Headlines

ವಿಜಯ್ ರಾಘವೇಂದ್ರ ನಟನೆಯ ‘ಶ್ರೀಮತಿ ಸಿಂಧೂರ’ ಟೀಸರ್, ಹಾಡು ರಿಲೀಸ್ – Kannada News | Vijay Raghavendra starrer Srimathi Sindhura Kannada movie song and teaser released

ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಹೊಸ ಸಿನಿಮಾ ‘ಶ್ರೀಮತಿ ಸಿಂಧೂರ’ (Srimathi Sindhura) ಬಿಡುಗಡೆಗೆ ಸಿದ್ಧವಾಗುತ್ತಿದೆ. ‘ಆರ್ ಆ್ಯಂಡ್ ಆರ್ ಎಂಟರ್‌ಪ್ರೈಸಸ್’ ಮೂಲಕ ಸಿನಿಮಾ ನಿರ್ಮಾಣ ಆಗಿದೆ. ರಿಯಲ್ ಎಸ್ಟೆಟ್ ಉದ್ಯಮಿ ಡಿ.ಎನ್. ನಾಗೀರೆಡ್ಡಿ ಅವರು ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಆರ್. ಅನಂತರಾಜು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ವಿಜಯ್ ರಾಘವೇಂದ್ರ (Vijay Raghavendra) ಜೊತೆ ನಾಯಕಿಯಾಗಿ ಪ್ರಿಯಾ ಹೆಗಡೆ ಅವರು ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ…

Read More

Video: ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9 – Kannada News | TV9 Education Expo 2026: Bringing Premier Institutions to Shivamogga

ಶಿವಮೊಗ್ಗದಲ್ಲಿ ನಡೆದ ಟಿವಿ9 ಎಜುಕೇಷನ್ ಎಕ್ಸ್​ಪೋ , ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣದ ಕುರಿತು ಮಹತ್ವದ ಮಾಹಿತಿ ಒದಗಿಸಿದೆ. ಶಿವಮೊಗ್ಗದ ಪೊಲೀಸ್ ಭವನದಲ್ಲಿ ನಡೆದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ನೆರೆಯ ಚೆನ್ನೈನ 24 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಭಾಗವಹಿಸಿದ್ದವು. ಈ ಮೇಳವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಶೈಕ್ಷಣಿಕ ಆಯ್ಕೆಗಳನ್ನು ಒಂದೇ ಸ್ಥಳದಲ್ಲಿ ಅನ್ವೇಷಿಸಲು ಅನುವಾಗಿದೆ. ದೂರದ ಬೆಂಗಳೂರಿಗೆ ಪ್ರಯಾಣಿಸಿ ವಿವಿಧ ಸಂಸ್ಥೆಗಳನ್ನು ಸಂದರ್ಶಿಸುವ ಶ್ರಮವನ್ನು ತಪ್ಪಿಸಿದೆ. ಭಾಗವಹಿಸಿದ ಸಂಸ್ಥೆಗಳು ಶುಲ್ಕ…

Read More

SRH vs KKR: ಸುನಿಲ್ ನರೈನ್ ‘ಡಬಲ್ ಸೆಂಚುರಿ’; ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ ಮೊದಲ ವಿದೇಶಿಗ

ಐಪಿಎಲ್ 2026 ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕೆಕೆಆರ್‌ ತಂಡದ ಸ್ಟಾರ್ ಸ್ಪಿನ್ನರ್ ಸುನಿಲ್ ನರೈನ್ ಐಪಿಎಲ್ ಇತಿಹಾಸದಲ್ಲಿ ಬೇರೆ ಯಾವುದೇ ವಿದೇಶಿ ಬೌಲರ್ ಸಾಧಿಸದ ವಿಶಿಷ್ಟ ದಾಖಲೆಯನ್ನು ಸೃಷ್ಟಿಸಿದರು. ಸನ್‌ರೈಸರ್ಸ್ ವಿರುದ್ಧದ ಈ ಪಂದ್ಯದಲ್ಲಿ, ಸುನಿಲ್ ನರೈನ್ 4 ಓವರ್ ಬೌಲಿಂಗ್ ಮಾಡಿ, 31 ರನ್ ನೀಡಿ, 2 ವಿಕೆಟ್ ಪಡೆದರು. ಅವರು ಸಾಹಿಲ್ ಅರೋರಾ ಮತ್ತು ಇಶಾನ್ ಕಿಶನ್ ಅವರನ್ನು…

Read More

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ:ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ? – Kannada News | Counting for Bagalkot, Davanagere South bypolls on May 4 amid tight security

ದಾವಣಗೆರೆ, (ಮೇ 03) : ತೀವ್ರ ಜಿದ್ದಾಜಿದ್ದಿನಿಂದ ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ನಾಳೆ ಅಂದರೆ ಮೇ 04ರಂದು ಬೆಳಗ್ಗೆ 8 ಗಂಟೆಯಿಂದ ಎರಡೂ ಕಡೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಇನ್ನು  ದಾವಣಗೆರೆ ನಗರದ ಡಿಆರ್‌ಆರ್ ವಿದ್ಯಾಸಂಸ್ಥೆಯಲ್ಲಿ ನಾಳೆ(ಮೇ 04) ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಇಂದು (ಮೇ 03) ಡಿಆರ್‌ಆರ್ ವಿದ್ಯಾಸಂಸ್ಥೆಗೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಭೇಟಿ ನೀಡಿ ಮತ…

Read More

SRH vs KKR: ಕನ್ನಡಿಗ ಸ್ಮರಣ್​ಗೆ ಸ್ಮರಣೀಯವಾಗದ ಚೊಚ್ಚಲ ಐಪಿಎಲ್ ಪಂದ್ಯ – Kannada News | IPL 2026: Smaran Ravichandran’s SRH Debut vs KKR; Kannada Star’s First Match

ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR )​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳು ಕನ್ನಡಿಗರಿಗೆ ಪ್ಲೇಯಿಂಗ್ 11ನಲ್ಲಿ ಅವಕಾಶ ನೀಡಿದ್ದವು. ಸನ್‌ರೈಸರ್ಸ್ ಪರ ಸ್ಮರಣ್ ರವಿಚಂದ್ರನ್ (Smaran Ravichandran) ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದರೆ, ಇತ್ತ ಕೆಕೆಆರ್ ಪರ ಮನೀಶ್ ಪಾಂಡೆ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಪರ ಸ್ಮರಣ್​ಗೆ ಬ್ಯಾಟಿಂಗ್‌ ಮಾಡುವ…

Read More

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ನಿಂದನೆ: ಹಲವು ಕಷ್ಟ ಹೇಳಿಕೊಂಡ ದರ್ಶನ್ – Kannada News | Actor Darshan Supreme Court Bail plea prison hardships and health issues update

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು (Bail) ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದು, ಹತ್ತು ಹಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ (Darshan) ಅವರು ಕಷ್ಟ ಹೇಳಿಕೊಂಡಿದ್ದಾರೆ. ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಮಾಧ್ಯಮದಲ್ಲಿ…

Read More

ICAI CA Exam: CA ವಿದ್ಯಾರ್ಥಿಗಳ ಗಮನಕ್ಕೆ; ಸೆಪ್ಟೆಂಬರ್ – ನವೆಂಬರ್ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ – Kannada News | ICAI CA Exam Schedule Sep Nov 2026: Foundation, Inter, Final Dates and Application Details

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) 2026 ರ ಸೆಪ್ಟೆಂಬರ್ ಮತ್ತು ನವೆಂಬರ್ ಅವಧಿಯಲ್ಲಿ ನಡೆಯಲಿರುವ ಚಾರ್ಟರ್ಡ್ ಅಕೌಂಟೆನ್ಸಿ (CA) ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೌಂಡೇಶನ್, ಇಂಟರ್ಮೀಡಿಯೇಟ್ ಮತ್ತು ಫೈನಲ್ ಪರೀಕ್ಷೆಗಳ ದಿನಾಂಕಗಳ ಜೊತೆಗೆ ಅರ್ಜಿಯ ವಿವರಗಳನ್ನು ಸಂಸ್ಥೆಯು ಹಂಚಿಕೊಂಡಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹ ಅಭ್ಯರ್ಥಿಗಳು ಜುಲೈ 6 ರಿಂದ ತಮ್ಮ ಪರೀಕ್ಷಾ ನಮೂನೆಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ವಿದ್ಯಾರ್ಥಿಗಳು ICAI ನ ಅಧಿಕೃತ ಸ್ವಯಂ ಸೇವಾ ಪೋರ್ಟಲ್ (eservices.icai.org) ಬಳಸಬಹುದು….

Read More

ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ಭೀಕರ ದೃಶ್ಯ ಸೆರೆ – Kannada News | Tender coconut vehicle overturns In mysuru bengaluru expressway, here is Video

ಮಂಡ್ಯ, (ಮೇ 03): ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಪರಿಣಾಮ ಪಿಕ್ ಅಪ್ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಎಳನೀರು ಹೆದ್ದಾರಿಯಲ್ಲಿ ಚೆಲ್ಲಿದೆ. ಅತೀ ವೇಗವಾಗಿ ಬರುತ್ತಿದ್ದ ಇತರ ವಾಹನಗಳು ಸಹ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಈ ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್​​ನಲ್ಲಿ ಸೆರೆಯಾಗಿದೆ….

Read More

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆಗೆ ಬಿಜೆಪಿಯಿಂದ ಹೊಸ ತಗಾದೆ: ಇಲ್ಲಿದೆ ಅಸಲಿ ಕಾರಣ – Kannada News | Hubballi Dharwad Corporation Split Controversy: whats BJP’s demand; Here is the real reason

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ Image Credit source: tv9 kannada ಧಾರವಾಡ, ಮೇ 03: ಬೆಂಗಳೂರು ಬಿಟ್ಟರೆ ರಾಜ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರವೇ (Hubballi-Dharwad Corporation) ದೊಡ್ಡದು. ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಧಾರವಾಡಕ್ಕೆ ಹೆಚ್ಚಿನ ಅನುದಾನ ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ ನಡೆಯಿತು. ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಧಾರವಾಡ (Dharwad) ಪ್ರತ್ಯೇಕ ಪಾಲಿಕೆಗೆ ನಿರ್ಣಯ ಮಂಡಿಸಿ, ಸರಕಾರಕ್ಕೆ ಕಳಿಸಲಾಗಿತ್ತು. ಒತ್ತಡ ಹೆಚ್ಚಾಗಿದ್ದರಿಂದಾಗಿ ಸಿಎಂ ಸಿದ್ದರಾಮಯ್ಯ ಕಳೆದ ವರ್ಷವಷ್ಟೇ ಧಾರವಾಡ ಪ್ರತ್ಯೇಕ ಪಾಲಿಕೆ ಘೋಷಣೆ…

Read More

Vastu Tips: ಮನಿ ಪ್ಲಾಂಟ್ ಇಟ್ಟರೂ ಹಣದ ಕೊರತೆಯೇ? ಹಾಗಿದ್ದರೆ ಈ 5 ವಾಸ್ತು ತಪ್ಪುಗಳ ಬಗ್ಗೆ ತಿಳಿಯಿರಿ – Kannada News | Money Plant Vastu: Avoid These Placement Mistakes for Financial Prosperity

ಅನೇಕ ಜನರು ಮನೆಗೆ ಸಮೃದ್ಧಿ ಬರಲಿ ಎಂದು ಮನಿ ಪ್ಲಾಂಟ್ (Money Plant) ಬೆಳೆಸುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಈ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ ಅದು ಲಾಭದ ಬದಲು ಭಾರಿ ಆರ್ಥಿಕ ನಷ್ಟವನ್ನು ಉಂಟುಮಾಡಬಹುದು. ಮನಿ ಪ್ಲಾಂಟ್ ಇಡುವಾಗ ನಾವು ಮಾಡುವ ಸಾಮಾನ್ಯ ತಪ್ಪುಗಳು ಮತ್ತು ಅವುಗಳ ಪರಿಣಾಮಗಳ ಕುರಿತು ಇಲ್ಲಿದೆ ಮಹತ್ವದ ಮಾಹಿತಿ. ಈಶಾನ್ಯ ಮೂಲೆಯಲ್ಲಿ ಎಂದಿಗೂ ಇಡಬೇಡಿ: ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಈಶಾನ್ಯ (North-East) ಮೂಲೆಯಲ್ಲಿ ಮನಿ ಪ್ಲಾಂಟ್ ಅನ್ನು…

Read More