Headlines

‘ರಾಜ ಶಿವಾಜಿ’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅಬ್ಬರ: ಜೀವಾ ಮಹಾಲಾ ಪಾತ್ರ ಕಂಡು ಫ್ಯಾನ್ಸ್ ಫಿದಾ – Kannada News | Salman Khan cameo as Jiva Mahala in Raja Shivaji movie fans reaction

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಮತ್ತೊಮ್ಮೆ ದೊಡ್ಡ ಪರದೆ ಮೇಲೆ ಮಿಂಚಿದ್ದಾರೆ. ರಿತೇಶ್ ದೇಶ್ಮುಖ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ರಾಜ ಶಿವಾಜಿ’ (Raja Shivaji) ಬಿಡುಗಡೆ ಆಗಿದ್ದು, ಇದರಲ್ಲಿ ಸಲ್ಮಾನ್ ಖಾನ್ ಅವರ ಸರ್ಪ್ರೈಸ್ ಎಂಟ್ರಿ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಐತಿಹಾಸಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಜೀವಾ ಮಹಾಲಾ ಎಂಬ ವೀರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಫೋಟೋ ಮತ್ತು ವಿಡಿಯೋಗಳು ಎಕ್ಸ್ (ಟ್ವಿಟರ್) ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ…

Read More

ಕೋಲಾರ ಹಾಲು ಒಕ್ಕೂಟದಲ್ಲಿ ಕೋಟ್ಯಂತರ ರೂ ಹಗರಣ ಆರೋಪ: ರಾಜಕೀಯ ಕೆಸರೆರೆಚಾಟಕ್ಕೆ ವೇದಿಕೆಯಾದ ರೈತರ ಸಂಸ್ಥೆ – Kannada News | KOMUL Faces Multi Crore Scam Allegations; Farmers Body Turns Political Battleground

ಕೋಲಾರ, ಮೇ 01: ರೈತರ ಶ್ರಮದಿಂದ ಕಟ್ಟಿಬೆಳೆಸಿರುವ ಕೋಲಾರ ಹಾಲು ಒಕ್ಕೂಟವು (Kolar Milk Union) ಇಂದು ಕೆಲ ರಾಜಕೀಯ ನಾಯಕರ ಹಗರಣಗಳ (Scam) ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಒಕ್ಕೂಟದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಕೇಂದ್ರ ಮತ್ತು ರಾಜ್ಯದ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಈ ಹಗರಣವೇ ಇದೀಗ ಸ್ಥಳೀಯ ರಾಜಕೀಯ ಕೆಸರೆರೆಚಾಟಕ್ಕೂ ಕಾರಣವಾಗಿದೆ. ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಇನ್ನು ಎರಡು ವರ್ಷ ಬಾಕಿ ಇರುವಾಗಲೇ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ…

Read More

IPL 2026: ಮುಂಬೈ ತಂಡದ ಸ್ಟಾರ್ ಆಟಗಾರ ತಿಂಗಳ ಕಾಲ ಕ್ರಿಕೆಟ್​ನಿಂದ ದೂರ – Kannada News | Mitchell Santner IPL Injury: Out for Month, Major Blow to New Zealand Cricket

ಐಪಿಎಲ್ (IPL) ಪಂದ್ಯದ ವೇಳೆ ಫಿಲ್ಡಿಂಗ್ ಮಾಡುವಾಗ ನೆಲಕ್ಕೆ ಬಿದ್ದು ಭುಜಕ್ಕೆ ಗಾಯ ಮಾಡಿಕೊಂಡಿದ್ದ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಸ್ಟಾರ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ (Mitchell Santner) ಐಪಿಎಲ್​ನಿಂದಲೇ ಹೊರಬಿದ್ದಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತವರಿನ ಪಂದ್ಯದಲ್ಲಿ ಬೌಂಡರಿಯ ಬಳಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸ್ಯಾಂಟ್ನರ್ ಅವರ ಭುಜಕ್ಕೆ ಗಾಯವಾಗಿತ್ತು. ಇದೀಗ ಅವರ ಗಾಯದ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯಲ್ಲಿ ಕಳವಳವನ್ನು ಹುಟ್ಟುಹಾಕಿದೆ. ವಾಸ್ತವವಾಗಿ ಸ್ಯಾಂಟ್ನರ್ ಅವರ ಗಾಯವು…

Read More

ಮೊಜ್ತಬಾ ಖಮೇನಿ ವಿರುದ್ಧ ಶತ್ರುಗಳು ವದಂತಿ ಹರಡುತ್ತಿದ್ದಾರೆ; ಇರಾನ್​ನಿಂದ ಸುಪ್ರೀಂ ನಾಯಕನ ಆರೋಗ್ಯದ ಬಗ್ಗೆ ಸ್ಪಷ್ಟನೆ – Kannada News | Enemies spreading rumours Mojtaba Khamenei is perfectly healthy Iran Supreme Leaders key aide clarifies

ಟೆಹ್ರಾನ್, ಮೇ 1: ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ತೀರಾ ಹದಗೆಟ್ಟಿದೆ ಎಂದು ಅಮೆರಿಕ ಆಗಾಗ ಆರೋಪ ಮಾಡುತ್ತಲೇ ಇತ್ತು. ಇದಕ್ಕೆ ಇರಾನ್ ಪ್ರತಿಕ್ರಿಯೆ ನೀಡಿದೆ. ಇರಾನ್​ನ (Iran) ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆಪ್ತ ಅಯತೊಲ್ಲಾ ಮೊಹ್ಸೆನ್ ಕೋಮಿ ಇಂದು ಅಮೆರಿಕದ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ಸುಪ್ರೀಂ ನಾಯಕ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ, ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶತ್ರು ದೇಶಗಳು ವದಂತಿಗಳನ್ನು ಹರಡಲು ಇಂತಹ ತಂತ್ರಗಳನ್ನು ಬಳಸುತ್ತದೆ ಎಂದು ಕೋಮಿ ಹೇಳಿದ್ದಾರೆ. ಮೊಜ್ತಾಬಾ…

Read More

Video: ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ; ಭೀಕರ ದೃಶ್ಯ ಸಿಸಿಟಿಯಲ್ಲಿ ಸೆರೆ – Kannada News | Hoshiarpur School Bus Accident: Child Safety Alert, Road Crossing Dangers

ಪಂಜಾಬ್‌ನ ಹೋಶಿಯಾರ್‌ಪುರದ ಬಳಿ ಶಾಲಾ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಭೀಕರ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಾಲಾ ಬಸ್ ಮಗುವಿನ ಮನೆಯ ಸಮೀಪವೇ ನಿಲ್ಲಿಸಿದ್ದರೂ ಸಹ, ಮಗು ಬಸ್ಸಿನ ಹಿಂದಿನಿಂದ ರಸ್ತೆ ದಾಟಲು ಪ್ರಯತ್ನಿಸಿದಾಗ ವೇಗವಾಗಿ ಬಂದ ಬೈಕ್ ಬಲವಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಮಗು ಗಂಭೀರವಾಗಿ ಗಾಯಗೊಂಡಿದೆ. ಸದ್ಯ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಘಟನೆಯು ಶಾಲಾ ವಾಹನ ಚಾಲಕರು,…

Read More

ಮಕ್ಕಳಿಗೆ ಮಾತು ತಡವಾಗಿ ಬರುವುದಕ್ಕೆ ಸ್ಕ್ರೀನ್ ಟೈಮ್ ಕಾರಣವೇ? ಸಂಶೋಧನೆಯಿಂದ ಆಘಾತಕಾರಿ ಅಂಶ ಬಹಿರಂಗ – Kannada News | Does Too Much Screen Time Cause Speech Delay? What PGI Research Says

ಇಂದಿನ ಡಿಜಿಟಲ್ ಯುಗದಲ್ಲಿ ಚಿಕ್ಕ ಮಕ್ಕಳ ಕೈಯಲ್ಲಿ ಮೊಬೈಲ್, ಟ್ಯಾಬ್ ಮತ್ತು ಲ್ಯಾಪ್‌ಟಾಪ್ ಎಲ್ಲವನ್ನೂ ನೋಡಬಹುದು. ಅವುಗಳಲ್ಲಿ ದೊಡ್ಡವರಿಗೆ ತಿಳಿಯದ ಎಷ್ಟೋ ವಿಷಯಗಳು ಮಕ್ಕಳಿಗೆ ತಿಳಿದಿರುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಉಪಕರಣಗಳನ್ನು ಬಳಕೆ ಮಾಡುವುದು ಬಹಳ ಸಾಮಾನ್ಯವಾಗಿಬಿಟ್ಟಿವೆ. ಇನ್ನು ಕೆಲವು ಪೋಷಕರು ಮಕ್ಕಳನ್ನು ಜೊತೆಗೆ ಕೂರಿಸಿಕೊಂಡು ಮೊಬೈಲ್ ಬಳಸುತ್ತಾರೆ. ಇವೆಲ್ಲಾ ನೋಡುವುದಕ್ಕೆ ಬಹಳ ಸಾಮಾನ್ಯ ಎನಿಸಬಹುದು. ಆದರೆ ಇತ್ತೀಚಿನ ಸಂಶೋಧನೆಯೊಂದು ಈ ಈ ಅಚ್ಚರಿಯ ಹೇಳಿಕೆ ನೀಡಿದೆ. ಹೌದು, ಮಕ್ಕಳಲ್ಲಿ ಸ್ಕ್ರೀನ್ ಟೈಮ್ (Screen Time)…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ‌ ಮರು ಎಣಿಕೆ: ಹೇಗಿರಲಿದೆ ಎಣಿಕೆ ವಿಧಾನ? – Kannada News | Sringeri Assembly constituency postal ballot Votes recount on may 2 at Chikkamagaluru, here Is full details

ಚಿಕ್ಕಮಗಳೂರು, (ಮೇ 01): ಶೃಂಗೇರಿ ವಿಧಾನಸಭಾ ಕ್ಷೇತ್ರದ (sringeri assembly constituency) 2023ರ ಚುನಾವಣೆಗೆ ಸಂಬಂಧಿಸಿದ ಅಂಚೆ ಮತಗಳ (postal Ballot) ಮರು ಎಣಿಕೆ ಕಾರ್ಯಕ್ಕೆ ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾಡಳಿತವು ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಮೇ 2ರಂದು ಬೆಳಗ್ಗೆ 9 ಗಂಟೆಗೆ ಅಭ್ಯರ್ಥಿಗಳು ಹಾಗೂ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಮೊದಲ ಮಹಡಿಯಲ್ಲಿ ಅಂಚೆ ಮತಪತ್ರಗಳ ಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಇದಕ್ಕೆ ಜಿಲ್ಲಾಡಳಿತ ಸಹ ಸಕಲ ಸಿದ್ಧತೆ ಕೈಗೊಂಡಿದೆ. …

Read More

ಮೇ ತಿಂಗಳಿನಿಂದ ಈ ರಾಶಿಗೆ ಗುರುವಿನ ಅನುಗ್ರಹವಿದ್ದರು, ಶನಿ ನಿಮ್ಮನ್ನು ಬಿಡುವುದಿಲ್ಲ – Kannada News | Dhanu rashi may 2026 horoscope jupiter saturn blessings for career and love

ಆಧಿಪತ್ಯ ರಾಶಿ. ಜೊತೆಗೆ ಅವನ ಪೂರ್ಣ ದೃಷ್ಟಿ. ಶನಿಯ ಪೂರ್ಣ ದೃಷ್ಟಯೂ ಈ ರಾಶಿಗೆ ಕಾಣಿಸಲಿದೆ. ಉದ್ಯೋಗದ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬರಲಿದೆ. ತೊಂದರೆಯಲ್ಲಿ ಸಿಕ್ಕಿದರೂ ಅದರಿಂದ ಹೊರಬರುವ ಯೋಜನೆಯನ್ನು ಕೂಡಲೇ ಹಾಕಿಕೊಳ್ಳಬಹುದು. ಮೇ ತಿಂಗಳಲ್ಲಿ ಅದೃಷ್ಟ ಅಧಿಕವಾಗಿರುವ ರಾಶಿ ಇದು. ಮೂಲ, ಪೂರ್ವಾಷಾಢ, ಉತ್ತರಾಷಾಢ ನಕ್ಷತ್ರಗಳಿದ್ದು, ಮೊದಲೆರಡು ನಕ್ಷತ್ರಕ್ಕೆ ಗ್ರಹಗಳ ಪರಿಣಾಮ ಹೆಚ್ಚಿರಲಿದೆ. ಈ ತಿಂಗಳು ನಿಮ್ಮ ರಾಶ್ಯಾಧಿಪತಿ ಗುರು ಮಿಥುನ ರಾಶಿಯಲ್ಲಿ ಕೇಂದ್ರ ಸ್ಥಾನದಲ್ಲಿರುವುದು ನಿಮಗೆ ದೊಡ್ಡ ರಕ್ಷಾ ಕವಚವಿದ್ದಂತೆ. ನಾಲ್ಕನೇ ಮನೆಯಲ್ಲಿ (ಸುಖ…

Read More

‘ಯಾ ಅಲ್ಲಾ, ರಸಗುಲ್ಲಾ’ ಎಂದಿದ್ದಕ್ಕೆ ಕೇಸು, 16 ವರ್ಷದ ಬಳಿಕ ಆಗಿದ್ದೇನು? – Kannada News | Bombay High Court quashed FIR against Bharti Singh, Shekhar Suman registered in 2010

ಭಾರತದಲ್ಲಿ ಜನ ಧರ್ಮದ ಕುರಿತಾಗಿ ಅಗತ್ಯಕ್ಕಿಂತಲೂ ಹೆಚ್ಚು ಸೂಕ್ಷ್ಮ ಆಗಿಬಿಟ್ಟಿದ್ದಾರೆ. ಸಿನಿಮಾ (Cinema) ಮಂದಿ, ಕಮಿಡಿಯನ್​​ಗಳು, ಜಾಹೀರಾತು ಮಾಡುವವರು ಅಪ್ಪಿ-ತಪ್ಪಿಯೂ ಧರ್ಮದ ವಿಚಾರ ಎತ್ತುವಂತಿಲ್ಲ. ಪರಿಸ್ಥಿತಿ ಬಲು ಸೂಕ್ಷ್ಮವಾಗಿದೆ. ಅದರಲ್ಲೂ ಕಮಿಡಿಯನ್​​ಗಳಿಗಂತೂ ಕಾಲ ಬಹಳ ಕೆಟ್ಟದಿದೆ. ಒಬ್ಬರ ಹಿಂದೊಬ್ಬ ಕಮಿಡಿಯನ್​​ಗಳ ಮೇಲೆ ಕೇಸುಗಳು ದಾಖಲಾಗುತ್ತಿವೆ. ಕೆಲವರಂತೂ ಜೈಲಿಗೆ ಸಹ ಹೋಗಿ ಬಂದಿದ್ದಾಗಿದೆ. ಧರ್ಮ, ದೇವರ ಬಗ್ಗೆ ಹಾಸ್ಯ ಇರಲಿ, ಹಾಸ್ಯದ ಒಳಗೆ ಅಪ್ಪಿ-ತಪ್ಪಿಯೂ ಧರ್ಮಕ್ಕೆ ಸಂಬಂಧಿಸಿದ ಪದದ ಉಲ್ಲೇಖವೂ ಆಗುವಂತಿಲ್ಲ. ತಮಾಷೆಗೆಂದು ಹೇಳಿದ ಮಾತೊಂದರಿಂದ ಭಾರತದ ಇಬ್ಬರು…

Read More

Video: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ – Kannada News | Kalyan Train Accident: Mother, Child Rescued from Moving Train Gap; Safety Warning Viral

ಮಹಾರಾಷ್ಟ್ರದ ಕಲ್ಯಾಣ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಮಹಿಳೆಯೊಬ್ಬರು ಆಕಸ್ಮಿಕವಾಗಿ ಜಾರಿ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವಿನ ಅಪಾಯಕಾರಿ ಅಂತರಕ್ಕೆ ಬಿದ್ದಾಗ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ತನ್ನ ಒಂದು ವರ್ಷದ ಮಗುವಿನೊಂದಿಗೆ ರೈಲಿನಿಂದ ಇಳಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಪ್ರಯಾಣಿಕರು ಮತ್ತು ರೈಲ್ವೇ ಸಿಬ್ಬಂದಿ ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಎಳೆಯುವ ಮೂಲಕ ಜೀವ ಉಳಿಸಿದ್ದಾರೆ. ಪ್ರಸ್ತುತ ಮಹಿಳೆ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಜನರ…

Read More