Headlines

ದಯವಿಟ್ಟು ಆ ವಿಡಿಯೋ ಹಾಕಬೇಡಿ: ಜನರಿಗೆ ‘ಕೆಡಿ’ ನಿರ್ದೇಶಕ ಪ್ರೇಮ್ ಮನವಿ – Kannada News | KD Movie director Jogi Prem requests not to share any video online

ನಿರ್ದೇಶಕ ಜೋಗಿ ಪ್ರೇಮ್ ಅವರು ‘ಕೆಡಿ’ ಸಿನಿಮಾದ (KD Movie) ಸೆಲೆಬ್ರಿಟಿ ಶೋ ಬಳಿಕ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಿನಿಮಾ ನೋಡಿದ ಅನೇಕ ಪ್ರೇಕ್ಷಕರು ಚಿತ್ರದ ಕೆಲವು ಮುಖ್ಯ ದೃಶ್ಯಗಳನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಅದರಿಂದ ಸಿನಿಮಾದ ಸಸ್ಪೆನ್ಸ್ ಹಾಳಾಗುತ್ತದೆ. ಆ ಬಗ್ಗೆ ಪ್ರೇಮ್ ಮಾತನಾಡಿದ್ದಾರೆ. ‘ಆನ್​ಲೈನ್​​ನಲ್ಲಿ ಕೆಲವರು ವಿಡಿಯೋ ಹಾಕುತ್ತಿದ್ದೀರಿ. ಕೈ ಮುಗಿದು ಬೇಡುತ್ತೇನೆ, ದಯವಿಟ್ಟು ಹಾಗೆ ಮಾಡಬೇಕು’ ಎಂದು ಪ್ರೇಮ್ (Jogi Prem) ಅವರು ಮನವು ಮಾಡಿಕೊಂಡಿದ್ದಾರೆ. ‘ನನಗೆ ಗೊತ್ತು,…

Read More

ಗುರುಗ್ರಾಮ: ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ – Kannada News | Multiple Deaths Reported in Gurugram, Investigation Underway

ಗುರುಗ್ರಾಮ, ಮೇ 03: ವ್ಯಕ್ತಿಯೊಬ್ಬ ತನ್ನ ಸುಖ ಸಂಸಾರವನ್ನೇ ಬಲಿಪಡೆದಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ನಜೀಮ್ ಎಂಬಾತ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ(Suicide)ಗೆ ಯತ್ನಿಸಿದ್ದಾನೆ. ಶನಿವಾರ ರಾತ್ರಿ ಸುಮಾರು 9.30 ರ ವೇಳೆಗೆ ನಜೀಮ್‌ನ ಸಹೋದರ ಮನೆಗೆ ಹಿಂದಿರುಗಿದಾಗ, ಮೊದಲ ಮಹಡಿಯಲ್ಲಿ ಕುಟುಂಬದ ಸದಸ್ಯರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಹಿಳೆ ಮತ್ತು ನಾಲ್ವರು ಮಕ್ಕಳು ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು…

Read More

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು – Kannada News | Dasarahalli Illicit Affair: Pregnant Wife Harassed, Left Homeless by BMTC Officer

ಬೆಂಗಳೂರು, ಮೇ.3: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಇಬ್ಬರೂ ವಾಸವಿದ್ದರು. ಪತಿ ಜಗದೀಪ್‌ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ…

Read More

Video: ರೈಲಿನ ಸೀಟುಗಳ ಹರಿದು ಯುವಕರ ಪುಂಡಾಟ – Kannada News | Vandalism on Train Caught on Camera, Sparks Calls for Strict Action

ಯುವಕರು ರೈಲಿನ ಸೀಟುಗಳನ್ನು ಹರಿದು ಹಾಕಿರುವ ವಿಡಿಯೋ ವೈರಲ್ ಆಗಿದೆ. ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಒದಗಿಸಿರುವ ಸೌಲಭ್ಯಗಳನ್ನು ಈ ಕಿಡಿಗೇಡಿಗಳು ತಮ್ಮ ವೈಯಕ್ತಿಕ ಮೋಜಿನ ವಸ್ತುವನ್ನಾಗಿ ಮಾಡಿಕೊಂಡಿದ್ದಾರೆ. ರೈಲಿನ ಸೀಟುಗಳನ್ನು ಹರಿದು ಹಾಕುವುದು ಮತ್ತು ಅವುಗಳನ್ನು ಕಿತ್ತು ಎಸೆಯುವ ಮೂಲಕ ವಿಕೃತ ಆನಂದ ಪಡೆಯುತ್ತಾ, ಈ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರೈಲ್ವೆಯು ದೇಶದ ಜೀವನಾಡಿ ಹಾಗೂ ಸಾಮಾನ್ಯ ಜನರ ಆಸ್ತಿಯಾಗಿದೆ. ಇಂತಹ ಗೂಂಡಾವರ್ತನೆಯಿಂದ ಕೇವಲ ಆರ್ಥಿಕ ನಷ್ಟವಾಗುವುದು…

Read More

Gold Rates: ಚಿನ್ನದ ಬೆಲೆ 3 ವಾರಗಳಿಂದ 500 ರೂನಷ್ಟು ಇಳಿಕೆ – Kannada News | Gold Price Today on 3rd May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 3: ಚಿನ್ನದ ಬೆಲೆ ಸಾಕಷ್ಟು ಏರಿಳಿತಗಳ ನಡುವೆಯೂ ಬಹಳಷ್ಟು ಕುಸಿದಿದೆ. ಈ ವಾರದ ಆರಂಭದಲ್ಲಿ 14,120 ರೂ ಇದ್ದ ಚಿನ್ನದ ಬೆಲೆ (Gold Rates) 13,835 ರೂಗೆ ಇಳಿದಿದೆ. ಕಳೆದ 10 ದಿನದಲ್ಲಿ ಸುಮಾರು 350 ರೂನಷ್ಟು ಬೆಲೆ ಕುಸಿತವಾಗಿದೆ. ಕಳೆದ ಮೂರು ವಾರಗಳಲ್ಲಿ 400 ರೂಗೂ ಮೇಲ್ಪಟ್ಟು ಬೆಲೆ ಇಳಿದಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿದಿದೆ. ಇದಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

IPL 2026: ನಿರ್ಣಾಯಕ ಹಂತಕ್ಕೂ ಮುನ್ನ ವಿದೇಶಕ್ಕೆ ಹಾರಿದ RCB ಪಡೆ! – Kannada News | IPL 2026: RCB take mid season Maldives trip

IPL 2026: ಐಪಿಎಲ್ 2026ರ ಸೀಸನ್ ಅತ್ಯಂತ ರೋಚಕ ಘಟ್ಟವನ್ನು ತಲುಪಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಮುಂದಿನ ಪಂದ್ಯಗಳಿಗೂ ಮುನ್ನ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಜ್ಜಾಗಲು ಒಂದು ಪುಟ್ಟ ವಿರಾಮ ಪಡೆದುಕೊಂಢಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ನಂತರ ಸಿಕ್ಕ ಒಂದು ವಾರದ ಬಿಡುವನ್ನು ಬಳಸಿಕೊಂಡಿರುವ ತಂಡ, ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದೆ. ವಿಶ್ರಾಂತಿ ಮತ್ತು ರಿಫ್ರೆಶ್: ಟೂರ್ನಿಯ ಸತತ ಪ್ರಯಾಣ ಮತ್ತು ಒತ್ತಡದಿಂದ ಹೊರಬರಲು ಮ್ಯಾನೇಜ್‌ಮೆಂಟ್ ಈ ಪ್ರವಾಸವನ್ನು ಆಯೋಜಿಸಿದೆ….

Read More

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ, ಜೀವರಾಜ್‌ಗೆ ಅಭಿನಂದನೆ! – Kannada News | Shringeri Recount Results: BY Vijayendra Hails Victory of Truth; Congratulates DN Jeevaraj on Legal Triumph

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ ಬೆಂಗಳೂರು , ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ (postal ballot recount)  ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರ…

Read More

ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ; ಮಾಜಿ ಜೋಡಿಯ ಫೋಟೋ ವೈರಲ್ – Kannada News | Samantha Naga Chaitanya attend same wedding reception with Raj Nidimoru Sobhita Dhulipala

ಟಾಲಿವುಡ್‌ನ ಖ್ಯಾತ ವಿತರಕ ಮತ್ತು ನಿರ್ಮಾಪಕ ಸುನಿಲ್ ನಾರಂಗ್ ಅವರ ಪುತ್ರಿ ಸಿಮ್ರಾನ್ ನಾರಂಗ್ ಅವರ ವಿವಾಹ ಆರತಕ್ಷತೆ ಶನಿವಾರ (ಮೇ 2) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ತೆಲುಗು (Tollywood) ಚಿತ್ರರಂಗದ ದಿಗ್ಗಜರಾದ ಚಿರಂಜೀವಿ, ನಾಗಾರ್ಜುನ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಆದರೆ, ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ಮಾಜಿ ದಂಪತಿಗಳಾದ ಸಮಂತಾ ರುತ್ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ ಅವರ ಮೇಲೆ. ಆ ಸಂದರ್ಭದ ಕೆಲವು ಫೋಟೋ ಮತ್ತು…

Read More

IPL 2026: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಮರುಪರಿಶೀಲನೆ! – Kannada News | IPL 2026: BCCI plans to review Impact Player rule

ಐಪಿಎಲ್ 2026ರ ನಂತರ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮಕ್ಕೆ ಕೊನೆ ಹಾಡಲಾಗುತ್ತದೆಯೇ? ಈ ಪ್ರಶ್ನೆಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಉತ್ತರ ನೀಡಿದ್ದಾರೆ. ಸದ್ಯದ ಕ್ರಿಕೆಟ್ ವೇಗಕ್ಕೆ ಹೊಸ ಆಯಾಮ ನೀಡಿರುವ ಈ ನಿಯಮದ ಪರ-ವಿರೋಧ ಚರ್ಚೆಗಳ ನಡುವೆ, ಮಂಡಳಿಯ ಮುಂದಿನ ನಡೆಯೇನು ಎಂಬುದು ಈಗ ಎಲ್ಲರ ಗಮನ ಸೆಳೆದಿದೆ. ಏಕೆಂದರೆ ಈ ನಿಯಮವನ್ನು ಮರುಪರಿಶೀಲಿಸುವುದಾಗಿ ಬಿಸಿಸಿಐ ಕಡೆಯಿಂದ ಅಧಿಕೃತ ಹೇಳಿಕೆ ಹೊರಬಿದ್ದಿದೆ. ಈ ಕುರಿತು ಬಿಸಿಸಿಐನಿಂದ ಸಿಕ್ಕಿರುವ ಮಾಹಿತಿ ಈ ಕೆಳಗಿನಂತಿದೆ… ತಕ್ಷಣದ ಬದಲಾವಣೆ ಇಲ್ಲ: ಪ್ರಸಕ್ತ…

Read More

ಜಬಲ್ಪುರ ದೋಣಿ ದುರಂತ, 13ಕ್ಕೇರಿದ ಸಾವಿನ ಸಂಖ್ಯೆ, ಚಿಕ್ಕಪ್ಪ-ಮಗುವಿನ ಶವ ಪತ್ತೆ – Kannada News | Final Body Recovered in Jabalpur Boat Incident, Toll Reaches 13

ಜಬಲ್ಪುರ, ಮೇ 03: ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಸಂಭವಿಸಿದ ಕ್ರೂಸ್ ದೋಣಿ ದುರಂತದ ಕರಾಳತೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಈಗ 13ಕ್ಕೆ ಏರಿಕೆಯಾಗಿದೆ. ಬಾರ್ಗಿ ಅಣೆಕಟ್ಟಿನ ನರ್ಮದಾ ನದಿಯಲ್ಲಿ ನಡೆದ ಈ ಭೀಕರ ಘಟನೆಯಲ್ಲಿ ನಾಪತ್ತೆಯಾಗಿದ್ದವರ ಪತ್ತೆಗಾಗಿ ನಡೆಯುತ್ತಿದ್ದ ಕಾರ್ಯಾಚರಣೆ ವೇಳೆ ಎರಡು ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಮೃತರನ್ನು ಖಮರಿಯಾದ ಆರ್ಡನೆನ್ಸ್ ಫ್ಯಾಕ್ಟರಿಯ ಉದ್ಯೋಗಿಯ ಮಗ ಮಯೂರಾಮ್ ಮತ್ತು ಆತನ ಚಿಕ್ಕಪ್ಪ 50 ವರ್ಷದ ಕಾಮರಾಜ್ ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಇವರಿಗಾಗಿ…

Read More