ದೇಶದಲ್ಲೇ ಮೊದಲ ಬಾರಿಗೆ ‘ಧಾರ್ಮಿಕ ತ್ಯಾಜ್ಯ ವಿಲೇವಾರಿ’ ಅಭಿಯಾನಕ್ಕೆ ಸಾಕ್ಷಿಯಾದ ಮಂಗಳೂರು – Kannada News | Mangaluru Pioneers India’s First Religious Waste Management Drive: 12.5 Tons Respectfully Cleared
ಧಾರ್ಮಿಕ ತ್ಯಾಜ್ಯ ವಿಲೇವಾರಿImage Credit source: tv9 kannada ಮಂಗಳೂರು, ಮೇ 01: ಕಡಲನಗರಿ ಮಂಗಳೂರಿನಲ್ಲಿ (Mangaluru) ದೇಶದಲ್ಲೇ ಮೊದಲ ಬಾರಿಗೆ ಧಾರ್ಮಿಕ ತ್ಯಾಜ್ಯ (Religious Waste) ವಿಲೇವಾರಿಯ ವಿಶಿಷ್ಟ ಅಭಿಯಾನವೊಂದು ಯಶಸ್ವಿಯಾಗಿ ನಡೆದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಸುಮಾರು ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯಗಳನ್ನು ಸಂಗ್ರಹಿಸಲಾಗಿದೆ. ಈ ಅಭಿಯಾನದಡಿ ಕೇವಲ ತ್ಯಾಜ್ಯವನ್ನು ಸಂಗ್ರಹ ಮಾಡಿರುವುದು ಮಾತ್ರವಲ್ಲ ಅಲ್ಲದೆ, ದೇವರ ಫೋಟೋಗಳು, ವಿಗ್ರಹಗಳು, ಗಂಟೆಗಳು ಹಾಗೂ ದೀಪಗಳಂತಹ ಧಾರ್ಮಿಕ ವಸ್ತುಗಳಿಗೆ ಸಂಸ್ಕಾರಪೂರ್ವಕ ವಿದಾಯವನ್ನು ಸಹ…