ದಾವಣಗೆರೆ: 20 ಲಕ್ಷ ಮೌಲ್ಯದ ಚಿನ್ನ ಹಿಂದಿರುಗಿಸಿದ ಅಂಗಡಿ ಮಾಲೀಕ; ರುದ್ರೇಶ್ ಪ್ರಾಮಾಣಿಕತೆಗೆ ಪೊಲೀಸರ ಮೆಚ್ಚುಗೆ – Kannada News | Davangere Shop Owner Returns 20 Lakh Gold, Praised for Honesty

ದಾವಣಗೆರೆ, ಮೇ 02: ಗ್ರಾಹಕರೊಬ್ಬರು ಅಂಗಡಿಯಲ್ಲಿ ಬಿಟ್ಟುಹೋಗಿದ್ದ 20 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಮಾಲೀಕ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವಂತಹ ಘಟನೆ ದಾವಣಗೆರೆ ನಗರ ಗಡಿಯಾರ ಕಂಬದ ವಿಜಯಲಕ್ಷ್ಮಿ ರಸ್ತೆಯಲ್ಲಿರುವ ಎ ಟು ಝಡ್ ಡ್ರೈ ಫುಡ್ಸ್ ಅಂಗಡಿಯಲ್ಲಿ ನಿನ್ನೆ ನಡೆದಿದೆ. ರುದೇಶ್​ ನಾಯ್ಕ್ ಅವರ ಅಂಗಡಿಗೆ ಬಂದಿದ್ದ ಮಹಿಳಾ ಗ್ರಾಹಕಿಯೊಬ್ಬರು ಚಿನ್ನಾಭರಣದ ಬ್ಯಾಗ್ ಮರೆತು ಹೋಗಿದ್ದರು. ಇಂದು ಬಂದು ತೆಗೆದುಕೊಂಡು ಹೋಗಬಹುದು ಎಂದು ಬ್ಯಾಗ್ ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಆದರೆ ಯಾರು ಬಾರದ ಹಿನ್ನಲೆ…

Read More

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ಜಲಸಂಧಿ ದಾಟಿ ಬಂದ 45,000 ಟನ್ ಎಲ್​ಪಿಜಿ ಹೊತ್ತ ಟ್ಯಾಂಕರ್ – Kannada News | Indian 45,000 tonne LPG tanker Sarv Shakti crosses Strait of Hormuz

ನವದೆಹಲಿ, ಮೇ 2: ಪಶ್ಚಿಮ ಏಷ್ಯಾ ಇನ್ನೂ ಯುದ್ಧದ ಬಿಸಿಯಿಂದ ಸಂಪೂರ್ಣವಾಗಿ ತಣ್ಣಗಾಗಿಲ್ಲ. ಅಮೆರಿಕ-ಇರಾನ್ ಸಂಘರ್ಷದಿಂದ ಸಮುದ್ರಗಳು ಸ್ತಬ್ಧಗೊಂಡಿರುವಂತೆಯೇ ಭಾರತ ತನ್ನ ರಾಜತಾಂತ್ರಿಕ ಪರಾಕ್ರಮವನ್ನು ಪ್ರದರ್ಶಿಸಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ಬಿಕ್ಕಟ್ಟಿನ ನಡುವೆ 45,000 ಟನ್ ಎಲ್‌ಪಿಜಿಯನ್ನು ಹೊತ್ತ ಬೃಹತ್ ಸೂಪರ್‌ಟ್ಯಾಂಕರ್ “ಸರ್ವ ಶಕ್ತಿ” ಹಾರ್ಮುಜ್ ಜಲಸಂಧಿಯಲ್ಲಿನ ದಿಗ್ಬಂಧನವನ್ನು ದಾಟಿ ಹೋಗಲು ಪ್ರಯತ್ನಿಸುತ್ತಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು LPGಯ ಎರಡನೇ ಅತಿದೊಡ್ಡ ಬಳಕೆದಾರ ರಾಷ್ಟ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದಿಂದ…

Read More

ಮೈಖಲ್ ಜಾಕ್ಸನ್ ಅಪಹರಣಕ್ಕೆ ನಡೆದಿತ್ತು ಸಂಚು: ಯತ್ನಿಸಿದವರು ಯಾರು ಗೊತ್ತೆ? – Kannada News | Pablo Escobar wanted to Kidnap Michael Jackson

ಮೈಖಲ್ ಜಾಕ್ಸನ್ (Michael Jackson), ವಿಶ್ವದ ಅತ್ಯುತ್ತಮ ಎಂಟರ್ಟೈನರ್​. ಇಂದಿನ ಹಾಲಿವುಡ್​ ಪಾಪ್ ಸ್ಟಾರ್​​ಗಳಾದ ಟೈಲರ್ ಸ್ವಿಫ್ಟ್, ಕಾನ್ಯೆ, ಜಸ್ಟಿನ್ ಬೀಬರ್ ಇನ್ನೂ ಹಲವರ ಒಟ್ಟು ಅಭಿಮಾನಿಗಳು, ಜನಪ್ರಿಯತೆಯನ್ನು ಒಟ್ಟು ಮಾಡಿದರೂ ಸಹ ಮೈಖಲ್ ಜಾಕ್ಸನ್ ಅವರ ಜನಪ್ರಿಯತೆ ಹೆಚ್ಚು ತೂಗುತ್ತದೆ. ಮೈಖಲ್ ಯಾವುದಾದರೂ ನಗರಕ್ಕೆ ಹೋದರೆಂದರೆ ಆ ನಗರವೇ ಬಂದ್ ಆಗಿಬಿಡುತ್ತಿತ್ತು. ಮೈಖಲ್ ಅನ್ನು ನೊಡಲು ಜನ ಊಟ, ನಿದ್ದೆ ಬಿಟ್ಟು ಕಾಯುತ್ತಿದ್ದರು. ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿ ಆಗಿದ್ದರು ಮೈಖಲ್. ಇಂಥಹಾ ಮೈಖಲ್ ಜಾಕ್ಸನ್…

Read More

CSK vs DC: ಸತತ 8ನೇ ಪಂದ್ಯದಲ್ಲೂ ಫೇಲ್; ಸೂರ್ಯನಿಗೆ ಗ್ರಹಣ – Kannada News | IPL 2026: Suryakumar Yadav’s Form Woes Continue; Debutant Ghosh Shines for CSK vs MI

ಐಪಿಎಲ್ 2026 (IPL 2026) ರ 44ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ (CSK vs MI) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡಕ್ಕೆ ಮತ್ತೆ ಬ್ಯಾಟಿಂಗ್‌ ವಿಭಾಗ ಕೈಕೊಟ್ಟಿತು. ನಮನ್ ಧೀರ್ ಅವರನ್ನು ಹೊರತುಪಡಿಸಿ ತಂಡದ ಯಾವೊಬ್ಬ ಆಟಗಾರನಿಗೂ ಒಂದೊಳ್ಳೆ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಈ ಆವೃತ್ತಿಯ ಐಪಿಎಲ್‌ನಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಅನುಭವಿ ಸೂರ್ಯಕುಮಾರ್ ಯಾದವ್ (Suryakumar Yadav) ಸತತ…

Read More

ಬುಮ್ರಾಗೆ 8 ಪಂದ್ಯಗಳಲ್ಲಿ ಮಾಡಲಾಗದ್ದನ್ನು ಒಂದೇ ಪಂದ್ಯದಲ್ಲಿ ಮಾಡಿದ ಮಿಚೆಲ್ ಸ್ಟಾರ್ಕ್

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಮೊದಲಾರ್ಧದ ಐಪಿಎಲ್ ಮುಗಿದ ಬಳಿಕ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ತಂಡವನ್ನು ಕೂಡಿಕೊಂಡಿರುವ ಸ್ಟಾರ್ಕ್​ ಆಡಿದ ಮೊದಲ ಪಂದ್ಯದಲ್ಲಿಯೇ ಅಮೋಘ ಪ್ರದರ್ಶನ ನೀಡಿದರು. ರಾಜಸ್ಥಾನ ರಾಯಲ್ಸ್ ವಿರುದ್ಧ ಈ ಆವೃತ್ತಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡಿದ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಸ್ಟಾರ್ಕ್ ಈ ಪಂದ್ಯದಲ್ಲಿ ಸ್ವಲ್ಪ ದುಬಾರಿಯಾದರೂ ಕಳೆದ 8 ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾಗೆ ಮಾಡಲು…

Read More

ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ – Kannada News | Femina Miss India 2026 winner Sadhvi Satish Sail gets grand well come in Karavar

ಕಾರವಾರ ಶಾಸಕ ಸತೀಶ್ ಸೈಲ್ (Satish Sail) ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರು ಫೆಮಿನಾ ಮಿಸ್ ಇಂಡಿಯಾ 2026 ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿತ್ತು. ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿ ಕಾರವಾರಕ್ಕೆ ಬಂದ ಸಾಧ್ವಿ ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸಾಧ್ವಿ ಅವರು ಸ್ಪರ್ಧೆಯಲ್ಲಿ ತಮಗೆ ತೊಡಿಸಲಾದ ಕಿರೀಟವನ್ನು ದೇವರ ಮುಂದಿರಿಸಿ…

Read More

ಕೋಲಾರದಲ್ಲಿ ಬಿಸಿಲ ತಾಪಕ್ಕೆ ತತ್ತರಿಸಿದ ವಾನರ ಸೈನ್ಯ: ಅನ್ನ, ನೀರಿಲ್ಲದೇ ನರಳಾಟ; ನಾಲ್ಕೈದು ಕೋತಿಗಳು ಸಾವು – Kannada News | Antaragange Heatwave Crisis: Monkeys Dying Amid Water, Food Scarcity and Negligence

ನೀರಿಗಾಗಿ ಹುಡುಕಾಟ ನಡೆಸಿರುವ ಕೋತಿImage Credit source: tv9 kannada ಕೋಲಾರ, ಮೇ 02: ಅಲ್ಲಿ ವರ್ಷದ 365 ದಿನಗಳು ಗಂಗೆ ನಿರಂತರವಾಗಿ ಹರಿಯುತ್ತಾಳೆ. ಹಾಗಾಗಿ ಆ ಜಾಗವನ್ನ ಅಂತರಗಂಗೆ ಎಂದೆ ಕರೆಯಲಾಗುತ್ತದೆ. ಆದರೆ ಈ ಬಾರಿಯ ಬಿಸಿಲ (Heatwave) ಬೇಗೆ ಅಂತರಗಂಗೆಗೂ ತಟ್ಟಿದ್ದು, ಪ್ರಾಣಿ-ಪಕ್ಷಿಗಳು ಆಹಾರ, ನೀರಿಲ್ಲದೆ ಪ್ರಾಣ ಕಳೆದುಕೊಳ್ಳುತ್ತಿವೆ. ಕಳೆದ ಒಂದು ವಾರದಲ್ಲಿ ನಾಲ್ಕರಿಂದ ಐದು ಕೋತಿಗಳು (Monkeys) ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ವರ್ಷ ಕೋಲಾರದಲ್ಲಿ ಬಿಸಿಲ ಬೇಗೆಯಿಂದ ತಾಪಮಾನ ಹೆಚ್ಚಾಗಿದೆ. ಕಾಶಿವಿಶ್ವೇಶ್ವರ…

Read More

ದೆಹಲಿಯ ಮನೆಯಲ್ಲಿ 30 ವರ್ಷದ ನ್ಯಾಯಾಧೀಶ ಆತ್ಮಹತ್ಯೆ – Kannada News | Delhi judge Aman Kumar Sharma found dead by Suicide at Safdarjung home

ನವದೆಹಲಿ, ಮೇ 2: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನ್ಯಾಯಾಧೀಶರೊಬ್ಬರು ಇಂದು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ವಾಸಿಸುತ್ತಿದ್ದ ನ್ಯಾಯಾಧೀಶರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ನ್ಯಾಯಾಧೀಶರ ಈ ನಿರ್ಧಾರಕ್ಕೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಸೂಸೈಡ್ ನೋಟ್ ಕಂಡುಬಂದಿಲ್ಲ. ಪೊಲೀಸರು ಪ್ರಸ್ತುತ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತ ನ್ಯಾಯಾಧೀಶರ ಹೆಸರು ಅಮನ್ ಕುಮಾರ್ ಶರ್ಮಾ. ಇವರಿಗೆ 30 ವರ್ಷವಾಗಿತ್ತು. 30 ವರ್ಷದ ಅಮನ್ ಕುಮಾರ್ ಶರ್ಮಾ ಅವರನ್ನು ದೆಹಲಿಯ…

Read More

ನಟಿ ಸಾರಾ ಅಲಿ ಖಾನ್ ಡೈಲಿ ವ್ಯಾಯಾಮ ಹೀಗಿರುತ್ತೆ: ವಿಡಿಯೋ

ಸಿನಿಮಾ (Cinema) ನಟ, ನಟಿಯರು ಏನು ತಪ್ಪಿಸಿದರೂ ಜಿಮ್ ಅಥವಾ ವ್ಯಾಯಾಮ ತಪ್ಪಿಸುವುದಿಲ್ಲ. ನಟಿ ಸಾರಾ ಅಲಿ ಖಾನ್, ನಟಿಯಾಗುವ ಮುಂಚೆ 100 ಕೆಜಿಗೂ ಹೆಚ್ಚು ತೂಕ ಹೊಂದಿದ್ದರು. ಯಾವ ಕೋನದಿಂದಲೂ ನಾಯಕ ನಟಿಯಾಗಲು ಸಾಧ್ಯವೇ ಇಲ್ಲದಂತಿದ್ದರು. ಆದರೆ ಸಾರಾ ತಮ್ಮ ದೇಹಸ್ಥಿತಿಗೆ ಸವಾಲು ಎಸೆದು 50ಕೆಜಿಗೂ ಹೆಚ್ಚು ತೂಕ ಇಳಿಸಿಕೊಂಡರು. ಈಗ ಬಾಲಿವುಡ್​ನ ಸ್ಟಾರ್ ನಟಿ. ಅವರ ದಿನವಹಿ ವ್ಯಾಮಾದ ವಿಡಿಯೋ ಒಂದನ್ನು ನಟಿ ಸಾರಾ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಲಾರ್ಡ್ಸ್​ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ – Kannada News | India Women’s Test Squad for England Clash at Lord’s: Harmanpreet Kaur to Lead

ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ್ದ ಭಾರತ ವನಿತಾ ಪಡೆ (India Women’s Cricket), ಸರಣಿಯನ್ನು ಹೀನಾಯವಾಗಿ ಸೋತಿತ್ತು. ಇದೀಗ ಜೂನ್ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ಗೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ಚುಟುಕು ವಿಶ್ವಸಮರ ಜೂನ್ 12 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿಗೆ ಬಿಸಿಸಿಐ ಇಂದು 15 ಸದಸ್ಯರ ಭಾರತ ಮಹಿಳಾ ತಂಡವನ್ನು ಪ್ರಕಟಿಸಿದೆ. ಇದರ ಜೊತೆಗೆ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ…

Read More