Headlines

ಅತಿಯಾಗಿ ಸನ್‌ಸ್ಕ್ರೀನ್ ಬಳಕೆ ಮಾಡುವುದರಿಂದಲೂ ವಿಟಮಿನ್ ಡಿ ಕೊರತೆ ಉಂಟಾಗುತ್ತದೆಯೇ? – Kannada News | Using Sunscreen Daily: Will It Lower Your Vitamin D Levels?

ಇಂದಿನ ಜೀವನಶೈಲಿಯಲ್ಲಿ ವಿಟಮಿನ್ ಡಿ (Vitamin D) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಮನೆಯೊಳಗೆ ಹೆಚ್ಚು ಸಮಯ ಕಳೆಯುವುದು, ಸೂರ್ಯನ ಬೆಳಕಿಗೆ ಕಡಿಮೆ ಒಡ್ಡಿಕೊಳ್ಳುವುದು ಮತ್ತು ಅಸಮತೋಲನ ಆಹಾರ ಪದ್ಧತಿ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ತಜ್ಞರ ಪ್ರಕಾರ, ಸೂರ್ಯನ ಬೆಳಕು ವಿಟಮಿನ್ ಡಿಗೆ ಪ್ರಮುಖ ಮೂಲವಾದರೂ, ಎಲ್ಲರಿಗೂ ಇದು ಸಾಕಾಗುವುದಿಲ್ಲ. ಕೆಲವರು ನಿಯಮಿತವಾಗಿ ಸೂರ್ಯನ ಬೆಳಕಿನಲ್ಲಿ ಇದ್ದರೂ ಕೂಡ ವಿಟಮಿನ್ ಡಿ ಕೊರತೆಯಿಂದ ಬಳಲುತ್ತಾರೆ. ಇದಕ್ಕೆ ಚರ್ಮದ ಬಣ್ಣ, ವಯಸ್ಸು, ದೇಹದ ಸ್ಥಿತಿ ಮತ್ತು ವಿಟಮಿನ್ ಶೋಷಣೆಯ…

Read More

ಬೇಸಿಗೆಯಲ್ಲಿ ಬೆವರಿನ ದುರ್ವಾಸನೆಯನ್ನು ಹೋಗಲಾಡಿಸಲು ಸ್ನಾನದ ನೀರಿಗೆ ಈ ವಸ್ತುವನ್ನು ಸೇರಿಸಿ – Kannada News | Adding these items to your bath water can help control the smell of sweat in summer

ಬೇಸಿಗೆಯಲ್ಲಿ ಬೆವರುವುದು (sweat)  ಸಾಮಾನ್ಯ. ಕೆಲವೊಮ್ಮೆ ಈ ಸಮಯದಲ್ಲಿ ದೇಹ ವಿಪರೀತವಾಗಿ ಬೆವರುತ್ತದೆ. ಈ ಅತಿಯಾದ ಬೆವರು ದೇಹದಲ್ಲಿ ದುರ್ವಾಸನೆ ಉಂಟಾಗಲು ಕಾರಣವಾಗುತ್ತದೆ.  ಚರ್ಮದ ಮೇಲಿರುವ ಬ್ಯಾಕ್ಟೀರಿಯಾಗಳು ಬೆವರಿನೊಂದಿಗೆ ಸಂವಹನ ನಡೆಸಿದಾಗ ವಾಸನೆ ಉಂಟಾಗುತ್ತದೆ. ಈ ದುರ್ವಾಸನೆಯಿಂದಾಗಿ ಅನೇಕರು ಮುಜುಗರಕ್ಕೆ ಒಳಗಾಗುವುದುಂಟು ಮತ್ತು ಬೆವರಿನ ವಾಸನೆಯನ್ನು ಹೋಗಲಾಡಿಸಲು ಪರ್‌ಫ್ಯೂಮ್‌ ಸಹ ಹಾಕ್ತಾರೆ. ಹಾಗಿದ್ರೂ ಕೂಡ ಬೆವರಿನ ವಾಸನೆ ಹೋಗುವುದಿಲ್ಲ. ನೀವು ಕೂಡ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ? ಹಾಗಿದ್ರೆ ಸ್ನಾನದ ರೀತಿಗೆ ಈ ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ,…

Read More

ನೀವು ಇತಿಹಾಸ ಸೃಷ್ಟಿ ಮಾಡಿದ್ರಿ: ಟಿವಿಕೆ ಗೆಲುವಿನ ಬಳಿಕ ವಿಜಯ್​ಗೆ ಸೆಲೆಬ್ರಿಟಿಗಳ ಅಭಿನಂದನೆ – Kannada News | Celebrities congratulate Thalapathy Vijay after TVK win in Tamil Nadu Assembly Election 2026

ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದ ಅಖಾಡಕ್ಕೆ ಇಳಿದು ಮೊದಲ ಪ್ರಯತ್ನದಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಟಿವಿಕೆ (TVK) ಪಕ್ಷವು ತಮಿಳುನಾಡಿನಲ್ಲಿ ಭಾರಿ ಮುನ್ನಡೆ ಸಾಧಿಸಿದೆ. ಸ್ಪರ್ಧಿಸಿದ ಎರಡೂ ಕ್ಷೇತ್ರಗಳಲ್ಲೂ ವಿಜಯ್ ಅವರು ಜಯ ಸಾಧಿಸಿದ್ದಾರೆ. ವಿಜಯ್ ಅವರ ಈ ಗೆಲುವಿಗಾಗಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಳಪತಿ ವಿಜಯ್ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಚಿಯಾನ್ ವಿಕ್ರಮ್ (Chiyaan Vikram), ನಾನಿ, ವಿಜಯ್ ದೇವರಕೊಂಡ, ಕಾಜಲ್ ಅಗರ್​ವಾಲ್ ಸೇರಿದಂತೆ ಹಲವರು ಶುಭಾಶಯ ತಿಳಿಸಿದ್ದಾರೆ. ಚುನಾವಣೆ…

Read More

ಪಂಚರಾಜ್ಯ ಚುನಾವಣೆ ಫಲಿತಾಂಶ: ಪ್ರಧಾನಿ ಮೋದಿ ಸರಣಿ ಟ್ವೀಟ್ ಮೂಲಕ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ – Kannada News | PM Narendra Modi series of tweets hailing NDA performance in five states assembly elections

ನವದೆಹಲಿ, ಮೇ 4: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಐದು ರಾಜ್ಯಗಳ ಪೈಕಿ ಎನ್​ಡಿಎ ಮೈತ್ರಿಕೂಟ ಮೂರರಲ್ಲಿ ಅಧಿಕಾರ ಪಡೆಯಲಿದೆ. ಪಶ್ಚಿಮ ಬಂಗಾಳ, ಅಸ್ಸಾಮ್ ಮತ್ತು ಪುದುಚೆರಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎನ್​ಡಿಎ ನಿಚ್ಚಳ ಬಹುಮತ ಪಡೆಯುತ್ತಿದೆ. ಕೇರಳದಲ್ಲೂ 3 ಸ್ಥಾನ ಗೆದ್ದು ತನ್ನ ಇರುವಿಕೆಯನ್ನ ಬಲಪಡಿಸಿಕೊಂಡಿದೆ. ತಮಿಳುನಾಡಿನಲ್ಲಿ ಎನ್​ಡಿಎ ಒಂದಷ್ಟು ಸ್ಥಾನ ಕಳೆದುಕೊಂಡರೂ ಪ್ರಬಲ ಉಪಸ್ಥಿತಿ ಹೊಂದಿದೆ. ಬಹುಮತ ಪಡೆದಿರುವ ಮೂರು ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳದ ಗೆಲುವು ಬಿಜೆಪಿಗೆ ಐತಿಹಾಸಿಕವಾದುದು. ಇಲ್ಲಿ ಅದರ…

Read More

MI vs LSG Playing XI: ಮುಂಬೈ ತಂಡದಲ್ಲಿ ನಾಯಕ ಸೇರಿದಂತೆ ನಾಲ್ಕು ಬದಲಾವಣೆ – Kannada News | MI vs LSG Playing XI Mumbai Indians vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (MI vs LSG) ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದುವರೆಗೆ ಈ ಆವೃತ್ತಿಯಲ್ಲಿ ಉಭಯ ತಂಡಗಳ ಪ್ರದರ್ಶನ ನಿರಸವಾಗಿದೆ. ಏಕೆಂದರೆ ಮುಂಬೈ ಆಡಿರುವ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಇತ್ತ ಲಕ್ನೋ ಆಡಿರುವ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ. ಇದರರ್ಥ ಮುಂಬೈ ಲೀಗ್ ಹಂತದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸುವುದು ಭಾಗಶಃ ಖಚಿತವಾಗಿದೆ. ಇತ್ತ ಲಕ್ನೋ…

Read More

ಬಂಗಾಳಿ ಧೋತಿ ಧರಿಸಿ ಬಿಜೆಪಿ ಕಚೇರಿಗೆ ಭರ್ಜರಿ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ – Kannada News | PM Modi arrives at BJP headquarters in Delhi wearing a Bengali dhoti for victory speech

ನವದೆಹಲಿ, ಮೇ 4: ಪಶ್ಚಿಮ ಬಂಗಾಳ (West Bengal Elections) ಮತ್ತು ಅಸ್ಸಾಂನಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ (PM Modi Speech) ಆಗಮಿಸಿದ್ದಾರೆ. ತಾವು ಹೋಗುವ ರಾಜ್ಯಗಳಲ್ಲಿ ಅಲ್ಲಿನ ಸಾಂಪ್ರದಾಯಿಕ ಉಡುಗೆ ತೊಡುವ ಮೂಲಕ ಗಮನ ಸೆಳೆಯುವ ಪ್ರಧಾನಿ ಮೋದಿ ಬಂಗಾಳದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಲು ಮತ್ತು ಬಂಗಾಳದ ಜನತೆಗೆ ತಮ್ಮ ಕೃತಜ್ಞತೆ ಸಲ್ಲಿಸಲು ಇಂದಿನ ಭಾಷಣಕ್ಕೆ ಬಂಗಾಳಿ ಧೋತಿಯನ್ನು ಧರಿಸಿ ಆಗಮಿಸಿದ್ದಾರೆ. ಪ್ರಧಾನಿ…

Read More

ಮಕ್ಕಳು ಪದೇಪದೇ ಬೀಳುವುದರಿಂದ ಮೆದುಳಿಗೆ ಅಪಾಯವಾಗುತ್ತದೆಯೇ? ವೈದ್ಯರನ್ನು ಯಾವಾಗ ಸಂಪರ್ಕ ಮಾಡಬೇಕು? – Kannada News | When Is Frequent Falling in Kids a Medical Concern? Doctor’s Guide

ಮಕ್ಕಳು ಆಟವಾಡುವಾಗ ಬೀಳುವುದು ಸಾಮಾನ್ಯ ಸಂಗತಿಯೇ ಸರಿ. ಅವರು ಹೊಸ ಕೌಶಲ್ಯಗಳನ್ನು ಕಲಿಯುವ ಹಂತದಲ್ಲಿರುವುದರಿಂದ ಈ ರೀತಿ ಆಗುವುದು ಸಹಜ. ಆದರೆ ಮಗು ಪದೇಪದೇ ಬೀಳುತ್ತಿರುವುದನ್ನು ಪೋಷಕರು ಗಮನಿಸಿದರೆ, ಅದು ಕೇವಲ ಆಟದ ಭಾಗವೇ ಅಥವಾ ಆರೋಗ್ಯ ಸಮಸ್ಯೆಯ ಸೂಚನೆಯೇ ಎಂಬುದನ್ನು ಅರಿಯುವುದು ಅಗತ್ಯವಾಗಿದೆ. ಹೌದು, ತಜ್ಞರು ಹೇಳುವ ಪ್ರಕಾರ, ಸಾಮಾನ್ಯವಾಗಿ ಬಿದ್ದಾಗ ಸಣ್ಣಪುಟ್ಟ ಗಾಯವಾಗುವುದರಿಂದ ಯಾವುದೇ ತೊಂದರೆಯಿಲ್ಲ ಇದರಿಂದ ಗಂಭೀರ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಮಗು ತಲೆ ಭಾಗಕ್ಕೆ ಆಗಾಗ ಹೊಡೆತ ಬೀಳುತ್ತಿದ್ದರೆ ಅಥವಾ ಬಿದ್ದಾಗ…

Read More

ಮಮತಾ ಬ್ಯಾನರ್ಜಿ ನಿವಾಸದ ಹೊರಗೆ ಬಿಜೆಪಿ ಬೆಂಬಲಿಗರಿಂದ ಜೈ ಶ್ರೀ ರಾಮ್ ಘೋಷಣೆ – Kannada News | BJP workers raised Jai Shree Ram Slogans Outside West Bengal CM Mamata Banerjee Residence in Kolkata

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Election Results) ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ. 15 ವರ್ಷಗಳ ಕಾಲ ಬಂಗಾಳದ ಮುಖ್ಯಮಂತ್ರಿಯಾಗಿ ಮೆರೆದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈ ಬಾರಿಯ ಚುನಾವಣೆಯಲ್ಲಿ ನೆಲ ಕಚ್ಚಿದೆ. ಈ ನಡುವೆ ಬಿಜೆಪಿಯ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದು, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯ ಹೊರಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭಾರಿ…

Read More

ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ:ತಂದೆ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಸಮರ್ಥ ಶಾಸಕ – Kannada News | Davanagere South Assembly By Poll Result: No more Shamanur Family Member Entered to vidhana soudha

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South Assembly By Poll Result) ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪನವರ ಗೆಲುವಿನ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದಂತಾಗಿದೆ. ಈ ನಡುವೆ…

Read More

MI vs LSG IPL 2026 Live Score: ಟಾಸ್ ಗೆದ್ದ ಸೂರ್ಯ ಬೌಲಿಂಗ್ ಆಯ್ಕೆ – Kannada News | Mumbai Indians vs Lucknow Super Giants IPL 2026 Live Cricket Score MI vs LSG Match on 4th May latest news in Kannada

ಐಪಿಎಲ್ 2026 ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಮುಂಬೈಗೆ 10 ನೇ ಪಂದ್ಯವಾಗಿದ್ದರೆ, ಲಕ್ನೋಗೆ ಒಂಬತ್ತನೇ ಪಂದ್ಯವಾಗಿದೆ. ಎರಡೂ ತಂಡಗಳು ಈ ಆವೃತ್ತಿಯಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿವೆ. ಮುಂಬೈ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಲಕ್ನೋ ಕೂಡ ಇದೇ ರೀತಿಯ ಪರಿಸ್ಥಿತಿಯಲ್ಲಿದೆ. Source link

Read More