Headlines

IPL 2026: ಸೋತರೂ ಪಾಯಿಂಟ್ಸ್ ಟೇಬಲ್​ನಲ್ಲಿ ಅಲ್ಲಾಡದ ಆರ್​ಸಿಬಿ: ಉಳಿದ ತಂಡಗಳ ಸ್ಥಿತಿ ಹೇಗಿದೆ? – Kannada News | IPL 2026 Points Table Update After Royal Challengers Bengaluru vs Gujarat Titans Match Number 42

ಬೆಂಗಳೂರು (ಮೇ. 01): ಐಪಿಎಲ್ 2026 ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗುಜರಾತ್ ಟೈಟಾನ್ಸ್ ಪ್ಲೇಆಫ್ ಆಸೆಯನ್ನು ಬಲಪಡಿಸಿಕೊಂಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ರೋಮಾಂಚಕ ಗೆಲುವು ಪಾಯಿಂಟ್ ಪಟ್ಟಿಯಲ್ಲಿ ಕೆಲ ಬದಲಾವಣೆಗೆ ಕಾರಣವಾಯಿತು. ಆದರೆ ಕುತೂಹಲಕಾರಿಯಾಗಿ, ಆರ್​ಸಿಬಿ ತಂಡದ ಶ್ರೇಯಾಂಕದಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಾಗಿಲ್ಲ. ಗುಜರಾತ್ 5ನೇ ಸ್ಥಾನದಲ್ಲಿ ಮುಂದುವರೆದಿದೆ ಹೊಸ ಪಾಯಿಂಟ್ಸ್ ಟೇಬಲ್ ಅನ್ನು ನೋಡುವುದಾದರೆ,…

Read More

Video: ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದ ನೌಶಾದ್​ಗೆ ಪೊಲೀಸರ ಗುಂಡೇಟು – Kannada News | Caught on Camera: Moradabad Man Who Assaulted Woman in Burqa Arrested After Gunfight

ಮೊರಾದಾಬಾದ್, ಮೇ 1: ರಸ್ತೆಯಲ್ಲಿ ಬುರ್ಖಾ ಧರಿಸಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ ನೌಶಾದ್​ನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಕತ್ಘರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ ನೌಶಾದ್, ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬುರ್ಖಾ ಧರಿಸಿದ ಮಹಿಳೆಯನ್ನು ಹಿಂದಿನಿಂದ ತಬ್ಬಿಕೊಂಡು ಅಲ್ಲಿಂದ ಪರಾಋಇಯಾಗಿದ್ದ. ಕುರ್ತಾ-ಪೈಜಾಮ ಮತ್ತು ಟೋಪಿ ಧರಿಸಿದ್ದ ವ್ಯಕ್ತಿಯನ್ನು ಕಾಣಬಹುದು. ಆತನ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದರು. ಆರೋಪಿಗಾಗಿ…

Read More

International Labour Day 2026: ಕಾರ್ಮಿಕರು ದೇಶದ ಪ್ರಗತಿ, ಏಳಿಗೆಯ ನಿಜವಾದ ಬೆನ್ನೆಲುಬು – Kannada News | International Labour Day 2026: Why is International Labour Day celebrated on May 1st?

ಅಂತಾರಾಷ್ಟ್ರೀಯ ಕಾರ್ಮಿಕರ ದಿನImage Credit source: vecteezy ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿಯು ಆ ದೇಶದ ಕಾರ್ಮಿಕರ (Labour) ಮೇಲೆ ಅವಲಂಬಿತವಾಗಿರುತ್ತದೆ. ಹೌದು ರಸ್ತೆ ನಿರ್ಮಾಣಗಳಿಂದ ಹಿಡಿದು ದೊಡ್ಡ ದೊಡ್ಡ ಕಟ್ಟಡಗಳ ನಿರ್ಮಾಣಗಳ ವರೆಗೆ ಪ್ರತಿಯೊಂದು ಕೆಲಸವನ್ನು ಶ್ರಮವಹಿಸಿ ಮಾಡುವ ಮೂಲಕ ದೇಶದ ಪ್ರಗತಿಗೆ ಕಾರ್ಮಿಕರು ಕೊಡುಗೆ ನೀಡುತ್ತಾರೆ. ಕಾರ್ಮಿಕರು ಹಗಲು ರಾತ್ರಿ, ಬಿಸಿಲು-ಮಳೆ ಎನ್ನದೆ ಸಮರ್ಪಣಾ ಭಾವದಿಂದ ಕಠಿಣ ಶ್ರಮ ವಹಿಸಿ ದುಡಿಯುತ್ತಾರೆ. ಇವರು ತಮ್ಮ ಶ್ರಮದ ಮೂಲಕ ಸಮಾಜ ಮತ್ತು ಆರ್ಥಿಕತೆಯ ಅಡಿಪಾಯವನ್ನು ಬಲಪಡಿಸುತ್ತಾರೆ. ಹೀಗೆ…

Read More

Shani Dosha: ಚಪ್ಪಲಿ ಹಾಕದೇ ನಡೆದರೆ ಶನಿ ದೋಷ ಕಡಿಮೆಯಾಗುತ್ತಾ? ಜ್ಯೋತಿಷ್ಯಶಾಸ್ತ್ರ ಹೇಳುವುದೇನು? – Kannada News | Shani Dosha: How a Half Hour Walk Can Mitigate Saturns Malefic Effects

ಜ್ಯೋತಿಷ್ಯದಲ್ಲಿ ಶನಿ ಗ್ರಹವು ಅತ್ಯಂತ ಪ್ರಭಾವಶಾಲಿ ಗ್ರಹಗಳಲ್ಲಿ ಒಂದಾಗಿದೆ. ಶನಿ ಎಂದರೆ ಬಹುತೇಕರಿಗೆ ಒಂದು ರೀತಿಯ ಭಯ, ಭಕ್ತಿ, ಶ್ರದ್ಧೆ ಮತ್ತು ವಿನಯದ ಭಾವ ಮೂಡುವುದು ಸಹಜ. ಶನಿಯು ಕರ್ಮಫಲದಾತನಾಗಿದ್ದು, ಒಬ್ಬರ ಕರ್ಮಗಳಿಗೆ ತಕ್ಕಂತೆ ಫಲವನ್ನು ನೀಡುತ್ತಾನೆ ಎಂಬ ನಂಬಿಕೆ ಇದೆ. ಸಾಡೆ ಸಾತಿ, ಅರ್ಧಾಷ್ಟಮ ಶನಿ, ಪಂಚಮ ಶನಿ, ಅಷ್ಟಮ ಶನಿ ಮುಂತಾದ ಶನಿ ಪ್ರಭಾವದ ಅವಧಿಗಳಲ್ಲಿ ವ್ಯಕ್ತಿಗಳು ಹಲವು ಕಷ್ಟ-ನಷ್ಟಗಳನ್ನು ಅನುಭವಿಸಬೇಕಾಗುತ್ತದೆ. ದುಸ್ಥಾನಗಳಲ್ಲಿ ಶನಿ ಇದ್ದಾಗ ಅಥವಾ ಶನಿಯ ದೃಷ್ಟಿ ಇದ್ದಾಗ ಸಮಸ್ಯೆಗಳು ಉಲ್ಬಣಿಸಬಹುದು….

Read More

ತಪ್ಪು ಮಾಡಿದ್ರೆ ದಂಡ ಹಾಕಿ, ಕೈ ಮಾಡುವ ಹಕ್ಕಿಲ್ಲ: ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಟ್ರಾಫಿಕ್ ಪೊಲೀಸರ ದೌರ್ಜನ್ಯ – Kannada News | Bangalore Police Misconduct: When Can Traffic Cops Use Force? Legal Limits Explained

ಬೆಂಗಳೂರು, ಮೇ.1: ವಾಹನ ತಪಾಸಣೆಯ ಸಂದರ್ಭದಲ್ಲಿ ಸಂಚಾರಿ ಪೊಲೀಸರು ಸಾರ್ವಜನಿಕರ ಮೇಲೆ ಹಲ್ಲೆ ಮಾಡುವ ಅಥವಾ ಅನುಚಿತವಾಗಿ ವರ್ತಿಸುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಿರುತ್ತವೆ. ಆದರೆ, ಭಾರತೀಯ ಮೋಟಾರು ವಾಹನ ಕಾಯ್ದೆ 1988 ರ ಅಡಿಯಲ್ಲಿ ಯಾವುದೇ ಪೊಲೀಸ್ ಅಧಿಕಾರಿ ಅಥವಾ ಕಾನ್‌ಸ್ಟೆಬಲ್‌ಗೆ ನಾಗರಿಕರ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಅಧಿಕಾರವಿಲ್ಲ ಎಂಬುದು ಕಾನೂನುಬದ್ಧ ಸತ್ಯ. ಆದರೆ ಬೆಂಗಳೂರಿನಲ್ಲಿ ಪೊಲೀಸರು ಕಾನೂನು ವಿರೋಧವಾಗಿ ನಡೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆಟೋ ಚಾಲಕನೊಬ್ಬನಿಗೆ ಟ್ರಾಫಿಕ್​​ ಪೊಲೀಸರು ಹಲ್ಲೆ ಮಾಡಿದ್ದಾರೆ….

Read More

ಇರಾನ್ ಸಮರ ಅಂತ್ಯ: ಟ್ರಂಪ್ ಆಡಳಿತದ ದಿಢೀರ್ ಘೋಷಣೆ, ಸಂಸತ್ತಿನ ಹಸ್ತಕ್ಷೇಪಕ್ಕೆ ಬೀಳಲಿದೆಯೇ ಬ್ರೇಕ್? – Kannada News | US Iran Conflict: Trump’s Declaration and Congressional War Powers Battle

ಡೊನಾಲ್ಡ್​ ಟ್ರಂಪ್ Image Credit source: Observer Research Foundation ವಾಷಿಂಗ್ಟನ್, ಮೇ 1: ಅಮೆರಿಕ ಮತ್ತು ಇರಾನ್(Iran) ನಡುವಿನ ಉದ್ವಿಗ್ನತೆಯ ಮಧ್ಯೆ, ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಹತ್ವದ ರಾಜತಾಂತ್ರಿಕ ಮತ್ತು ಕಾನೂನು ನಿಲುವನ್ನು ಪ್ರಕಟಿಸಿದೆ. ಕಳೆದ ತಿಂಗಳು ಜಾರಿಗೆ ಬಂದ ಕದನ ವಿರಾಮದ ಹಿನ್ನೆಲೆಯಲ್ಲಿ ಇರಾನ್ ವಿರುದ್ಧದ ಯುದ್ಧವು ‘ಮುಕ್ತಾಯಗೊಂಡಿದೆ’ ಎಂದು ಟ್ರಂಪ್ ಆಡಳಿತ ಘೋಷಿಸಿದೆ. ಈ ಘೋಷಣೆಯು ಕೇವಲ ಯುದ್ಧದ ನಿಲ್ಲಿಸುವುದಷ್ಟೇ ಅಲ್ಲದೆ, ಅಮೆರಿಕದ ಸಂಸತ್ತಾದ ಕಾಂಗ್ರೆಸ್‌ನಿಂದ ಪಡೆಯಬೇಕಾದ ಕಡ್ಡಾಯ ಅನುಮೋದನೆಯನ್ನು…

Read More

GT vs RCB: ಜಿಟಿ ಮಾಸ್ಟರ್ ಪ್ಲ್ಯಾನ್ ರಿವೀಲ್: ಗಿಲ್ ಟಾರ್ಗೆಟ್ ಮಾಡಿದ್ದು ಆರ್​ಸಿಬಿಯ ಈ ಒಬ್ಬ ವ್ಯಕ್ತಿಯನ್ನು – Kannada News | Gujarat Titans Master Plan Revealed Gill Targets josh hazlewood from RCB

ಬೆಂಗಳೂರು (ಮೇ. 01): ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಪರ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಅದ್ಭುತ ಬೌಲಿಂಗ್ ಮಾಡುತ್ತಿದ್ದರು. ಹೊಸ ಚೆಂಡಿನಲ್ಲಿ ಅವರ ವಿರುದ್ಧ ರನ್ ಗಳಿಸುವುದು ಸುಲಭವಲ್ಲ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಅವರು ಎಂಟು ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಬಳಿಸಿದರು. ಆದರೆ, ಗುಜರಾತ್ ಟೈಟಾನ್ಸ್ ವಿರುದ್ಧ ಹಾಗಾಗಲಿಲ್ಲ. ಗುಜರಾತ್ ಆಕ್ರಮಣಕಾರಿ ಮನಸ್ಥಿತಿಯಲ್ಲಿ ಮೈದಾನಕ್ಕೆ ಇಳಿದು ಜೋಶ್ ಹ್ಯಾಜಲ್‌ವುಡ್ ಅನ್ನು ನೇರವಾಗಿ ಗುರಿಯಾಗಿಸಿಕೊಂಡಿತು. ಹ್ಯಾಜಲ್‌ವುಡ್‌ನ…

Read More

ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು! – Kannada News | Mandya Child Pregnancy Crisis: 1,354 Cases Reported in 5 Years; Lokayukta Exposes Illegal Scanning Racket

ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆImage Credit source: tv9 ಮಂಡ್ಯ, ಮೇ 1: ಮಂಡ್ಯ (Mandya) ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ (RCH) ಪೋರ್ಟಲ್ ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 1,354 ಬಾಲಗರ್ಭಿಣಿ ಪ್ರಕರಣಗಳು ವರದಿಯಾಗಿವೆ. ಇದು ಜಿಲ್ಲೆಯ ಸಾಮಾಜಿಕ ಆರೋಗ್ಯದ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಅನೇಕ ಪೋಕ್ಸೋ ಪ್ರಕರಣಗಳಲ್ಲಿ ದಾಖಲಾಗಿಲ್ಲ ಕೇಸ್! ವರದಿಯಾಗಿರುವ 1,354…

Read More

ಸೈಲೆಂಟ್ ಆಗಿ ಮದುವೆ ಆದ ಸ್ಟಾರ್ ನಟ – Kannada News | Bellamkonda Sai Sreenivas Weds Kavya Reddy: Viral Photos, Love Story and Age Gap Revealed

ಟಾಲಿವುಡ್‌ನ ಯುವ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ವಿವಾಹ ಆಗಿದ್ದಾರೆ. ಬ್ಯಾಚುಲರ್ ಜೀವನಕ್ಕೆ ವಿದಾಯ ಹೇಳಿ ಕಾವ್ಯ ರೆಡ್ಡಿ ಎಂಬುವವರಿಗೆ ತಾಳಿ ಕಟ್ಟಿದ್ದಾರೆ. ಬುಧವಾರ (ಏಪ್ರಿಲ್ 29) ತಿರುಮಲದಲ್ಲಿ ವಿವಾಹ ನಡೆಯಿತು. ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ಆಪ್ತರೊಂದಿಗೆ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. ಅನೇಕ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ಸಹ ನವವಿವಾಹಿತರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ, ಬೆಲ್ಲಂಕೊಂಡ ಶ್ರೀನಿವಾಸ್- ಕಾವ್ಯ ರೆಡ್ಡಿ ಅವರ ವಿವಾಹ ಸಮಾರಂಭಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಈಗ ಇಂಟರ್ನೆಟ್‌ನಲ್ಲಿ…

Read More

ಇದೇ ಮಾದರಿಯ ಕ್ಯಾಚ್ ಅಂದು ನಾಟ್​​ ಔಟ್, ಇಂದು ಔಟ್; ಇದೆಂತಹ ನ್ಯಾಯ? – Kannada News | Rajat Patidar’s Controversial Catch Sparks Debate – Starc’s Not Out vs Today’s Out

ಗುಜರಾತ್ ಟೈಟನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಆರ್​​​ಸಿಬಿ ಕ್ಯಾಪ್ಟನ್ ರಜತ್ ಪಟಿದಾರ್ ಅವರ ಕ್ಯಾಚ್ ಈಗ ಚರ್ಚೆಯ ಕೇಂದ್ರ ಬಿಂದು ಆಗಿದೆ. ಕೆಲವರು ಇದನ್ನು ನಾಟೌಟ್​ ಎಂದರೆ ಇನ್ನೂ ಕೆಲವರು ಔಟ್ ಎನ್ನುತ್ತಿದ್ದಾರೆ. ಹೀಗಿರುವಾಗಲೇ ಈ ಮೊದಲು ಮಿಚೆಲ್ ಸ್ಟಾರ್ಕ್​ ಅವರು ಅಂತಾರಾಷ್ಟ್ರೀಯ ಪಂದ್ಯದಲ್ಲಿ ಇದೇ ಮಾದರಿಯ ಕ್ಯಾಚ್ ಹಿಡಿದಿದ್ದರು. ಇದನ್ನು ನಾಟೌಟ್ ಎಂದು ಕೊಡಲಾಗಿತ್ತು. ಆದರೆ, ಇದೇ ಮಾದರಿಯ ಕ್ಯಾಚ್​​ ಅನ್ನು ಔಟ್ ಎಂದು ಕೊಡಲಾಗಿದೆ. ರಜತ್ ಪಟಿದಾರ್ ಅವರು ಸಿಕ್ಸ್…

Read More