Headlines

ಟಿವಿ9 ವರದಿಯ ಇಂಪ್ಯಾಕ್ಟ್: ಮಾವಿನ ಹಣ್ಣು ತಿಂದು ಮೃತಪಟ್ಟ ಅಕ್ಕ-ತಂಗಿಯ ಮೂವರು ಸಹೋದರಿಯರನ್ನು ದತ್ತು ಪಡೆದ ಶಾಸಕ ಪ್ರಭು ಚೌಹಾಣ್ – Kannada News | TV9 Kannada Impact: MLA Prabhu Chauhan Adopts 3 Sisters of Two Girls Die of Suspected Food Poisoning after eating Mangos

ಮೃತ ಬಾಲಕಿಯರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಪ್ರಭು ಚೌಹಾಣ್Image Credit source: tv9 ಬೀದರ್, ಜೂನ್ 16: ಮಾವಿನ ಹಣ್ಣು ಸೇವಿಸಿದ ಬಳಿಕ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಹಠಾತ್ ಮೃತಪಟ್ಟ ಹೃದಯವಿದ್ರಾವಕ ಘಟನೆಗೆ ಸಂಬಂಧಿಸಿದಂತೆ ‘ಟಿವಿ9’ ಕನ್ನಡ ಬಿತ್ತರಿಸಿದ ವರದಿ ದೊಡ್ಡ ಮಟ್ಟದ ಪ್ರಭಾವ ಬೀರಿದೆ. ವರದಿಗೆ ತಕ್ಷಣವೇ ಸ್ಪಂದಿಸಿರುವ ಔರಾದ್ ಕ್ಷೇತ್ರದ ಶಾಸಕ ಪ್ರಭು ಚೌಹಾಣ್, ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸಂತ್ರಸ್ತ ಕುಟುಂಬದ ಮನೆಗೆ ಖುದ್ದಾಗಿ ಭೇಟಿ ನೀಡಿದ್ದಾರೆ. ಅಲ್ಲದೆ, ತಂಗಿಯರನ್ನು…

Read More

ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ? – Kannada News | Actress Samantha Warns on Maa Inti Bangaram Stage

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಈ ಚಿತ್ರದ ಕಾರ್ಯಕ್ರಮವೊಂದರಲ್ಲಿ ಹಳದಿ ಸೀರೆಯಲ್ಲಿ ಕಂಗೊಳಿಸಿದ ಸಮಂತಾ, ಮೈಕ್ ಕೈಗೆತ್ತಿಕೊಳ್ಳುತ್ತಿದ್ದಂತೆ ಅಭಿಮಾನಿಗಳ ಸೀಟಿ, ಚಪ್ಪಾಳೆ ಮುಗಿಲು ಮುಟ್ಟಿತ್ತು. ಇದೇ ಖುಷಿಯಲ್ಲಿ ಮಾತನಾಡಿದ ಸಮಂತಾ, ತಮ್ಮ ಸಿನಿಮಾದ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತಾ ತೆಲುಗಿನಲ್ಲಿ ಖಡಕ್ ಡೈಲಾಗ್ ಒಂದನ್ನು ಹೊಡೆದಿದ್ದಾರೆ. ‘ಈ ಸಿನಿಮಾದಿಂದ ನಾವು ಒಬ್ಬೊಬ್ಬರಿಗೂ ಕೊಡ್ತೀವಿ ನೋಡಿ (ಒಕ್ಕೊಕ್ಕರಿನಿ ಕೊಡ್ತಾಮ್ ಚೂಡು)’ ಎಂದು ಸಮಂತಾ ಮಾಸ್ ಶೈಲಿಯಲ್ಲಿ ಡೈಲಾಗ್ ಹೇಳಿದ್ದಾರೆ. ತಕ್ಷಣವೇ ನಗುತ್ತಾ,…

Read More

ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – Kannada News | RSS Members are Hindutvavadis, Not Hindus: Minister Yathindra Siddaramaiah Backs Priyank Kharge on Registration Row

ಮೈಸೂರು, ಜೂನ್ 16: ಆರ್‌ಎಸ್‌ಎಸ್‌ ಸದಸ್ಯರು ಹಿಂದುಗಳಲ್ಲ, ಬದಲಿಗೆ ಹಿಂದುತ್ವವಾದಿಗಳು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್‌ಎಸ್‌ಎಸ್‌ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಬದಲಾಗಿ, ಇದು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ರಾಜಕೀಯ ಸಂಸ್ಥೆಯಾಗಿದೆ. ಆರ್‌ಎಸ್‌ಎಸ್‌ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿದೆ. ಈ ಆರ್ಥಿಕ ವ್ಯವಹಾರಗಳಿಗೆ ಲೆಕ್ಕಪತ್ರವನ್ನು ನೀಡಬೇಕು. ಎಲ್ಲರಿಗೂ ಒಂದೇ ಕಾನೂನು ಇರಬೇಕು….

Read More

ಭಾರತ vs ಶ್ರೀಲಂಕಾ ಪಂದ್ಯವಲ್ಲ, ಅದೊಂದು ‘ನಾಟಕೀಯ ರಂಗಭೂಮಿ’! – Kannada News | Ashwin Reacts to India ‘A’ vs SL ‘A’ No Ball Drama

ಭಾರತ ‘ಎ’ ಮತ್ತು ಶ್ರೀಲಂಕಾ ‘ಎ’ ತಂಡಗಳ ನಡುವೆ ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಪಂದ್ಯವು ಕ್ರಿಕೆಟ್ ಇತಿಹಾಸದಲ್ಲಿ ಒಂದು ಸ್ಮರಣೀಯ ಹಾಗೂ ವಿವಾದಾತ್ಮಕ ಅಧ್ಯಾಯವಾಗಿ ಉಳಿಯುವಂತಾಗಿದೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಈ ಪಂದ್ಯವು ಅಂತಿಮವಾಗಿ ಸೂಪರ್ ಓವರ್‌ಗೆ ತಲುಪಿದಾಗ, ಅಲ್ಲಿ ನಡೆದ ಘಟನೆಗಳು ಕೇವಲ ಕ್ರಿಕೆಟ್ ಆಟವಾಗಿ ಉಳಿಯದೆ, ಆಟಗಾರರ ನಡುವಿನ ಮಾನಸಿಕ ಯುದ್ಧವಾಗಿ ಮಾರ್ಪಟ್ಟಿತು. ಹೀಗಾಗಿಯೇ ಈ ಪಂದ್ಯವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ “ಅತ್ಯುತ್ತಮ ನಾಟಕೀಯ ರಂಗಭೂಮಿ” ಎಂದು ಬಣ್ಣಿಸಿದ್ದಾರೆ. ರವಿಚಂದ್ರನ್…

Read More

ಹತ್ತೇ ನಿಮಿಷದಲ್ಲಿ ಉಳಿಯಿತು ಇನ್ನೂರು ಮಕ್ಕಳ ಜೀವ: ಹುಬ್ಬಳ್ಳಿ ಭಂಡಿವಾಡದಲ್ಲಿ ತಪ್ಪಿದ ಭಾರೀ ಅನಾಹುತ – Kannada News | Hubballi Miraculous Escape: 200 Students Safe as Govt School Roof Blows Away in Heavy Storm Just 10 Minutes After Closing

ಹುಬ್ಬಳ್ಳಿ, ಜೂನ್ 16: ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಏಕಾಏಕಿ ಬೀಸಿದ ಭಾರೀ ಗಾಳಿಗೆ ಶಾಲೆಯ ಮೇಲ್ಚಾವಣಿಯ ಶೀಟ್‌ಗಳು ಹಾರಿಹೋಗಿವೆ. ಅದೃಷ್ಟವಶಾತ್, ಶಾಲೆ ಮುಗಿದ ಹತ್ತೇ ನಿಮಿಷಗಳಲ್ಲಿ ಈ ಘಟನೆ ಸಂಭವಿಸಿದ್ದರಿಂದ 200ಕ್ಕೂ ಹೆಚ್ಚು ಮಕ್ಕಳು ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಸಂಜೆ 4:50 ರಿಂದ 5 ಗಂಟೆಯ ಸಮಯದಲ್ಲಿ (ಶಾಲೆ ಬಿಟ್ಟ ನಂತರ) ಕೇವಲ ಐದರಿಂದ ಹತ್ತು ನಿಮಿಷಗಳಲ್ಲಿ ಬಿರುಗಾಳಿ…

Read More

66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿಯಲು ಸೂಚಿಸಿದ್ದೇನೆಂದ ಗೃಹ ಸಚಿವ ಖರ್ಗೆ – Kannada News | Karnataka Rowdy List Row: Home Minister Priyank Kharge Stays Relief to 66 Notorious Criminals Including Silent Sunil

ಬೆಂಗಳೂರು, ಜೂನ್ 16: 66 ನಟೋರಿಯಸ್ ರೌಡಿಶೀಟರ್‌ಗಳಿಗೆ ಪಟ್ಟಿಯಿಂದ ಮುಕ್ತಿ ನೀಡುವ ವಿಚಾರ ಗಮನಕ್ಕೆ ಬಂದಿದ್ದು, ಅದಕ್ಕೆ ತಡೆ ನೀಡಿದ್ದೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ವಿಷಯ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಿ, ಎಡವಟ್ಟು ಹೇಗೆ ಸಂಭವಿಸಿದೆ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಸೂಚಿಸಿದ್ದೇನೆ ಎಂದಿರುವ ಖರ್ಗೆ, ಲೋಪವನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಈ 66 ರೌಡಿಶೀಟರ್‌ಗಳ ಪಟ್ಟಿಯಲ್ಲಿ 8 ಜನರು ಬಿಜೆಪಿ ಕಾರ್ಯಕರ್ತರು ಎಂದು ಗೃಹ ಸಚಿವರು…

Read More

Video: ಶಾಪಿಂಗ್ – ಸುತ್ತಾಟಕ್ಕೆ 1.1 ಲಕ್ಷ ರೂ; ತಿಂಗಳ ಖರ್ಚು ವೆಚ್ಚದ ಬಗ್ಗೆ ರಿವೀಲ್ ಮಾಡಿದ ಬೆಂಗಳೂರಿನ ಮಹಿಳೆ – Kannada News | Bengaluru: A woman from Bengaluru spends Rs 1.84 lakh per month

ಬೆಂಗಳೂರು, ಜೂನ್ 16: ಇಂದಿನ ದುಬಾರಿ ದುನಿಯಾದಲ್ಲಿ ಎಷ್ಟೇ ದುಡಿದರೂ ಜೀವನ ನಿರ್ವಹಣೆ ತುಂಬಾ ಕಷ್ಟಕರ. ಬೆಂಗಳೂರಿನಲ್ಲಿ (Bengaluru) ವಸತಿ ವೆಚ್ಚಗಳು ಮತ್ತು ಜೀವನಶೈಲಿ ವೆಚ್ಚಗಳು ಏರುತ್ತಲೇ ಇರುವುದರಿಂದ, ನಗರದಲ್ಲಿ ಆರಾಮವಾಗಿ ಬದುಕಲು ಕಷ್ಟವಾಗುತ್ತಿದೆ. ಈ ನಗರದಲ್ಲಿ ವಾಸಿಸುತ್ತಿರುವ ಜನರು ಎಷ್ಟೇ ದುಡಿದ್ರೂ ಸಾಕಾಗುತ್ತಿಲ್ಲ. ಇದೀಗ ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆಯೊಬ್ಬರು ತಮ್ಮ ಮಾಸಿಕ ಖರ್ಚು ವೆಚ್ಚದ ಬಗ್ಗೆ ಮಾತನಾಡಿದ್ದಾರೆ. ಮೇ ತಿಂಗಳಲ್ಲಿ 1.84 ಲಕ್ಷ ರೂ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗಿದ್ದು…

Read More

ಶಿವರಾಜ್ ಕುಮಾರ್ ಅವರ ಕೊಂಡಾಡಿದ ಮೆಗಾಸ್ಟಾರ್ ಚಿರಂಜೀವಿ – Kannada News | Megastar Chiranjeevi praised Shiva Rajkumar for doing Peddi movie

ಶಿವರಾಜ್ ಕುಮಾರ್ (Shiva Rajkumar) ಕನ್ನಡದ ಸ್ಟಾರ್ ನಟ, ಅವರು ನಟನೆಯಿಂದ ಮಾತ್ರವಲ್ಲದೆ ತಮ್ಮ ವ್ಯಕ್ತಿತ್ವದಿಂದಲೂ ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಹತ್ತಿರವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ನೆರೆಯ ಚಿತ್ರರಂಗಗಳಲ್ಲಿಯೂ ಶಿವಣ್ಣನಿಗೆ ಬಹಳ ಒಳ್ಳೆಯ ಹೆಸರಿದೆ. ಇದೇ ಕಾರಣಕ್ಕೆ ಪರ ಭಾಷೆ ಸಿನಿಮಾಗಳಿಂದಲೂ ಶಿವರಾಜ್ ಕುಮಾರ್ ಅವರಿಗೆ ಒಳ್ಳೆಯ ಆಫರ್​​ಗಳು ಬರುತ್ತಲೇ ಇರುತ್ತವೆ. ಶಿವಣ್ಣ ಸಹ ಗೌರವಪೂರ್ವಕವಾಗಿ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿರುತ್ತಾರೆ. ಇತ್ತೀಚೆಗಷ್ಟೆ ಟಾಲಿವುಡ್​ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಶಿವಣ್ಣ ನಟಿಸಿದ್ದು, ಸಿನಿಮಾ ಜೊತೆಗೆ…

Read More

Mega Job Fair 2026: ಮೈಸೂರಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್​; ಜೂ. 24 ಬೃಹತ್ ಉದ್ಯೋಗ ಮೇಳ! – Kannada News | Periyapatna Mega Job Fair 2026: Mysuru District Offers Career Opportunities for Youth

ಮೈಸೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಸಿಹಿ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ನೇತೃತ್ವದಲ್ಲಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ಮತ್ತು ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಗಳು ಪಿರಿಯಾಪಟ್ಟಣ ಇವರ ಜಂಟಿ ಸಹಯೋಗದೊಂದಿಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಒಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಅರ್ಹ ಹಾಗೂ ಆಸಕ್ತ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಮೇಳವು ಒಂದು ಅತ್ಯುತ್ತಮ ವೇದಿಕೆಯಾಗಲಿದ್ದು, ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ. ಉದ್ಯೋಗ…

Read More

Cough Syrup: ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಸಿಗಲ್ಲ, ಕೇಂದ್ರ ಸರ್ಕಾರದಿಂದ ಹೊಸ ನಿಯಮ – Kannada News | Cough Syrup Rule: Doctor’s Prescription Now Mandatory for Purchase in India

ಸಿರಪ್-ಸಾಂದರ್ಭಿಕ ಚಿತ್ರImage Credit source: Vecteezy ನವದೆಹಲಿ, ಜೂನ್ 16: ಇನ್ನುಮುಂದೆ ಮೆಡಿಕಲ್ ಶಾಪ್​ನಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್(Cough Syrup) ಕೊಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿ ಮಾಡಿದೆ. ಸಾರ್ವಜನಿಕ ಆರೋಗ್ಯ ರಕ್ಷಣೆಯನ್ನು ಬಲಪಡಿಸಲು ಮತ್ತು ಕೆಮ್ಮಿನ ಸಿರಪ್​ಗಳ ಅತಿಯಾದ ದುರುಪಯೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಜೂನ್ 9ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ, ಇನ್ನುಮುಂದೆ ವೈದ್ಯರ ಅಧಿಕೃತ…

Read More