Headlines

ಬೆಂಗಳೂರು: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್; ದುರಂತ ಅಂತ್ಯ ​ – Kannada News | Bengaluru Tragedy: Private Bus Runs Over Boy Carrying Medicine for Father

ಮೃತ ಬಾಲಕ, ಖಾಸಗಿ ಬಸ್​Image Credit source: tv9 kannada ಬೆಂಗಳೂರು, ಮೇ 02: ತಂದೆಗೆ ಔಷಧಿ ತರಲೆಂದು ಮನೆಯಿಂದ ಹೊರಟಿದ್ದ ಹನ್ನೊಂದು ವರ್ಷದ ಬಾಲಕನೊಬ್ಬ ದಾರುಣವಾಗಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ (death) ಹೃದಯವಿದ್ರಾವಕ ಘಟನೆ ನಗರದ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ಬಾಲಕನ ಮೇಲೆ ಖಾಸಗಿ ಬಸ್​​ ಹರಿದು ಮೃತಪಟ್ಟಿದ್ದಾನೆ. ವರುಣ್ (11) ಮೃತ ಬಾಲಕ. ಮಗ‌ನ ಭವಿಷ್ಯದ ಕನಸು ಕಾಣುತ್ತಿದ್ದ ಕಂದನನ್ನು ಕಳೆದುಕೊಂಡ ಪೋಷಕರು ಇದೀಗ ಗೋಳಾಡುವಂತಾಗಿದೆ….

Read More

ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ – Kannada News | Karnataka Weather Forecast: IMD Predicts Thunderstorms, Heavy Rain for Bengaluru, South Interior Districts for 3 Days

ಬೆಂಗಳೂರು, ಮೇ 2: ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ. ಮುನ್ಸೂಚನೆಯ ಮುಖ್ಯಾಂಶಗಳು ದಕ್ಷಿಣ ಒಳನಾಡು ಹವಾಮಾನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಮತ್ತು ರಾಮನಗರ ಜಿಲ್ಲೆಗಳಲ್ಲಿ ಮೇ…

Read More

ರಜನೀಕಾಂತ್​ರ ಭೇಟಿಯಾಗಿ ಪತಿ ಚಿರು ಸರ್ಜಾರ ನೆನೆದ ಮೇಘನಾ – Kannada News | Meghana Raj remembers her late husband Chiru Sarja

ಚಿರಂಜೀವಿ ಸರ್ಜಾ (Chiranjeevi Sarja) ನಿಧನರಾಗಿ ಆರು ವರ್ಷಗಳಾಗುತ್ತಾ ಬಂತು. 2020ರ ಜೂನ್ ತಿಂಗಳಲ್ಲಿ ಹಠಾತ್ತನೆ ಕಣ್ಣು ಮುಚ್ಚಿದರು ಚಿರಂಜೀವಿ ಸರ್ಜಾ. ಪತ್ನಿ ಮೇಘನಾ ಅವರನ್ನು ಅಗಲಿ, ಹುಟ್ಟಲಿದ್ದ ಮಗುವನ್ನು ಸಹ ಕಾಣದೆ ಹೊರಟು ಹೋದರು. ಆದರೆ ಮೇಘನಾ ಅವರು ಮಗನಿಗಾಗಿ ಬದುಕುತ್ತಿದ್ದಾರೆ. ಈಗಲೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇದೀಗ ಅವರು ರಜನೀಕಾಂತ್ ಜೊತೆ ಸಿನಿಮಾನಲ್ಲಿ ನಟಿಸಿದ್ದಾರೆ. ರಜನೀಕಾಂತ್ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡಿರುವ ಮೇಘನಾ, ಪತಿ ಚಿರು ಸರ್ಜಾ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ಇಂದು (ಮೇ…

Read More

IPL 2026: ಬಲಿಷ್ಠ ಪಂಜಾಬ್ ತಂಡಕ್ಕೆ ಮತ್ತೊಬ್ಬ ಸ್ಟಾರ್ ಆಟಗಾರನ ಆಗಮನ

ಐಪಿಎಲ್ 2026 ರಲ್ಲಿ ಅದ್ಭುತ ಪ್ರದರ್ಶನದೊಂದಿಗೆ ಪ್ಲೇ ಆಫ್​ನತ್ತ ಮುನ್ನುಗ್ಗುತ್ತಿರುವ ಪಂಜಾಬ್ ಕಿಂಗ್ಸ್ ತಂಡ ಸಾಕಷ್ಟು ಬಲಿಷ್ಠವಾಗಿ ಕಾಣುತ್ತಿದೆ. ತಂಡದ ಎಲ್ಲಾ ವಿಭಾಗವೂ ಅಮೋಘ ಪ್ರದರ್ಶನ ನೀಡುತ್ತಿದೆ. ಇದರ ಫಲವಾಗಿಯೇ ಪಂಜಾಬ್ ತಂಡ ಈ ಅವೃತ್ತಿಯಲ್ಲಿ ಕೇವಲ ಒಂದೇ ಒಂದು ಪಂದ್ಯವನ್ನು ಸೋತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬಾರಿ ಟ್ರೋಫಿ ಗೆಲ್ಲುವ ಪ್ರಮುಖ ತಂಡಗಳ ಪೈಕಿ ಪಂಜಾಬ್ ಕೂಡ ಒಂದಾಗಿದ್ದು, ಇದೀಗ ಈ ತಂಡಕ್ಕೆ ಮತ್ತೊಬ್ಬ ಆಟಗಾರನ ಆಗಮನವಾಗಿದೆ. ಅಫ್ಘಾನಿಸ್ತಾನದ ಆಲ್‌ರೌಂಡರ್ ಅಜ್ಮತುಲ್ಲಾ ಒಮರ್‌ಜೈ ಇದೀಗ…

Read More

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು – Kannada News | 4 DRG personnel killed in IED Blast during demining operation in Chhattisgarh

ನವದೆಹಲಿ, ಮೇ 2: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಇಂದು ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಂಡವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದೆ. ಇದು ಮಾರ್ಚ್ 31ರಂದು ಭಾರತ ದೇಶವನ್ನು ಸಶಸ್ತ್ರ ಮಾವೋವಾದಿಗಳಿಂದ ಮುಕ್ತವೆಂದು ಘೋಷಿಸಿದ ನಂತರ ಛತ್ತೀಸ್​ಗಢ ರಾಜ್ಯದಲ್ಲಿ ನಕ್ಸಲೀಯರಿಗೆ ಸಂಬಂಧಿಸಿದ ಹಿಂಸಾಚಾರದ ಮೊದಲ ಘಟನೆಯಾಗಿದೆ. ಚೊಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಜಿಲ್ಲೆಯ…

Read More

World Press Freedom Day 2026: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸುವುದರ ಉದ್ದೇಶವೇನು ಗೊತ್ತಾ? – Kannada News | World Press Freedom Day 2026: For what purpose was Press Freedom Day started, know the history of this day

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನImage Credit source: Getty Images ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಷ್ಟೇ ಪ್ರಬಲವಾದ ಶಕ್ತಿ ಪತ್ರಿಕಾ ರಂಗಕ್ಕಿದೆ. ಅದಕ್ಕಾಗಿಯೇ ಪತ್ರಿಕೋದ್ಯಮವನ್ನು ಸಂವಿಧಾನದ (constitution) ನಾಲ್ಕನೇ ಸ್ತಂಭವೆಂದು ಪರಿಗಣಿಸಲಾಗಿದೆ. ಇದು ಸರ್ಕಾರ ಮತ್ತು ಜನರನ್ನು ಸಂಪರ್ಕಿಸುವ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಪತ್ರಿಕೋದ್ಯಮವು ಜನರ ಅಭಿಪ್ರಾಯಗಳ ಮೇಲೆ ಪ್ರಭಾವ ಬೀರುವಲ್ಲಿ, ಸರ್ಕಾರದ ಕಾರ್ಯವೈಖರಿಗಳ ಜೊತೆಗೆ ಹುಳುಕುಗಳನ್ನು ಜನರಿಗೆ  ವಸ್ತುನಿಷ್ಠವಾಗಿ ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆದರೆ ಕೆಲವೊಮ್ಮೆ ಆದರೆ ಕೆಲವೊಮ್ಮೆ ಮಾಧ್ಯಮಗಳು ಬೆದರಿಕೆ, ಸೆನ್ಸಾರ್ಶಿಪ್‌, ಹಿಂಸೆಗಳಂತಹ…

Read More

ಹಲವು ಕಾಂಗ್ರೆಸ್ ನಾಯಕರು, ಅಭ್ಯರ್ಥಿಗಳನ್ನು ಬಿಜೆಪಿ ಸಂಪರ್ಕಿಸಿದೆ; ಅಸ್ಸಾಂನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ – Kannada News | Karnataka DCM DK Shivakumar claims BJP offered several Assam Congress candidates

ಗುವಾಹಟಿ, ಮೇ 2: ಅಸ್ಸಾಂ ವಿಧಾನಸಭಾ ಚುನಾವಣೆಯ (Assam Assembly Elections) ಕಾಂಗ್ರೆಸ್ ಪಕ್ಷದ ಹಿರಿಯ ವೀಕ್ಷಕರಾದ ಕರ್ನಾಟಕದ ಡಿಸಿಎಂ ಡಿ.ಕೆ ಶಿವಕುಮಾರ್, ಭೂಪೇಶ್ ಬಘೇಲ್ ಮತ್ತು ಜಿತೇಂದ್ರ ಸಿಂಗ್ ಇಂದು ಅಸ್ಸಾಂನಲ್ಲಿ ಮೈತ್ರಿಕೂಟದ ಪಾಲುದಾರರೊಂದಿಗೆ ಸಭೆ ನಡೆಸಿದರು. ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಸ್ಸಾಂನ ಇತರ 5 ಪಕ್ಷಗಳಾದ ರೈಜೋರ್ ದಳ, ಅಸ್ಸಾಂ ರಾಷ್ಟ್ರೀಯ ಪರಿಷತ್ (AJP), ಸಿಪಿಐಎಂ (CPIM), ಎಪಿಎಚ್​ಎಲ್​ಸಿ (APHLC) ಮತ್ತು ಸಿಪಿಐಎಂಎಲ್ (CPIML) ಜೊತೆ ಮೈತ್ರಿ ಮಾಡಿಕೊಂಡಿದೆ. ಈ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ…

Read More

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ – Kannada News | MLA TD Rajegowda Clarifies Allegations of Tampering in Sringeri Postal Ballot Recount

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಇನ್ನು ಬಾಕಿ ಇದೆ. ಆದರೆ ಇಂದು ಬೆಳಿಗ್ಗೆ ಮತಗಳ ಮರು ಎಣಿಕೆ ವೇಳೆ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಮಾಡಲಾಗಿತ್ತು. ಹೀಗಾಗಿ ಶಾಸಕ ಟಿಡಿ ರಾಜೇಗೌಡ ಟ್ಯಾಂಪರ್ ಅನುಮಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಎಂದು ಹೇಳಿದ್ದರು. ಹಾಗಾಗಿ ನನಗೆ…

Read More

CSK vs MI IPL 2026 Live Score: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ – Kannada News | Chennai Super Kings vs Mumbai Indians IPL 2026 Live Cricket Score CSK vs MI Match on 2nd May latest news in Kannada

ಐಪಿಎಲ್ 2026 ರ 19 ನೇ ಸೀಸನ್ ಮೇ 2 ರ ಶನಿವಾರದಂದು ಎರಡು ಯಶಸ್ವಿ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಸಿಎಸ್​ಕೆ ಭರ್ಜರಿ ಜಯ ಸಾಧಿಸಿತ್ತು. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದರೆ, ರುತುರಾಜ್ ಗಾಯಕ್ವಾಡ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. Source link

Read More

Chanakya Niti: ಗಂಡನಾದವನು ತನ್ನ ಹೆಂಡತಿಯ ಬಳಿ ಆಡುವ ಈ ಮಾತುಗಳು ಸುಂದರ ಸಂಬಂಧವನ್ನೇ ಹಾಳು ಮಾಡುತ್ತದೆ – Kannada News | Chanakya Niti: Chanakya says a husband should not say these words to his wife

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಎಂಬ ಮಾತಿನಂತೆ ಕೆಲವೊಂದು ಮಾತುಗಳಿಂದಲೇ ಸಂಬಂಧ ಹಾಳಾಗುತ್ತದೆ. ಹೌದು ಕೆಲವೊಂದು ಕಠೋರ ಮಾತುಗಳು ಸಂಬಂಧದ ಅಡಿಪಾಯವನ್ನೇ ಅಲುಗಾಡಿಸುತ್ತದೆ. ಅದರಲ್ಲೂ ಗಂಡನಾದವನು (Husband) ತನ್ನ ಹೆಂಡತಿಗೆ ಈ ಕೆಲವೊಂದು ಮಾತುಗಳನ್ನಾಡಿದರೆ ಸುಂದರ ದಾಂಪತ್ಯ ಜೀವನವೇ ಹಾಳಾಗಿ ಹೋಗುವ ಸಾಧ್ಯತೆ ಇರುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ದಾಂಪತ್ಯ ಜೀವನದಲ್ಲಿ ಸದಾ ಸಂತೋಷ ನೆಲೆಸಲು, ಗಂಡ ಹೆಂಡತಿ ನೆಮ್ಮದಿಯಿಂದ ಸಂಸಾರ ಸಾಗಿಸಲು ಗಂಡನಾದವನು ಹೆಂಡತಿಯ ಬಳಿ ಯಾವೆಲ್ಲ ಮಾತುಗಳನ್ನು ಆಡಬಾರದು,…

Read More