ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. 2021 ರಲ್ಲಿ ದುಬೈನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ, ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು. Source link

Read More

HESCOM Recruitment 2026: ಹೆಸ್ಕಾಂನಲ್ಲಿ ಉದ್ಯೋಗವಕಾಶ; 388 ಅಪ್ರೆಂಟಿಸ್‌ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ – Kannada News | HESCOM Recruitment 2026: 388 ITI Electrician Trainee Jobs in Hubballi. Apply Now!

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಅಧಿಕೃತ ಅಧಿಸೂಚನೆಯ ಮೂಲಕ ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಹುಬ್ಬಳ್ಳಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಮಾರ್ಚ್ 09ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಸ್ಕಾಂ ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ( ಹೆಸ್ಕಾಂ ) ಹುದ್ದೆಗಳ ಸಂಖ್ಯೆ: 388 ಉದ್ಯೋಗ…

Read More

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್​​​ನಲ್ಲಿ ಉಚಿತ ಪ್ರಯಾಣ – Kannada News | Karnataka KSRTC Free Bus Rides for 2nd PUC Exams

ಬೆಂಗಳೂರು, ಫೆ.13: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿ ನೀಡಿದೆ. ಫೆಬ್ರವರಿ 28ರಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಮತ್ತು ಸಕಾಲಕ್ಕೆ ತಲುಪಲು ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿವೆ. ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದವರೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ…

Read More