Headlines

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ – Kannada News | Bowring Hospital Wall Collapse: Two BBMP Officials Suspended Following Tragic Death of Seven in Bengaluru

ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ ಏಪ್ರಿಲ್ 29 ರಂದು ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು. ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ಮೊಹಮ್ಮದ್ ಜಾವೇದ್ ಮತ್ತು ವಸಂತನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರುದ್ರಮುನಿ ಅಮಾನತಾಗಿದ್ದಾರೆ. ಕರ್ತವ್ಯ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಘಟನೆಯ…

Read More

ಈ ತಿಂಗಳು ಈ ರಾಶಿಯವರು ಮಹಾತ್ಮರ ಅಥವಾ ದೊಡ್ಡವರ ವಿರೋಧವನ್ನು ಎದುರಿಸಬೇಕಾದೀತು

ಮಕರ ರಾಶಿಗೆ ಉತ್ತರಾಷಾಢ, ಶ್ರವಣ, ಧನಿಷ್ಠಾ ನಕ್ಷತ್ರಗಳು ಇರಲಿದ್ದು ಶ್ರವಣಾ ನಕ್ಷತ್ರಕ್ಕೆ ವಿಶೇಷ ಪರಿಣಾಮ ಬೀರಲಿದೆ. ಮೇ 2026ರಲ್ಲಿ ಮಕರ ರಾಶಿಯವರ ಗೋಚಾರ ಫಲ ಹಾಗೂ ಗ್ರಹಗತಿಗಳ ಪ್ರಭಾವದ ಹೀಗಿರಲಿದೆ. ​ಗ್ರಹಗಳ ಸಂಚಾರ: ಮಕರ ರಾಶಿಯವರಿಗೆ ಈ ತಿಂಗಳು ಗ್ರಹಗತಿಗಳು ಸವಾಲು ಮತ್ತು ಅವಕಾಶಗಳೆರಡನ್ನೂ ನೀಡುತ್ತಿವೆ. ​ಗುರುವು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿರುವುದು ಅಷ್ಟೊಂದು ಶುಭಕರವಲ್ಲ. ಶತ್ರುಗಳ ಕಾಟ ಅಥವಾ ಸಾಲದ ಸುಳಿ ಕಂಡುಬರಬಹುದು. ​ರವಿ ದಶೆ: ನಾಲ್ಕನೇ ಮನೆಯಲ್ಲಿ ರವಿ ಇರುವುದು ಸುಖಸ್ಥಾನಕ್ಕೆ ಕಿರಿಕಿರಿ ಉಂಟುಮಾಡಬಹುದು….

Read More

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ಗಂಡ ನೇಣಿಗೆ ಶರಣು, ವರದಕ್ಷಿಣೆ ಆಸೆಗೆ ಗೃಹಿಣಿ ಬದುಕು ಅಂತ್ಯ: ರಾಜ್ಯದಲ್ಲಿ ಕೌಟುಂಬಿಕ ಕಲಹಕ್ಕೆ ಇಬ್ಬರು ಬಲಿ! – Kannada News | Double self harm Shock: Man Ends Life Over Wife’s affair in Dandeli; Dowry Death in Bengaluru

ಪರಪುರುಷನೊಂದಿಗಿರುವ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ ಪತ್ನಿ! ನೊಂದ ಪತಿ ಸಾವಿಗೆ ಶರಣು ದಾಂಡೇಲಿ/ಬೆಂಗಳೂರು: ರಾಜ್ಯದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೌಟುಂಬಿಕ ಕಲಹ ಹಾಗೂ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ (Affair) ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇತ್ತ ರಾಜಧಾನಿ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಪತ್ನಿಯ ಟಾರ್ಚರ್‌ಗೆ ಮಲೇಷ್ಯಾ ಉದ್ಯೋಗಿ ಸಾವು ಉತ್ತರ ಕನ್ನಡ ಜಿಲ್ಲೆಯ…

Read More

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court Dismisses TMC’s Plea Against Election Commission Over West Bengal Vote Counting Staff

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ ನವದೆಹಲಿ, ಮೇ 01: ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಮತ ಎಣಿಕೆಯ…

Read More

Weekly Love Horoscope: ಮೇ 03ರಿಂದ 09ರವರೆಗಿನ ವಾರದ ಪ್ರೇಮ -ಪ್ರೀತಿ ಭವಿಷ್ಯವನ್ನು ಇಲ್ಲಿ ತಿಳಿದುಕೊಳ್ಳಿ – Kannada News | Weekly Love Horoscope: May 3 9 Forecast for All Zodiac Signs

ಮೇ 03ರಿಂದ ಮೇ 09ರವರೆಗೆ ಮೊದಲೇ ವಾರವಾಗಿದ್ದು ಗ್ರಹಗಳ ಗಮನವು ಪ್ರೇಮಕ್ಕೆ ಹೆಚ್ಚು ಪೂರಕವಾಗಿಯೇ ಇವೆ. ಹಳೆಯ ಬೇಸರ, ದುಃಖ, ಕೋಪ ತಾಪಗಳು ಒಂದೊಂದಾಗಿಯೇ ದೂರಾಗುವುದು. ವಿಚ್ಛೇದನಕ್ಕೆ ಪರಸ್ಪರರ ಒಪ್ಪಿಗೆಯನ್ನು ಎದುರು ನೋಡಿವರು. ​ಮೇಷ ರಾಶಿ: ಸಂಗಾತಿಯೊಂದಿಗೆ ಸಣ್ಣ ವಿಷಯಕ್ಕೆ ತರ್ಕ ಬೇಡ. ಪ್ರೇಮ ಜೀವನದಲ್ಲಿ ಉತ್ಸಾಹವಿದ್ದರೂ ತಾಳ್ಮೆ ಅಗತ್ಯ. ಅವಿವಾಹಿತರಿಗೆ ಹಿರಿಯರ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಸಂಬಂಧದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಿ. ​ವೃಷಭ ರಾಶಿ: ಪ್ರೇಮಿಗಳ ನಡುವೆ ಮಧುರ ಬಾಂಧವ್ಯವಿರಲಿದೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು….

Read More

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಎಸ್ಕೇಪ್: ಮಕ್ಕಳಿಬ್ಬರನ್ನು ಸಾಯಿಸಿ ತಾನೂ ನೇಣಿಗೆ ಶರಣಾದ ಪತಿ! – Kannada News | Kunigal Tragedy: Father Kills Two Sons and Commits Suicide Over Wife’s affair

ಮಕ್ಕಳಿಬ್ಬರನ್ನು ಸಾಯಿಸಿ ತಾನೂ ನೇಣಿಗೆ ಶರಣಾದ ಪತಿ! Image Credit source: google Gemini ತುಮಕೂರು, ಮೇ 02: ಚಿನ್ನಾಭರಣ ಸಹಿತ ಪರಾರಿಯಾದ ಹೆಂಡತಿಯ (Wife) ನಡತೆಯಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನೂ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಅಮಾನವೀಯ ಘಟನೆ ತುಮಕೂರು (Tumkuru) ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ…

Read More

ತಾತನಾದ ಡಿ.ಕೆ. ಶಿವಕುಮಾರ್​​: ಗಮನಸೆಳೆದ BJP ಸಂಸದ ತೇಜಸ್ವಿ ಸೂರ್ಯ ಶುಭಾಶಯದ ಪೋಸ್ಟ್​​ – Kannada News | Tejasvi Surya Congratulates DK Shivakumar on Becoming Grandfather

ತಾತನಾದ ಡಿಕೆಶಿಗೆ ಶುಭಕೋರಿದ ತೇಜಸ್ವಿ ಸೂರ್ಯ ಬೆಂಗಳೂರು, ಮೇ 02: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಅವರ ಪುತ್ರಿ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಡಿಕೆಶಿ ಖುಷಿಯಲ್ಲಿ ಆಸ್ಪತ್ರೆಗೆ ಬಂದು ಮೊಮ್ಮಗಳನ್ನು ಮುದ್ದಾಡುವ ಜೊತೆಗೆ ಮಗಳ ಆರೋಗ್ಯ ವಿಚಾರಿಸಿದ್ದರು. ವಿಶೇಷ ಅಂದ್ರೆ ಕಾರ್ಮಿಕ ದಿನಾಚರಣೆ, ಕರ್ನಾಟಕದ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಜನ್ಮದಿನ ಹಾಗೂ ಶುಭ್ರ ಪೂರ್ಣಿಮೆಯ ದಿನವೇ ತಾತನಾಗಿ ಡಿಸಿಎಂ ಭಡ್ತಿ ಪಡೆದಿದ್ದು, ಮಾಧ್ಯಮದವರ ಪ್ರಶ್ನೆಗೆ ಮುಗುಳ್ನಕ್ಕಿ ಸಂತಸ ವ್ಯಕ್ತಪಡಿಸಿದ್ದರು. ಈ…

Read More

13ನೇ ವಯಸ್ಸಿಗೆ ವಿವಾಹ, ಇಸ್ಲಾಂಗೆ ಮತಾಂತರ: ಸರೋಜ್ ಖಾನ್ ಜೀವನದ ಕರಾಳ ಸತ್ಯ – Kannada News | Saroj Khan: Iconic Choreographer’s Life of Struggle and Triumph

ಬಾಲಿವುಡ್‌ನ ಐಕಾನಿಕ್ ಹಾಡುಗಳಾದ ‘ಏಕ್ ದೋ ತೀನ್’ ಮತ್ತು ‘ಡೋಲಾ ರೇ ಡೋಲಾ’ ಹಾಡುಗಳಿಗೆ ನೃತ್ಯ ಸಂಯೋಜಿಸಿ ಗಮನ ಸೆಳೆದವರು ಸರೋಜ್ ಖಾನ್. ತೆರೆಯ ಮೇಲೆ ಬಣ್ಣದ ಲೋಕವನ್ನು ಸೃಷ್ಟಿಸಿದ ಅವರ ವೈಯಕ್ತಿಕ ಜೀವನ ಮಾತ್ರ ಕಣ್ಣೀರಿನ ಕಥೆಯಂತಿತ್ತು. ಬಾಲ್ಯವಿವಾಹ, ಮೋಸ ಮತ್ತು ಜೀವನದ ಸಂಘರ್ಷಗಳ ನಡುವೆಯೇ ಅವರು ಬೆಳೆದು ಬಂದ ಹಾದಿ ನಿಜಕ್ಕೂ ರೋಚಕ. 1948 ರಲ್ಲಿ ಮುಂಬೈನಲ್ಲಿ ನಿರ್ಮಲಾ ನಾಗಪಾಲ್ ಆಗಿ ಜನಿಸಿದ ಇವರು, ಬಡತನದ ಕಾರಣದಿಂದ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದರು. ಕೇವಲ 13…

Read More

ಕುಟುಂಬದ ತಂಟೆಗೆ ಹೊಡೆದುರುಳಿಸ್ತೀನಿ: ಹೆನ್ರಿಕ್ ಕ್ಲಾಸೆನ್ ಧಮ್ಕಿ! – Kannada News | Heinrich Klaasen Warns Fan for Breaching Family Privacy

ಮೈದಾನದಲ್ಲಿ ಸಿಕ್ಸರ್‌ಗಳ ಸುರಿಮಳೆಗೈಯುವ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಸ್ಟಾರ್ ಆಟಗಾರ ಹೆನ್ರಿಕ್ ಕ್ಲಾಸೆನ್ (Heinrich Klaasen), ರಿಯಲ್ ಲೈಫ್‌ನಲ್ಲಿ ಕೆಂಡಾಮಂಡಲವಾಗಿದ್ದಾರೆ. ತಮ್ಮ ಪತ್ನಿ ಮತ್ತು ಮಗುವಿನ ಖಾಸಗಿತನಕ್ಕೆ ಧಕ್ಕೆ ತಂದ ಅಭಿಮಾನಿಯೊಬ್ಬನಿಗೆ, “ಕುಟುಂಬದ ತಂಟೆಗೆ ಬಂದರೆ, ಹೊಡೆದುರುಳಿಸ್ತೀನಿ” ಎಂದು ನೇರವಾಗಿಯೇ ಧಮ್ಕಿ ಹಾಕಿದ್ದಾರೆ! ಏನಿದು ಘಟನೆ? ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯ ಮುಗಿಸಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಹೋಟೆಲ್‌ನಿಂದ ವಿಮಾನ ನಿಲ್ದಾಣಕ್ಕೆ ಹೊರಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕ್ಲಾಸೆನ್ ತಮ್ಮ ಪತ್ನಿ ಮತ್ತು…

Read More

ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್? – Kannada News | Sai Pallavi’s ‘Ek Din’ Bollywood Debut: Poor Box Office Collection and Future Impact

ಸಾಯಿ ಪಲ್ಲವಿ (Sai Pallavi) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಸಿನಿಮಾಗಳು ಇಲ್ಲಿ ಅದ್ಭುತ ಕಲೆಕ್ಷನ್ ಮಾಡುತ್ತವೆ. ಈಗ ಅವರು ಬಾಲಿವುಡ್​​ಗೆ ಕಾಲಿಟ್ಟಿದ್ದಾರೆ. ಆಮಿರ್ ಖಾನ್ ಮಗ ಜುನೈದ್ ಖಾನ್ ಅವರ ‘ಏಕ್ ದಿನ್’ ಚಿತ್ರಕ್ಕೆ ಅವರು ನಾಯಕಿ. ಈ ಸಿನಿಮಾ ಮೇ 1ರಂದು ರಿಲೀಸ್ ಆಯಿತು. ಈ ಸಿನಿಮಾ ಕಮಾಲ್ ಮಾಡಲು ವಿಫಲವಾಗಿದೆ. ಈ ಚಿತ್ರ ಡಲ್​ ಓಪನಿಂಗ್ ಕಂಡಿದೆ. ‘ಏಕ್ ದಿನ್’ ರೊಮ್ಯಾಂಟಿಕ್ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಜಪಾನ್‌ ಅಲ್ಲಿ…

Read More