Headlines

GT vs PBKS IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಐಪಿಎಲ್ 19 ನೇ ಸೀಸನ್‌ನ ಡಬಲ್ ಹೆಡರ್‌ನ ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂಜಾಬ್‌ಗೆ ಇದು ಒಂಬತ್ತನೇ ಪಂದ್ಯ ಮತ್ತು ಗುಜರಾತ್‌ಗೆ ಹತ್ತನೇ ಪಂದ್ಯವಾಗಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಪಂದ್ಯದಲ್ಲಿ ಪಂಜಾಬ್, ಗುಜರಾತ್ ತಂಡವನ್ನು ಸೋಲಿಸಿತ್ತು. ಆದ್ದರಿಂದ, ಗುಜರಾತ್ ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುತ್ತದೆಯೇ ಎಂದು ನೋಡುವುದು ಮುಖ್ಯವಾಗಿರುತ್ತದೆ. Source link

Read More

ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ: ತಕ್ಷಣ ಫಲಿತಾಂಶ ಘೋಷಣೆ ಕೋರಿ ಲೀಗಲ್​ ನೋಟಿಸ್​​ – Kannada News | BJP Candidate Jeevaraj advocate Sends Legal Notice to Election Officer Over Announce Sringeri assembly Re courting Result

ಬೆಂಗಳೂರು/ಚಿಕ್ಕಮಗಳೂರು) ಮೇ 03): ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (Sringeri assembly Re courting) ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. ಹೌದು.. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಅವರು ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮೂಲಗಳ ಮಾಹಿತಿ ಪ್ರಕಾರ, ರಾಜೇಗೌಡರು ಪಡೆದಿದ್ದ 569 ಅಂಚೆಮತಗಳ ಪೈಕಿ 255 ಅಸಿಂಧು ಆಗಿದ್ದು, ಅವರ ಮತ 314ಕ್ಕೆ ಕುಸಿದಿದೆ. ಹೀಗಾಗಿ…

Read More

IPL 2026: ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ 3ನೇ ಆಟಗಾರ ಮನೀಷ್ ಪಾಂಡೆ

ಐಪಿಎಲ್ 2026 ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕೆಕೆಆರ್ ಪರ ಕನ್ನಡಿಗ ಮನೀಷ್ ಪಾಂಡೆಗೆ ಪ್ಲೇಯಿಂಗ್ 11ನಲ್ಲಿ ಆಡುವ ಅವಕಾಶ ಸಿಕ್ಕಿತು. ಈ ಆವೃತ್ತಿಯಲ್ಲಿ ಮನೀಷ್​ಗೆ ಆಡುವ ಅವಕಾಶ ಸಿಕ್ಕಿದ್ದು ಇದೇ ಮೊದಲು. ಈ ಮೂಲಕ ಮನೀಷ್ ಐಪಿಎಲ್‌ನಲ್ಲಿ ವಿಶೇಷ ದಾಖಲೆಯನ್ನು ಸೃಷ್ಟಿಸಿದರು. ವಾಸ್ತವವಾಗಿ ಐಪಿಎಲ್ 19 ವರ್ಷಗಳನ್ನು ಪೂರೈಸಿದೆ. ಈ 19 ಸೀಸನ್‌ಗಳನ್ನು ಆಡಿದ್ದವರಲ್ಲಿ ಕೇವಲ 3 ರಿಂದ 4 ಆಟಗಾರರ…

Read More

ಎಐ ಹೆಸರಲ್ಲಿ ಲೇ ಆಫ್; ಉದ್ಯೋಗಿಗಳಿಗೆ ಆಶಾಕಿರಣವಾದ ಚೀನೀ ಕೋರ್ಟ್ ತೀರ್ಪು

ಬೀಜಿಂಗ್, ಮೇ 3: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ತೆಗೆದುಹಾಕಿ ಅವರ ಜಾಗಕ್ಕೆ AI ಅಳವಡಿಸಿಕೊಳ್ಳುತ್ತಿವೆ. ಆದರೆ ಚೀನಾದ ನ್ಯಾಯಾಲಯವೊಂದು ಈ ಬಗ್ಗೆ ಐತಿಹಾಸಿಕ ತೀರ್ಪು ನೀಡಿದ್ದು, “ಕಂಪನಿಗಳು ಲಾಭಕ್ಕಾಗಿ ಅಥವಾ ಕೆಲಸದ ವೇಗಕ್ಕಾಗಿ AI ಬಳಸಿಕೊಳ್ಳುವುದು ಅವರ ವೈಯಕ್ತಿಕ ನಿರ್ಧಾರ. ಆದರೆ ಈ ನಿರ್ಧಾರದ ನೆಪದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದು ಅಥವಾ ಅವರ ಸಂಬಳ ಕಡಿತಗೊಳಿಸುವುದು ಕಾನೂನುಬಾಹಿರ” ಎಂದು ಹೇಳಿದೆ. ಚೀನಾದ ಹ್ಯಾಂಗ್‌ಝೌ (Hangzhou) ನ್ಯಾಯಾಲಯದಿಂದ ಈ ತೀರ್ಪು…

Read More

ಸುಡು ಬಿಸಿಲಿನಲ್ಲಿ ದ್ವಿಚಕ್ರ ವಾಹನ ಚಲಾಯಿಸುವಾಗ ಈ ವಿಚಾರಗಳನ್ನು ನೆನಪಿನಲ್ಲಿಡಿ – Kannada News | It is essential to take care of these things while riding two wheeler in the summer

ಈ ಸುಡು ಬೇಸಿಗೆಯಲ್ಲಿ (summer) ಮನೆಯಿಂದ ಹೊರಗಡೆ ಕಾಲಿಡಲು ಸಹ ಸಾಧ್ಯವಾಗುವುದಿಲ್ಲ. ಅದರಲ್ಲೂ ಸೂರ್ಯನ ಪ್ರಕರ ಶಾಖದ ನಡುವೆ ದ್ವಿಚಕ್ರ ವಾಹನ ಸವಾರಿ ಮಾಡುವುದು ಸವಾಲಿನ ಕೆಲಸವೇ ಸರಿ. ಹೌದು ತೀವ್ರವಾದ ಬಿಸಿಲು ಮತ್ತು ಬಿಸಿ ಗಾಳಿಯು ದೇಹವನ್ನು ಆಯಾಸಗೊಳಿಸುತ್ತದೆ. ದೇಹವು ಬೇಗನೆ ದಣಿದಿದೆ, ಗಮನವು ವಿಚಲಿತವಾಗುತ್ತದೆ ಮತ್ತು ಸಣ್ಣದೊಂದು ಅಜಾಗರೂಕತೆಯು ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಆದ್ದರಿಂದ ಈ ಶಾಖದ ಸಮಯದಲ್ಲಿ ಬೈಕ್‌, ಸ್ಕೂಟರ್‌ ಓಡಿಸುವಾಗ ನಿಮ್ಮ ಆರೋಗ್ಯದ ಜೊತೆಗೆ ಸುರಕ್ಷತೆಯನ್ನು ನೋಡಿಕೊಳ್ಳುವುದು ಬಹಳ ಮುಖ್ಯ….

Read More

ನಟ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು? – Kannada News | Actor sudeep helicopter Landing in DCM DK Shivakumar helipad In Sindhanur

ರಾಯಚೂರು, (ಮೇ 03): ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್(actor sudeep) , ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದು, ನವದಂಪತಿಗಳಿಗೆ ಶುಭ ಹಾರೈಸಿದರು. ಆದ್ರೆ, ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್​​ ಲ್ಯಾಂಡಿಂಗ್​​ಗೆ ನಿಗದಿಯಾಗಿದ್ದ ಹೆಲಿಪ್ಯಾಡ್​​ ನಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡ್ ಆಗಿರುವ ಘಟನೆ ನಡೆದಿದೆ. ಸಿಂಧನೂರು ನಗರದ ಸರ್ಕಾರಿ ಕಾಲೇಜಿನಲ್ಲಿ ಡಿಸಿಎಂ, ನಟ ಸುದೀಪ್ ಸೇರಿ 3…

Read More

UPSSSC Recruitment: 708 ಅರಣ್ಯ ಮತ್ತು ವನ್ಯಜೀವಿ ರಕ್ಷಕ ಹುದ್ದೆಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು! – Kannada News | UPSSSC Forest and Wildlife Guard Recruitment 2026: 708 Vacancies, Apply Now!

ವನ್ಯಜೀವಿ ರಕ್ಷಕ ಹುದ್ದೆImage Credit source: Naturesafariindia ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಉತ್ತರ ಪ್ರದೇಶ ಅಧೀನ ಸೇವೆಗಳ ಆಯ್ಕೆ ಆಯೋಗವು (UPSSSC) ಅರಣ್ಯ ರಕ್ಷಕ ಮತ್ತು ವನ್ಯಜೀವಿ ರಕ್ಷಕ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 708 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಹುದ್ದೆಗಳ ವರ್ಗೀಕರಣ: ಈ ನೇಮಕಾತಿಯಲ್ಲಿ ಅರಣ್ಯ ರಕ್ಷಕ ಮತ್ತು ವನ್ಯಜೀವಿ…

Read More

ಜಸ್ಟ್​​ ಹತ್ತೇ ನಿಮಿಷ ಲೇಟ್ ಆಗಿದ್ದಕ್ಕೆ​ ನೀಟ್ ಎಕ್ಸಾಂ ಬರೆಯಲು ನಿರಾಕರಣೆ: ಕಣ್ಣೀರಿಟ್ಟ ವಿದ್ಯಾರ್ಥಿನಿಯರು – Kannada News | Students Denied NEET Entry for Arriving 10 Minutes Late, Left in Tears

ಕಣ್ಣೀರು ಹಾಕಿದ ವಿದ್ಯಾರ್ಥಿನಿImage Credit source: tv9 kannada ಬೆಂಗಳೂರು, ಮೇ 03: ನೀಟ್ (NEET) ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಕೆಲವೇ ನಿಮಿಷ ತಡವಾಗಿ ಆಗಮಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ (Students) ಪ್ರವೇಶ ನಿರಾಕರಿಸಿದ ಘಟನೆ ಬೆಂಗಳೂರಿನ ಎರಡು ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ಪರೀಕ್ಷೆ ಬರೆಯಲು ಆಗದ ಹಿನ್ನಲೆ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ಬೆಂಗಳೂರಿನ ಯಲಹಂಕದ ಪ್ರಥಮ ದರ್ಜೆ ಕಾಲೇಜ್​ ಮತ್ತು ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ…

Read More

ವಿಜಯ್ ರಾಘವೇಂದ್ರ ನಟನೆಯ ‘ಶ್ರೀಮತಿ ಸಿಂಧೂರ’ ಟೀಸರ್, ಹಾಡು ರಿಲೀಸ್ – Kannada News | Vijay Raghavendra starrer Srimathi Sindhura Kannada movie song and teaser released

ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಹೊಸ ಸಿನಿಮಾ ‘ಶ್ರೀಮತಿ ಸಿಂಧೂರ’ (Srimathi Sindhura) ಬಿಡುಗಡೆಗೆ ಸಿದ್ಧವಾಗುತ್ತಿದೆ. ‘ಆರ್ ಆ್ಯಂಡ್ ಆರ್ ಎಂಟರ್‌ಪ್ರೈಸಸ್’ ಮೂಲಕ ಸಿನಿಮಾ ನಿರ್ಮಾಣ ಆಗಿದೆ. ರಿಯಲ್ ಎಸ್ಟೆಟ್ ಉದ್ಯಮಿ ಡಿ.ಎನ್. ನಾಗೀರೆಡ್ಡಿ ಅವರು ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಆರ್. ಅನಂತರಾಜು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ವಿಜಯ್ ರಾಘವೇಂದ್ರ (Vijay Raghavendra) ಜೊತೆ ನಾಯಕಿಯಾಗಿ ಪ್ರಿಯಾ ಹೆಗಡೆ ಅವರು ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ…

Read More

Video: ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9 – Kannada News | TV9 Education Expo 2026: Bringing Premier Institutions to Shivamogga

ಶಿವಮೊಗ್ಗದಲ್ಲಿ ನಡೆದ ಟಿವಿ9 ಎಜುಕೇಷನ್ ಎಕ್ಸ್​ಪೋ , ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣದ ಕುರಿತು ಮಹತ್ವದ ಮಾಹಿತಿ ಒದಗಿಸಿದೆ. ಶಿವಮೊಗ್ಗದ ಪೊಲೀಸ್ ಭವನದಲ್ಲಿ ನಡೆದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ನೆರೆಯ ಚೆನ್ನೈನ 24 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಭಾಗವಹಿಸಿದ್ದವು. ಈ ಮೇಳವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಶೈಕ್ಷಣಿಕ ಆಯ್ಕೆಗಳನ್ನು ಒಂದೇ ಸ್ಥಳದಲ್ಲಿ ಅನ್ವೇಷಿಸಲು ಅನುವಾಗಿದೆ. ದೂರದ ಬೆಂಗಳೂರಿಗೆ ಪ್ರಯಾಣಿಸಿ ವಿವಿಧ ಸಂಸ್ಥೆಗಳನ್ನು ಸಂದರ್ಶಿಸುವ ಶ್ರಮವನ್ನು ತಪ್ಪಿಸಿದೆ. ಭಾಗವಹಿಸಿದ ಸಂಸ್ಥೆಗಳು ಶುಲ್ಕ…

Read More